ಕಬ್ಬು ಬೆಳೆಗಾರರ ಸಮಸ್ಯೆ ಪ್ರತೀವರ್ಷವೂ ಕಗ್ಗಂಟು. ಸಕ್ಕರೆ ಕಾರ್ಖಾನೆ ಮಾಲಕರು ಹಾಗೂ ಬೆಳೆಗಾರರ ನಡುವೆ ಬೆಲೆ ತಿಕ್ಕಾಟ ಸಾಮಾನ್ಯವಾಗಿ ಬಿಟ್ಟಿದೆ. ಕೃಷ್ಣಾ ತೀರದ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಹೋರಾಟ ನಡೆಯುತ್ತಲೇ ಇರುತ್ತದೆ. ಸರಕಾರವೇ ಮಧ್ಯಸ್ಥಿಕೆ ವಹಿಸಿದರೂ ಪರಿಹಾರ ಎಂಬುದು ಮರೀಚಿಕೆಯಾಗಿದೆ. ಈ ವರ್ಷವೂ ಪ್ರತಿಭಟನೆ ಕಾವು ತುಸು ಹೆಚ್ಚೇ ನಡೆದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ 50 ದಿನಗಳಿಂದ ಹೋರಾಟದ ಕಿಚ್ಚು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಂಘರ್ಷ, ಸಂಧಾನದ …
Read More »ಖಾನಾಪುರ ಬಳಿ ಟೆಂಪೋ ಪಲ್ಟಿ: 30 ಜನರಿಗೆ ಗಾಯ
ಖಾನಾಪುರ ತಾಲೂಕಿನ ಗರ್ಲಗುಂಜಿ ಗ್ರಾಮದ ಬಳಿ ಟೆಂಪೋ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ 30 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ಯಳ್ಳೂರ ಕೆಎಲ್ಇ ಚಾರಿಟೇಬಲ್ ಆಸ್ಪತ್ರೆ ಮತ್ತು ವಿಜಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಎಲ್ಲರೂ ಹುದಲಿ ಗ್ರಾಮದವರಾಗಿದ್ದು, ಗರ್ಲಗುಂಜಿಗೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
Read More »ಸಿಐಟಿಯು ರಾಜ್ಯಾಧ್ಯಕ್ಷೆ ಕಾರು ಘಾಟಿಯಲ್ಲಿ ಅಪಘಾತ: ಪಾರು
ಕುಂದಾಪುರ: ಇಲ್ಲಿ ಮೂರು ದಿನಗಳ ಕಾಲ ನಡೆದ ಸಿಐಟಿಯುವಿನ 15ನೇ ರಾಜ್ಯ ಸಮ್ಮೇಳನ ಮುಗಿಸಿ ಗುರುವಾರ ರಾತ್ರಿ ಹಾಸನಕ್ಕೆ ಹೋಗುತ್ತಿದ್ದ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಅವರ ಕಾರು ಆಗುಂಬೆಯಲ್ಲಿ ಅಪಘಾತಕ್ಕೊಳಗಾಗಿದೆ. ಧರ್ಮೇಶ್ ಅವರು ಕಾರು ಚಲಾಯಿಸುತ್ತಿದ್ದು, ಆಗುಂಬೆ ಘಾಟ್ ನಂತರ ಜಯಪುರದಿಂದ ಆಲ್ದೂರಿಗೆ 5 ಕಿ.ಮೀ. ಇದೆ ಎನ್ನುವಾಗ ರಾತ್ರಿ 10.30ರ ಸುಮಾರಿಗೆ ಕಾರು ರಸ್ತೆ ಬಿಟ್ಟು ಪ್ರಪಾತದೆಡೆಗೆ ಹೋಗಿದೆ. 50ಅಡಿಗಿಂತ ಹೆಚ್ಚು ಕೆಳಗಿಳಿದಿತ್ತು. ಮಾಹಿತಿ ತಿಳಿಸಲು ನೆಟ್ವರ್ಕ್ ಕೂಡಾ …
Read More »ಮತದಾರರ ಗೌಪ್ಯತೆ: ಪಾರದರ್ಶಕವಾಗಿ ತನಿಖೆ ನಡೆಯಲಿ
ಬೆಂಗಳೂರಿನ 28 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ದೊಡ್ಡ ಗದ್ದಲವೇ ಏರ್ಪಟ್ಟಿದ್ದು, ರಾಜ್ಯ ಸರಕಾರ ಭಾರೀ ಚುನಾವಣ ಅಕ್ರಮ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಗುರುವಾರ ಬೆಳಗ್ಗೆಯಿಂದಲೂ ರಾಜ್ಯದಲ್ಲಿ ಇದೇ ಸುದ್ದಿ ದೊಡ್ಡ ಸದ್ದು ಮಾಡಿದ್ದು, ಚುನಾವಣ ಅಕ್ರಮ ಮಾಡುವ ಸಲುವಾಗಿಯೇ ಮತದಾರರ ಗೌಪ್ಯತೆ ಹರಣ ಮಾಡಲಾಗಿದೆ ಎಂದು ಕಾಂಗ್ರೆಸ್ ನೇರವಾಗಿಯೇ ಆರೋಪಿಸುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿ ಹೊತ್ತಿರುವ …
Read More »“ಕಾಶ್ಮೀರ್ ಫೈಲ್ಸ್’ನ ಗಳಿಕೆ ದಾಖಲೆ ಮುರಿದ “ಕಾಂತಾರ’
ಮುಂಬೈ: ಬಾಕ್ಸ್ ಆಫಿಸ್ನಲ್ಲಿ ಹಿಂದಿ ಅವತರಿಣಿಕೆಯ “ಕಾಂತಾರ’ ಸಿನಿಮಾದ ಅಬ್ಬರ ಮುಂದುವರಿದಿದೆ. ಬಾಕ್ಸ್ ಆಫಿಸ್ ಗಳಿಕೆಯಲ್ಲಿ ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾದ “ಕಾಶ್ಮೀರ್ ಫೈಲ್ಸ್’ನ ಎಲ್ಲಾ ದಾಖಲೆಗಳನ್ನು ಕಾಂತಾರಾ ಸಿನಿಮಾ ಮುರಿದಿದೆ. ಗಳಿಕೆಯಲ್ಲಿ ಶೇ. 1,000 ಪಟ್ಟು ಲಾಭ ಗಳಿಸುವ ನಿಟ್ಟಿನಲ್ಲಿ ದಾಪುಗಾಲು ಹಾಕುತ್ತಿದೆ. ರಿಷಭ್ ಶೆಟ್ಟಿ ನಿರ್ದೇಶನ ಮತ್ತು ನಟ ನೆಯ ಕಾಂತಾರ ಸಿನಿಮಾದ ಹಿಂದಿ ಅವ ತರಿಣಿಕೆಯು ಸೆ.30ರಂದು ಬಿಡುಗಡೆಯಾ ಯಿತು. ಈಗಾಗಲೇ ಕೆಜಿಎಫ್-2 ಸಿನಿಮಾದ ದಾಖಲೆಗಳನ್ನು ಕಾಂತಾರ …
Read More »ರೈತರ ಆಕ್ರೋಶಕ್ಕೆ ಕಾರಣವಾಗಿದೆ ಲೈಲಾ ಶುಗರ್ಸ ಕಾರ್ಖಾನೆ
ಖಾನಾಪುರದ ಲೈಲಾ ಶುಗರ್ಸ್ ಕಾರ್ಖಾನೆಯಲ್ಲಿ ಕಬ್ಬು ಪೂರೈಕೆ ಮಾಡಿದ ರೈತರು ಸಕ್ಕರೆ ಪಡೆಯಲು ಪರದಾಡಿದ ಘಟನೆ ನಡೆದಿದೆ. ಹೌದು ಮಹಾಲಕ್ಷ್ಮೀ ಗ್ರುಪ್ ಸಂಚಾಲಿತ ಲೈಲಾ ಶುಗರ್ಸ್ ಕಾರ್ಖಾನೆಯಲ್ಲಿ ಕಳೆದ ದಿನಾಂಕ 14ರಿಂದ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಪ್ರತಿ ಟನ್ 25 ರೂಪಾಯಿ ದರದಲ್ಲಿ ಸಕ್ಕರೆ ಪಡೆದುಕೊಳ್ಳುವ ವ್ಯವಸ್ಥೆ ಮಾಡಿಕೊಡಲಾಗಿತ್ತು. ಆದರೆ ತಾಲೂಕಿನ ಗಡಿಭಾಗ ಸೇರಿದಂತೆ ತಾಲೂಕಿನ ಬೇರೆ ಕಡೆಯಿಂದ ಬಂದು ತಮ್ಮ ಸ್ಲೀಪ್ ತೋರಿಸಿ ಆಧಾರ್ ಕಾರ್ಡ್ …
Read More »ಅಂತರರಾಷ್ಟ್ರೀಯ ವ್ಹೀಲ್ಚೇರ್ ಬಾಸ್ಕೇಟ್ಬಾಲ್ ಪಂದ್ಯಾವಳಿಯಲ್ಲಿ ಬೆಳಗಾವಿ ಜಿಲ್ಲೆಯ ಆಟಗಾರರು ಪದಕ ಬೇಟೆಯಾಡಿದ್ದಾರೆ.
ನೋಯ್ಡಾದಲ್ಲಿ ಜರುಗಿದ ಮೊದಲನೇ ಭಾರತೀಯ ಅಂತರರಾಷ್ಟ್ರೀಯ ವ್ಹೀಲ್ಚೇರ್ ಬಾಸ್ಕೇಟ್ಬಾಲ್ ಪಂದ್ಯಾವಳಿಯಲ್ಲಿ ಬೆಳಗಾವಿ ಜಿಲ್ಲೆಯ ಆಟಗಾರರು ಪದಕ ಬೇಟೆಯಾಡಿದ್ದಾರೆ. ಇದೇ ನ.6ರಿಂದ 11ರವರೆಗೆ ನೋಯ್ಡಾದಲ್ಲಿ ನಡೆದ ಅಂತರರಾಷ್ಟ್ರೀಯ ವ್ಹೀಲ್ಚೇರ್ ಬಾಸ್ಕೇಟ್ಬಾಲ್ ಪಂದ್ಯಾವಳಿಯಲ್ಲಿ ಬೆಳಗಾವಿಯ ಆಟಗಾರರಾದ ಬಸವರಾಜ್ ಸುಣಧೋಳಿ, ಲಲಿತಾ ಗವಸ, ಮಾಯಾ ಸಣ್ಣಲಿಂಗನ್ನವರ ಭಾರತ ತಂಡವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಕ್ರೀಡಾಪಟುಗಳ ಸಾಧನೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಓಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ …
Read More »ಫೇಸ್ಬುಕ್ನಲ್ಲಿ ಬಂದ ಯುವತಿಯ ‘ಫ್ರೆಂಡ್ ರಿಕ್ವೆಸ್ಟ್’ಗೆ ಮರುಳಾಗಿ ಲಕ್ಷ ಲಕ್ಷ ರೂಪಾಯಿ ಕಳೆದುಕೊಂಡ ಉದ್ಯೋಗಿ
ಎಲ್ಲಿಯವರೆಗೆ ಮೋಸ ಹೋಗುವರು ಇರತ್ತಾರೋ ಅಲ್ಲಿಯವರೆಗೆ ಮೋಸ ಮಾಡುವರು ಇದ್ದೇ ಇರುತ್ತಾರೆ. ಅದರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಆಧುನಿಕ ಕಾಲದಲ್ಲಿ ಇಂತಹ ಮೋಸ ಸರ್ವೆ ಸಾಮಾನ್ಯ ಅನ್ನೋ ಹಾಗಿದೆ. ಹೀಗೆಯೇ ಫೇಸ್ಬುಕ್ನಲ್ಲಿ ಬಂದ ಯುವತಿಯ ‘ಫ್ರೆಂಡ್ ರಿಕ್ವೆಸ್ಟ್’ಗೆ ಮರುಳಾಗಿ ಲಕ್ಷ ಲಕ್ಷ ರೂಪಾಯಿ ಕಳೆದುಕೊಂಡ ಉದ್ಯೋಗಿಯೋರ್ವ ಇದೀಗ ತಪ್ಪಿನ ಅರಿವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.ಹೌದು, ಇಂತಹ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರ …
Read More »ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲಾಧಾರಿಗಳಿಗೆ ಅಚ್ಚುಕಟ್ಟಿನ ವ್ಯವಸ್ಥೆ: ಶಶಿಕಲಾ ಜೊಲ್ಲೆ
ಕೊಪ್ಪಳ: ಐತಿಹಾಸಿಕ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್ 5 ರಂದು 2 ಲಕ್ಷದಷ್ಟು ಹನುಮ ಮಾಲಾಧಾರಿಗಳು ಆಗಮಿಸುವ ನಿರೀಕ್ಷೆಯಿದ್ದು, ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಚ್ಚುಕಟ್ಟಿನ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಕಲ್ಪಿಸುವತ್ತ ಕ್ರಮ ವಹಿಸುವಂತೆ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ಸೂಚನೆ ನೀಡಿದರು. ಇಂದು ಕೊಪ್ಪಳದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ …
Read More »ಮುಧೋಳದಲ್ಲಿ 3 ದಿನ ನಿಷೇಧಾಜ್ಞೆ; ತೀವ್ರತೆ ಪಡೆದ ಕಬ್ಬು ಬೆಳೆಗಾರರ ಹೋರಾಟ
ಬಾಗಲಕೋಟೆ: ಕಳೆದ 45 ದಿನಗಳಿಂದ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಧೋಳದಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದೆ. ಇದರ ಮಧ್ಯೆಯೇ ನಿಷೇಧಾಜ್ಞೆ ಜಾರಿ ಬೆನ್ನಲ್ಲೇ ಮತ್ತಷ್ಟು ಆಕ್ರೋಶಗೊಂಡ ರೈತರು, ಹಳ್ಳಿ-ಹಳ್ಳಿಯಿಂದ ಮುಧೋಳಕ್ಕೆ ಆಗಮಿಸಿ ಹೋರಾಟ ಮತ್ತಷ್ಟು ತೀವ್ರಗೊಳಿಸಿದ್ದಾರೆ. ಮುಧೋಳದಿಂದ ವಿವಿಧ ಹಳ್ಳಿಗಳಿಗೆ ತೆರಳುವ ಪ್ರಮುಖ ರಸ್ತೆ-ಹೆದ್ದಾರಿಗಳನ್ನು ಬಂದ್ ಮಾಡಿ, ರಸ್ತೆಯಲ್ಲೇ ಒಲೆ ಹೂಡಿ ಅಡುಗೆ ಮಾಡಿ ಮಧ್ಯಾಹ್ನದ ಊಟ ಮಾಡಿದ್ದಾರೆ. ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ವರ್ಷ …
Read More »
Laxmi News 24×7