ಬೆಳಗಾವಿ :ಕುಂದಾನಗರಿ ಬೆಳಗಾವಿಯಲ್ಲಿ ಮೂರು ವರ್ಷಗಳ ಬಳಿಕ ಅದ್ಧೂರಿ ಕನ್ನಡ ರಾಜ್ಯೋತ್ಸವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಬರುವವರಿಗೆಲ್ಲಾ ಹೋಳಿಗೆ ಊಟ ಹಾಕಿಸಲು ನಿರ್ಧರಿಸಲಾಗಿದೆ. ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗುವ 50 ಸಾವಿರ ಜನರಿಗೆ ಹುಕ್ಕೇರಿ ಹಿರೇಮಠ ವತಿಯಿಂದ 1 ಲಕ್ಷ ಹೋಳಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದು ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಈ ಬಾರಿ ಅದ್ದೂರಿಯಾಗಿ ರಾಜ್ಯೋತ್ಸವ ನಡೆಸಲು ತೀರ್ಮಾನಿಸಿದ್ದೇವೆ, ಒಬ್ಬರಿಗೆ ಎರಡು ಹೋಳಿಗೆ ಪ್ರಕಾರ ಒಂದು ಲಕ್ಷ ಹೋಳಿಗೆ ಮಾಡಿಸಲು …
Read More »ಬೆಳಗಾವಿಗೆ ಬರುತ್ತಿದ್ದ ಶಿವಸೇನೆ ಕಾರ್ಯಕರ್ತರನ್ನು ವಾಪಸ್ ಕಳುಹಿಸಿದ ಪೊಲೀಸರು
ಚೀಕ್ಕೋಡಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ.ಇತ್ತ ಗಡಿ ಪ್ರದೇಶದಲ್ಲಿ ಶಿವಸೇನೆ ಮತ್ತು ಎಂಇಎಸ್ ಕಾರ್ಯಕರ್ತರು ನಾಡವಿರೋಧಿ ಚಟುವಟಿಕೆ ಶುರು ಮಾಡಿದ್ದಾರೆ. ರಾಜ್ಯೋತ್ಸವಕ್ಕೆ ಬೆಳಗಾವಿ ಸಜ್ಜಾಗುತ್ತಿದ್ದರೆ, ನಾಡ ದ್ರೋಹಿ ಶಿವಸೇನೆ ತನ್ನ ಪುಂಡಾಟಿಕೆ ಮುಂದುವರಿಸಿ ರಸ್ತೆಯಲ್ಲಿ ಕುಳಿತು ಹೈಡ್ರಾಮಾ ನಡೆಸಿದೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಕುಗನೊಳ್ಳಿ ಚೆಕ್ಪೋಸ್ಟ್ನಲ್ಲಿ ನಾಳೆ ನಾಡಹಬ್ಬವನ್ನು ಜೋರಾಗಿ ಆಚರಣೆ ಮಾಡಬೇಕು ಎಂದು ಕನ್ನಡಿಗರು ತಯಾರಿ ನಡೆಸುತ್ತಿದ್ದಾರೆ. ಇತ್ತ ಶಿವಸೇನೆ …
Read More »ಬೆಳಗಾವಿಯ ಸನೀಹದ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದ ಸಚಿನ್ ತೆಂಡೋಲ್ಕರ್.
ಕ್ರಿಕೇಟ್ನ ದಿಗ್ಗಜ, ಕ್ರಿಕೇಟ್ನ ದೇವರು ಎಂದೇ ಕ್ಯಾತಿಯಾಗಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ( Sachin Tendulkar ) ಇಂದು (ಅ.31) ಬೆಳಗಾವಿಯ ಸನೀಹದ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದಿದ್ದಾರೆ. ಸಚಿನ್ ತೆಂಡೂಲ್ಕರ್ ಮುಂಬೈಯಿಂದ ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದರು. ಈ ವೇಳೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ರಾಷ್ಟ್ರೀಯ ಹೆದ್ದಾರಿ 4 (ಎ) ಮೇಲಿರುವ ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್ನಲ್ಲಿ ಚಹಾ ಸವಿದಿದ್ದಾರೆ. …
Read More »ಬೆಳಗಾವಿ: ಹೆಂಡತಿ ಚುಡಾಯಿಸುತ್ತಿರುವುದನ್ನು ಪ್ರಶ್ನೆ ಮಾಡಿದ ಗಂಡನ ಬರ್ಬರ ಹತ್ಯೆ
ಬೆಳಗಾವಿ: ಹೆಂಡತಿಯನ್ನ ಚುಡಾಯಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ವ್ಯಕ್ತಿಯನ್ನು ಕಟ್ಟಿಗೆಯಿಂದ ಹೊಡೆದು, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಖಾನಾಪೂರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದ ಬಾಹೇರ್ ಗಲ್ಲಿಯ ನಿವಾಸಿ ಮಾರುತಿ ಜಾಧವ್ (40) ಕೊಲೆಯಾದ ವ್ಯಕ್ತಿ. ಪಕ್ಕದ ಮನೆಯ ಪ್ರಶಾಂತ್ ನಾರ್ವೇಕರ್ (35) ಹತ್ಯೆ ಮಾಡಿದ ಆರೋಪಿ. ಕಳೆದ ಕೆಲ ದಿನಗಳಿಂದ ಆರೋಪಿ ಪ್ರಶಾಂತ್, ಮಾರುತಿ ಪತ್ನಿಯನ್ನ ಚುಡಾಯಿಸುತ್ತಿದ್ದನಂತೆ. ಈ ಬಗ್ಗೆ ನಿನ್ನೆ ರಾತ್ರಿ ಮಾರುತಿ ಪ್ರಶ್ನೆ …
Read More »ರಾಜ್ಯದಲ್ಲಿ ಒಟ್ಟು 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಲಾಗಿದೆ.
ಬೆಂಗಳೂರು: ಶಿಕ್ಷಣ ಇಲಾಖೆಯಿಂದ (Education Department) ಹೊಸ ಪಿಯು ಕಾಲೇಜು ಪ್ರಾರಂಭಿಸಲು ಆದೇಶ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಲಾಗಿದೆ. ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಮಂಜೂರು ಮಾಡಲಾದ ಸ್ಥಳಗಳ ಪಟ್ಟಿ ಈ ಕೆಳಗಿನಂತಿದೆ. 1.ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವತ್ಕಲ್, ಸುರಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ. 2. ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಣಸಗಿ, ಸುರಪೂರ ತಾಲ್ಲೂಕು, ಯಾದಗಿರಿ …
Read More »ಸ್ವಾಮೀಜಿ ವಿರುದ್ಧ ಸೇಡು ತೀರಿಸಿಕೊಳ್ಳಲು ‘ಹನಿ ಟ್ರ್ಯಾಪ್’ ಗೆ ಮುಂದಾಗಿದ್ದಳಾ ಇಂಜಿನಿಯರಿಂಗ್ ವಿದ್ಯಾರ್ಥಿನಿ ?
ಕಂಚುಗಲ್ ಬಂಡೆ ಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಮಠದ ಶ್ರೀ ಮೃತ್ಯುಂಜಯ ಸ್ವಾಮೀಜಿ, ತುಮಕೂರಿನ ವಕೀಲ ಮಹಾದೇವಯ್ಯ ಹಾಗೂ ದೊಡ್ಡಬಳ್ಳಾಪುರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ ಬಂಧಿತರಾದವರಾಗಿದ್ದಾರೆ. ಕಂಚುಗಲ್ ಬಂಡೆ ಮಠದ ಪೀಠಾಧಿಪತಿ ಆಗಬೇಕೆಂಬ ಹಂಬಲ ಹೊಂದಿದ್ದ ಮೃತ್ಯುಂಜಯ ಸ್ವಾಮೀಜಿ, ವಕೀಲ ಮಹದೇವಯ್ಯ ಅವರೊಂದಿಗೆ ಸೇರಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ ಉರ್ಫ್ ಚಂದು ಎಂಬಾಕೆಯನ್ನು ಬಳಸಿಕೊಂಡು ಹನಿ ಟ್ರ್ಯಾಪ್ ಖೆಡ್ಡಾ ತೋಡಿದ್ದರು …
Read More »ನ.8ರಂದು ಖಗ್ರಾಸ ಚಂದ್ರಗ್ರಹಣ; ದೇಶದ ಹಲವು ಭಾಗಗಳಲ್ಲಿ ಗ್ರಹಣ ಗೋಚರ
ದೀಪಾವಳಿಯ ಸಮಯದಲ್ಲೇ ಪಾರ್ಶ್ವ ಸೂರ್ಯಗ್ರಹಣವನ್ನು ಕಂಡ ಜಗತ್ತು ಈಗ ಮತ್ತೊಂದು ಗ್ರಹಣಕ್ಕೆ ಸಜ್ಜಾಗುತ್ತಿದೆ. ನ.8ರಂದು ಖಗ್ರಾಸ ಚಂದ್ರಗ್ರಹಣ ಉಂಟಾಗಲಿದ್ದು, ಕೋಲ್ಕತ್ತಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಗ್ರಹಣ ಗೋಚರಿಸಲಿದೆ. ಅಲ್ಲದೇ ಪಾಕಿಸ್ತಾನ, ಅಫ್ಘಾನಿಸ್ತಾನ, ರಷ್ಯಾ, ಅಮೆರಿಕ, ಆಸ್ಟ್ರೇಲಿಯಾ, ಉತ್ತರ ಅಟ್ಲಾಂಟಿಕ್ ಸಮುದ್ರ, ಪೆಸಿಫಿಕ್ ಸಮುದ್ರ ಪ್ರದೇಶದಿಂದಲೂ ಈ ಖಗೋಳ ವಿಸ್ಮಯವನ್ನು ವೀಕ್ಷಿಸಬಹುದು ಎಂದು ಖಗೋಳವಿಜ್ಞಾನಿಗಳು ತಿಳಿಸಿದ್ದಾರೆ. ನ.8ರಂದು ಮಧ್ಯಾಹ್ನ 2.39ಕ್ಕೆ ಭಾಗಶಃ ಚಂದ್ರಗ್ರಹಣ ಆರಂಭವಾಗಲಿದ್ದು, 3.46ರ ವೇಳೆಗೆ ಅದು …
Read More »2023 ರಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ: ಸಿಎಂ ಬೊಮ್ಮಾಯಿ
ಕಲಬುರಗಿ: ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಲಿದ್ದೇವೆ. ಸಮಾವೇಶದಲ್ಲಿ ಪಾಲ್ಗೊಂಡ ಜನಸಾಗರ ನೋಡಿ ಆನೆ ಬಲ ಬಂದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಒಬಿಸಿ ವಿರಾಟ ಸಮಾವೇಶದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಸಂಕಲ್ಪ ನಮ್ಮದು. 1,500 ಕೋಟಿ ಅನುದಾನವನ್ನು 3 ಸಾವಿರ ಕೋಟಿಗೆ ಈಗಾಗಲೇ ಹೆಚ್ಚಿಸಿದ್ದು, ಮುಂದಿನ ವರ್ಷ ಅದನ್ನು 5 ಸಾವಿರ ಕೋಟಿ ರೂ.ಗೆ …
Read More »ಕೊಪ್ಪಳ :ಪಠ್ಯ ವಿಷಯವನ್ನೇ ನಾಟಕ, ಹಾಡು, ಕಥೆಗೆ ಬದಲಾಯಿಸಿ ಕಲಿಯುವ ವಿದ್ಯಾರ್ಥಿಗಳು
ಕೊಪ್ಪಳ : ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹನುಮಸಾಗರ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈಗ ಸಮಾಜವಿಜ್ಞಾನದ ಪಠ್ಯ ವಿಷಯವನ್ನೇ ನಾಟಕ, ಹಾಡು, ಕಥೆ, ಕವನದ ರೂಪಕ್ಕೆ ಬದಲಾಯಿಸಿಕೊಂಡು ಕಲಿಕೆ ಸರಳೀಕರಣಗೊಳಿಸಿಕೊಂಡು ಅಭ್ಯಾಸ ಮಾಡುತ್ತಿದ್ದಾರೆ. ಸಮಾಜವಿಜ್ಞಾನ ಶಿಕ್ಷಕ ಕಿಶನರಾವ್ ಕುಲಕರ್ಣಿ ಸಮಾಜ ವಿಜ್ಞಾನದ ಎಲ್ಲ ಸಿಲೆಬಸ್ ಅನ್ನು ನಾಟಕ ಹಾಗೂ ಕಥೆಗಳಿಗೆ ಬದಲಾವಣೆ ಮಾಡಿದ ಕಾರಣಕ್ಕಾಗಿ ವಿದ್ಯಾರ್ಥಿಗಳು ಅಭಿನಯಿಸುವದರೊಂದಿಗೆ ಕಲಿಕೆ ದೃಢೀಕರಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಸಮಾಜ ವಿಜ್ಞಾನ …
Read More »ದಾವಣಗೆರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಿದ್ದೇವೆ: ಯಡಿಯೂರಪ್ಪ
ಕಲಬುರಗಿ: ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬರುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ದಾವಣಗೆರೆ ಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದರು. ಬಿಜೆಪಿ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶ ಉದ್ದೇಶಿಸಿ ಮಾತನಾಡಿ, ದಾವಣಗೆರೆ ಯಲ್ಲಿ ಶಕ್ತಿ ಪ್ರದರ್ಶನ ಜತೆಗೇ ಮೈಸೂರಿನಿಂದ ರಥಯಾತ್ರೆ ಶುರು ಮಾಡುತ್ತೇವೆ. ಎಲ್ಲ ಕಡೆ ತಿರುಗಾಡಿ ಪಕ್ಷ ಬಲಪಡಿಸಲಾಗುವುದು. ಹೀಗಾಗಿ ಹಿಂದುಳಿದ ವರ್ಗದವರು ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಬಲಪಡಿಸಬೇಕೆಂದರು. ದೇಶದಲ್ಲಿ …
Read More »
Laxmi News 24×7