Breaking News

ರಾಜ್ಯ

ವಿಜಯಪುರ: ಟ್ರ್ಯಾಕ್ಟರ್‌ಗೆ ಕ್ರೂಸರ್ ಡಿಕ್ಕಿ, ದಂಪತಿ ಸಾವು

ವಿಜಯಪುರ: ಇಂಡಿ ತಾಲ್ಲೂಕಿನ ಧೂಳಖೇಡ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ನಸುಕಿನಲ್ಲಿ ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್‌ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕ್ರೂಸರ್‌ನಲ್ಲಿದ್ದ ದಂಪತಿ ಸಾವಿಗೀಡಾಗಿದ್ದಾರೆ.   ಕ್ರೂಸರ್‌ನಲ್ಲಿದ್ದ ಇತರೆ‌ ಒಂಬತ್ತು ಜನರಿಗೆ ಗಾಯಗಳಾಗಿದ್ದು, ಮಹಾರಾಷ್ಟ್ರದ ಸೋಲಪುರಕ್ಕೆ ಚಿಕಿತ್ಸೆಗೆ ಕಳುಹಿಸಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ಮೂಲದ ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಸಾವಿಗೀಡಾದ ದಂಪತಿ. ಅಥಣಿ ಮೂಲದ ಇವರೆಲ್ಲರೂ ಕ್ರೂಸರ್‌ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿ …

Read More »

ಜನರಿಗೆ ಅನ್ನ ನೀಡದ ಬಿಜೆಪಿಯಿಂದ ವಿಶ್ವಗುರು ಮಾಡಲು ಸಾಧ್ಯವೇ?; ಸಿದ್ದರಾಮಯ್ಯ

ಬೆಂಗಳೂರು: ಜನರ ಹೊಟ್ಟೆಗೆ ಸಮರ್ಪಕವಾದ ಅನ್ನ ನೀಡದ ಬಿಜೆಪಿಯವರಿಂದ ದೇಶವನ್ನು ವಿಶ್ವಗುರು ಮಾಡಲು ಸಾಧ್ಯವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಜಗತ್ತಿನ ಜನರ ಮುಂದೆ ಹಸಿವು, ಸ್ವಾತಂತ್ರ್ಯ, ಮಹಿಳೆಯರ ದುಡಿಮೆ ಮುಂತಾದ ವಿಷಯಗಳಲ್ಲಿ ಭಾರತದ ಮರ್ಯಾದೆ ಹರಾಜಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ. ಮೋದಿಯವರನ್ನು ಟೀಕಿಸಿದವರ ವಿರುದ್ಧ ಪ್ರತಿಭಟಿಸಿ ಎಂದು ಹೇಳಿಕೆ ನೀಡಿದ್ದ ಯಡಿಯೂರಪ್ಪನವರಿಗೆ ಮತ್ತು ಬಿಜೆಪಿಯವರಿಗೆ ನಾನು 32 ಪ್ರಶ್ನೆಗಳನ್ನು ಕೇಳಿದ್ದೆ. ಇದುವರೆಗೆ ಬಿಜೆಪಿಯವರಿಗೆ ಮತ್ತು ಯಡಿಯೂರಪ್ಪನವರಿಗೆ …

Read More »

ಯು.ಕೆ.ಪಿ ಭೂಸ್ವಾಧೀನ ತ್ವರಿತ ವಿಲೇವಾರಿಗೆ ಕ್ರಮ: ಗೋವಿಂದ ಕಾರಜೋಳ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಮತ್ತು ಪುನರ್ವಸತಿ ಹಾಗೂ ಪುನರ್ನಿರ್ಮಾಣ ಕಾಮಗಾರಿಗಳಿಗೆ ಡಿಸೆಂಬರ್ ಅಂತ್ಯದೊಳಗೆ 3000 ಕೋಟಿ ರೂ. ವೆಚ್ಚ ಮಾಡಲು ಮತ್ತು ಪ್ರಸಕ್ತ ಸಾಲಿನಲ್ಲಿಯೇ 11,000 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ರವರು ಇಂದು ನಡೆದ ಜಲಸಂಪನ್ಮೂಲ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.   ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524.256 ಮೀ. ಮಟ್ಟಕ್ಕೆ ನೀರು ನಿಲ್ಲಿಸಲು …

Read More »

ಪಣಜಿ: ಮಾದಕ ವಸ್ತು ಮಾರಾಟ ಪ್ರಕರಣ; ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ

ಪಣಜಿ: ಗೋವಾ ರಾಜ್ಯವು ಜಗತ್ಪ್ರಸಿದ್ಧ ಪ್ರವಾಸಿ ತಾಣವಾಗಿರುವುದರಿಂದ ಪ್ರತಿ ವರ್ಷ ದೇಶೀಯ ಹಾಗೂ ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದ್ದರಿಂದ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಮಾಹಿತಿ ನೀಡಿದರು. ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಎಂಟಿ ನಾರ್ಕೋಟಿಕ್ಸ್ ಸೆಲ್ ಅನ್ನು ಬಲಿಷ್ಠಗೊಳಿಸಲು ಅದರ ಸಿಬ್ಬಂದಿಯನ್ನು ಹೆಚ್ಚಿಸಲು ಸರ್ಕಾರ ಯೋಜಿಸಿದೆ. ಮಾದಕ ದ್ರವ್ಯ ಪ್ರಕರಣಗಳಲ್ಲಿ …

Read More »

ನ.11ರಂದು ವಿವಿಧ ಕಾರ್ಯಕ್ರಮಗಳಿಗೆ ಮೋದಿ ಚಾಲನೆ: P.M. ಜೊತೆ C.M. ವಿಡಿಯೊ ಸಂವಾದ

  ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನ. 11ರಂದು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ನಗರಕ್ಕೆ ಬರಲಿದ್ದು, ಕಾರ್ಯಕ್ರಮಗಳ ಸಿದ್ಧತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಅವರು ಗುರುವಾರ ವಿಡಿಯೊ ಸಂವಾದದ ಮೂಲಕ ಚರ್ಚಿಸಿದರು.   ಅಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಯನ್ನು ಪ್ರಧಾನಿ ಅನಾವರಣ ಮಾಡಲಿದ್ದಾರೆ. ಬಳಿಕ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ತಮ್ಮ ಭೇಟಿಯ ಸಂದರ್ಭದಲ್ಲಿ ಪಾಲ್ಗೊಳ್ಳಲಿರುವ …

Read More »

ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ

ಮೂರು ದಿನಗಳ ಹಿಂದೆ ಬೆಳಗಾವಿ ತಾಲೂಕಿನ ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ಮುಳುಗಿದ್ದ ಯುವಕನ ಶವ ಪತ್ತೆಯಾಗಿದೆ. ಹೌದು ಮಂಗಳವಾರ ಸಾಯಂಕಾಲ ಮೂವರು ಸ್ನೇಹಿತರು ದೀಪಾವಳಿ ಹಬ್ಬದ ಮೋಜು ಮಸ್ತಿ ಮಾಡುತ್ತಾ, ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ನೀರಿಗೆ ಇಳಿದಿದ್ದರು. ಇದರಲ್ಲಿ ಅನಗೋಳದ 22 ವರ್ಷದ ಸತೀಶ ಹನಮನ್ನವರ ಎಂಬ ಯುವಕ ನೀರಿನಲ್ಲಿ ಮುಳುಗಿದ್ದ. ಈತನ ಸ್ನೇಹಿತರು ಅಕ್ಕ ಪಕ್ಕದವರಿಗೆ ವಿಷಯ ತಿಳಿಸಿದ್ದರು. ಸುದ್ದಿ …

Read More »

ಖರ್ಗೆಯಿಂದ ಕಾಂಗ್ರೆಸ್‌ ಉನ್ನತ ಸಮಿತಿ ರಚನೆ: ಸೋನಿಯಾ ಸೇರಿ 47 ಜನರಿಗೆ ಸ್ಥಾನ

ನವದೆಹಲಿ: ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷರಾಗಿ ಬುಧವಾರ ಅಧಿಕಾರವಹಿಸಿಕೊಂಡಿರುವ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್‌ ಖರ್ಗೆ, ಪಕ್ಷದ ಉನ್ನತ ಸಮಿತಿ ರಚಿಸಿದ್ದಾರೆ. ಸೋನಿಯಾ ಗಾಂಧಿ, ಮನ್‌ಮೋಹನ್‌ ಸಿಂಗ್‌, ರಾಹುಲ್‌ ಗಾಂಧಿ ಸೇರಿದಂತೆ ಪಕ್ಷದ 47 ಮಂದಿ ಪ್ರಮುಖರಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.   ಈ ಸಮಿತಿಯು ಪಕ್ಷದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಜಾಗದಲ್ಲಿ ಕೆಲಸ ಮಾಡಲಿದೆ. ಕಾರ್ಯಕಾರಿ ಸಮಿತಿಯ ಹೊಸ ಸದಸ್ಯರನ್ನು ಮುಂದಿನ ಎಐಸಿಸಿ ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ. ಪಕ್ಷಕ್ಕೆ …

Read More »

ಧೂಳಖೇಡ ಬಳಿ ಭೀಕರ ಅಪಘಾತ: ಯಾತ್ರೆಗೆ ತೆರಳುತ್ತಿದ್ದ ದಂಪತಿ ಸಾವು

ವಿಜಯಪುರ : ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂಬದಿಯಿಂದ ಕ್ರೂಸರ್ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟು, ಒಂಬತ್ತು ಜನರು ಗಾಯಗೊಂಡ ದುರ್ಘಟನೆ ಸಂಭವಿಸಿದೆ.   ಜಿಲ್ಲೆಯ ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸಂಭವಿಸಿದ ಭೀಕರ ಅಪಾಯದಲ್ಲಿ ಮೃತಪಟ್ಟವರನ್ನು ಕ್ರೂಸರ್ ನಲ್ಲಿದ್ದ ಬೆಳಗಾವಿ ಜಿಲ್ಲೆ ಅಥಣಿ ಮೂಲದ ಪತಿ-ಪತ್ನಿ ಭಯ್ಯಾಜಿ ಶಿಂಧೆ (50) ಸುಮಿತ್ರಾ ಶಿಂಧೆ (45) ಎಂದು …

Read More »

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 150 ಅಭ್ಯರ್ಥಿಗಳ ಪಟ್ಟಿ ಪ್ರಕಟ ಬಗ್ಗೆ ನಾಯಕರ ಮಹತ್ವದ ಚರ್ಚೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಸಭೆ ನಡೆದಿದೆ. ಸುನಿಲ್ ಕನಗೋಲು ವರದಿ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಸಲಹೆ ನೀಡಲಾಗಿದೆ. ಸುನಿಲ್ ಟೀಂ ನೀಡಿರುವ ವರದಿ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ನಾಯಕರು ಚರ್ಚೆ ನಡೆಸಿದ್ದು, ಡಿಸೆಂಬರ್ ಒಳಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ 150 ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು …

Read More »

ತೂಕ ಇಳಿಸೋಕೆ ವಾಕಿಂಗ್ ಸಾಕಾಗಲ್ಲ, ತಜ್ಞರು ಹೇಳೋ ಈ ಟಿಪ್ಸ್ ಕೇಳಿ

ದಿನಂಪ್ರತಿ 10,000 ಹೆಜ್ಜೆಗಳಷ್ಟು ನಡೆಯುವುದು ಉತ್ತಮ ಆರೋಗ್ಯಕರ ಜೀವನದ ಬುನಾದಿ ಎಂದೆನಿಸಿದೆ. ಹಲವಾರು ವರ್ಷಗಳಿಂದ ಇದೇ ಸೂತ್ರವನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಬಂದಿದ್ದಾರೆ. ಜನರು ಕೂಡ ತಮ್ಮ ಫಿಟ್‌ನೆಸ್ ಟ್ರ್ಯಾಕರ್‌ಗಳಲ್ಲಿ ಈ ಮೈಲುಗಲ್ಲನ್ನು ಸಾಧಿಸಲು ಪ್ರಯತ್ನಿಸುತ್ತಾರೆ. ಹಾಗಿದ್ದರೆ ಇಲ್ಲಿ ವಿಚಾರ ಮಾಡಬೇಕಾದ ಪ್ರಶ್ನೆಯೆಂದರೆ ದಿನವೂ ಹತ್ತುಸಾವಿರ ಹೆಜ್ಜೆಗಳ ನಡಿಗೆಯು ಸ್ಥೂಲಕಾಯತೆ ಮತ್ತು ಮಧುಮೇಹದಂತಹ ದೀರ್ಘಕಾಲದ ಪರಿಸ್ಥಿತಿಗಳನ್ನು ತಡೆಯಲು ಸಹಾಯ ಮಾಡುತ್ತದೆಯೇ ಎಂಬುದಾಗಿದೆ. ಆರೋಗ್ಯಕರ ತೂಕಕ್ಕೆ ಎಷ್ಟು ಹೆಜ್ಜೆಗಳನ್ನು ಹಾಕಬೇಕು? ಈ ಕುರಿತು …

Read More »