ಬೆಂಗಳೂರು, ಅಕ್ಟೋಬರ್ 14: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು ಅತ್ಯಂತ ಕಡಿಮೆ ಹಣದಲ್ಲಿ ಭಾರಿ ಮೊತ್ತದ ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ …
Read More »ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ: ಬೊಮ್ಮಾಯಿ, ಬಿಎಸ್ವೈಗೆ ನಿಯೋಗದ ಮನವಿ
ಚಿತ್ರದುರ್ಗ: ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿವಮೂರ್ತಿ ಮುರುಘಾ ಶರಣರು ಬಂಧನದಲ್ಲಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ನೂತನ ಪೀಠಾಧ್ಯಕ್ಷರ ನೇಮಕಕ್ಕೆ ಮುಂದಾಗಬೇಕು ಎಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ. ಮಾಜಿ ಸಚಿವ ಎಚ್.ಏಕಾಂತಯ್ಯ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಜನರ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿದೆ. ಶಾಸಕ …
Read More »18ಕ್ಕೂ ಹೆಚ್ಚು ಶಾಸಕರು, ಸಚಿವರು, ಶ್ರೀಮಂತರು, ಪ್ರಭಾವಿಗಳಿಗೆ ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿ
ಭುವನೇಶ್ವರ: ಒಡಿಶಾದ ಬಡತನದ ಕೇಂದ್ರ ಎಂದು ಬಿಂಬಿಸಲ್ಪಟ್ಟಿರುವ ಕಾಳಹಂಡಿ ಜಿಲ್ಲೆಯ 26 ವರ್ಷದ ಮಹಿಳೆ ಅರ್ಚನಾ ನಾಗ್ ಇವತ್ತು ಕೋಟ್ಯಧಿಪತಿ! ಶ್ರೀಮಂತರು, ಪ್ರಭಾವಿಗಳ ಖಾಸಗಿ ಕ್ಷಣಗಳ ಚಿತ್ರಗಳನ್ನಿಟ್ಟುಕೊಂಡು, ಅವರನ್ನು ಬೆದರಿಸಿ ಹಣ ವಸೂಲಿ ಮಾಡಿದ ಆರೋಪ ಎದುರಿಸುತ್ತಿರುವ ಆಕೆ ಕಳೆದ ವಾರವೇ ಬಂಧನಕ್ಕೊಳಗಾಗಿದ್ದಾಳೆ. ಈಗ ಆಕೆಯ ವಿರುದ್ಧ ವಸೂಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇನ್ನೂ ವಿಶೇಷ ಗೊತ್ತಾ? ಒಡಿಶಾ ಚಿತ್ರನಿರ್ದೇಶಕರೊಬ್ಬರು ಆಕೆಯ ಬಗ್ಗೆ ಸಿನಿಮಾ ಮಾಡಲು ಸಿದ್ಧವಾಗಿದ್ದಾರೆ. ಒಂದು ಕಾಲದಲ್ಲಿ ಬಡವಳಾಗಿದ್ದ ಅರ್ಚನಾ …
Read More »ಬೆಳಗಾವಿಯಲ್ಲಿ ವಿವೇಕಾನಂದರ ಆಗಮನಕ್ಕೆ 130 ವಸಂತಗಳ ಸಂಭ್ರಮ
ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರು 1892ರ ಅಕ್ಟೋಬರ್ 16ರಿಂದ 27ರವರೆಗೆ ಬೆಳಗಾವಿಯಲ್ಲಿ ತಂಗಿದ್ದರು. ಆ ಸಂದರ್ಭದಲ್ಲಿ ಅಕ್ಟೋಬರ್ 16ರ ಭಾನುವಾರ ಸ್ವಾಮೀಜಿ ವಾಸಿಸುತ್ತಿದ್ದ ರಿಸಾಲ್ದಾರ್ ಗಲ್ಲಿಯಲ್ಲಿರುವ ಸ್ವಾಮಿ ವಿವೇಕಾನಂದ ಸ್ಮಾರಕದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ರಾಮಕೃಷ್ಣ ಮಿಷನ್ ಮನವಿ ಮಾಡಿದೆ. ಈ ಕುರಿತಂತೆ ಬೆಳಗಾವಿಯಲ್ಲಿ ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ರಾಮಕೃಷ್ಣ ಮಿಶನ್ ಕಾರ್ಯದರ್ಶಿಗಳಾದ ಸ್ವಾಮಿ ಆತ್ಮ ಪ್ರಾಣಾನಂದ ಮಹಾಸ್ವಾಮಿಜಿರವರು, ವಿವೇಕಾನಂದ ಸ್ಮಾರಕದಲ್ಲಿ ಸ್ವಾಮೀಜಿಯವರು ಬೆಳಗಾವಿಯಲ್ಲಿ …
Read More »ಕಬ್ಬಿನ ಬೆಲೆಯನ್ನು ಕನಿಷ್ಠ 4500ರೂ ನಿಗದಿ ಮಾಡಿ- ರೈತ ಮುಖಂಡ ರವಿ ಪೂಜಾರಿ ಆಗ್ರಹ..!!
ಸರಕಾರ ಬೆಂಗಳೂರಿನ ವಿಧಾನ ಸೌಧದಲ್ಲಿ ನಡೆಸಲು ಆಯೋಜಿಸಿರುವ ಸಭೆಯನ್ನು ಬೆಳಗಾವಿಯ ಸುವರ್ಣಸೌಧದಲ್ಲಿಯೇ ನಡೆಸಬೇಕೆಂದು ಆಗ್ರಹಿಸಿ ಬೆಳಗಾವಿಯಲ್ಲಿ ನೇಗಿಲಯೋಗಿ ರೈತ ಸೇವಾ ಸಂಘದಿAದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಲಿಸಲಾಯಿತು. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಕಬ್ಬಿನ ಕಾರ್ಖಾನೆಗಳಿವೆ. ಇಲ್ಲಿ ಕಬ್ಬು ಬೆಳೆಗಾರ ರೈತರ ಸಂಖ್ಯೆಯೂ ಹೆಚ್ಚಾಗಿದೆ. ಈ ಕುರಿತು ಕಬ್ಬು ಬೆಳೆಗಾರ ರೈತರ ಸಮಸ್ಯೆಗಳನ್ನು ಕುರಿತಂತೆ ಚರ್ಚೆಯನ್ನು ನಡೆಸಲು ಸಕ್ಕರೆ ಸಚಿವರು, ಆಯುಕ್ತರು, ಹಾಗೂ ಎಲ್ಲಾ ಕಾರ್ಖಾನೆಗಳ ಎಂಡಿಗಳು, ಹಾಗೂ ಎಲ್ಲಾ …
Read More »ಹಾಪ್ ಐರನ್ ಮ್ಯಾನ್ ಆಗಿ ಹೊರಹೊಮ್ಮಿದ್ದಾರೆ ಘಟಪ್ರಭಾC.P.I.
ಪೊಲೀಸ್ ಇಲಾಖೆ ಎಂದರೆ ಬಿಡುವಿಲ್ಲದ ಹಾಗೂ ಒತ್ತಡದ ಕೆಲಸ ಅನ್ನುವುದು ಎಲ್ಲರಿಗೂ ಗೊತ್ತು.ಆದ್ರೆ, ಇಂತಹ ಕೆಲಸಗಳ ನಡುವೆಯೂ ಘಟಪ್ರಭಾ ಪೊಲೀಸ್ ಠಾಣೆಯ ಸಿಪಿಐಯೊಬ್ಬರು ಯುವ ಸಮುದಾಯಕ್ಕೆ ಮಾದರಿಯಾಗುವ ಕೆಲಸ ಮಾಡಿದ್ದಾರೆ.ಅವರ ಕಾರ್ಯಕ್ಕೆ ಪೊಲೀಸ್ ಇಲಾಖೆ ಡಿಜಿಪಿ ಪ್ರವೀಣ ಸೂದ್,ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಅಲೋಕುಮಾರ್ ಟ್ವಿಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಹಾಗಾದರೆ ಘಟಪ್ರಭಾ ಸಿಪಿಐ ವರ್ಲ್ಡ್ ರಿಕಾರ್ಡ್ ಕಟ್ಟು ಮಸ್ತಾದ ದೇಹ. ದೇಹಕ್ಕೆ ತಕ್ಕಂತೆ ಹೈಟು. ಸರ್ಕಾರಿ ಕೆಲಸವೇ ದೇವರ …
Read More »ಪುಣ್ಯಕೋಟಿ ದತ್ತು ಯೋಜನೆಗೆ ಸರ್ಕಾರಿ ನೌಕರರಿಂದ ಸಿಎಂ ಬೊಮ್ಮಾಯಿಗೆ ೧೦೦ ಕೋಟಿ
ರಾಜ್ಯ ಸರ್ಕಾರಿ ನೌಕರರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪುಣ್ಯಕೋಟಿ ದತ್ತು ಯೋಜನೆಗೆ ತಮ್ಮ ಒಂದು ದಿನದ ಸಂಬಳ ನೀಡಿ, ಸರ್ಕಾರಕ್ಕೆ 100 ಕೋಟಿ ರೂ. ದೇಣಿಗೆ ನೀಡುವ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯವರಿಗೆ ನೀಡಿದರು. ಈ ಸಂದರ್ಭದಲ್ಲಿ ಪಶು ಸಂಗೋಪನಾ ಸಚಿವ ಪ್ರಭುಚೌಹ್ವಾಣ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಜರಿದ್ದರು.
Read More »ಸರಕಾರ ಉತ್ತರ ಕರ್ನಾಟಕ ಕಬ್ಬು ಬೆಳೆಗಾರ ರೈತರನ್ನು ನಿರ್ಲಕ್ಷಿಸುತ್ತಿದೆ: ಮೋದಗಿ
ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರ ಉತ್ತರ ಕರ್ನಾಟಕ ಕಬ್ಬು ಬೆಳಗಾರ ರೈತರನ್ನು ಕಡೆಗಣಿಸುತ್ತಿದೆ ಎಂದು ಬೆಳಗಾವಿಯಲ್ಲಿ ರೈತಪರ ಸಂಘಟನೆಗಳು ಆರೋಪಿಸಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಡೆಸಿದವು. ಹೌದು ಬೆಳಗಾವಿ ನಗರದಲ್ಲಿ ಇಂದು ವಿವಿಧ ರೈತಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ, ಸರಕಾರ ಉತ್ತರ ಕರ್ನಾಟಕ ಭಾಗದ ಕಬ್ಬು ಬೆಳಗಾರ ರೈತರನ್ನು ನಿರ್ಲಕ್ಷ ಮಾಡುತ್ತಿದೆ. ಹಾಗಾಗಿ ಕಬ್ಬು ಬೆಳಗಾರ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಕೂಡಲೇ ರಾಜ್ಯ ಸರಕಾರ …
Read More »ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ತಲ್ವಾರ್ ದಾಳಿ ಯತ್ನ
ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ಅ. 13ರ ರಾತ್ರಿ ಸುಮಾರು 11.30 ಗಂಟೆಯ ಸಮಯದಲ್ಲಿ ನಡೆದಿದೆ. ಶಾಸಕರು ರಾತ್ರಿ ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ಸಂದರ್ಭ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರ್ ನಲ್ಲಿ ಬಂದ ಒಂದು ತಂಡ ಶಾಸಕರ ಕಾರನ್ನು ಅಡ್ಡಗಟ್ಟಿ ದಾಳಿಗೆ ಯತ್ನಿಸಿದೆ ಎಂದು ತಿಳಿದು ಬಂದಿದೆ. ಶಾಸಕರು ತಮ್ಮ ಕಾರನ್ನು ಬಿಟ್ಟು ಸಂಬಂಧಿಯೋರ್ವರ …
Read More »ಮಂಡ್ಯದ ಐದು ರೂಪಾಯಿ ವೈದ್ಯ ಖ್ಯಾತಿಯ ಶಂಕರೇಗೌಡರಿಗೆ ‘ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ
ಬೆಂಗಳೂರು: ತಮ್ಮ ಕ್ಲಿನಿಕ್ ಗೆ ಬರುವ ರೋಗಿಗಳಿಗೆ ಕೇವಲ ಐದು ರೂಪಾಯಿ ಶುಲ್ಕ ಪಡೆದು ಚಿಕಿತ್ಸೆ ನೀಡುತ್ತಿರುವ ಮಂಡ್ಯದ ಪ್ರಸಿದ್ದ ವೈದ್ಯ ಶಂಕರೇಗೌಡ ಅವರಿಗೆ ಸಿಎನ್ಎನ್ ನ್ಯೂಸ್18 ಸಂಸ್ಥೆ ವತಿಯಿಂದ ನೀಡಲಾಗುವ ಈ ಬಾರಿಯ ‘ಇಂಡಿಯನ್ ಆಫ್ ದಿ ಇಯರ್-2022’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸಾಮಾಜಿಕ ಬದಲಾವಣೆ ವಿಭಾಗದಲ್ಲಿ ಡಾ.ಶಂಕರೇಗೌಡರಿಗೆ ‘ಇಂಡಿಯನ್ ಆಫ್ ದಿ ಇಯರ್-2022’ ಪ್ರಶಸ್ತಿ ನೀಡಲಾಗಿದೆ. ಹೊಸದಿಲ್ಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ …
Read More »
Laxmi News 24×7