Breaking News

ರಾಜ್ಯ

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ದೊಡ್ಡ ಬದಲಾವಣೆ! ಇಲ್ಲಿದೆ ಮಾಹಿತಿ

ನವದೆಹಲಿ: ನೀವು ತಂದೆಯಾಗಿದ್ದರೆ ನಿಮ್ಮ ಮಗಳ ಭವಿಷ್ಯವನ್ನು ಆರ್ಥಿಕವಾಗಿ ಸಮೃದ್ಧವಾಗಿರಿಸಬಹುದು. ಮಗಳು ಎಂದಿಗೂ ಹಣದ ಸಮಸ್ಯೆ ಎದುರಿಸಬಾರದು ಅಂತಾ ಬಯಸಿದರೆ ಸರ್ಕಾರದ ಈ ಅದ್ಭುತ ಯೋಜನೆಯಲ್ಲಿ ಹೂಡಿಕೆ ಪ್ರಾರಂಭಿಸಬಹುದು. ಈ ವಿಶೇಷ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ನಿಮ್ಮ ಮಗಳು 21 ವರ್ಷಗಳಲ್ಲಿ ಮಿಲಿಯನೇರ್ ಆಗುತ್ತಾಳೆ. ಈ ಯೋಜನೆಯಲ್ಲಿ ನೀವು ಪ್ರತಿದಿನ 416 ರೂ. ಹೂಡಿಕೆ ಮಾಡಬೇಕು. ಈ 416 ರೂ. ಸಣ್ಣ ಮೊತ್ತದ ಹೂಡಿಕೆಯು ನಿಮ್ಮ ಮಗಳಿಗೆ 65 ಲಕ್ಷ ರೂ.ನಷ್ಟು …

Read More »

ದೇಶಾದ್ಯಂತ 5 ವರ್ಷ PFI ನಿಷೇಧ, ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ.   ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ …

Read More »

ಹಣದ ದಾಹಕ್ಕೆ ಮಹಿಳೆಯರ ಗರ್ಭಕೋಶ ಕತ್ತರಿಸಿದ ವೈದ್ಯ.. ಸಿಎಂ ಮನೆಗೆ ಪಾದಯಾತ್ರೆಗೆ ನಿರ್ಧರಿಸಿದ ಮಹಿಳೆಯರು

ಹಾವೇರಿ: ಸರ್ಕಾರಿ ವೈದ್ಯನ ಹಣದ ದಾಹಕ್ಕೆ ಗರ್ಭಕೋಶ ಕಳೆದುಕೊಂಡ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ವಿವಿಧ ಗ್ರಾಮದ ಮಹಿಳೆಯರು ಇದೀಗ ಮತ್ತೆ ಸಿಎಂ ಮನೆಗೆ ಪಾದಯಾತ್ರೆ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಕುರಿತಂತೆ ರಾಣೆಬೆನ್ನೂರಲ್ಲಿ ಸಭೆ ನಡೆಸಿದ ಮಹಿಳೆಯರು ಬರುವ ತಿಂಗಳು 17 ರಂದು ಸಿಎಂ ಶಿಗ್ಗಾಂವಿ ನಿವಾಸಕ್ಕೆ ಪಾದಯಾತ್ರೆ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ರಾಣೆಬೆನ್ನೂರು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಪಿ ಶಾಂತ ತಾಲೂಕಿನ ಸುಮಾರು 15 ನೂರಕ್ಕೂ ಅಧಿಕ ಮಹಿಳೆಯರ …

Read More »

ಬೆಳಗಾವಿ ಜಿಲ್ಲೆಯ ಯುವಕ. ಪ್ರಿಯತಮೆಯೊಂದಿಗೆ ಜಗಳ.. ಮನನೊಂದು ಕೆಎಸ್‌ಆರ್‌ಪಿ ಟ್ರೈನಿ ನೇಣಿಗೆ ಶರಣು

ಬೆಂಗಳೂರು: ಕೆಎಸ್‌ಆರ್‌ಪಿ 4ನೇ ಬೆಟಾಲಿಯನ್‌ನಲ್ಲಿ ತರಬೇತಿ ಪಡೆಯುತ್ತಿದ್ದ ಟ್ರೈನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಪ್ಪ ಅಣ್ಣಪ್ಪ ಅಂಬಿ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಪ್ಪ, ಆರು ತಿಂಗಳಿಂದ ಮಡಿವಾಳದಲ್ಲಿರುವ ಕೆಎಸ್‌ಆರ್‌ಪಿ 4ನೇ ಬೆಟಾಲಿಯನ್‌ನಲ್ಲಿ ತರಬೇತಿ ಪಡೆಯುತ್ತಿದ್ದರು. ಸೆ.25ರಂದು ಹೊರಗಡೆ ಹೋದಾಗ ನಾಪತ್ತೆಯಾಗಿದ್ದರು. ಈ ಸಂಬಂಧ ಬೆಟಾಲಿಯನ್‌ನ ಹಿರಿಯ ಅಧಿಕಾರಿಗಳು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ ಸೆ.26ರಂದು ಸಂಜೆ ಬೆಟಾಲಿಯನ್‌ನ ಬ್ಯಾರಕ್‌ಗೆ ಹೋದಾಗ ನೇಣು ಬಿಗಿದ ಸ್ಥಿತಿಯಲ್ಲಿ …

Read More »

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ*

  ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ …

Read More »

ಹುಕ್ಕೇರಿ ಬಳಿ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಯುವಕರ ಸಾವು

ಬೆಳಗಾವಿ ಜಿಲ್ಲೆ): ಹುಕ್ಕೇರಿ ಸಮೀಪದ ಹೊಳೆಮ್ಮನ ಗುಡಿ ಹಳ್ಳದ ಹತ್ತಿರ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಬೈಕ್‌ ಮೇಲೆ ಹೊರಟಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ (22) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತಪಟ್ಟವರು. ಭಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವ ಆಗಿದ್ದರಿಂದ ಅವರು …

Read More »

ಯುವ ದಸರಾ 2022: ನೋಡುಗರ ಗಮನ ಸೆಳೆದ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

ಶಿವಮೊಗ್ಗ: ಯುವ ದಸರಾ ಹಿನ್ನೆಲೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ 134ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಸ್ಪರ್ಧೆಯನ್ನು ಐದು ವಿಭಾಗದಲ್ಲಿ ವಿಂಗಡಿಸಲಾಗಿತ್ತು. ಯುವಕರು ತಮ್ಮ ಕಟ್ಟು ಮಸ್ತಾದ ದೇಹ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು. ಸ್ಪರ್ಧೆಯ ತೀರ್ಪುಗಾರರಾಗಿ ರಾಜ್ಯ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್ ಸದಸ್ಯರು ಭಾಗವಹಿಸಿದ್ದರು.

Read More »

ಹಾವೇರಿಯಲ್ಲಿ ನವರಾತ್ರಿ ವೈಭವ..ಒಂಬತ್ತು ದಿನಗಳಲ್ಲಿಯೂ ವಿಶೇಷಾಲಂಕಾರ

ದೇಶದೆಲ್ಲೆಡೆ ಶರನ್ನವರಾತ್ರಿಯ ಸಂಭ್ರಮ ಆರಂಭವಾಗಿದೆ. ನವರಾತ್ರಿ ಬಂದರೆ ಸಾಕು ಹಾವೇರಿಯ ನವದುರ್ಗೆಯರ ದೇವಸ್ಥಾನದಲ್ಲಿ ಸಂಭ್ರಮ ಮನೆ ಮಾಡುತ್ತೆ. ದೇವಸ್ಥಾನಕ್ಕೆ ದೇವಸ್ಥಾನವೇ ಪುಷ್ಪಾಲಂಕಾರದಲ್ಲಿ ಕಂಗೊಳಿಸುತ್ತದೆ. ಈ ದೇವಸ್ಥಾನದ ಒಂದೇ ಗರ್ಭಗುಡಿಯಲ್ಲಿ ಒಂಬತ್ತು ದುರ್ಗೆಯರು ಸ್ಥಾಪನೆಯಾಗಿರುವುದು ವಿಶೇಷ. ನವರಾತ್ರಿಯ ಈ ದಿನಗಳಲ್ಲಿ ನಿತ್ಯ ಒಂದೊಂದು ದುರ್ಗಾ ಮಾತೆಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುತ್ತದೆ. ಮೊದಲ ದಿನ ಶೈಲಪುತ್ರಿ, ಎರಡನೇಯ ದಿನ ಬ್ರಹ್ಮಚಾರಿಣೀ, ಮೂರನೇಯ ದಿನ ಚಂದ್ರಘಂಟಾ, ನಾಲ್ಕನೇಯ ದಿನ ಕೂಷ್ಮಾಂಡಾ, ಐದನೇಯ …

Read More »

ಕಂದಾಯ ಭವನದ ಮೇಲೆ ಉಪಲೋಕಾಯುಕ್ತರ ದಿಢೀರ್ ದಾಳಿ

ಬೆಂಗಳೂರು: ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಕಂದಾಯ ಭವನದ ಮೇಲೆ ಉಪಲೋಕಾಯುಕ್ತರು ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ. ಉಪಲೋಕಾಯುಕ್ತ ನ್ಯಾ.ಫಣೀಂದ್ರ ನೇತೃತ್ವದಲ್ಲಿ ಅಧಿಕಾರಿಗಳು ಕಂದಾಯ ಭವನದ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕವಾಗಿ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಕಂದಾಯ ಭವನದ ವಿರುದ್ಧ ಹಲವಾರು ದೂರುಗಳು ಬಂದಿದ್ದವು. ಈ ನಿಟ್ಟಿನಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ

Read More »

ರೈತರೇ ಗಮನಿಸಿ : ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ : ಪಶುಪಾಲನಾ ಇಲಾಖೆ ಎಚ್ಚರಿಕೆ

ಬೆಳಗಾವಿ : ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ. ಚರ್ಮಗಂಟು ರೋಗದ ಲಕ್ಷಣಗಳು: ಅತಿಯಾದ ಜ್ವರ (೧೦೫-೧೮೦ಈ)ಕಣ್ಣುಗಳಿಂದ …

Read More »