Breaking News

ರಾಜ್ಯ

ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ

  *ಬೆಂಗಳೂರು*: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್‍ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್‍ಎಫ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್‍ಎಸ್‍ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ ಆರಂಭಗೊಂಡು ಹಂತ-ಹಂತವಾಗಿ 13 ಜಿಲ್ಲೆಗಳನ್ನು ಒಳಗೊಂಡ 55,600 ಅಂಗನವಾಡಿ ಕೇಂದ್ರಗಳಿಂದ …

Read More »

ಪ್ರಕೃತಿ ಪ್ರಲಾಪ: ಶೈಕ್ಷಣಿಕ ವ್ಯವಸ್ಥೆಗೆ ಸಂಕಷ್ಟ

ಬೆಳಗಾವಿ: ಈ ವರ್ಷದ ಅತಿಯಾದ ಮಳೆ ಮತ್ತು ನದಿಗಳ ಪ್ರವಾಹ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸಾಕಷ್ಟು ಹಾನಿ ಉಂಟುಮಾಡಿದೆ. ಕೃಷಿ ಕ್ಷೇತ್ರದ ಜೊತೆಗೆ ಮೂಲಭೂತ ಸೌಕರ್ಯಗಳಿಗೂ ಇದರ ಪರಿಣಾಮ ಬೀರಿದೆ. ಶೈಕ್ಷಣಿಕ ಕ್ಷೇತ್ರ ಸಹ ಇದರಿಂದ ಹೊರತಾಗಿಲ್ಲ.   ಕಳೆದ ಮೂರು ತಿಂಗಳಿಂದ ಜಿಲ್ಲೆಯಲ್ಲಿ ಸುರಿದ ಮಳೆ ಹಾಗೂ ನದಿಗಳ ಪ್ರವಾಹದಿಂದ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಮೊದಲೇ ಅನುದಾನದ ಕೊರತೆಯಿಂದ ಬಳಲುತ್ತಿರುವ ಶಾಲೆಗಳು ಈಗ ಕೊಠಡಿಗಳ ದುರಸ್ತಿ ವಿಷಯದಲ್ಲಿ ಮತ್ತಷ್ಟು ಸಮಸ್ಯೆಗೆ …

Read More »

58 R.T.O.ಸೇವೆಗಳು ಆನ್‌ಲೈನ್‌; ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಆದೇಶ

ನವದೆಹಲಿ: ಡ್ರೈವಿಂಗ್‌ ಲೈಸೆನ್ಸ್‌, ವಾಹನ ನೋಂದಣಿ ಸೇರಿದಂತೆ ಸಾರಿಗೆ ಇಲಾಖೆಯ 58 ಸೇವೆಗಳು ಇನ್ನು ಆನ್‌ಲೈನ್‌ನಲ್ಲಿ ಲಭ್ಯವಾಗಲಿವೆ. ಇಂಥ ಸೇವೆಗಳನ್ನು ಪಡೆಯಲು ಆಧಾರ್‌ ಸಂಖ್ಯೆಯನ್ನು ನೀಡುವ ಮೂಲಕ ಪಡೆಯಬಹುದು. ಆದರೆ, ಆಧಾರ್‌ ಸಂಖ್ಯೆಯನ್ನು ನೀಡುವುದು ಕೇವಲ ಆಯ್ಕೆಯ ವಿಚಾರವಾಗಲಿದೆ.   ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಶನಿವಾರ ಘೋಷಣೆ ಮಾಡಿದೆ. ಇಂಥ ಕ್ರಮದಿಂದ ದೇಶದ ನಾಗರಿಕರಿಗೆ ಕ್ಷಿಪ್ರವಾಗಿ ವಾಹನ ನೋಂದಣಿ, ಮಾಲೀಕತ್ವ ವರ್ಗಾವಣೆ, ಡ್ರೈವಿಂಗ್‌ ಲೈಸೆನ್ಸ್‌, …

Read More »

ಬಿಎಸ್‌ವೈ ಸೇರಿ 9 ಮಂದಿ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್‌

ಬೆಂಗಳೂರು: ಬಿಡಿಎ ವಸತಿ ಯೋಜನೆಯ ಗುತ್ತಿಗೆ ನೀಡುವ ಸಂಬಂಧ ಲಂಚ ಪಡೆದ ಆರೋಪದ ಮೇಲೆ ನ್ಯಾಯಾಲಯದ ಸೂಚನೆ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿ 9 ಮಂದಿ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.   ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಬಿ.ಎಸ್‌.ವಿಜಯೇಂದ್ರ, ಶಶಿಧರ್‌ ಮರಡಿ, ಸಂಜಯ್‌, ಗುತ್ತಿಗೆದಾರ ಚಂದ್ರಕಾಂತ ರಾಮಲಿಂಗಮ್‌, ಶಾಸಕ ಎಸ್‌.ಟಿ. ಸೋಮಶೇಖರ್‌, ರೀಜಿನಲ್‌ ಕಮೀಷನರ್‌ ಡಾ.ಜಿ.ಸಿ.ಪ್ರಕಾಶ್‌, ಕೆ.ರವಿ. ವಿರೂಪಾಕ್ಷ ಯಮಕನಮರಡಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.   ತನಿಖೆ …

Read More »

ಗೋಕಾಕ್: ರಾಜ್ಯ ಹೆದ್ದಾರಿ ಮೇಲೆ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ ಅರ್ಧ ಕೆ.ಜಿ ಬಂಗಾರ 2.80ಲಕ್ಷ ಹಣ ದರೋಡೆ !

  ಘಟಪ್ರಭಾ :ಚಿನ್ನದ ವ್ಯಾಪಾರಿಗಳಿಬ್ಬರು ಗೋಕಾಕದಿಂದ ಬೈಕ್ ಮೇಲೆ ಶಿಂಧಿಕುರಬೇಟ ಗ್ರಾಮಕ್ಕೆ ಬರುತ್ತಿರುವಾಗ 8 ಜನರು ಡಕಾಯಿತರ ತಂಡ ವ್ಯಾಪಾರಿಗಳನ್ನು ರಾಜ್ಯ ಹೆದ್ದಾರಿ ಮೇಲೆ ಅಡ್ಡಗಟ್ಟಿ ಹಲ್ಲೆ ಮಾಡಿ ಅರ್ಧ ಕೆ.ಜಿ ಬಂಗಾರ ಹಾಗೂ 2.80ಲಕ್ಷ ನಗದು ಹಣ ದರೋಡೆ ಮಾಡಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಮಧ್ಯರಾತ್ರಿಯೇ ಪ್ರಕರಣ ದಾಖಲಾಗಿದ್ದು …

Read More »

ಗೋಕಾಕ: ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್‍ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು.

ಗೋಕಾಕ: ನಗರದ ಕೆಎಲ್‍ಇ ಸಂಸ್ಥೆಯ ಸಿಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್‍ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಕೆಎಲ್‍ಇ ನಿರ್ದೇಶಕ ಜಯಾನಂದ ಮುನವಳ್ಳಿ, ಸ್ಥಳೀಯ ಕೆಎಲ್‍ಇ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಎಮ್ ಡಿ ಚುನಮರಿ, ಆಡಳಿತಾಧಿಕಾರಿ ಜಿ ಎಮ್ ಅಂದಾನಿ, ಪ್ರಚಾರ್ಯ ಕೆ ಬಿ ಮೇಯುಂಡಿಮಠ ಇದ್ದರು.  

Read More »

ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ

  ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು. ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ ಮನ್ನಿಕೇರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, …

Read More »

ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಸದಾ ಸಿದ್ದ: ಯುವ ನಾಯಕ ರಾಹುಲ್‌ ಜಾರಕಿಹೊಳಿ

    ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, ಮಂದಿರ, ಚರ್ಚ್ ಸೇರಿದಂತೆ ವಿವಿಧ ಸಮುದಾಯದ ಸಮುದಾಯ ಭವನಗಳಿಗೆ ಕುರ್ಚಿ, ಸೌಂಡ್‌ ಸಿಸ್ಟಮ್‌ ಗಳ ವಿತರಣೆ ಬೆಳಗಾವಿ: ಎಲ್ಲಾ ಸಮಾಜದ ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು.   ನಗರದ ಜಾಧವ ನಗರ ಕಚೇರಿಯಲ್ಲಿ ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, …

Read More »

ಮೆಥೋಡಿಸ್ಟ್‌ ಸಂಸ್ಥೆಗೆ ಅಕ್ರಮ ಎಸಗಿರುವವರ ವಿರುದ್ದ ಕ್ರಮಕ್ಕೆ ಆಗ್ರಹ

    ಬೆಳಗಾವಿ: ಮೆಥೋಡಿಸ್ಟ್‌ ಚರ್ಚಗೆ ಸಂಬಂಧಿಸಿದ ಸಿಪಿಏಡ್‌ ಮೈದಾನ ಆಸ್ತಿಯನ್ನು ಗುತ್ತಿಗೆ ಆಧಾರದ ಮೇಲೆ ಮಾರಾಟ ಮಾಡಿ, ಸಂಸ್ಥೆಗೆ ಒಳಪಟ್ಟ 14 ಶಾಲೆ ಹಾಗೂ ಸಂಸ್ಥೆಯಲ್ಲಿನ ಹಣವನ್ನು ದುರುಪಯೋಗ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕ್ರೈಸ್ತ ಬಾಂಧವರ ವತಿಯಿಂದ ಶುಕ್ರವಾರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.   ಇಲ್ಲಿನ ಮೆಥೋಡಿಸ್ಟ್‌ ಚರ್ಚ್‌ ನಿಂದ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನೆ ನಡೆಸಿ, ಮೆಥೋಡಿಸ್ಟ್‌ ಸಂಸ್ಥೆಯಲ್ಲಿ …

Read More »

ಸಿದ್ದರಾಮಯ್ಯರ ಮುಂದೆ ಸಿ.ಟಿ ರವಿ ಇನ್ನೂ ಬಚ್ಚಾ: ಶಾಸಕ ರಾಘವೇಂದ್ರ ಹಿಟ್ನಾಳ್​​

ಕೊಪ್ಪಳ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾತನಾಡಿದರೆ ರಾಷ್ಟ್ರ ಮಟ್ಟದ ನಾಯಕನಾಗುತ್ತೇನೆಂಬ ಭಮ್ರೆಯಲ್ಲಿ ಸಿ.ಟಿ ರವಿ ಇದ್ದಾರೆ. ಸಿದ್ದರಾಮಯ್ಯರ ಮುಂದೆ ಸಿ.ಟಿ ರವಿ ಇನ್ನೂ ಬಚ್ಚಾ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ವಾಗ್ದಾಳಿ ನಡೆಸಿದರು. ಕೊಪ್ಪಳದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮೋತ್ಸವದಲ್ಲಿ ಲಕ್ಷ ಲಕ್ಷ ಜನ ಸೇರಿದ್ದರು. ಅದು ರಾಜ್ಯದ ಜನ ಸಿದ್ದರಾಮಯ್ಯರ ಮೇಲಿರುವ ಪ್ರೀತಿಗೆ ಸಾಕ್ಷಿಯಾಗಿದೆ. ಅಂತವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು. ಸಿ.ಟಿ ರವಿಗೆ …

Read More »