ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯಾಪ್ತಿಯ ಸಬ್ ರಿಜಿಸ್ಟರ್ ಕಚೇರಿಗಳಲ್ಲಿ ಮೂರು ತಿಂಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ನೀಗಿಸುವಂತೆ ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. 3 ತಿಂಗಳ ಒಳಗಾಗಿ ಎಲ್ಲ ವ್ಯವಸ್ಥೆ ಸರಿಗೊಳಿಸಬೇಕು. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಹಲವು ಜಿಲ್ಲಾ ನೋಂದಣಾಧಿಕಾರಿಗಳ ಕಛೇರಿ ಮತ್ತು ಉಪನೋಂದಣಿ ಕಛೇರಿಗೆ ಆಗಮಿಸುವ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ನೋಂದಣಾಧಿಕಾರಿಗಳ …
Read More »ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಇದೀಗ ಮತ್ತೆ ಮೂವರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಒಟ್ಟು ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಜ್ಯೂನಿಯರ್ ಲೈನ್ಮ್ಯಾನ್ ಆಗಿರುವ ಹುಕ್ಕೇರಿ ತೂಲೂಕಿನ ಗಿರೀಶ ಬನಾಜ್, ಹುಕ್ಕೇರಿ ತಾಲೂಕಿನ ಶಿರಹಟ್ಟಿ ಬಿ.ಕೆ. ಗ್ರಾಮದ ಬೀರಪ್ಪ ಲಕ್ಷ್ಮಣ ಹಣಗಂಡಿ, ಮೂಡಲಗಿ …
Read More »ಸತತ ಮಳೆ: ಗೋಕಾಕ ಫಾಲ್ಸ್ನಲ್ಲಿ ಗುಡ್ಡ ಕುಸಿತ
ಘಟಪ್ರಭಾ (ಬೆಳಗಾವಿ ಜಿಲ್ಲೆ): ಒಂದು ಗಂಟೆ ಸುರಿದ ಮಳೆಯಿಂದಾಗಿ ಗೋಕಾಕ ಫಾಲ್ಸ್ನಲ್ಲಿ ಗುಡ್ಡ ಕುಸಿದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಗಳೆರಡೂ ಭರ್ತಿಯಾಗಿವೆ. ನವಿಲುತೀರ್ಥದಿಂದ 3 ಸಾವಿರ ಕ್ಯುಸೆಕ್ ಹಾಗೂ ಹಿಡಕಲ್ನಿಂದ 2,341 ಕ್ಯುಸೆಕ್ ನೀರು ನದಿಗೆ ಹರಿಬಿಡಲಾಗುತ್ತಿದೆ.
Read More »‘3.30 ಲಕ್ಷ ನಕಲಿ ಕಾರ್ಡ್’ ರದ್ದು
ಬೆಂಗಳೂರು: ನಿಗದಿತ ಮಾನದಂಡ ಉಲ್ಲಂಘಿಸಿದಂತ ಪಡಿತರ ಚೀಟಿದಾರರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 3.30 ಲಕ್ಷ ನಕಲಿ ಪಡಿತರ ಚೀತಿಯನ್ನು ರದ್ದುಗೊಳಿಸಿದೆ. ಹೌದು.. ರಾಜ್ಯಾಧ್ಯಂತ 21,679 ಅಂತ್ಯೋದಯ, 3,08,345 ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗಿದೆ. ಹೀಗೆ ರದ್ದುಗೊಳಿಸಲಾದಂತ ಕಾರ್ಡ್ ಗಳಲ್ಲಿ ಬೆಂಗಳೂರು ನಗರದಲ್ಲೇ ಅತಿ ಹೆಚ್ಚು ನಕಲಿ ಕಾರ್ಡ್ ಗಳಿದ್ದರೇ, ಚಿತ್ರದುರ್ಗ ಜಿಲ್ಲೆಯಲ್ಲಿ ಕಡಿಮೆ ಕಾರ್ಡ್ ಪತ್ತೆಯಾಗಿವೆ. ಈ ಬಗ್ಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ಮಾಹಿತಿ …
Read More »ವೈರಲ್ ಪೋಸ್ಟ್ ತಂದ ಆಪತ್ತು; ಸತ್ತ ಬಾಲಕನ ಜೀವ ಬರುತ್ತೆ ಅಂತ ಶವವನ್ನ ಉಪ್ಪಿನ ರಾಶಿಯಲ್ಲಿಟ್ಟ ಗ್ರಾಮಸ್ಥರು
ಬಳ್ಳಾರಿ: ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಒಂದಲ್ಲೊಂದು ವಿಡಿಯೋ ಅಥವಾ ಪೋಸ್ಟ್ ಗಳು ವೈರಲ್ ಆಗುತ್ತದೆ. ಇಂತಹ ವಿಡಿಯೋ ನೋಡಿ ಅದೆಷ್ಟು ಜನ ಹೊಸ- ಹೊಸ ಪ್ರಯತ್ನ ಕೂಡ ಮಾಡುವುದಕ್ಕೆ ಹೋಗುತ್ತಾರೆ. ಅದೇ ರೀತಿ ಇಲ್ಲೊಂದು ಜಿಲ್ಲೆಯಲ್ಲಿ ಅಂತಹದ್ದೆ ಒಂದು ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ವೈರಲ್ ಆಗಿತ್ತು. ಅದರಲ್ಲಿ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದ ಮೃತದೇಹವನ್ನು ಉಪ್ಪಿನ ರಾಶಿಯಲ್ಲಿ ಇಟ್ಟರೆ ಮತ್ತೆ ಬದುಕುತ್ತಾನೆ ಎಂದು …
Read More »‘ಶಿಕ್ಷಕರ ದಿನಾಚರಣೆ’ಯಂದೇ, ‘ಶಿಕ್ಷಕರ ಹುದ್ದೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿಕೊಟ್ಟ ‘ಸಿಎಂ ಬೊಮ್ಮಾಯಿ’
ಬೆಂಗಳೂರು : ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ( Teacher Recruitment ) ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ …
Read More »PSI ನೇಮಕಾತಿ ಹಗರಣ’ಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್: ಹಣ ಪಡೆದಿದ್ದರೇನ್ನಲಾದ ‘ಬಿಜೆಪಿ ಶಾಸಕ’ನ ಆಡಿಯೋ ವೈರಲ್
ಕೊಪ್ಪಳ: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ( PSI Recruitment Scam ) ಅಕ್ರಮ ಹೊರ ಬಂದ ನಂತ್ರ, ನೇಮಕಾತಿಯನ್ನೇ ರದ್ದುಗೊಳಿಸಲಾಗಿತ್ತು. ಅಲ್ಲದೇ ಈ ಕೇಸ್ ನಲ್ಲಿ ಹಲವರನ್ನು ಸಿಐಡಿ ಬಂಧಿಸಿ ಜೈಲಿಗಟ್ಟಿದೆ. ಈ ಬೆನ್ನಲ್ಲೇ ಈಗ ಪ್ರಕರಣಕ್ಕೆ ಮತ್ತೊಂದು ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಶಾಸಕರೊಬ್ಬರು ( BJP MLA ) 15 ಲಕ್ಷ ಪಿಎಸ್ಐ ನೇಮಕಕ್ಕೆ ಕೇಳಿದ್ದಾರೆ ಎನ್ನಲಾಗಿರುವಂತ ಆಡಿಯೋ ವೈರಲ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ …
Read More »ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.!
ಗೋಕಾಕ: ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೫ನೇ ಹುಟ್ಟು ಹಬ್ಬದ ಸವಿನೆನಪಿನಲ್ಲಿ ಹಮ್ಮಿಕೊಂಡ ಶಿಕ್ಷಕರ …
Read More »ಗೋಕಾಕನ ಮಾಣಿಕವಾಡಿ ಗ್ರಾಮದಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು
ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, ಮೇಲ್ಮಟ್ಟಿ ಗುಡ್ಡದ ಪ್ರದೇಶದಲ್ಲಿ ಮೇಘ ಸ್ಫೋಟಗೊಂಡಿರಬಹುದು ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ. ಮಾಣಿಕವಾಡಿ, ಕೊಣ್ಣೂರ …
Read More »ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ*: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ನೀಡುವ ಸದುದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುತ್ತಿದ್ದೇನೆ. ಶಿಕ್ಷಕರಿಂದ ಮಾತ್ರ ದೇಶದ ಉನ್ನತಿ ಮತ್ತು ಪ್ರಗತಿ ಸಾಧ್ಯವೆಂದು ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಸೋಮವಾರದಂದು ತಾಲೂಕಿನ ಅರಭಾವಿ ಹತ್ತಿರದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ …
Read More »
Laxmi News 24×7