ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ 25 ರ ಮಿತಿಗೆ ಒಳಪಟ್ಟು ರೈತರ ಜಮೀನುಗಳಿಗೆ ಹೋಗುವ …
Read More »ಸವದತ್ತಿಯಲ್ಲಿ ಕೊಲೆ ಪ್ರಕರಣದ ಬಗ್ಗೆ ಎಸ್ಪಿ ಸಂಜೀವ್ ಪಾಟೀಲ ಹೇಳಿದ್ದೇನು?
ವಿವಾಹ ವಿಚ್ಛೇದನ ಪಡೆದು ಬೇರೆಯವರೊಂದಿಗೆ ಸಂಸಾರ ನಡೆಸಲು ಮುಂದಾಗಿದ್ದರಿಂದಲೇ ಸವದತ್ತಿಯಲ್ಲಿ ಪತ್ನಿಯನ್ನು ಪತಿಯೋರ್ವ ಕೊಲೆ ಮಾಡಿರುವ ಸತ್ಯ ಪ್ರಾಥಮೀಕ ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್ಪಿ ಸಂಜೀವ್ ಪಾಟೀಲ್ ಅವರು ತಿಳಿಸಿದರು. ಇಂದು ಬೆಳಿಗ್ಗೆ ಸವದತ್ತಿ ಪಟ್ಟಣ ಸಾಯಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಬಾನಾ ಎಂಬ ಮಹಿಳೆಯ ಕೊಲೆಯನ್ನು ಮಾಡಲಾಗಿದೆ. ಪತಿಯೇ ಈ ಕೊಲೆಯನ್ನು ಮಾಡಿದ್ದು, ಈಗಾಗಲೇ ಈ ದಂಪತಿ ವಿಚ್ಛೇದನ ಕೋರಿ ಕೋರ್ಟ್ ಮೊರೆ ಹೋಗಿದೆ. 10 …
Read More »ಬಿಜೆಪಿ ಕಳಪೆ ಸರಕಾರ ಎನ್ನುವುದಕ್ಕೆ ಬೇರೆ ಪುರಾವೆ ಬೇಕೇ? ಕಾಂಗ್ರೆಸ್
ಬೆಂಗಳೂರು: ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಟ್ವೀಟ್ ಕುಟುಕು ಮುಂದುವರಿಸಿದ್ದು, ಸಚಿವರ ಹೇಳಿಕೆ ಆಧರಿಸಿ ತಿರುಗೇಟು ನೀಡಿದೆ. ಸಚಿವರು ಕೆಲಸ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹೇಳುತ್ತಾರೆ. ನಾವು ಸರಕಾರ ನಡೆಸುತ್ತಿಲ್ಲ, ಮ್ಯಾನೇಜ್ ಮಾಡು ತ್ತಿದ್ದೇವೆ. ಸಹಕಾರ ಸಚಿವರು ಕೆಲಸ ಮಾಡುತ್ತಿಲ್ಲ ಎಂದು ಜವಾಬ್ದಾರಿಯುತ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳುತ್ತಾರೆ. ಕಾನೂನು ಸಚಿವರೇ ಕೆಲಸ ಮಾಡುತ್ತಿಲ್ಲ ಎಂದು ಎಸ್.ಟಿ. ಸೋಮಶೇಖರ್ ತಿಳಿಸುತ್ತಾರೆ. ಮಾಧುಸ್ವಾಮಿ ರಾಜೀನಾಮೆ ಕೊಡಲಿ ಎಂದು …
Read More »ಬಿಜೆಪಿ ಜನೋತ್ಸವ ಮತ್ತೆ ಮುಂದೂಡಿಕೆ; ಕಾಂಗ್ರೆಸ್ ಲೇವಡಿ
ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆಯಾಗಿದೆ. ಆ.28 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿತ್ತು. ಈ ಕುರಿತಂತೆ ಪೂರ್ವ ಸಿದ್ಧತಾ ಸಭೆಗಳನ್ನೂ ನಡೆಸಲಾಗಿತ್ತು. ಆದರೆ, ಆಗಸ್ಟ್ ಕೊನೆ ವಾರದಲ್ಲಿ ಗಣೇಶ ಚತುರ್ಥಿ ಇರುವುದರಿಂದ ಆ ಸಂದರ್ಭದಲ್ಲಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡರೆ ಜನರನ್ನು ಸೇರಿಸುವುದು ಸಮಸ್ಯೆಯಾಗುವ ಕಾರಣಕ್ಕೆ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾಧ್ಯಮಗಳಿಗೆ …
Read More »ತಹಸೀಲದಾರ ಹೂಗಾರ್, ತಾಪಂ ಇಒ ಸಿದ್ನಾಳ ಮೇಲೆ ಜಾತಿನಿಂದನೆ, ರಾಷ್ಟದೋಹ ಕೇಸ್ ದಾಖಲಿಸಲು ಆಗ್ರಹ
• ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಅಂಬೇಡ್ಕರ ಭಾವಚಿತ್ರ ಇಡದೇ ಅವಮಾನಿಸಿರುವ ಆರೋಪ ಹುಕ್ಕೇರಿ ಪಟ್ಟಣದಲ್ಲಿ ಏರ್ಪಡಿಸಿದ್ದ ೭೫ನೇ ಸ್ವಾತಂತ್ರ್ಯದ ಅಮೃತ ಮಹೋತ್ಸದವದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಭಾವಚಿತ್ರಕ್ಕೆ ಅವಮಾನ ಮಾಡಿರುವ ತಹಸೀಲದಾರ ಡಾ.ಡಿ.ಎಚ್.ಹೂಗಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಸಿದ್ನಾಳ ಮೇಲೆ ಜಾತಿನಿಂದನೆ ಹಾಗೂ ರಾಷ್ಟ್ರದೋಹ ಕೇಸ್ ದಾಖಲಿಸುವಂತೆ ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟಿಸಿದರು. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಜಮಾಯಿಸಿದ …
Read More »ನಾನು ಕ್ರಿಶ್ಚಿಯನ್, ರಾಷ್ಟ್ರಧ್ವಜಕ್ಕೆ ನಮಸ್ಕರಿಸುವುದಿಲ್ಲ’: ಧ್ವಜಾರೋಹಣ ಮಾಡಲು ನಿರಾಕರಿಸಿದ ಶಾಲಾ ಮುಖ್ಯಶಿಕ್ಷಕಿ
ಸ್ವಾತಂತ್ರ್ಯ ದಿನಾಚರಣೆಯಂದು ತ್ರಿವರ್ಣ ಧ್ವಜ ಹಾರಿಸಿ ಗೌರವ ವಂದನೆ ಸಲ್ಲಿಸಲು ರಾಜ್ಯ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿಯೊಬ್ಬರು ನಿರಾಕರಿಸಿದ್ದಾರೆ. ʻನಾನು ಯೆಹೋವ ಕ್ರಿಶ್ಚಿಯನ್. ನನ್ನ ಧಾರ್ಮಿಕ ನಂಬಿಕೆಯು ನನಗೆ ದೇವರಿಗೆ ಮಾತ್ರ ವಂದಿಸಲು ಅವಕಾಶ ನೀಡುತ್ತದೆ’ ಎಂದು ಹೇಳಿಕೊಂಡಿದ್ದಾರೆ. ಇಲ್ಲಿನ ಧರ್ಮಪುರಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ತಮಿಳ್ ಸೆಲ್ವಿ ಅವರು ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡಿ ಗೌರವ ಸಲ್ಲಿಸಲು ಹಿಂದೇಟು ಹಾಕಿದ್ದಾರೆ. ಈ ವಿಷಯ ಇದೀಗ …
Read More »ವಿದ್ಯಾರ್ಥಿನಿಗೆ ಜ್ಯೂಸ್ ಎಂದು ಬಿಯರ್ ಕುಡಿಸಿ ಲೈಂಗಿಕ ಶೋಷಣೆ, ಕಾಲೇಜು ಅಧ್ಯಕ್ಷನ ಕೃತ್ಯಕ್ಕೆ ಪ್ರಿನ್ಸಿಪಾಲ್ ಸಾಥ್!
ವಿದ್ಯಾಕಾಶಿ, ಸಾಹಿತಿಗಳ ತವರೂರು ಅಂತಲೇ ಖ್ಯಾತಿ ಪಡೆದಿರೋದು ಧಾರವಾಡ. ಉತ್ತರ ಕರ್ನಾಟಕದಲ್ಲಿಯೇ ಅತೀ ಹೆಚ್ಚು ಶಿಕ್ಷಣ ಸಂಸ್ಥೆ ಮತ್ತು ಕೋಚಿಂಗ್ ಕೇಂದ್ರಗಳನ್ನು ಹೊಂದಿರೋ ನಗರ ಅಂದ್ರೆ ಅದು ಧಾರವಾಡ. ಉತ್ತಮ ಶಿಕ್ಷಣ ಹಿನ್ನೆಲೆ ರಾಜ್ಯದ ಮೂಲೆಮೂಲೆಯಿಂದಲೂ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಾರೆ. ಆದ್ರೆ ಈಗ ಶಿಕ್ಷಣಕ್ಕೆ ಹೆಸರುವಾಸಿಯಾಗಿರೋ ಈ ವಿದ್ಯಾನಗರಿಯ ಕಾಲೇಜೊಂದರಲ್ಲಿ ಹೇಯ ಕೃತ್ಯವೊಂದು ನಡೆದಿದೆ. ಧಾರವಾಡ ಶಿಕ್ಷಣ ಕಾಶಿ ಖ್ಯಾತಿಗೆ ಮಸಿ ಬಳಿಯೋವಂತಹ ಘಟನೆ ನಡೆದಿದೆ. ವಿದ್ಯಾರ್ಥಿನಿಗೆ ಜ್ಯೂಸ್ ಎಂದು …
Read More »ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ : ಕೋಡಿಮಠದ ಶ್ರೀ
ನಾಡಿನಲ್ಲಿ ಹಿಂಗಾರು ಮಳೆ ಕಡಿಮೆಯಾಗಿ ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠದ ಆವರಣದಲ್ಲಿ ಜೀಣೋರ್ದ್ಧಾರವಾಗುತ್ತಿರುವ ಶ್ರೀ ಕುಮಾರ ಕಂಪಿನ ಸಿದ್ಧವೃಷಭೇಂದ್ರ ಕತೃ ಗದ್ದುಗೆಯ ಶಿಲಾಮಯ ಕಟ್ಟಡದ ಕಾಮಗಾರಿಯನ್ನು ಬುಧವಾರ ವೀಕ್ಷಿಸಿ, ಕತೃ ಗದ್ದುಗೆಯ ದರ್ಶನ ಪಡೆದ ನಂತರ ಮಾತನಾಡಿದರು. ಶುಭಕೃತ ನಾಮಸಂವತ್ಸರ ದೇಶದಲ್ಲಿ ಅಶುಭವನ್ನುಂಟು ಮಾಡಲಿದೆ. ಮಠದಲ್ಲಿ ಪಂಚಾಗ್ನಿ …
Read More »ಶ್ರೀ ಕೃಷ್ಣ ಜನ್ಮಾಷ್ಟಮಿ ಶುಭಾಶಯಗಳು, ಜನ್ಮಾ ಶ್ಟ ಮಿ ಬಗ್ಗೆ ಒಂದು ಮಾಹಿತಿ
ಶ್ರೀಕೃಷ್ಣನ ವಿವಿಧ ಗುಣವೈಶಿಷ್ಟ್ಯಗಳು ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆಯಾಗಿದ್ದಾನೆ. ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. ೧. ಸಂಬಂಧಿಸಿದ ನದಿ : ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. ೨. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು : ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. ೩. …
Read More »ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ 142 ಕೋಟಿ ರೂ : ಶಶಿಕಲಾ ಜೊಲ್ಲೆ
ಬೆಂಗಳೂರು: ರಾಜ್ಯದ ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಪಣ ತೊಟ್ಟಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ಅನುದಾನ ಬಿಡುಗಡೆಗೊಳಿಸಲಾಗಿದೆ. ಹೆಚ್ಚುವರಿಯಾಗಿ 142.59 ಕೋಟಿ ರೂ.ಗಳ ಅನುದಾನವನ್ನು ಒದಗಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ರಾಜ್ಯದಲ್ಲಿರುವ ವಿವಿಧ ಸಮುದಾಯಗಳ 178 ಮಠಗಳಿಗೆ 108.24 ಕೋಟಿ ರೂಪಾಯಿಗಳು, 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿಗಳು ಮತ್ತು 26 ವಿವಿಧ ಸಂಘ-ಸಂಸ್ಥೆಗಳು …
Read More »
Laxmi News 24×7