Breaking News

ರಾಜ್ಯ

ಬೆಳಗಾವಿಯ ಇಬ್ಬರು ಸೇರಿ ರಾಜ್ಯದ 7 ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ದರ್ಜೆ

ನವದೆಹಲಿ: ರಾಜ್ಯದ 7 ಜನ ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ದರ್ಜೆ ನೀಡಿ ಕೇಂದ್ರ ಸರಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.   ಸಚಿನ್ ಘೋರ್ಪಡೆ, ವಿಕ್ರಂ ಅಮಟೆ, ಸಂಜೀತ್ ವಿ.ಜೆ., ರಾಮ ಲಕ್ಷ್ಮಣಸಾ ಅರಸಿದ್ದಿ, ಬಾಬಾಸಾಬ ನೇಮಗೌಡ, ಗೋಪಾಲ ಎಂ. ಬ್ಯಾಕೋಡ್ ಹಾಗೂ ಮಹಾನಿಂಗ ನಂದಗಾವಿ ಅವರು ಸರಕಾರದ ಆದೇಶದನ್ವಯ ಐಪಿಎಸ್ ಕರ್ನಾಟಕ ಕೆಡರ್ ಅಧಿಕಾರಿಗಳಾಗಿ ಮೇಲ್ದರ್ಜೆಗೇರಿದವರು.   ಈ ಎಲ್ಲ ಅಧಿಕಾರಿಗಳು ರಾಜ್ಯದ ಪೊಲೀಸ್ ಇಲಾಖೆಯಲ್ಲಿ ನಾನಾ ಹುದ್ದೆಗಳನ್ನು ಖಾಲಿ …

Read More »

ಅಡುಗೆ ವ್ಯವಸ್ಥಾಪಕನಿಗೆ ಕಪಾಳಮೋಕ್ಷ ಮಾಡಿದ ಶಿವಸೇನಾ ಮುಖಂಡ

ಮುಂಬೈ: ಶಿವಸೇನಾ ಮುಖಂಡರೊಬ್ಬರು ಖಾಸಗಿ ಅಡುಗೆ ವ್ಯವಸ್ಥಾಪಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಮಹಾರಾಷ್ಟ್ರದ ತಮ್ಮ ಕ್ಷೇತ್ರವಾದ ಹಿಂಗೋಲಿಯಲ್ಲಿ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಮಧ್ಯಾಹ್ನದ ಊಟ  ಬಡಿಸಿದ ಕಾರಣಕ್ಕೆ ಶಿವಸೇನೆಯ ಬಂಡಾಯ ಶಾಸಕ ಸಂತೋಷ್ ಬಂಗಾರ್ ಅವರು ಅಡುಗೆ ವ್ಯವಸ್ಥಾಪಕನನ್ನು ನಿಂದಿಸಿ ಅವರಿಗೆ ಎಲ್ಲರ ಸಮ್ಮುಖದಲ್ಲೇ ಕಪಾಳಮೋಕ್ಷ ಮಾಡಿದರು. ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಮನಾರ್ಹವೆಂದರೆ, ಬಂಗಾರ್ ಅವರು ಈ ಘಟನೆಗೆ ಕೆಲವೇ ನಿಮಿಷ ಮೊದಲು  ವಿಧಾನಸಭೆಯಲ್ಲಿ  ಮುಖ್ಯಮಂತ್ರಿ …

Read More »

ಆ.17 ರಂದು ನಾಳೆ ಮಹಾಲಿಂಗಪುರ ಬಂದ್: ಸಾಮೂಹಿಕ ನಾಯಕತ್ವದಡಿ ಹೋರಾಟ

ಮಹಾಲಿಂಗಪುರ: ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದ ಸರ್ಕಾರದ ಕಾರ್ಯವೈಖರಿ ಖಂಡಿಸಿ ಆ.17 ರಂದು ಮಹಾಲಿಂಗಪುರ ಬಂದ್‌ಗೆ ಕರೆ ನೀಡಲಾಗಿದ್ದು, ಸಾಮೂಹಿಕ ನಾಯಕತ್ವದಡಿ ತಾಲ್ಲೂಕು ಕೇಂದ್ರಕ್ಕೆ ಹೋರಾಟ ನಡೆಸಲಾಗುವುದು ಎಂದು ತಾಲ್ಲೂಕು ಹೋರಾಟ ಸಮಿತಿ ಸದಸ್ಯರು ತಿಳಿಸಿದರು.   ಹೋರಾಟದ ವೇದಿಕೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.15 ರೊಳಗೆ ಮಹಾಲಿಂಗಪುರ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದಿದ್ದರೆ ಆ.17ರಂದು ಮಹಾಲಿಂಗಪುರ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದೆಂದು ಈಗಾಗಲೇ ತಿಳಿಸಲಾಗಿತ್ತು. ಇನ್ನುವರೆಗೂ …

Read More »

ಸ್ವಾತಂತ್ರ್ಯ ಹೋರಾಟಕ್ಕಾಗಿ ಬೊಮ್ಮಾಯಿ ಜೈಲುವಾಸ ಅನುಭವಿಸಿದ್ದರಾ?: ಸಿದ್ದರಾಮಯ್ಯ

ಬೆಂಗಳೂರು: ನೆಹರು ಬಗ್ಗೆ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೊಮ್ಮಾಯಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಜೈಲುವಾಸ ಅನುಭವಿಸಿದ್ದರಾ? ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.   ಕೆಪಿಸಿಸಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಕ್ಕೆ‌ ನೆಹರು ಅವರ ಕೊಡುಗೆಯಿದೆ. ನೆಹರು ಜೈಲು ವಾಸ ಅನುಭವಿಸಿದ್ದರು. ಈಶ್ವರಪ್ಪ ಸ್ವಾತಂತ್ರ್ಯಕ್ಕಾಗಿ ಜೈಲಿಗೆ ಹೋಗಿದ್ರಾ? ಬೊಮ್ಮಾಯಿ ಜೈಲುವಾಸ ಅನುಭವಿಸಿದ್ರಾ? ಅವನ್ಯಾವನೋ ರವಿಕುಮಾರ್ ಜೈಲಿಗೆ …

Read More »

ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗಾ ಸೆಲ್ಫಿ!

ನವದೆಹಲಿ: ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗ ಸೆಲ್ಫಿ! ಇದು ಕೇಂದ್ರ ಸಂಸ್ಕೃತಿ ಸಚಿವಾಲಯವೇ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಿ, ಅದರ ಜತೆಗೆ ಸೆಲ್ಫಿ ತೆಗೆದುಕೊಂಡು ಹರ್‌ಘರ್‌ ತಿರಂಗ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ಮನವಿ ಮಾಡಲಾಗಿತ್ತು. ಅದಕ್ಕೆ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಸೋಮವಾರ ಸಂಜೆ 4ಗಂಟೆ ವೇಳೆಗೆ 5 ಕೋಟಿಗೂ ಹೆಚ್ಚು ತಿರಂಗ ಸೆಲ್ಫಿಗಳನ್ನು ಜನರು ಅಪ್‌ಲೋಡ್‌ ಮಾಡಿದ್ದಾರೆ. …

Read More »

ಚಿವರು ಎಚ್ಚರಿಕೆಯಿಂದ ಮಾತಾಡಲಿ: ಸಿ.ಟಿ.ರವಿ

ಸರಕಾರ ಮತ್ತು ಪಕ್ಷದ ವರ್ಚಸ್ಸು ಹೆಚ್ಚಿಸುವ ಜವಾಬ್ದಾರಿ ಹಿರಿಯ ಸಚಿವರ ಮೇಲಿದೆ. ನಮ್ಮ ಬದ್ಧತೆ ರಾಜ್ಯದ ಜನತೆಗೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಸಚಿವರು ಎಚ್ಚರಿಕೆಯಿಂದ ಮಾತನಾಡಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.   ಸುದ್ದಿಗೋಷ್ಠಿಯಲ್ಲಿ ಎಸ್‌.ಟಿ. ಸೋಮಶೇಖರ್‌ ಸಹಿತ ಯಾವುದೇ ಸಚಿವರು ಬಾಲಿಶವಾಗಿ ಮಾತನಾಡಿ ಸಮಾಜಕ್ಕೆ ತಪ್ಪು ಸಂದೇಶ ಹೋಗುವಂತೆ ಮಾಡಬಾರದು. ಟಿಪ್ಪು ಬ್ಯಾನರ್‌ ಹರಿದವರನ್ನು ಮತ್ತು ಶಿವಮೊಗ್ಗದಲ್ಲಿ ಸಾವರ್ಕರ್‌ ಫೋಟೋ ತೆಗೆಸಿ ಅವಮಾನಿಸಿದವರನ್ನು ಪೊಲೀಸರು ಬಂಧಿಸುತ್ತಿದ್ದಾರೆ. ಇಂಥ …

Read More »

ಅಪ್ಪನ ಸಮಾಧಿ ಮುಂದೆ ರಾಷ್ಟ್ರಗೀತೆ ನುಡಿಸಿ ಸ್ವಾತಂತ್ರ್ಯ ದಿನ‌ ಆಚರಿಸಿದ ಸೈನಿಕನ ಪುತ್ರಿ

ಚಾಮರಾಜನಗರ: ಯಳಂದೂರು ತಾಲೂಕಿನ‌ ಮಲಾರಪಾಳ್ಯದಲ್ಲಿ ನಿವೃತ್ತ ಸೈನಿಕ ನವೀನ್ ಅವರ ಸ್ಮಾರಕದ ಮುಂದೆ 9 ವರ್ಷದ ಪುತ್ರಿ ಹನಿ ಎಂಬಾಕೆ ಕೊಳಲಿನ ಮೂಲಕ ರಾಷ್ಟ್ರಗೀತೆ ನುಡಿಸಿ ಸ್ವಾತಂತ್ರ್ಯ ದಿನಾಚರಿಸಿದ್ದಾಳೆ.‌ ಮಗಳ‌ ಜೊತೆ ತಾಯಿ ಭವ್ಯಾ ಇದ್ದರು. ನವೀನ್ ಅವರು ಅಪಘಾತದಲ್ಲಿ ಅಸುನೀಗಿದ್ದರು. ಪ್ರತೀ ವರ್ಷ ಸ್ವಾತಂತ್ರ್ಯ ದಿನದಂದು ಈ ಕುಟುಂಬ ವಿಶೇಷ ನಮನ ಸಲ್ಲಿಸುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಗೌಡಹಳ್ಳಿ ಗ್ರಾ.ಪಂ ಸಿಬ್ಬಂದಿ, ಯುವಕರು ಭಾಗಿಯಾಗಿದ್ದರು.

Read More »

ಕಣ್ಮನ ಸೆಳೆದ ವಿದ್ಯಾರ್ಥಿಗಳು ಸೃಷ್ಟಿಸಿದ ನಕ್ಷೆ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸೊರಬ ಸಮೀಪದ ಜಡೆ ಗ್ರಾಮ ಪಂಚಾಯಿತಿಯಿಂದ ಆಯೋಜಿಸಲಾಗಿದ್ದ ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢ ಶಾಲೆ ಸೇರಿ 1,200ಕ್ಕೂ ಅಧಿಕ ವಿದ್ಯಾರ್ಥಿಗಳು ಏಕಕಾಲಕ್ಕೆ ರಾಷ್ಟ್ರಗೀತೆ ಹಾಡುವ ಮೂಲಕ ಭಾರತ ಮಾತೆಗೆ ವಿಶೇಷ ಗೌರವ ಸಲ್ಲಿಸಿದರು.   ಭಾರತದ ನಕ್ಷೆ ಹೋಲುವಂತೆ 1,200 ವಿದ್ಯಾರ್ಥಿಗಳನ್ನು ನಿಲ್ಲಿಸಲಾಗಿದ್ದು, ಕೇಸರಿ, ಬಿಳಿ ಹಾಗೂ ಹಸಿರು ಟೋಪಿ ಧರಿಸಿ ರಾಷ್ಟ್ರಗೀತೆ ಹಾಡಿರುವುದನ್ನು ಡ್ರೋನ್ ಕ್ಯಾಮೆರಾದಲ್ಲಿ ಸೆರೆ …

Read More »

ಬಾಹ್ಯಾಕಾಶ ಕಿಡ್ಜ್ ಇಂಡಿಯಾ ಗ್ರಹದಿಂದ 30 ಕಿಮೀ ಎತ್ತರದಲ್ಲಿ ತಿರಂಗಾ

ನವದೆಹಲಿ: ದೇಶದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ. ಸ್ಪೇಸ್ ಕಿಡ್ಜ್ ಇಂಡಿಯಾ ಭಾರತೀಯ ಧ್ವಜವನ್ನು ಭೂಮಿಯಿಂದ ಸುಮಾರು 30 ಕಿಲೋಮೀಟರ್ ಎತ್ತರದಲ್ಲಿ ಹಾರಿಸಿತು. ಧ್ವಜವನ್ನು ಬಲೂನ್ ಮೇಲೆ ಗ್ರಹದಿಂದ 1,06,000 ಅಡಿ ಎತ್ತರಕ್ಕೆ ಕಳುಹಿಸಲಾಯಿತು. ಈ ಕಾರ್ಯಕ್ರಮವು ಆಜಾದಿ ಕಾ ಅಮೃತ್ ಮಹೋತ್ಸವ ಘೋಷಣೆಯ ಭಾಗವಾಗಿತ್ತು. ಐತಿಹಾಸಿಕ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ನಡೆಯಿತು. ಸ್ಪೇಸ್ …

Read More »

ಟ್ರಕ್‍ನ್ನು ಓವರ್ ಟೆಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದ, ಮೆದುಳು ಒಡೆದು ಚೂರು-ಚೂರ

ಬೈಕ್ ಸ್ಕಿಡ್ ಆಗಿ ಬಿದ್ದು ಮೆದುಳು ಒಡೆದು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ವಡಗಾಂವನ ಯಳ್ಳೂರ ರಸ್ತೆಯಲ್ಲಿ ನಡೆದಿದೆ. ಬೆಳಗಾವಿಯ ವಡಗಾಂವ-ಯಳ್ಳೂರ ರಸ್ತೆಯ ಬಳ್ಳಾರಿ ನಾಲಾ ರೈಸ್ ಮಿಲ್ ಹತ್ತಿರ ಬೈಕ್ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ್ದಾನೆ.   ಬೈಕ್ ಮೂಲಕ ಈ ಯುವಕ ಯಳ್ಳೂರ ಕಡೆ ಹೊರಟಿದ್ದ. ಟ್ರಕ್‍ನ್ನು ಓವರ್ ಟೆಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದ ಪರಿಣಾಮ ಇತನ ಮೆದುಳು ಒಡೆದು ಚೂರು-ಚೂರಾಗಿದೆ. …

Read More »