ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್ವುಡ್ನಲ್ಲಿ ‘ಕ್ರಾಂತಿ’ ಮಾಡುವುದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ದರ್ಶನ್ ಸಂದರ್ಶನವೊಂದರಲ್ಲಿ ಆಡಿದ ಮಾತು ವಿವಾದಕ್ಕೆ ತಿರುಗಿದೆ. ಪುನೀತ್ ರಾಜ್ಕುಮಾರ್ ಅಭಿಮಾನಿಗಳು ದರ್ಶನ್ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ದರ್ಶನ್ ಕೊಟ್ಟ ಒಂದೇ ಒಂದು ಹೇಳಿಕೆ ಈಗ ಪುನೀತ್ ಅಭಿಮಾನಿಗಳ ನಿದ್ದೆಕೆಡಿಸಿದೆ. ಅದರಲ್ಲೂ ಪುನೀತ್ ರಾಜ್ಕುಮಾರ್ ಸಾವಿನ ಬಗ್ಗೆ ಮಾತಾಡಿದ್ದು, ಅಪ್ಪು ಫ್ಯಾನ್ಸ್ ಆಕ್ರೋಶಕ್ಕೆ ಕಾರಣ. ಇನ್ನೇನು …
Read More »ನಾನು ಹಾಕಿದ್ದು ಬಟ್ಟೆ ಶೂ, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ : ಕತ್ತಿ ಪ್ರತಿಕ್ರಿಯೆ
ಹನೂರು: ಇಂದು ಮೈಸೂರಿನ ವೀರನಹೊಸಹಳ್ಳಿಯಲ್ಲಿ ಶೂ ಹಾಕಿಕೊಂಡು ಗಜಪಡೆಗೆ ಪೂಜೆ ಸಲ್ಲಿಸಿ ಸಾಕಷ್ಟು ಟೀಕೆಗೆ ಗುರಿಯಾದ ಕುರಿತು ಅರಣ್ಯ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹನೂರು ತಾಲೂಕಿನ ಮೇಕೆದಾಟು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಉಮೇಶ್ ಕತ್ತಿ ತಾನು ಹಾಕಿರುವುದು ಬಟ್ಟೆ ಶೂ ಆಗಿದ್ದು, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ, ಪೂಜೆ ಮಾಡುವ ಮುನ್ನ ಬಿಚ್ಚಿದ್ದೆ ಬಳಿಕ ಆನೆಗಳಿಗೆ ಸ್ವಾಗತ ಕೋರುವಾಗ ಹಾಕಿಕೊಂಡಿದ್ದೆ, …
Read More »ಅತಿವೃಷ್ಟಿ ಹಾನಿ ಒಳಗಾದ ಮನೆಗಳನ್ನು ಸರ್ವೇ ಸರಿಯಾಗಿ ಮಾಡಿ: ಸಾರ್ವಜನಿಕರ ಆಕ್ರೋಶ
ಕಳೆದ ಎರಡು ತಿಂಗಳ ಹಿಂದೆ ಸುರಿದ ಮಳೆಯಿಂದ ಧರೆಗುರುಳಿದ ಮನೆಗಳ ಸರ್ವೆ ಕಾರ್ಯ ಸರಿಯಾಗಿ ನಡೆದಿಲ್ಲ. ಸಾಕಷ್ಟು ಸಾರ್ವಜನಿಕ ಮನೆಗಳಿಗೆ ಪರಿಹಾರ ಪಟ್ಟಿಯಿಂದ ವಜಾಗೊಳಿಸಿದ್ದು ಸರಿಯಾದ ಕ್ರಮವಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾನಾಪುರ ತಾಲ್ಲೂಕಿನಲ್ಲಿ ಕೇರವಾಡ ಗ್ರಾವi ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಂದುರ್ ಗ್ರಾಮದಲ್ಲಿ ಶೋಭಾ .ಉ. ಹಿರೇಮಠ ಅವರ ಮನೆ ಎರಡು ತಿಂಗಳ ಹಿಂದೆ ನಿರಂತರ ಮಳೆಯಿಂದ ಬಹಳಷ್ಟು ಹಾನಿಯಾಗಿದ್ದು. ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು …
Read More »ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ
ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್ವೊಂದು ಅಪಘಾತಕ್ಕೀಡಾದ ಘಟನೆ ಪುಣಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ನಡೆದಿದೆ. ಹೌದು ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್ವೊಂದು ಬೆಳಗಾವಿ ಹಿರೇಬಾಗೇವಾಡಿ ಮಧ್ಯೆ ಕಮಕಾರಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ಬಸ್ ಪಲ್ಟಿಯಾಗಿದೆ.. ಸರಕಾರಿ ಬಸ್ ಕೊಲ್ಹಾಪೂರದಿಂದ ರಾಣೇಬೆನ್ನೂರಿಗೆ ಪ್ರಯಾಣ ಬೆಳೆಸಿತ್ತು. ಇದರಲ್ಲ್ಲಿ ಒಟ್ಟು ೩೫ ಜನ ಪ್ರಯಾಣ ಮಾಡುತ್ತಿದ್ದರು. ಜಿಟಿ ಜಿಟಿ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ …
Read More »ಸರಕಾರಿ ರಸ್ತೆಯನ್ನು ಅತಿಕ್ರಮಣ ಮಾಡಿದ್ದರಿಂದ ನಮ್ಮ ಮನೆಯ ಮುಂದೆ ಮಳೆ ನೀರು ನಿಂತು ಮನೆಯೊಳಕ್ಗಕೆ ನೀರು ನುಗ್ಗುತ್ತಿದೆ.
ಸಾರ್ವಜನಿಕರು ಸರಕಾರಿ ರಸ್ತೆಯನ್ನು ಅತಿಕ್ರಮಣ ಮಾಡಿದ್ದರಿಂದ ನಮ್ಮ ಮನೆಯ ಮುಂದೆ ಮಳೆ ನೀರು ನಿಂತು ಮನೆಯೊಳಕ್ಗಕೆ ನೀರು ನುಗ್ಗುತ್ತಿದೆ. ಕೂಡಲೇ ಈ ಸಮಸ್ಯೆಯನ್ನು ಪರಿಹಾರ ಮಾಡಿಕೊಡಿ ಎಂದು ನೆಹರು ನಗರ ನಿವಾಸಿಗಳು ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದರು. ಹೀಗೆ ನೀರು ನಿಂತಿರುವುದನ್ನು ನೋಡಿ ಇದು ಕೆರೆ ಅಂದುಕೊಂಡದರೆ ನಿಮ್ಮ ಭಾವನೆ ತಪ್ಪು. ಇದು ಬೆಳಗಾವಿಯ ನೆಹರು ನಗರದ ರಾಮದೇವ್ ಹೊಟೇಲ್ ಹಿಂದಿನ ರಸ್ತೆಯಿದು. ಸರ್ವಾಜನಿಕರು ಇಲ್ಲಿನ ಸರಕಾರಿ ರಸ್ತೆಯನ್ನು ಅತಿಕ್ರಮಣ …
Read More »ಈ ಕಲಾವಿದನ ಜೀವನಗಾಥೆ ಕೇಳಿದ್ರೆ ಕಲ್ಲು ಮನಸ್ಸಿನವರ ಕಣ್ಣಲ್ಲಿಯೂ ನೀರು ಬರುತ್ತದೆ
BIG ಬಾಸ್ ಕನ್ನಡ ಒಟಿಟಿಯ ಬಹು ನಿರೀಕ್ಷಿತ ಗ್ರ್ಯಾಂಡ್ ಪ್ರೀಮಿಯರ್ ನಿನ್ನೆ ರಾತ್ರಿ ನಡೆಯಿತು. ಜನಪ್ರಿಯ ರಿಯಾಲಿಟಿ ಶೋನ ಮೊದಲ ಒಟಿಟಿ ಸೀಸನ್ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಕ್ರೇಜ್ ಅನ್ನು ಸೃಷ್ಟಿಸಿದೆ. ವಿವಿಧ ವೃತ್ತಿಗಳ 16 ಸೆಲೆಬ್ರಿಟಿ ಸ್ಪರ್ಧಿಗಳು ದೊಡ್ಮೆನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಬರುವ ಹಲವು ಕಂಟೆಸ್ಟಂಟ್ಗಳ ಹಿಂದೆ ನೋವಿನ ಕಥೆ ಇರುತ್ತದೆ. ಜೀವನದಲ್ಲಿ ಹತ್ತಾರು ಕಷ್ಟಗಳನ್ನು ಎದುರಿಸಿ, ನೋವನ್ನು ನುಂಗಿ ಬದುಕಿನಲ್ಲಿ ಸಾಧನೆಗೈದಿರುತ್ತಾರೆ. ಅದೇ …
Read More »ಮಹಾರಾಷ್ಟ್ರ: ಮಹಿಳೆ ಮೇಲೆ ನಿರಂತರ ಅತ್ಯಾಚಾರ ಎಸಗಿ ರಸ್ತೆ ಬದಿ ಎಸೆದ ದುರುಳರು
ಮುಂಬೈ: 35 ವರ್ಷದ ಮಹಿಳೆ ಮೇಲೆ ನಿರಂತರ ಅತ್ಯಾಚಾರ ಎಸಗಿ, ರಸ್ತೆ ಬದಿಗೆ ಎಸೆದು ಹೋದ ಅಮಾನುಷ ಘಟನೆ ಮಹಾರಾಷ್ಟ್ರದ ವಿದರ್ಭ ಪ್ರದೇಶದ ಭಂಡಾರ ಜಿಲ್ಲೆಯಲ್ಲಿ ನಡೆದಿದೆ. ಜುಲೈ 30ರಂದು ಸಂತ್ರಸ್ತ ಮಹಿಳೆ ಕಮರ್ಗಾವ್ ಗ್ರಾಮಕ್ಕೆ ಸೋದರನ ಮನೆಗೆ ತೆರಳುತ್ತಿದ್ದರು. ಈ ವೇಳೆ ಸ್ನೇಹಿತನ ಸೋಗಿನಲ್ಲಿ ಬಂದ ವ್ಯಕ್ತಿ ಅತ್ಯಾಚಾರ ಎಸಗಿದ್ದ. ಆ ನಂತರ ಆಗಸ್ಟ್ 1ರಂದು ಕನ್ಹಾಲ್ಮೊಹ್ ಪ್ರದೇಶದಲ್ಲಿ ಮತ್ತೊಮ್ಮೆ ಆಗಂತುಕರಿಬ್ಬರು ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ನಡುರಸ್ತೆಯಲ್ಲಿ …
Read More »108 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ
ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 108 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. 108 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಡೈರಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಆದೇಶ ಹೊರಡಿಸಿದೆ.
Read More »ಕಾಸು ಕೊಟ್ಟರೆ ಪ್ರಾಯೋಗಿಕ ಪರೀಕ್ಷೆ ಪಾಸ್..
ದಾವಣಗೆರೆ: ಪಿಎಸ್ಐ ನೇಮಕಾತಿ ಹಗರಣದ ನಂತರ ಭ್ರಷ್ಟಾಚಾರದ ವಾಸನೆ ಇದೀಗ ಐಟಿಐ ಪರೀಕ್ಷೆಗಳತ್ತಲೂ ಹರಡಿದೆ. ಮೂರು ಸಾವಿರ ರೂ. ಕೈಗಿಟ್ಟರೆ ಸಲೀಸಾಗಿ ನಕಲು ಮಾಡಬಹುದು! ಪ್ರಯೋಗಾಲಯದಲ್ಲಿ ಪರೀಕ್ಷಾ ಮೇಲ್ವಿಚಾರಕರ ಎದುರು ಯಂತ್ರಗಳ ದುರಸ್ತಿ ಹಾಗೂ ಜೋಡಣೆ ಮಾಡುವುದು ನಿಯಮ. ಆದರೆ, ಹೊರಗಿನಿಂದ ರೆಡಿ ಮಾಡಿಸಿಕೊಂಡು ಬಂದವರಿಗೂ ಅಂಕಗಳು ಗ್ಯಾರಂಟಿ! ದಾವಣಗೆರೆ ಜಿಲ್ಲೆಯ ಮಾಯಕೊಂಡದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಪರೀಕ್ಷಾ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಐಟಿಐ ಫಿಟ್ಟರ್ ವಿಭಾಗದ ಎರಡನೇ ವರ್ಷದ …
Read More »ಉದ್ದ ತೋಳಿನ ಶರ್ಟ್ ಧರಿಸಿ ಬಂದ ಪರೀಕ್ಷಾರ್ಥಿಗಳಿಗೆ ಕೆಪಿಟಿಸಿಎಲ್ ನೀಡಿತು ಶಾಕ್! ಬಟ್ಟೆ ಕಟ್ ಕಟ್
ಕೊಪ್ಪಳ: ರಾಜ್ಯಾದ್ಯಂತ ಇಂದು ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ನಡೆಯುತ್ತಿದೆ. ಕೊಪ್ಪಳದಲ್ಲಿ ಪರೀಕ್ಷೆ ಬರೆಯಲು ತುಂಬು ತೋಳಿನ ಅಂಗಿ ಹಾಕಿಕೊಂಡು ಬಂದವರಿಗೆ ಪರೀಕ್ಷಾ ಸಿಬ್ಬಂದಿ ತೋಳು ಕತ್ತರಿಸುವ ಮೂಲಕ ಶಾಕ್ ನೀಡಿದ್ದಾರೆ. ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ಇತರ ನೇಮಕಾತಿ ಪರೀಕ್ಷೆಗಳಿಗೆ ಕಟ್ಟುನಿಟ್ಟಿನ ಕಟ್ಟಳೆ ವಿಧಿಸಲಾಗಿದೆ. ಇಂದು ನಡೆಯುತ್ತಿರುವ ಪರೀಕ್ಷೆಗೆ ತುಂಬು ತೋಳಿನ ಅಂಗಿ ಹಾಕಿ ಬಂದವರನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿಲ್ಲ. ಬೇರೆ ಶರ್ಟ್ ಧರಿಸಿ ಬರುವಂತೆ …
Read More »
Laxmi News 24×7