ವಿಜಯಪುರ :ಜಿಲ್ಲೆಯ ಹೆದ್ದಾರಿಗಳಲ್ಲಿ ಮಂಕಿ ಕ್ಯಾಪ್ ಧರಿಸಿ ದರೋಡೆ ಮಾಡ್ತಿದ್ದ ಕುಖ್ಯಾತರನ್ನು ಗಾಂಧಿಚೌಕ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ನಗರ ಬಸ್ ನಿಲ್ದಾಣ ಬಳಿಯ ನಯೇರಾ ಪೆಟ್ರೋಲ್ ಪಂಪ್ ಬಳಿ ದರೋಡೆ ಯತ್ನ ನಡೆಯುತ್ತಿರೋ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ನಬಿರಸೂಲ ಜಿಲಾನಿ ಕೋರವಾರ, ಅವಿನಾಶ ರಮೇಶ ಬಾಗಡೆ, ಅಲ್ತಾಫ್ ಕುತುಬುದ್ದೀನ್ ಐನಾಪುರ, ಮತೀನ ಖಲೀಲಅಹ್ಮದ್ ಖಾಜಿ, ಸಮೀರ ಅಬ್ದುಲ್ ರಜಾಕ್ ಯರಗಲ್ ಎಂಬುವರನ್ನು ಬಂಧಿಸಲಾಗಿದೆ. ಸರ್ಫರಾಜ್ ಎಂಬಾತ ಪರಾರಿಯಾಗಿದ್ದಾನೆ. …
Read More »ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ.
ಬೆಳಗಾವಿ, : ಮುಸ್ಲಿಮರಿಲ್ಲದ ಮೊಹರಂ ಆಚರಣೆಯ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ?. ಮುಸಲ್ಮಾನರ ಸಂಖ್ಯೆಯೇ ಇಲ್ಲದ ಬೆಳಗಾವಿಯ ಹಳ್ಳಿಯೊಂದು ಈ ಹಬ್ಬವನ್ನು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ. ಬೆಳಗಾವಿಯ ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ. ಮೊಹರಂ, ರಂಜಾನ್ ನಂತರ ಎರಡನೇ ಪವಿತ್ರ ಹಬ್ಬವಾಗಿದೆ ಇಸ್ಲಾಮಿಕ್ ಕ್ಯಾಲೆಂಡರ್ನ ಮೊದಲ ತಿಂಗಳು ಬರುತ್ತದೆ. ಈ ವರ್ಷ ಜುಲೈ 31 ರಂದು ಪ್ರಾರಂಭವಾಗಿ ಆಗಸ್ಟ್ …
Read More »ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು?: H.D.K.
ಬೆಂಗಳೂರು : ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್ ಬಗ್ಗೆ ವಿಷಕಾರಿಕೊಂಡಿದ್ದಾರೆ. ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ವಿಕಿಪೀಡಿಯಾ ಪ್ರಕಾರ, ನಿಮ್ಮ ಜನ್ಮ ವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ? ಜೆಡಿಎಸ್ ಸ್ಥಾಪನೆ ಆಗಿದ್ದೇ 1999ರಲ್ಲಿ. ಆಗ ನೀವು ಎಲ್ಲಿದ್ದೀರಿ? ನಿಮಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ನೀವು …
Read More »ಬಿಜೆಪಿಯವರದ್ದು ಸಬ್ ಕಾ ವಿಕಾಸ್ ಅಲ್ಲ, ಸಬ್ ಕಾ ಸರ್ವನಾಶ್: ಸಿದ್ದರಾಮಯ್ಯ
ಮೈಸೂರು : ‘ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶ ಸಬ್ ಕಾ ವಿಕಾಸ್ ಅಲ್ಲ, ಸಬ್ ಕಾ ಸರ್ವನಾಶ್ ಆಗಿದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ತಗಡೂರು ಗ್ರಾಮದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಿಜೆಪಿ …
Read More »ಈ ಬಾರಿ ಗಣೇಶೋತ್ಸವಕ್ಕೆ ನಿರ್ಬಂಧಗಳಿಲ್ಲ: ಕಂದಾಯ ಸಚಿವ ಆರ್.ಅಶೋಕ
ಬೆಂಗಳೂರು: ಈ ವರ್ಷದ ಗಣೇಶೋತ್ಸವವನ್ನು ಕೋವಿಡ್ ಪೂರ್ವದಂತೆ ನಡೆಸಲು ಅನುಮತಿ ನೀಡಲಾಗುವುದು. ಯಾವುದೇ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು. ಈ ಸಂಬಂಧ ಮುಖ್ಯಮಂತ್ರಿಯವರ ಜತೆ ಚರ್ಚೆ ನಡೆಸಲಾಗಿದೆ. ಅವರು ಒಪ್ಪಿಗೆ ನೀಡಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕಳೆದ ಎರಡು ವರ್ಷ ಕೋವಿಡ್ನಿಂದಾಗಿ ಸಾರ್ವಜನಿಕ ಗಣೇಶೋತ್ಸವಗಳ ಮೇಲೆ ನಿರ್ಬಂಧಗಳನ್ನು ಹೇರಲಾಗಿತ್ತು. ಸಾರ್ವಜನಿಕರ ಪ್ರಾಣ ಒದಗಿಸುವುದು ಮುಖ್ಯವಾಗಿತ್ತು. ಸರ್ಕಾರದ ಮನವಿಗೆ ಸಾರ್ವಜನಿಕರು ಸ್ಪಂದಿಸಿದ್ದರು. ಈ ಬಾರಿ ಯಾವುದೇ …
Read More »ಮೂರು ದಿನಗಳಿಂದ ವ್ಯಾಪಕ ಮಳೆ ಹಾನಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಳೆಯ ನಡುವೆಯೂ ನಗರದ ವಿವಿಧ ಪ್ರದೇಶಗಳಲ್ಲಿ ಮಿಂಚಿನ ಸಂಚಾರ ಕೈಗೊಂಡು ಹಾನಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ನೀರು ನುಗ್ಗಿದ ಮನೆಗಳಿಗೆ 24 ಗಂಟೆಗಳಲ್ಲಿ ತಲಾ ಹತ್ತು ಸಾವಿರ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು. ಯಳ್ಳೂರ ರಸ್ತೆಯ ಕೇಶವ ನಗರ, ಭಾರತ ನಗರ, ಅನಗೋಳದ ರಘುನಾಥ ಪೇಟ ಮತ್ತಿತರ ಕಡೆಗಳಲ್ಲಿ ಸಂಚರಿಸಿದ ಅವರು, ಯಾವುದೇ ಕಾರಕ್ಕೂ ಪರಿಹಾರ …
Read More »ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ತಮ್ಮನಿಗೆ ಮುಹೂರ್ತ, ಸುಪಾರಿ ಕೊಟ್ಟು ಕೊಲ್ಲಿಸಿದ ಅಕ್ಕಂದಿರು!
ಕಲಬುರಗಿ: ರಕ್ಷಾ ಬಂಧನ (Raksha Bandhan) ಇನ್ನೇನು ಹತ್ತಿರದಲ್ಲೇ ಇದೆ. ರಕ್ಷಾ ಬಂಧನ ಅಂದರೆ ಸಹೋದರ (Brother), ಸಹೋದರಿಯರ (Sister) ಬಾಂಧವ್ಯವನ್ನು (Relationship) ಸಾರುವ ಹಬ್ಬ (Festival) ಇದು. ಸಹೋದರಿ ತನ್ನ ಸಹೋದರನಿಗೆ ರಾಖಿ (Rakhi) ಕಟ್ಟಿ, ಶುಭವಾಗಲಿ ಅಂತ ಹಾರೈಸುತ್ತಾಳೆ. ರಾಖಿ ಕಟ್ಟಿಸಿಕೊಂಡ ಸಹೋದರ ನಿನ್ನ ರಕ್ಷಣೆ ಮಾಡುತ್ತೇನೆ ಅಂತ ವಾಗ್ದಾನ ಮಾಡುತ್ತಾನೆ. ಆದರೆ ಕಲಬುರಗಿಯಲ್ಲಿ (Kalaburagi) ಇಂತಹ ಪವಿತ್ರವಾದ ಅಕ್ಕ, ತಮ್ಮನ ಸಂಬಂಧಕ್ಕೆ ಮಹಿಳೆಯರಿಬ್ಬರು ಮಸಿ ಎರಚಿದ್ದಾರೆ. ತನ್ನ ತಮ್ಮನನ್ನೇ …
Read More »ಕರ್ನಾಟಕದಲ್ಲಿ ಮಳೆಯಿಂದ 1 ವಾರದಲ್ಲಿ 34 ಜನ ಸಾವು; ಈ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ
ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಮಳೆಯ ಆರ್ಭಟ (Rainfall) ಮುಂದುವರೆದಿದೆ. ರಾಜ್ಯಾದ್ಯಂತ ಕಳೆದೊಂದು ವಾರದಲ್ಲಿ ಮಳೆಯಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಕರ್ನಾಟಕದ (Karnataka Rain) ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ನೆರೆಯ ರಾಜ್ಯಗಳಲ್ಲೂ ವರುಣನ ಅಬ್ಬರ ಮುಂದುವರೆದಿದ್ದು, ಮುಂದಿನ ಕೆಲವು ದಿನಗಳವರೆಗೆ ಮಹಾರಾಷ್ಟ್ರ, ಕೇರಳ, ಒಡಿಶಾ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ. ಆ. 1ರಿಂದ ರಾಜ್ಯದ ವಿವಿಧೆಡೆ ಮಳೆ ಚುರುಕುಗೊಂಡ ಬಳಿಕ ಶನಿವಾರದವರೆಗೆಮಳೆಸಂಬಂಧಿ …
Read More »ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಸಿ.ಪಿ. ಯೋಗೇಶ್ವರ್ ಸಂಪುಟ ಸೇರ್ಪಡೆಸಾಧ್ಯತೆ: ಬೊಮ್ಮಾಯಿ
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಆಗಸ್ಟ್ ಅಂತ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದು, ಈ ಬಗ್ಗೆ ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಖಾಲಿ ಇರುವ ಒಟ್ಟು 5 ಸಚಿವ …
Read More »15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ: ಶಿವರಾಜ ತಂಗಡಗಿ
ಹುಲಗಿ (ಕೊಪ್ಪಳ): ‘ಆಗಸ್ಟ್ 15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ. ನಾನು ನುಡಿದ ಭವಿಷ್ಯ ನಿಜವಾಗಲಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು. ಹುಲಗಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಹಿಂದೆ ಹೇಳಿದ್ದೆ. ಆ ಕಾಲ ಈಗ ಸನ್ನಿಹಿತವಾಗಿದೆ’ ಎಂದರು. ‘ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಕಾರ್ಯಕ್ರಮದ ಬಳಿಕ ಕಾಂಗ್ರೆಸ್ ಮೂರು …
Read More »
Laxmi News 24×7