ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗಬೇಕಿದ್ದ ನೆಹರು ಮೈದಾನ ಈವರೆಗೆ ಅಭಿವೃದ್ಧಿ ಕಾಣದೇ ಯುವಕರು ಕ್ರೀಡಾಚಟುವಟಿಗಳಿಂದ ದೂರ ಉಳಿಯುವ ಪರಿಸ್ಥಿತಿ ಉಂಟಾಗಿದ್ದು, ಕೂಡಲೇ ನೆಹರು ಮೈದಾನದ ಕೆಲಸ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಹುಬ್ಬಳ್ಳಿಯ ಯುವಕರು ಪಾಲಿಕೆ ಆವರಣದಲ್ಲಿ ಕ್ರಿಕೆಟ್ ಬ್ಯಾಟ್, ಬಾಲ್ ಹಿಡಿದು ವಿನೂತನ ಪ್ರತಿಭಟನೆ ಮಾಡಿದರು. ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಪ್ರಾಕ್ಟೀಸ್ ಮಾಡುವುದಕ್ಕೆ ನೆಹರು ಮೈದಾನ ಕೇಂದ್ರ ಸ್ಥಳವಾಗಿದೆ. ಕಳೆದ ಎರಡು ವರ್ಷಗಳಿಂದ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಮೈದಾನವನ್ನು ಮೇಲ್ದರ್ಜೆಗೆ ಏರಿಸಲು ಅಭಿವೃದ್ಧಿ …
Read More »ಮುಂಜಾನೆ ನೀರಿನೊಂದಿಗೆ ಈ ಒಂದು ವಸ್ತುವನ್ನು ಸೇವಿಸುವುದರಿಂದ ನಿಯಂತ್ರಣದಲ್ಲಿರುತ್ತದೆ ಬ್ಲಡ್ ಪ್ರೆಶರ್
BP : ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಇದು ಗಂಭೀರ ಸಮಸ್ಯೆಯಾಗಿರುವುದು ಮಾತ್ರವಲ್ಲ ಅತಿ ವೇಗವಾಗಿ ಬೆಳೆಯುತ್ತಿದೆ. ಇಂದಿನ ಒತ್ತಡದ ಜೀವನಶೈಲಿಯಲ್ಲಿ, ಅನೇಕರು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮೂತ್ರಪಿಂಡ ವೈಫಲ್ಯದ ಹೊರತಾಗಿ, ಅಧಿಕ ಬಿಪಿ ಸಮಸ್ಯೆಯು ಪಾರ್ಶ್ವವಾಯು ಮತ್ತು ಹೃದಯಾಘಾತದಂತಹ ಗಂಭೀರ ಪರಿಸ್ಥಿತಿಗಳ ಅಪಾಯವನ್ನು ಹೆಚ್ಚಿಸುತ್ತದೆ. ಆರೋಗ್ಯವಂತ ವ್ಯಕ್ತಿಯ ಸಾಮಾನ್ಯ ರಕ್ತದೊತ್ತಡದ ಮಟ್ಟವು 120/80 ಕ್ಕಿಂತ ಕಡಿಮೆ ಇರಬೇಕು. ಆದರೆ, ಬಿಪಿ ಮಟ್ಟವು 120/80 ಮೀರಿದಾಗ, ಈ ಸ್ಥಿತಿಯನ್ನು …
Read More »ನಮಗೆ ಎಲ್ಲ ಜನರ ಜೀವ ಮುಖ್ಯ. ನಾವು ಎಲ್ಲರನ್ನೂ ಸರಿಸಮಾನವಾಗಿ ಕಾಣುತ್ತೇವೆ ಎಂದ ಬೊಮ್ಮಾಯಿ
ಬೆಂಗಳೂರು: ನಮಗೆ ಎಲ್ಲ ಜನರ ಜೀವ ಮುಖ್ಯ. ನಾವು ಎಲ್ಲರನ್ನೂ ಸರಿಸಮಾನವಾಗಿ ಕಾಣುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಿಂದ ಹಿಂತಿರುಗಿದ ನಂತರ ಮಂಗಳೂರಿನಲ್ಲಿ ಮತ್ತೊಂದು ಕೊಲೆಯಾಗಿರುವ ಬಗ್ಗೆ ವಿಷಯ ತಿಳಿದು ಮಾಹಿತಿ ಪಡೆಯಲಾಗಿದೆ. ಕಾನೂನು ಸುವ್ಯವಸ್ಥೆ ಎ.ಡಿ.ಜಿ.ಪಿ ಅವರನ್ನು ಅಲ್ಲಿಯೇ ಇದ್ದು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದರು. ಎಲ್ಲಾ ಮೂರು ಪ್ರಕರಣಗಳಲ್ಲಯೂ ಕಠಿಣ ಕ್ರಮ ವಹಿಸಲಾಗುವುದು. ಕಾನೂನಿನ ವ್ಯಾಪ್ತಿಯಲ್ಲಿ ಅಗತ್ಯವಿರುವ …
Read More »ಘಟಪ್ರಭಾ : ಬೈಕ್ ಕಳುವು ಆರೋಪಿ ಅರೆಸ್ಟ್
ಘಟಪ್ರಭಾ: ಬೈಕ್ ಗಳನ್ನು ಕಳುವು ಮಾಡುತ್ತಿದ್ದ ಆರೋಪಿಯೊಬ್ಬನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಇಷ್ಟಕ್ಕೂ ಈತನ ಬಳಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದು ಬರಿ ಒಂದೆರಡು ಬೈಕ್ ಗಳಲ್ಲ. ಬರೊಬ್ಬರಿ 11 ಬೈಕ್ ಗಳು ! ಪೊಲೀಸರು ಈತನನ್ನು ವಿಚಾರಣೆಗೆ ಗುರಿಪಡಿಸಿದ್ದು ಘಟಪ್ರಭಾ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Read More »ಅಂತರ್ಜಾತಿ ವಿವಾಹವಾದ ಜೋಡಿ: ಯುವತಿ ಪೋಷಕರಿಂದ ಕೊಲೆ ಬೆದರಿಕೆ
ಹಾವೇರಿ: ರಾಣೆಬೆನ್ನೂರು ತಾಲೂಕಿನ ಚಿಕ್ಕಬಿದರಿ ಗ್ರಾಮದ ಯುವತಿ ಮತ್ತು ಹರಪನಹಳ್ಳಿಯ ಯುವಕ ಕಳೆದೆರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಇವರಿಬ್ಬರಿಗೆ ಈಗ ಭಾರಿ ಸಂಕಷ್ಟ ಎದುರಾಗಿದೆ. ಚೈತ್ರಾಗೆ 19 ವರ್ಷವಾಗಿದ್ದರೆ ರಮೇಶನಿಗೆ 20 ವರ್ಷ. ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ನೋಂದಣಿ ಮಾಡಲು ಹೋಗಿದ್ದ ವೇಳೆ ರಮೇಶನ ವಯಸ್ಸನ್ನು ಕೇಳಿ ಅಧಿಕಾರಿಗಳು ವಾಪಸ್ ಕಳುಹಿಸಿದ್ದಾರೆ. ಅಂತರ್ಜಾತಿ ವಿವಾಹ: ಚೈತ್ರಾ ಲಿಂಗಾಯತ ಸಮುದಾಯದವರಾಗಿದ್ದರೆ ರಮೇಶ ಕುರುಬ ಸಮುದಾಯಕ್ಕೆ ಸೇರಿದ್ದಾನೆ. ಇದರಿಂದ ಚೈತ್ರಾ ಮನೆಯಲ್ಲಿ ರಮೇಶ ಮತ್ತು …
Read More »ವಿಕ್ರಾಂತ್ ರೋಣ ಶೋ ವೇಳೆ ಝಳುಪಿಸಿದ ಲಾಂಗು, ಮಚ್ಚು
ಜುಲೈ, 28 : ಚಿಕ್ಕಮಗಳೂರಿನಲ್ಲಿ ಇಂದು ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಪ್ರದರ್ಶನದ ವೇಳೆ ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಅಲ್ಲದೆ ಮಿಲನ್ ಥಿಯೇಟರ್ನಲ್ಲಿ ಲಾಂಗ್-ಮಚ್ಚುಗಳು ಜಳಪಿಸಿದ್ದು, ಭರತ್ ಎಂಬಾತನಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾನೆ. ಇಂದು ನಟ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಆಗಿದ್ದು, ಕೆಲವರು ಚಿಕ್ಕಮಗಳೂರು ನಗರದ ಮಿಲನ್ ಥಿಯೇಟರ್ನಲ್ಲಿ ಗೂಂಡಾಗಳಂತೆ ವರ್ತನೆಯನ್ನು ಮೆರೆದಿದ್ದಾರೆ. ಥಿಯೇಟರ್ನಲ್ಲಿ …
Read More »ಜಡ್ಜ್ಗಳ ವೇತನ 3 ಪಟ್ಟು ಏರಿಕೆ
ಎರಡನೇ ರಾಷ್ಟ್ರೀಯ ನ್ಯಾಯಾಂಗ ವೇತನ ಆಯೋಗದ (ಎಸ್ಎನ್ಜೆಪಿ) ಶಿಫಾರಸುಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ಅನುಮೋದನೆ ನೀಡಿದೆ. ಅದರ ಅನುಷ್ಠಾನದಿಂದ ದೇಶದ ಸುಮಾರು 25,000 ನ್ಯಾಯಮೂರ್ತಿಗಳು ಹಾಗೂ ನ್ಯಾಯಾಧೀಶರ ಮೂಲ ವೇತನ ಮೂರು ಪಟ್ಟು ಹೆಚ್ಚಲಿದೆ. ಎಸ್ಎನ್ಜೆಪಿ ಶಿಫಾರಿತ ವೇತನವನ್ನು 2016ರ ಜನವರಿ 1ರಿಂದಲೇ ಪೂರ್ವಾನ್ವಯಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್.ವಿ.ರಮಣ ಸೂಚಿಸಿದ್ದಾರೆ. 2016 ಜನವರಿ 1ರಂದು ಕೇಂದ್ರ ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಶಿಫಾರಸು ಜಾರಿಯಾಗಿತ್ತು. ಆ …
Read More »ಮಂಗಳೂರಿನ ಸುರತ್ಕಲ್ ನಲ್ಲಿ `ಫಾಜಿಲ್’ ಹತ್ಯೆ ಪ್ರಕರಣ : ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು : ಸುರತ್ಕಲ್ ನಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ವ್ಯಾಪ್ತಿಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುರತ್ಕಲ್, ಪೆಣಂಬೂರು, ಬಜ್ಪೆ, ಮುಲ್ಕಿಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಫಾಜಿಲ್ …
Read More »ಅಸಮರ್ಥ ಗೃಹಸಚಿವ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲ:ಸಿದ್ದರಾಮಯ್ಯ
ಬೆಂಗಳೂರು : ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ …
Read More »ಜೀವನದಲ್ಲಿ ನೀವು ನಿಮ್ಮ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕ: ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಜರುಗುತ್ತಿರುವ ಸೈನಿಕ ಮತ್ತು ಪೊಲೀಸ್ ಕಾನ್ಸ್ಟೇಬಲ್ ಮಹಿಳಾ ಆಕಾಂಕ್ಷಿಗಳಿಗೆ ಉಚಿತ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಸತೀಶ ಜಾರಕಿಹೊಳಿ ಅವರು ಮಾತನಾಡಿದರು. ಜೀವನದಲ್ಲಿ ನೀವು ನಿಮ್ಮ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕವಾಗುತ್ತದೆ. ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದರು. ಶಿಬಿರದಲ್ಲಿ ಭಾಗವಹಿಸಿದ ಆಕಾಂಕ್ಷಿಗಳು ತರಬೇತಿ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚುಕೊಳ್ಳುತ್ತ ಭಾವುಕರಾದರು. ಸತೀಶ ಜಾರಕಿಹೊಳಿ ಅವರಿಗೆ ಈ ತರಬೇತಿ ನಡೆಸುತ್ತಿರುವ ಕುರಿತು ಹೃತ್ಪೂರ್ವಕ ಅಭಿನಂದನೆಗಳನ್ನು …
Read More »
Laxmi News 24×7