ಇತಿ-ಮಿತಿಯಲ್ಲಿ ಇಲ್ಲದಿದ್ದರೆ ಸೋಷಿಯಲ್ ಮೀಡಿಯಾ ಕೂಡ ಅಪಾಯಕಾರಿ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಏಕೆಂದರೆ ಹೆಂಡತಿಯು ತನ್ನ ಇನ್ಸ್ಟಾಗ್ರಾಮ್ ರೀಲ್ಸ್ ಹುಚ್ಚಿಗೆ ಗಂಡನನ್ನು ಬಲಿಕೊಟ್ಟಿದ್ದಾಳೆ. ರಾಜಸ್ಥಾನದ ಜೋಧ್ಪುರದ ಲುನಿ ಎಂಬಲ್ಲಿ ಇಂತಹದೊಂದು ಆಘಾತಕಾರಿ ಘಟನೆ ನಡೆದೆ. ದಿನಗಳ ಹಿಂದೆಯಷ್ಟೇ ಜೋಧಪುರದ ಪ್ರಮುಖ ರಸ್ತೆಯಲ್ಲಿ ಆ್ಯಕ್ಸಿಡೆಂಟ್ ಮೂಲಕ ಡಬಲ್ ಮರ್ಡರ್ ನಡೆದಿತ್ತು. ಈ ಕೊಲೆಯನ್ನು ನೋಡಿದ ಪ್ರತಿಯೊಬ್ಬರೂ ಪ್ರೀ ಪ್ಲ್ಯಾನ್ ಮರ್ಡರ್ ಎಂದೇ ಉದ್ದರಿಸಿದ್ದರು. ಆದರೆ ಯಾಕಾಗಿ ಈ ಕೊಲೆ ನಡೆದಿದೆ …
Read More »ಮಾನಮರ್ಯಾದೆ ಇದ್ದರೆ ತೇಜಸ್ವಿ ಸೂರ್ಯ ರಿಂದ ರಾಜೀನಾಮೆ ಪಡೆಯಲಿ: A.A.P.ಜಗದೀಶ್
ಬೆಂಗಳೂರು : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಮುಂದೆ ದಾಂಧಲೆ ನಡೆಸಿದ ಪ್ರಕರಣದ ಆರೋಪಪಟ್ಟಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೆಸರಿದ್ದು, ತಕ್ಷಣವೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ನಂಬಿಕೆಯಿಂದ ಬೆಂಗಳೂರು ದಕ್ಷಿಣ ಕ್ಷೇತ್ರದ ಜನರು ತೇಜಸ್ವಿ ಸೂರ್ಯರನ್ನು ಸಂಸದರನ್ನಾಗಿ ಮಾಡಿದ್ದಾರೆ. ಆದರೆ ಸೂರ್ಯ …
Read More »ಯಡಿಯೂರಪ್ಪರನ್ನು ಬಳಸಿಕೊಂಡ ನಂತರ ಬಿಜೆಪಿ ಈಗ ಅವರನ್ನು ಹೊರಹಾಕಿದೆ: ಸಂತೋಷ್ ಲಾಡ್
ಬಳ್ಳಾರಿ, ವಿಜಯನಗರ: ಇಲ್ಲಿಯವರೆಗೆ ಬಿ.ಎಸ್ ಯಡಿಯೂರಪ್ಪ ಅವರನ್ನು ಬಳಸಿಕೊಂಡ ಬಿಜೆಪಿ ಈಗ ಅವರನ್ನು ಹೊರ ಹಾಕಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಪರ ಮಾತನಾಡುತ್ತಲೇ ಬಿಜೆಪಿಯನ್ನು ತೆಗಳಿದ್ದಾರೆ. ಯಡಿಯೂರಪ್ಪ ಅವರಿಗೆ ವಯಸ್ಸಾಯ್ತು ಎಂಬುದು ಸರಿಯಲ್ಲ. ಅವರ ಕೆಲಸ ಗಮಮಿಸಬೇಕು. ಬಿಎಸ್ವೈ ಅವರನ್ನು ಸೈಡ್ ಲೈನ್ ಮಾಡುತ್ತಿರೋದನ್ನು ಇಡೀ ಕರ್ನಾಟಕದ ಜನರು ನೋಡುತ್ತಿದ್ದಾರೆ. ರಾಜಕಾರಣದಲ್ಲಿ ವಯಸ್ಸು ಮುಖ್ಯ …
Read More »ಶೀಘ್ರದಲ್ಲೇ ರಶ್ಮಿಕಾ ರಾಜಕೀಯ ಪ್ರವೇಶ? ಕರ್ನಾಟಕದ ಸಂಸದೆ ಆಗ್ತಾರಂತೆ!
ನಟಿ ರಶ್ಮಿಕಾ ಮಂದಣ್ಣ ಅವರ ರಾಜಕೀಯ ಪ್ರವೇಶದ ಬಗ್ಗೆ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಪಕ್ಷ, ಸ್ಥಾನ ಸೇರಿದಂತೆ ರಶ್ಮಿಕಾ ಶೀಘ್ರದಲ್ಲೇ ಸಂಸದೆಯಾಗುತ್ತಾರೆ ಎಂದು ಹೇಳಿದ್ದಾರೆ. ಖ್ಯಾತ ಜ್ಯೋತಿಷಿ ವೇಣು ಸ್ವಾಮಿ ಅವರ ಇತ್ತೀಚಿನ ಮಾತುಗಳು ವೈರಲ್ ಆಗಿವೆ. ಸೆಲೆಬ್ರಿಟಿಗಳ ಪರ್ಸನಲ್ ವಿಚಾರಗಳ ಬಗ್ಗೆ ವೇಣು ಸ್ವಾಮಿ ಅವರ ಇತ್ತೀಚಿನ ವಿಡಿಯೋ ವೈರಲ್ ಆಗುತ್ತಿದೆ. ಇಂಡಸ್ಟ್ರಿಯಲ್ಲಿಯೂ ಅವರಿಗೆ ಒಂದಷ್ಟು ವಿಶ್ವಾಸಾರ್ಹತೆ ಇದೆ. ಸೆಲೆಬ್ರಿಟಿಗಳು ಅವರ ಮಾತನ್ನು ನಂಬುತ್ತಾರೆ. ಇತ್ತೀಚಿನ ಸಂದರ್ಶನದಲ್ಲಿ, ವೇಣು …
Read More »ಸ್ಪಾರ್ಕರ್ ಕ್ಯಾಂಡಲ್ ಕಾರ್ಖಾನೆಯಲ್ಲಿ ಸ್ಫೋಟ
ಹುಬ್ಬಳ್ಳಿ (ಜು.23): ಕಾರ್ಖಾನೆಯೊಂದರಲ್ಲಿ ಭಾರೀ ಸ್ಫೋಟ (Explosion ) ಸಂಭವಿಸಿದ ಪರಿಣಾಮ 8 ಜನ ಗಾಯಗೊಂಡ ಘಟನೆ ಹುಬ್ಬಳ್ಳಿ ಹೊರಲವಯದ ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನಡೆದಿದೆ. ಸ್ಪಾರ್ಕರ್ ಕ್ಯಾಂಡಲ್ ತಯಾರಿಕಾ ಕಾರ್ಖಾನೆಯಲ್ಲಿ (Sparker Candle Factory) ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಭಾರಿ ಸ್ಫೋಟಕ್ಕೆ ಕಾರಣವಾಗಿದೆ. ಗಾಯಾಳುಗಳ (Injured) ಪೈಕಿ ಮುವ್ವರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿ ಹೊರವಲಯದಲ್ಲಿ ಅಗ್ನಿ ಅವಘಡ …
Read More »ಪುಷ್ಪ ಚಿತ್ರದ ತಂತ್ರ ಬಳಸಿ ಗಾಂಜಾ ಮಾರಾಟ: ದ.ಕನ್ನಡದ ಇಬ್ಬರು ಸೇರಿ ಏಳು ಜನರ ಬಂಧನ
ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ ತೆಲುಗಿನ “ಪುಷ್ಪಾ’ ಸಿನಿಮಾದಿಂದ ಪ್ರೇರಣೆಯಿಂದ ಬುಲೆರೊ ಗೂಡ್ಸ್ ವಾಹನದ ಕೆಳಭಾಗದಲ್ಲಿ ಪ್ರತ್ಯೇಕ ಬಾಕ್ಸ್ ಮಾಡಿಕೊಂಡು ಬೀದರ್ನಿಂದ ಗಾಂಜಾ ತಂದು ನಗರದಲ್ಲಿ ಪೆಡ್ಲರ್ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಬೇಗೂರು ಪೊಲೀಸರು ಬೇಧಿಸಿದ್ದು, ಒಂದು ಕೋಟಿ ಮೌಲ್ಯದ 175 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಕುಣಿಗಲ್ ತಾಲೂಕಿನ ಕೆ.ಆರ್.ಅರವಿಂದ್(26), ತಾವರೆಕೆರೆ ನಿವಾಸಿ ಪವನ್ ಕುಮಾರ್ (27), ಮಂಗಳೂರಿನ ಅಮ್ಜದ್ ಇತಿ ಯಾರ್ ಅಲಿಯಾಸ್ ಇಮ್ರಾನ್ ಅಲಿಯಾಸ್ ಇರ್ಷಾದ್ …
Read More »ಇನ್ಮುಂದೆ ರಾತ್ರಿಯೂ ‘ರಾಷ್ಟ್ರಧ್ವಜ’ ಹಾರಿಸಬಹುದು : ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ
ನವದೆಹಲಿ : ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗಾ’ ಅಭಿಯಾನವನ್ನ ಪ್ರಾರಂಭಿಸುವುದರೊಂದಿಗೆ, ಭಾರತದ ಧ್ವಜ ಸಂಹಿತೆ 2002ರಲ್ಲಿ ಬದಲಾವಣೆಗಳನ್ನ ತಂದಿದೆ. ಇನ್ನೀದು ತ್ರಿವರ್ಣ ಧ್ವಜವನ್ನ ಹಗಲು ಮತ್ತು ರಾತ್ರಿ ಸಾರ್ವಜನಿಕರಿಗೆ ಹಾರಿಸಲು ಅನುಮತಿ ನೀಡುತ್ತದೆ. ಪ್ರಗತಿಪರ ಸ್ವತಂತ್ರ ಭಾರತದ 75ನೇ ವರ್ಷದ ಸ್ಮರಣಾರ್ಥ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೆ ‘ಹರ್ ಘರ್ ತಿರಂಗಾ’ ಆಚರಿಸಲಾಗುವುದು. ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರ …
Read More »‘ಕೃಷಿ ಹೊಂಡಗಳನ್ನು ಮಾಡದೇ ಅದರ ಫಲಾನುಭವಿಗಳು ಎಂದು ಹೇಳಿ ಹಣ ಲೂಟಿ
ಬೆಳಗಾವಿ: ‘ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ವೆಂಕಟಾಪುರ ಗ್ರಾಮದಲ್ಲಿ ಮೂರು ಕೃಷಿ ಹೊಂಡ ನಿರ್ಮಿಸದೇ ಬಿಲ್ ಎತ್ತಿದ್ದು ಗೊತ್ತಾಗಿದೆ. ಇದನ್ನು ಪರಿಶೀಲಿಸಿ, ತಪ್ಪಿತಸ್ಥರ ಮೇಲೆ ಕ್ರಮ ವಹಿಸಬೇಕು. ಸರ್ಕಾರಿ ಯೋಜನೆ ದುರ್ಬಳಕೆ ಮಾಡಿಕೊಂಡವರಿಂದ ಹಣ ವಸೂಲಿ ಮಾಡಬೇಕೆಂದು ನಿರ್ದೇಶನ ನೀಡಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ.ದರ್ಶನ್ ತಿಳಿಸಿದರು. ‘ಕೃಷಿ ಹೊಂಡಗಳನ್ನು ಮಾಡದೇ ಅದರ ಫಲಾನುಭವಿಗಳು ಎಂದು ಹೇಳಿ ಹಣ ಲೂಟಿ ಮಾಡಲಾಗಿದೆ. …
Read More »ಶಿಕಾರಿಪುರ ಕ್ಷೇತ್ರ ಬಿಟ್ಟು ಕೊಡುವ ಹೇಳಿಕೆಗೆ ಬಿಎಸ್ವೈ -U TURN ???!!
ನಿನ್ನೆ ನೀಡಿದ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸಲಾಗುತ್ತಿದೆ. ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲ ಆಗಿದೆ. ನಾನು ವಿಧಾನಸಭೆ ಚುನಾವಣೆಗೆ ನಿಲ್ಲಲ್ಲ. ನನ್ನನ್ನು ಶಿಕಾರಿಪುರದ ಜನ ಚುನಾವಣೆಗೆ ನಿಲ್ಲಲು ಒತ್ತಾಯ ಮಾಡಿದ್ರು. ಆದ್ರೆ ನಾನು ನಿಲ್ಲೋದಿಲ್ಲ, ವಿಜಯೇಂದ್ರ ನಿಲ್ತಾರೆ ಎಂದು ಹೇಳಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ನಿನ್ನೆ ನಾನು ಹೇಳಿದ ಹೇಳಿಕೆ ಅನಿರೀಕ್ಷಿತ, ಅಲ್ಲಿನ ಜನ ನೀವೇ ಶಿಕಾರಿಪುರದಿಂದ ಸ್ಪರ್ಧೆ ಮಾಡಬೇಕೆಂದು ಒತ್ತಾಯ ಮಾಡಿದ್ದರು. ಅದಕ್ಕೆ …
Read More »ಕಂಠಪೂರ್ತಿ ಕುಡಿದು ಟೈಟಾಗಿ ಶಾಲೆಗೆ ಬಂದ ಶಿಕ್ಷಕಿ ಮಾಡಿದ್ದಾಳೆ ಇಂಥಾ ಕೆಲಸ..!
ಛತ್ತೀಸ್ಗಢದ ಟಿಕಾಯತ್ಗಂಜ್ನಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಶಿಕ್ಷಕಿಯೊಬ್ಬಳು ಕಂಠಪೂರ್ತಿ ಕುಡಿದು ಶಾಲೆಗೆ ಬಂದಿದ್ದಾಳೆ. ಮಕ್ಕಳಿಗೆ ಪಾಠ ಹೇಳುವಷ್ಟು ತ್ರಾಣವೇ ಅವಳಿಗೆ ಇರಲಿಲ್ಲ. ಕುಡಿದ ಅಮಲಿನಲ್ಲಿ ಪ್ರಜ್ಞೆಯೇ ಇಲ್ಲದಂತೆ ತರಗತಿಯಲ್ಲಿ ಬಿದ್ದುಕೊಂಡಿದ್ದಾಳೆ. ಅದೇ ಸಮಯದಲ್ಲಿ ಶಿಕ್ಷಣಾಧಿಕಾರಿ ಶಾಲೆಯ ಪರಿಶೀಲನೆಗಾಗಿ ಸ್ಥಳಕ್ಕೆ ಬಂದರು. ಕುಡಿದು ತರಗತಿಯಲ್ಲಿ ಮಲಗಿದ್ದ ಶಿಕ್ಷಕಿಯನ್ನು ನೋಡಿ ದಂಗಾಗಿ ಹೋಗಿದ್ದಾರೆ. ಆಕೆಯನ್ನು ಎಬ್ಬಿಸಲು ಪ್ರಯತ್ನಿಸಿದ್ರೂ ಸಾಧ್ಯವಾಗಲೇ ಇಲ್ಲ. ಬೆಳಗ್ಗೆ 11 ಗಂಟೆ ಸುಮಾರಿಗೆ ಶಿಕ್ಷಣಾಧಿಕಾರಿ ಶಾಲೆಗೆ ಆಗಮಿಸಿದ್ದರು. …
Read More »
Laxmi News 24×7