Breaking News

ರಾಜ್ಯ

ಕಾಗವಾಡನಲ್ಲಿ ಹೆಚ್ಚಿನ ಕಳ್ಳತನ; ಪೊಲೀಸ್ ವೈಫಲ್ಯ ರಾಗಿದ್ಧಾರೆ.: ಶ್ರೀಮಂತ ಪಾಟೀಲ

ಕಳೆದ ಕೆಲ ತಿಂಗಳಗಳಿಂದ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ.ಇದನ್ನುತಡೆಯಲುಕಾಗವಾಡ ಪೊಲೀಸರುವಿಫಲರಾಗಿದ್ದಾರೆ.ಇದರ ವಿರುದ್ಧ ಗೃಹ ಸಚಿವರಿಗೆ ನಾನು ದೂರು ಸಲ್ಲಿಸಿದ್ದೇನೆ ಎಂದುಕಾಗವಾಡ ಶಾಸಕ ಶ್ರೀಮಂತ ಪಾಟೀಲರು ಸ್ಪಷ್ಟಪಡಿಸಿದ್ದರು. ಕಾಗವಾಡ ಮತಕ್ಷೇತ್ರ ವ್ಯಾಪ್ತಿಯಲ್ಲಿ ದಿನನಿತ್ಯ ಸರಣಿಗಳತನ, ಮನೆಗಳಲ್ಲಿ ದರೋಡೆ, ನದಿ ತೀರದ ಪಂಪ ಸೆಟಗಳ ಕೇಬಲ ಕಳ್ಳತನ ಬಹಳಷ್ಟು ಪ್ರಮಾಣದಲ್ಲಿಹೆಚ್ಚಾಗಿದ್ದಾವೆ. ಈ ಪ್ರಕರಣಗಳು ತನಿಖೆ ಮಾಡಿ ಕಳ್ಳರನ್ನು ಬಂಧಿಸಲುಕಾಗವಾಡ ಪೊಲೀಸರುವಿಫಲರಾಗಿದ್ಧಾರೆ. ಜುಗುಳ ಗ್ರಾಮದಲ್ಲಿ ಮನೆ ದರೋಡೆ ಮಾಡಿ 16 …

Read More »

ತಮ್ಮ 600 ಕೋಟಿ ರೂ. ಆಸ್ತಿಯನ್ನು ಸರ್ಕಾರದ ಹೆಸರಿಗೆ ಬರೆದ ವೈದ್ಯ; ಯಾರಿವರು?

ಅರವಿಂದ್ ಗೋಯಲ್ ಉತ್ತರ ಪ್ರದೇಶದ ಅತ್ಯಂತ ಯಶಸ್ವಿ ವೈದ್ಯರಲ್ಲಿ ಒಬ್ಬರು. ಅವರು ಕಳೆದ 50 ವರ್ಷಗಳಿಂದ ವೈದ್ಯರಾಗಿ ಕೆಲಸ ಮಾಡುತ್ತಿದ್ದು, ತಮ್ಮ ಕಠಿಣ ಪರಿಶ್ರಮದಿಂದ ನೂರಾರು ಕೋಟಿ ರೂ. ಹಣವನ್ನು ಸಂಪಾದಿಸಿದ್ದಾರೆ.ನವದೆಹಲಿ: ಅರವಿಂದ್ ಗೋಯಲ್ ಎಂಬ ವ್ಯಕ್ತಿ ತನ್ನ 600 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ (Uttar Pradesh Government) ದಾನ ಮಾಡುವ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ಭಾರತದ ಬಡ ಜನರಿಗೆ ಸಹಾಯ ಮಾಡಲು ಅರವಿಂದ್ …

Read More »

ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಇಬ್ಬರು ಬಾಲಕರ ಬಯಕೆ ಈಡೇರಿಸಿದ ಪೊಲೀಸರು!

ಬೆಂಗಳೂರು: ಗುಣಮುಖವಾಗದ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಇಬ್ಬರು ಬಾಲಕರ ಬಹುದಿನದ ಬಯಕೆಯನ್ನು ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಈಡೇರಿಸಿದ್ದಾರೆ. ಕೇರಳದ ಮೊಹಮದ್ ಸಲ್ಮಾನ್ ಮತ್ತು ಬೆಂಗಳೂರಿನ ಬಿ, ಮಿಥಿಲೇಶ್ ಮಾರಣಾಂತಿಕ ರೋಗದಿಂದ ಬಳಲುತ್ತಿದ್ದು ಇಬ್ಬರು ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ಈ ಇಬ್ಬರು ಬಾಲಕರು ಪೊಲೀಸ್ ಅದಿಕಾರಿಯಾಗಬೇಕೆಂದು ಮೇಕ್ ಎ ವಿಶ್ ಇಂಡಿಯಾ ಎಂಬ ಎನ್ ಜಿ ಒ ಕಾರ್ಯಕರ್ತರ ಬಳಿ ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಅದರಂತೆ …

Read More »

ಇ.ಡಿ. ತೆಕ್ಕೆಯಲ್ಲಿ ಅತ್ತೆ: ರಾಜಕೀಯಕ್ಕೆ ಅಳಿಯನ ಎಂಟ್ರಿ? ಸೋನಿಯಾ ಕುಟುಂಬದಿಂದ ಬಂತೊಂದು ಸುದ್ದಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್​ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಇದಾಗಲೇ ವಿಚಾರಣೆಗೆ ಒಳಪಡಿಸಿದೆ. ರಾಹುಲ್​ ಗಾಂಧಿ ಇದಾಗಲೇ ಕೆಲವು ಬಾರಿ ವಿಚಾರಣೆ ಎದುರಿಸುದ್ದರೆ, ಸೋನಿಯಾ ಅವರನ್ನು ನಿನ್ನೆ (ಗುರುವಾರ) ವಿಚಾರಣೆ ಮಾಡಲಾಗಿದೆ. ತಮ್ಮ ಅತ್ತೆಯನ್ನು ಇ.ಡಿ. ವಿಚಾರಣೆಗೆ ಒಳಪಡಿಸಿರುವುದಕ್ಕೆ ಕಿಡಿ ಕಾರಿರುವ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅಗತ್ಯ ಉಂಟಾದರೆ …

Read More »

ಬೆಳಗಾವಿ: ಪ್ರೇಯಸಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ, ಕಾರಣ?

ಬೆಳಗಾವಿ: ಯುವಕನೋರ್ವ ಪ್ರೇಯಸಿಯ ಕೊಂದು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬಸವ ಕಾಲೋನಿಯಲ್ಲಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಮದ್ಲೂರು ಗ್ರಾಮದ ರೇಣುಕಾ ಎಂಬುವಳನ್ನು ಬೂದಿಗೊಪ್ಪ ಗ್ರಾಮದ ರಾಮಚಂದ್ರ ತೆಣಗಿ (29) ಎಂಬಾತ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ರೇಣುಕಾ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇತ್ತ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ರಾಮಚಂದ್ರ ತೆಣಗಿ ರಾಜ್ಯಶಾಸ್ತ್ರದಲ್ಲಿ ಉನ್ನತ ಪದವಿ ವ್ಯಾಸಂಗ ಮಾಡುತ್ತಿದ್ದ. ಕೊಲೆಯಾದ ರೇಣುಕಾ …

Read More »

ದೇಹಲಿ ಭೇಟಿ ಬಳಿಕ ನಿಗಮ, ಮಂಡಳಿ ನೇಮಕ: ಸಿ.ಎಂ

ಮಂಡ್ಯ: ‘ದೆಹಲಿಗೆ ಭೇಟಿ ನೀಡಿದ ನಂತರ ನಿಗಮ, ಮಂಡಳಿ ನೇಮಕಾತಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಮಂತ್ರಿಮಂಡಲಕ್ಕೆ ಸೇರ್ಪಡೆ ವಿಚಾರವನ್ನೂ ಪಕ್ಷದ ವರಿಷ್ಠರ ಜೊತೆ ಚರ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದರು.   ಕೆ.ಆರ್‌.ಪೇಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಶೀಘ್ರದಲ್ಲೇ ದೆಹಲಿಗೆ ಭೇಟಿ ನೀಡಲಿದ್ದು ನೇಮಕಾತಿ ಕುರಿತಂತೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ನಿಗಮ, ಮಂಡಳಿಗೆ ನೇಮಕಾತಿ ಕುರಿತಂತೆ ಇಲ್ಲಿಯವರೆಗೂ ಯಾವುದೇ ಚರ್ಚೆ ನಡೆಸಿಲ್ಲ’ ಎಂದರು. ಕೆ.ಎಸ್‌.ಈಶ್ವರಪ್ಪ ಅವರು …

Read More »

ಆರು ದಿನಗಳ ಪರಿಯಂತ ಮಳೆಯನ್ನ ಲೆಕ್ಕಿಸದೆ ಸೈಕಲ್ ಜಾತಾ

ಆರು ದಿನಗಳ ಪರಿಯಂತ ಮಳೆಯನ್ನ ಲೆಕ್ಕಿಸದೆ ಸೈಕಲ್ ಜಾತಾದಲ್ಲಿ ಪಾಲಗೋಂಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸೈಕಲ್ ಸವಾರರಿಗೆ ಪಕ್ಷದ ಮುಖಂಡ ಮಹೇಂದ್ರ ತಮ್ಮಣ್ಣವರ ಇವರಿಂದ ಸತ್ಕಾರ ರಾಯಬಾಗ ತಾಲೂಕಿನಲ್ಲಿ ಇದೆ 11–7-2022 ರಿಂದ 16-7-2022 ರ ವರೆಗೆ ಕುಡಚಿ ಮತ ಕ್ಷೇತ್ರದ ಮುಖಂಡ ಮಹೇಂದ್ರ ತಮ್ಮಣ್ಣವರ ಕ್ಷೇತ್ರದ 32 ಹಳ್ಳಿಗಳಲ್ಲಿ ಸೈಕಲ್‌ ಜಾತಾ ಮಾಡುವ ಮೂಲಕ ಆಡಳಿತ ಪಕ್ಷದವಾದ ಬಿಜೆಪಿ ಸರಕಾರದ ಕಾರ್ಯ ವೈಪಲ್ಯ ಹಾಗೂ ಬೆಲೆ ಏರಿಕೆ ಖಂಡಿಸಿ …

Read More »

ಶಾಲೆಯಲ್ಲಿ ಬಿಸಿಯೂಟ ತಿಂದು 50 ಮಕ್ಕಳಿಗೆ ವಾಂತಿ, ಭೇದಿ, ಮಕ್ಕಳು ಅಸ್ವಸ್ಥ

ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಅನ್ನ ಹಾಗೂ ತರಕಾರಿ ಸಾಂಬಾರ್​ ಮಾಡಿದ್ರು. ಎಲ್ಲಾ ಮಕ್ಕಳು ಅದೇ ಊಟ ಮಾಡಿದ್ದಾರೆ. ಊಟ ತಿಂದ ಬಳಿಕ 50 ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿ ಅಸ್ವಸ್ಥಗೊಂಡಿದ್ದಾರೆ. ಚಿತ್ರದುರ್ಗ (ಜು 21):  ಬಿಸಿಯೂಟ ಸೇವಿಸಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳುಅಸ್ವಸ್ಥಗೊಂಡಿದ್ದಾರೆ. ಚಿತ್ರದುರ್ಗದ ಇಸಾಮುದ್ರ ಗೊಲ್ಲರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ‌ ನಡೆದಿದೆ. ವಾಂತಿ, ಭೇದಿಯಿಂದ ಅಸ್ವಸ್ಥಗೊಂಡವರನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಭರಮಸಾಗರ ಪ್ರಾಥಮಿಕ …

Read More »

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದ B.S.Y.

ಬೆಂಗಳೂರು: ತಮ್ಮನ್ನು ಪಕ್ಷವು ಮೂಲೆಗುಂಪು ಮಾಡುತ್ತಿದೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದ ರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ ಯಡಿಯೂರಪ್ಪ, “ಕಾಂಗ್ರೆಸ್ ನಾಯಕರು ಆತುರಾತುರವಾಗಿ ಮತ್ತು ಮುಖ್ಯಮಂತ್ರಿಯಾಗಲು ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ. ನಾವು ಹಾಗೆ ಆಗಲು ಬಿಡುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ” …

Read More »

ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಶ್ಯಾಮಚರಣ ಮುರ್ಮು ಆಯ್ಕೆ

ಹೊಸದಿಲ್ಲಿ: ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಶ್ಯಾಮಚರಣ ಮುರ್ಮು ಆಯ್ಕೆಯಾಗಿದ್ದು ಅಧಿಕೃತ ಘೋಷಣೆ ಬಾಕಿಯಿದೆ. ಈ ಮೂಲಕ ಅವರು ಪ್ರತಿಭಾ ಪಾಟೀಲ್ ಅವರ ನಂತರ ದೇಶದ ಎರಡನೇ ಹಾಗೂ ಬುಡಕಟ್ಟು ಸಮುದಾಯದ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೂತನ ರಾಷ್ಟ್ರಪತಿಯಾಗಿ ಅವರು ಜು.25ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಗುರುವಾರ ಸಂಸತ್ ಭವನದಲ್ಲಿ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ದ್ರೌಪದಿ ಮುರ್ಮು ಅವರು 3.78 ಲಕ್ಷ …

Read More »