ಪ್ರಿಯತಮೆಗೆ ಬೇರೆ ಮದುವೆ ಮಾಡಿದ್ದ ಪೋಷಕರು : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು ಹಳಿಯಾಳದ ಪ್ರೇಮಿಗಳಿಬ್ಬರು ದರುಣವವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಜರುಗಿದೆ ಕಳೆದ ಶುಕ್ರವಾರ ಹಳಿಯಾಳ ಪಟ್ಟಣದ ಜ್ಯೋತಿ ಸುರೇಶ್ ಅಂತ್ರೊಳಕರ್ ಹಾಗೂ ರಿಕೇಶ್ ಸುರೇಶ್ ಮಿರಶಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಅದರೆ ಚಿಕೆತ್ಸೆ ಪಲಕಾರಿ ಆಗದೆ ಇಂದು ಮುಂಜಾನೆ ಕಿಮ್ಸ್ ನಲ್ಲಿ ಸಾವನ್ನಪ್ಪಿದ್ದಾರೆ ಜ್ಯೋತಿ ಹಾಗೂ ರಿಕೇಶ …
Read More »ಪುರುಷರ ಲೈಂಗಿಕ ಸಮಸ್ಯೆಗೆ ರಾಮಬಾಣ ಈ ಏಲಕ್ಕಿ
ಏಲಕ್ಕಿ ಅತ್ಯಂತ ಆರೋಗ್ಯಕರ ಮಸಾಲೆ ಪದಾರ್ಥಗಳಲ್ಲೊಂದು. ಸಿಹಿ ತಿನಿಸುಗಳ ರುಚಿ ಹೆಚ್ಚಿಸುವ ಏಲಕ್ಕಿಯನ್ನು ಪಲಾವ್ ಸೇರಿದಂತೆ ವಿವಿಧ ಬಗೆಯ ಆಹಾರದಲ್ಲಿ ಬಳಸಲಾಗುತ್ತದೆ. ಚಹಾದ ಸುವಾಸನೆ ಮತ್ತು ರುಚಿಯನ್ನು ಹೆಚ್ಚಿಸಲು ಏಲಕ್ಕಿ ಹಾಕುವುದು ಸಾಮಾನ್ಯ. ಪುರುಷರು ವಿಶೇಷವಾಗಿ ಏಲಕ್ಕಿಯನ್ನು ಸೇವನೆ ಮಾಡಬೇಕು. ಇದರಿಂದ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ವೈವಾಹಿಕ ಜೀವನದಲ್ಲಿ ನೀವು ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಏಲಕ್ಕಿ ಸೇವನೆಯಿಂದ ಅದನ್ನು ನಿವಾರಣೆ ಮಾಡಿಕೊಳ್ಳಬಹುದು. ಕಡಿಮೆ ತ್ರಾಣ ಹೊಂದಿರುವ ಪುರುಷರು ಸಹ ಇದನ್ನು …
Read More »ಸಬ್ ರಿಜಿಸ್ಟರ್ ಕಚೇರಿಗಳ ಕರ್ಮಕಾಂಡ ಲೋಕಾಯುಕ್ತ ದಾಳಿಯಲ್ಲಿ ಬಯಲು
ಬೆಂಗಳೂರು, ಜು. 19: ಕಂದಾಯ ಸಚಿವ ಅರ್. ಅಶೋಕ್ ಅವರ ವ್ಯಾಪ್ತಿಗೆ ಒಳಪಡುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ದುರಾಡಳಿತ ಪರಕಾಷ್ಠೆಗೆ ತಲುಪಿದೆ. ಉಪ ನೋಂದಣಾಧಿಕರಿಗಳ ಕಚೇರಿಗಳ ದುರಾಡಳಿತ, ಕರ್ತವ್ಯಲೋಪ, ನಿರ್ಲಕ್ಷ್ಯತೆ, ಜನ ಪರವಿಲ್ಲದ ಆಡಳಿತದ ಬಗ್ಗೆ ಸ್ವಯಂ ಪ್ರೇರಿತ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಆದೇಶಿಸಿದ್ದಾರೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಒಳಗೊಂಡಂತೆ ಇಲಾಖೆಗಳ ಮುಖ್ಯಸ್ಥರು ಹಾಗೂ ಉಪ ನೋಂದಣಾಧಿಕಾರಿಗಳನ್ನು ಆರೋಪಿಯನ್ನಾಗಿ ಮಾಡಲಾಗಿದೆ. …
Read More »ನಾಡಹಬ್ಬ ಮೈಸೂರು ದಸರಾ’ಗೆ ದಿನಾಂಕ ಫಿಕ್ಸ್:
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ( Mysore Dasara 2022 ) ಆಚರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ. ಈ ಬಗ್ಗೆ ದಸರಾ ಮಹೋತ್ಸವ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಚಾರಕ್ಕೆ …
Read More »ರಾಜ್ಯದ ನಿಯೋಗಕ್ಕೆ ಸ್ಪಂದಿಸಿದ ಕೇಂದ್ರ ಸಚಿವ ಪಿಯುಷ್ ಗೋಯಲ್
ರಬಕವಿ-ಬನಹಟ್ಟಿ: ಕೇಂದ್ರ ಸರ್ಕಾರದ ನಿಯಮದಂತೆ ಪವರ್ ಲೂಮ್ ಮಗ್ಗಗಳ ಮೇಲೆ ಕೇವಲ ಬಿಳಿ ಬಟ್ಟೆಯನ್ನು ಮಾತ್ರ ಉತ್ಪಾದನೆ ಮಾಡಬೇಕು. ಕರಿ ಮತ್ತು ರೇಷ್ಮೆ ಬಟ್ಟೆಯನ್ನು ಕೈಮಗ್ಗದ ಮೇಲೆ ಉತ್ಪಾದನೆ ಮಾಡಬೇಕು. ಈ ನಿಮಿತ್ತವಾಗಿ ಕೇಂದ್ರದ ತಂಡವೊಂದು ರಾಜ್ಯಕ್ಕೆ ಭೇಟಿ ನೀಡಿ ಪವರ್ ಲೂಮ್ ಮಗ್ಗಗಳ ಮೇಲೆ ಕರಿ ಬಟ್ಟೆಯನ್ನು ಉತ್ಪಾದನೆ ಮಾಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸಜ್ಜಾಗಿತ್ತು. ಆದ್ದರಿಂದ ಕೇಂದ್ರ ಸಚಿವೆ ಪ್ರಹ್ಲಾದ್ ಜೋಶಿ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, …
Read More »ರಾಜಕುಮಾರ್ ಟಾಕಳೆ ಎಂಬುವವರು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ನವ್ಯಾಶ್ರೀ ಆರ್.ರಾವ್ ಮತ್ತು ಆಕೆಯ ಸ್ನೇಹಿತನ ವಿರುದ್ಧ ಸುಲಿಗೆ, ಸುಳ್ಳು ಅತ್ಯಾಚಾರ ಆರೋಪ ಹಾಗೂ ಜೀವ ಬೆದರಿಕೆ
ಬೆಳಗಾವಿ: ತೋಟಗಾರಿಕೆ ಇಲಾಖೆಯ ಅಧಿಕಾರಿ ರಾಜಕುಮಾರ ಟಾಕಳೆ ಮತ್ತು ಸಾಮಾಜಿಕ ಕಾರ್ಯಕರ್ತೆ ನವ್ಯಾಶ್ರೀ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದಾರೆ. ನವ್ಯಾಶ್ರೀ ಬೆದರಿಕೆ ಹಾಕುತ್ತಿದ್ದಾರೆ ಎಂದು ಅಧಿಕಾರಿ ರಾಜಕುಮಾರ ಟಾಕಳೆ ದೂರು ನೀಡಿದ್ರೆ, ಇತ್ತ ರಾಜಕುಮಾರ ಅವರೇ ನನ್ನ ಗಂಡ ಎಂದು ನವ್ಯಾಶ್ರೀ ಹೇಳುತ್ತಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನವ್ಯಾಶ್ರೀ, ರಾಜಕುಮಾರ ಟಾಕಳೆ ನನ್ನ ಗಂಡ, ಅವನಿಂದ ನನಗೆ ಏನು ಮೋಸ ಆಗಿದೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಹೇಳುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತೆ …
Read More »ಕಾಮುಕ ಪತಿಯಿಂದ ಪತ್ನಿಗೆ ವಿಕೃತವಾಗಿ ಹಿಂಸೆ..! ಚಿತ್ರಹಿಂಸೆ ನೀಡುತ್ತಿದ್ದ ಸ್ಯಾಡಿಸ್ಟ್ ಪತಿ ಅರೆಸ್ಟ್..!
ಬೆಂಗಳೂರು : ಕಾಮುಕ ಪತಿಯೊಬ್ಬ ಪತ್ನಿಗೆ ವಿಕೃತವಾಗಿ ಹಿಂಸೆ ನೀಡುತ್ತಿದ್ದನು. ಚಿತ್ರಹಿಂಸೆ ನೀಡುತ್ತಿದ್ದ ಸ್ಯಾಡಿಸ್ಟ್ ಪತಿಯನ್ನ ಅರೆಸ್ಟ್ ಮಾಡಲಾಗಿದೆ. ಪತಿ ಪ್ರದೀಪ್ ಪತ್ನಿಗೆ ಪೋರ್ನ್ ವಿಡಿಯೋ ತೋರಿಸಿ ದೈಹಿಕ ಹಿಂಸೆ ಹಾಗೂ ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ ನೀಡುತ್ತಿದ್ದನು. ಅಶ್ಲೀಲ ಚಿತ್ರ ತೋರಿಸಿ ಪತ್ನಿಗೆ ಮದ್ಯ ಕುಡಿಸುತ್ತಿದ್ದ. ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆ ಯಾದ ಐದು ತಿಂಗಳಿಗೆ ಪತಿಯ ಅಸಲಿ ಚಹರೆ ಬೆಳಕಿಗೆ ಬಂದಿದೆ. ಐದು ಬಾರಿ ಅಬಾರ್ಷನ್ ಮಾಡಿಸಿದ್ದ ಆರೋಪವಿದೆ. …
Read More »ಖಾಸಗಿ ಆಸ್ಪತ್ರೆಗಳಿಂದ ರೋಗದ ಭೀತಿಯಲ್ಲಿ ಗ್ರಾಮೀಣ ಜನರು….
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮೀಣ ಪ್ರದೇಶದ ಜನರು ಖಾಸಗಿ ಆಸ್ಪತ್ರೆ ಎಡವಟ್ಟು ಹಾಗೂ ಹವಮಾನ ವೈಪರಿತೆಯಿಂದ ರೋಗರುಜನೆಗಳು ಜನರಿಗೆ ತಗಲುತ್ತವೆ ಎಂಬ ಭಯದ ವಾತಾವರಣದಲ್ಲಿದ್ದಾರೆ. ಇದೆಲ್ಲಾ ಕಂಡು ಬಂದಿದ್ದು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಜನಸಂಖ್ಯೆವುಳ್ಳ ಗ್ರಾಮವಾದ ಕೊಕಟನೂರ ದಲ್ಲೀ ಖಾಸಗಿ ಆಸ್ಪತ್ರೆಯದವರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ತಮ್ಮ ಆಸ್ಪತ್ರೆಗಳಲ್ಲಿ ರೋಗಿಯನ್ನ ಗುಣಪಡಿಸಲು ಉಪಯೋಗಿಸಿದ ಔಷಧೀಯ ಮೆಡಿಸನಗಳಾದ, ಸಿರಂಜ್,ಸಲೈನ್,ಬ್ಯಾಂಡೇಜ್, ವೇಸ್ಟ್ ಆದ ಔಷಧಿ ಬಾಟಲಿಗಳನ್ನು ಹಾಗೂ …
Read More »ಬೆಂಗಳೂರು: ಹೆಂಡ್ತಿ ಕೊಲ್ಲಲು ಬಂದು ನಶೆಯಲ್ಲಿ ಅತ್ತೆಗೆ ಹೊಡೆದು ಕೊಂದ!
ಬೆಂಗಳೂರು: ಗಂಡ-ಹೆಂಡತಿ ಜಗಳದಲ್ಲಿ ಅತ್ತೆ ಬಲಿಯಾಗಿದ್ದಾರೆ. ಕುಡಿದ ಅಮಲಿನಲ್ಲಿ ಅಳಿಯನೋರ್ವ ಹೆಣ್ಣು ಕೊಟ್ಟ ಅತ್ತೆಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಆರೋಪಿ ನಾಗರಾಜ್ನನ್ನು ಹೆಚ್ಎಎಲ್ ಪೊಲೀಸರು ಬಂಧಿಸಿದ್ದಾರೆ. ಮಾರತ್ ಹಳ್ಳಿಯ ಸಂಜಯನಗರ ನಿವಾಸಿ ಸೌಭಾಗ್ಯ ಕೊಲೆಯಾದವರು. ಕಳೆದ 6 ವರ್ಷದ ಹಿಂದೆ ನಾಗರಾಜ(35) ಮತ್ತು ಭವ್ಯಶ್ರೀ ಮದುವೆಯಾಗಿತ್ತು. ಇವರ ದಾಂಪತ್ಯಕ್ಕೆ ಸಾಕ್ಷಿಯಾಗಿ 5 ವರ್ಷದ ಮಗುವಿದೆ. ವೃತ್ತಿಯಲ್ಲಿ ಡ್ರೈವಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ ಕುಡಿತದ ಚಟಕ್ಕೆ ಬಿದ್ದಿದ್ದ. ಹಾಗಾಗಿ ಆಗಾಗ ಮನೆಯಲ್ಲಿ …
Read More »ಡಾಲರ್ ಎದುರು ಕುಸಿಯುತ್ತಿರುವ ರೂಪಾಯಿ ಮೌಲ್ಯ: ಇದೇ ಮೊದಲ ಬಾರಿಗೆ 80 ರೂ. ಗಡಿ ದಾಟಿದ ದೇಶಿಯ ಕರೆನ್ಸಿ
ನವದೆಹಲಿ: ಡಾಲರ್ ಎದುರು ದುರ್ಬಲಗೊಳ್ಳುತ್ತಿರುವ ರೂಪಾಯಿ ಮೌಲ್ಯ ಇದೇ ಮೊದಲ ಬಾರಿಗೆ 80 ರೂ. ಮುಟ್ಟಿದೆ. ಸೋಮವಾರ ವಿದೇಶಿ ವಿನಿಮಯ ಮಾರುಕಟ್ಟೆಯು 79.76 ರೂಪಾಯಿ ಮೂಲಕ ವಹಿವಾಟು ಆರಂಭಿಸಿ, ಮಧ್ಯಂತರದಲ್ಲಿ 80 ರೂ. ಗಡಿ ದಾಟಿತು. ಕಡೆಗೆ ಕೊಂಚ ಚೇತರಿಸಿಕೊಂಡು 16 ಪೈಸೆ ಇಳಿಕೆ ಆಗಿ ದಿನ ಅಂತ್ಯಕ್ಕೆ 79.98 ರೂ.ಗೆ ವಿನಿಮಯ ದರ ಸ್ಥಿರಗೊಂಡಿತು. ಇದೀಗ ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಶೇ.0.03 ಕುಸಿತದೊಂದಿಗೆ ಮತ್ತೆ 80.02 ರೂ. ಗಡಿ ದಾಟಿದೆ. …
Read More »
Laxmi News 24×7