Breaking News

ರಾಜ್ಯ

200 ರೂದಲ್ಲಿ ಹಿಡಕಲ್ ಡ್ಯಾಂ,ಗೋಕಾಕ ಪಾಲ್ ಗೊಡಚಿನಮಲ್ಕಿ ದರ್ಶನ

ಬೆಳಗಾವಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ಹಿಡಕಲ್ ಡ್ಯಾಂ,ಮತ್ತು ನ ಗೊಡಚಿನಮಲ್ಕಿ ಜಲಪಾತಗಳ ದರ್ಶನ ಮಾಡಲು ಬೆಳಗಾವಿ ಸಾರಿಗೆ ಸಂಸ್ಥೆ ಅತ್ಯಂತ ಕಡಿಮೆ ದರದಲ್ಲಿ ಟೂರ್ ಪ್ಯಾಕೇಜ್ ಘೋಷಣೆ ಮಾಡಿದ್ದು, ವಿಶೇಷವಾದ ಬಸ್ ಸೌಲಭ್ಯ ಕಲ್ಪಿಸಿದೆ.   ಕೇವಲ 200 ರೂ ದರದಲ್ಲಿ ಹಿಡಕಲ್ ಡ್ಯಾಂ, ಗೋಕಾಕ್ ಫಾಲ್ಸ್ ದರ್ಶನ ಮಾಡಿಸಲು, ಬೆಳಗಾವಿ ಬಸ್ ನಿಲ್ದಾಣದಿಂದ ಬೆಳಗ್ಗೆ 9:00 ಗಂಟೆಗೆ ಬಸ್ …

Read More »

ಧಾರಾಕಾರ ಮಳೆ: ವಿವಿಧೆಡೆ ಸಂಚಾರ ವ್ಯತ್ಯಯ

ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಭೀಮಗಡ ಅರಣ್ಯ ಪ್ರದೇಶದಲ್ಲಿ ಸುರಿದ ಮಳೆಯಿಂದಾಗಿ ಮಂತುರ್ಗಾ ಸೇತುವೆ ಮೇಲೆ ನೀರು ಹರಿದಿದೆ. ಇದರಿಂದ ಕರ್ನಾಟಕ-ಗೋವಾ ರಾಜ್ಯ ಹೆದ್ದಾರಿ ಸಂಚಾರ ಗುರುವಾರ ಸಂಜೆ 5ರವರೆಗೂ ಬಂದ್‌ ಆಗಿತ್ತು. ಅರಣ್ಯದಲ್ಲಿ ಬುಧವಾರ ರಾತ್ರಿಯಿಡೀ ಮಳೆ ಸುರಿಯಿದೆ. ಸಿಂಧನೂರು- ಹೆಮ್ಮಡಗಾ ಅಂತರರಾಜ್ಯ ಹೆದ್ದಾರಿ ಭಾಗಶಃ ಮುಳುಗಿ ಸಂಚಾರ ಬಂದ್ ಆಗಿತ್ತು. ಸಂಜೆ ವೇಳೆಗೆ ಇಳಿಮುಖವಾದ ನಂತರ ವಾಹನ ಸಂಚಾರ ಮತ್ತೆ ಆರಂಭವಾಯಿತು. ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮುಂಜಾಗ್ರತೆಯಾಗಿತಾಲ್ಲೂಕಿನ …

Read More »

ಶಾಲಾ ವಿದ್ಯಾರ್ಥಿಗಳಿಗೆಮೊಟ್ಟೆ ವಿತರಣೆಗೆ ಬ್ರೇಕ್!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಮೊಟ್ಟೆ ನೀಡದಿರಲು ಎನ್ ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ ಎನ್ನಲಾಗಿದೆ. ಶಿಕ್ಷಣ ಇಲಾಖೆಯ ಆರ್ಥಿಕ ಸಂಕಷ್ಟದಿಂದ ಶಾಲಾ ವಿದ್ಯಾರ್ಥಿಗಳಿಗೆ ಈ ಬಾರಿ ಶೂ- ಸಾಕ್ಸ್, ಬೈಸಿಕಲ್ ನೀಡಲಾಗುತ್ತಿಲ್ಲ. ಈ ನಡುವೆ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳಿಗೆ ಮೊಟ್ಟೆ ನೀಡದಿರಲು ಎನ್‌ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ. ಮೊಟ್ಟೆ ಹಾಗೂ …

Read More »

, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ…

ಗಣಿ & ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ… ಭಾ.ಜ.ಪ ಮುಖಂಡರು, ವಿಜಯಪುರ ನಗರ ಶಾಸಕರಾದ ಸನ್ಮಾನ್ಯ ಶ್ರೀ ಬಸನಗೌಡ ಪಾಟೀಲ ಯತ್ನಾಳರವರು, ಇಂದು ಮಾನ್ಯ ಗಣಿ & ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಸನ್ಮಾನ್ಯ ಶ್ರೀ ಹಾಲಪ್ಪ ಆಚಾರ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ …

Read More »

ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಾ ಸಭೆ

ಅಣ್ಣಿಗೇರಿ ತಾಲೂಕಿನ ಅಂಜುಮನ್ ಶಾದಿ ಮಹಲ್ ನಲ್ಲಿ ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಾ ಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ. ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಗಳ ನೇತ್ರತ್ವದಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮಾಜದ 2ಎ ಮತ್ತು ಸರಕಾರದಲ್ಲಿ ಓ.ಬಿ.ಸಿ ಮೀಸಲಾತಿಯ ಹೋರಾಟಕ್ಕೆ ಜಯವಾಗಲಿ ಎನ್ನುವ ಘೋಷಣೆಯೊಂದಿಗೆ ಈ ಸಭೆಯನ್ನು ಆಯೋಜಿಸಲಾಗಿದ್ದು, ಸಮಾಜದ ಬೆಳವಣಿಗೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಪಂಚಮಸಾಲಿ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಯುವ …

Read More »

ಎತ್ತಿನ ಕತ್ತಿನ ಭಾರಕ್ಕೆ ನೊಗವಾದ ‘ರೋಲಿಂಗ್ ಸಪೋರ್ಟ್

ಸಾಂಗ್ಲಿ: ಹಳ್ಳಿ ಕಡೆಗಳಲ್ಲಿಎತ್ತು ಯಾವಾಗಲೂ ಬಿಡುವಿಲ್ಲದ ಪ್ರಾಣಿ. ಕೃಷಿಯ ಜೊತೆಗೆ ಬಂಡಿಗಳನ್ನು ಎಳೆಯಲು ಎತ್ತನ್ನು ನಿರಂತರವಾಗಿ ಬಳಸಲಾಗುತ್ತದೆ. ಹೆಚ್ಚಿನ ಸಂದರ್ಭದಲ್ಲಿಎತ್ತಿನ ಗಾಡಿಗೆ ಅದರ ಸಾಮರ್ಥ್ಯ ಮೀರಿ ಹೊರೆ ಹಾಕಲಾಗುತ್ತದೆ. ಇದರ ನೇರ ಪರಿಣಾಮ ಎತ್ತಿನ ಕುತ್ತಿಗೆಯ ಮೇಲಾಗುತ್ತದೆ. ಇದರ ವಿರುದ್ಧ ಪ್ರಾಣಿ ಪ್ರಿಯರು ಆಗಾಗ್ಗೆ ಧ್ವನಿ ಎತ್ತಿದ್ದಾರೆ. ಆದರೆ, ಎತ್ತಿನ ಕತ್ತಿನ ಹೊರೆ ಮಾತ್ರ ಕಡಿಮೆಯಾಗಿಲ್ಲ. ಆದರೆ ಇದೀಗ ಎತ್ತಿನ ಭಾರ ಕಡಿಮೆ ಮಾಡುವ ಹೊಸ ಸಂಶೋಧನೆಯೊಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. …

Read More »

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ

ಮುಂಬಯಿ : ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅನುಕ್ರಮವಾಗಿ ಲೀಟರ್‌ಗೆ 5 ಮತ್ತು ಲೀಟರ್‌ಗೆ 3 ರೂಪಾಯಿ ಇಳಿಕೆ ಮಾಡುವುದಾಗಿ ಸಿಎಂ ಏಕನಾಥ್ ಶಿಂಧೆ ಗುರುವಾರ ಘೋಷಿಸಿದ್ದಾರೆ. ಹೊಸ ಸರ್ಕಾರದ ಎರಡನೇ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ 6,000 ಕೋಟಿ ರೂಪಾಯಿ ಹೊರೆ ಬೀಳಲಿದೆ ಎಂದು ಮಂತ್ರಾಲಯದಲ್ಲಿ ನಡೆದ ಸಂಪುಟ ಸಭೆಯ ನಂತರ ಶಿಂಧೆ ಸುದ್ದಿಗಾರರಿಗೆ ತಿಳಿಸಿದರು.   ಬೆಲೆ ಇಳಿಕೆಯ ನಂತರ, ಮುಂಬೈನಲ್ಲಿ …

Read More »

ಶಿಂಧೆ ಸರ್ಕಾರದಲ್ಲಿ ‘ಠಾಕ್ರೆ ಕುಟುಂಬದ’ ಕುಡಿಗೆ ಸಚಿವ ಸ್ಥಾನ..!

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ, ಆದರೆ ಸಚಿವ ಸಂಪುಟ ವಿಭಜನೆ ಇನ್ನೂ ಆಗಿಲ್ಲ. ಬಿಜೆಪಿ ಮತ್ತು ಶಿಂಧೆ ಬಣದ ಎಷ್ಟು ಶಾಸಕರು ಸಚಿವರಾಗುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಮಧ್ಯೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರ ಪುತ್ರ ಅಮಿತ್ ಠಾಕ್ರೆಗೆ ಶಿಂಧೆ ಸರ್ಕಾರಕ್ಕೆ ಸೇರಿಸಿಕೊಳ್ಳಬಹುದು ಎಂಬ ಮಾಹಿತಿ ಹೊರಬಿದ್ದಿದೆ.   ಎಂಎನ್‌ಎಸ್ ಯುವ ನಾಯಕಅಮಿತ್ ಠಾಕ್ರೆಕೊಂಕಣ ಪ್ರವಾಸದಲ್ಲಿದ್ದಾರೆ. ಪ್ರವಾಸಕ್ಕೂ ಮುನ್ನವೇ ಅವರ ಸಂಪುಟ ಸೇರುವ …

Read More »

ರಾಜಕೀಯ ನಾಯಕರ ತಲೆಬಿಸಿ ಮಾಡಿದ ಹೊಸ ಕೈಪಿಡಿ: ಇನ್ಮುಂದೆ ಬಾಯಿ ಬಿಡೋ ಹಾಗೇ ಇಲ್ಲ!

ನವದೆಹಲಿ: ಜುಲೈ 18 ರಂದು ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಈ ನಡುವೆಯೇ ರಾಜಕೀಯ ನಾಯಕರಿಗೆ ತಲೆಬಿಸಿ ಉಂಟಾಗಿದೆ. ಇದಕ್ಕೆ ಕಾರಣ, ಸಂಸತ್ತಿನಲ್ಲಿ ಬಳಸಲೇಬಾರದಾದ ಕೆಲವು ಶಬ್ದಗಳನ್ನು ಪಟ್ಟಿ ಮಾಡಿ ಕೈಬಿಡಿ ಬಿಡುಗಡೆ ಮಾಡಲಾಗಿದೆ. ಇನ್ನುಮುಂದೆ ಈ ಶಬ್ದಗಳನ್ನು ನಾಯಕರು ಸಂಸತ್ತಿನಲ್ಲಿ ಬಳಸುವಂತಿಲ್ಲ. ಇವುಗಳನ್ನು ಅಸಂಸದೀಯ ಪದಗಳು ಎಂದು ಕರೆಯಲಾಗುತ್ತದೆ. ನೂರಕ್ಕೂ ಅಧಿಕ ಶಬ್ದಗಳನ್ನು ಪಟ್ಟಿ ಮಾಡಲಾಗಿದ್ದು, ಅವುಗಳ ಪೈಕಿ ಹಲವು ದಿನನಿತ್ಯ ಬಳಸುವ ಪದಗಳಾಗಿವೆ. ಆದ್ದರಿಂದ ರಾಜಕಾರಣಿಗಳು ಈ ಮಾತುಗಳನ್ನಾಡಿದರೆ …

Read More »

ADGP ಅಮೃತ್ ಪೌಲ್ ಮಂಪರು ಪರೀಕ್ಷೆಗೆ ಆಗ್ರಹ; ಡೈರಿಯ ಬಗ್ಗೆಯೂ ತನಿಖೆಯಾಗಲಿ ಎಂದ ಸಿದ್ದರಾಮಯ್ಯ

ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೀಡಾಗಿರುವ ಹಿರಿಯ ಪೊಲೀಸ್ ಅಧಿಕಾರಿಗಳ ಮಂಪರು ಪರೀಕ್ಷೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.   ಪಿಎಸ್‌ಐ ಅಕ್ರಮದಲ್ಲಿ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮೃತ್ ಪೌಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಬಂಧನವಾಗಿದ್ದು, ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಹಗರಣದಲ್ಲಿ ಭಾಗಿಯಾಗಿರುವ ರಾಜಕಾರಣಿಗಳ ಬಗ್ಗೆ ಬಯಲಾಗಲಿದೆ. ಪ್ರಕರಣದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗುತ್ತದೆ. “ಉಪ್ಪು …

Read More »