Breaking News

ರಾಜ್ಯ

ಮಕ್ಕಳ ಎನರ್ಜಿ ಹೆಚ್ಚಿಸಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿಸಿ.!

ಮಕ್ಕಳು ತಮ್ಮ ಜೀವನದ ಆರಂಭದಲ್ಲಿ ಯಾವ ಆಹಾರ ಪದ್ಧತಿ ಅನುಸರಿಸುತ್ತಾರೋ ಅದು ಜೀವನದುದ್ದಕ್ಕೂ ಪರಿಣಾಮ ಬೀರುತ್ತದೆ . ಹಾಗಿದ್ದರೆ ನೀವು ನಿಮ್ಮ ಮಕ್ಕಳಿಗೆ ಸರಿಯಾದ ಆಹಾರ ಕ್ರಮ ಅನುಸರಿಸುತ್ತಿದ್ದೀರಾ..? ಮಕ್ಕಳಲ್ಲಿ ಎನರ್ಜಿ ಹೆಚ್ಚಿಸಲು ಅವರಲ್ಲಿ ರಕ್ತದ ಉತ್ಪಾದನೆ ಹೆಚ್ಚಿಸಲು ಈ ಜ್ಯೂಸ್ ಗಳನ್ನು ನೀಡಿ. -1 ಗ್ಲಾಸ್ ನೀರಿಗೆ 1 ಹಿಡಿ ಒಣದ್ರಾಕ್ಷಿ ಹಾಕಿ ರಾತ್ರಿಯಿಡಿ ನೆನೆಸಿಡಿ. ಬೆಳಿಗ್ಗೆ ಅದಕ್ಕೆ ಕೆಲವು ಹನಿ ನಿಂಬೆರಸ ಮಿಕ್ಸ್ ಮಾಡಿ ಮಕ್ಕಳಿಗೆ ನೀಡಿದರೆ …

Read More »

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದಿಂದ 2022-23ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಿಂದುಳಿದ ವರ್ಗಗಳ ಅರ್ಜಿದಾರರುಗಳು ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂ. ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದರಲ್ಲಿ ಗರಿಷ್ಠ ಶೇ 15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿರುತ್ತದೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, …

Read More »

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮುಂದಿನ ವಾರದಿಂದ ದುಬಾರಿ ದುನಿಯಾ: ಯಾವೆಲ್ಲಾ ವಸ್ತುಗಳ ಬೆಲೆ ಏರಿಕೆ?

ನವದೆಹಲಿ: ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮನೆಯ ಬಜೆಟ್ ಮೇಲೆ ಪರಿಣಾಮ ಬೀರುತ್ತಿದೆ. ಬೆಲೆಏರಿಕೆ ಜನಸಾಮಾನ್ಯರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಆಹಾರ ಮಾತ್ರವಲ್ಲ, ವಿವಿಧ ಅಗತ್ಯ ವಸ್ತುಗಳ ಬೆಲೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಕಡಿಮೆ ಆದಾಯ ಮತ್ತು ಹೆಚ್ಚುತ್ತಿರುವ ವೆಚ್ಚಗಳ ನಡುವೆ, ಜನಸಾಮಾನ್ಯರಿಗೆ ತೊಂದರೆಯಾಗಿದೆ. ಈಗ ಜಿ.ಎಸ್.ಟಿ. ಹೆಚ್ಚಳದ ನಂತರ ಮನೆಯ ಬಜೆಟ್ ಮತತ್ಷ್ಟು ಹೆಚ್ಚಳವಾಗಲಿದೆ. ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಜಿ.ಎಸ್.ಟಿ. ಮಂಡಳಿ …

Read More »

ನಾನೀಗ ರಾಜೀನಾಮೆ ಕೊಡಬೇಕಾ?’: ಆನಂದ್‌ ಸಿಂಗ್‌

ಹೊಸಪೇಟೆ (ವಿಜಯನಗರ): ‘ನಾನೀಗ ರಾಜೀನಾಮೆ ಕೊಡಬೇಕಾ?’ – ಹೀಗೆಂದು ಸುದ್ದಿಗಾರರಿಗೆ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಪ್ರಶ್ನಿಸಿದರು. ಅಂಜನಾದ್ರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಬುಧವಾರ ನಗರದಲ್ಲಿ ಏರ್ಪಡಿಸಿದ್ದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರಶ್ನಿಸಿದರು.   ‘ಟೆಂಡರ್‌ ಇಲ್ಲದೆಯೇ ₹6 ಕೋಟಿಯಲ್ಲಿ ನಗರದಲ್ಲಿ ಧ್ವಜ ಸ್ತಂಭ ನಿರ್ಮಿಸಲಾಗುತ್ತಿದೆ ಎಂಬ ವಿಷಯವನ್ನು ಪಿಡಬ್ಲ್ಯೂಡಿ ಅಧಿಕಾರಿಗಳೇ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದು ಸರಿಯಾದ ಕ್ರಮವೇ? ಬೆಳಗಾವಿಯಲ್ಲಿ ಟೆಂಡರ್‌ ಇಲ್ಲದೇ ಕಾಮಗಾರಿ ಕೈಗೊಂಡಿದ್ದ …

Read More »

ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್‌ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’: ಕಾಂಗ್ರೆಸ್‌

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ದ್ರೋಹ ಮಾಡಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್‌ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’ ಎಂಬ ಶೀರ್ಷಿಕೆಯಡಿ ಪಟ್ಟಿ ನೀಡಿದೆ.   ಕಾಂಗ್ರೆಸ್‌ ನೀಡಿದ ಪಟ್ಟಿ ಇಲ್ಲಿದೆ… *ಕಾರಣ ನೀಡದೆ ಸಿಎಂ ಸ್ಥಾನದಿಂದ ಬಿಎಸ್‌ವೈ ಪದಚ್ಯುತಿ *ಅವರ ರಾಜ್ಯ ಪ್ರವಾಸಕ್ಕೆ ತಡೆ *ಬಿಎಸ್‌ವೈ ಆಪ್ತರ ಮೇಲೆ ಐಟಿ ದಾಳಿ *ವಿಜಯೇಂದ್ರರಿಗೆ …

Read More »

ಬೋಟ್ ಮೂಲಕ ಸಂಚರಿಸಿ ಕೃಷ್ಣಾ ನೀರಿನ ಮಟ್ಟ ಅವಲೋಕಿಸಿದ ಜಿಲ್ಲಾಧಿಕಾರಿ

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಭಾರಿ ಮಳೆಯಿಂದ ಕೃಷ್ಣಾ ಮತ್ತು ಉಪನದಿಗಳಿಗೆ ಎದುರಾದ ಸಂಭವನೀಯ ಪ್ರವಾಹವನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಬೋಟ್ ಮೂಲಕ ಸಂಚರಿಸಿ ನದಿ ನೀರಿನ ಮಟ್ಟವನ್ನು ಅವಲೋಕಿಸಿದರು. ಮಹಾರಾಷ್ಟ್ರ ಕೊಂಕನ ಭಾಗದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಸುಮಾರು 1.12 ಲಕ್ಷ ಕ್ಯುಸೆಕ್ ನೀರು ಹರಿದು ಬರಲಾರಂಭಿಸಿದೆ. ಹೀಗೆ ದಿನದಿಂದ ದಿನಕ್ಕೆ ನೀರಿನ ಮಟ್ಟದಲ್ಲಿ ಹೆಚ್ಚಳವಾದರೇ ಪ್ರವಾಹ ಎದುರಾಗುವ ಸಾಧ್ಯತೆ ಹೆಚ್ಚಿದೆ. ಇದರಿಂದ ಪ್ರವಾಹ ಎದುರಿಸಲು ಜಿಲ್ಲಾಡಳಿತ …

Read More »

ಕಾರಿನಿಂದ ಕೆಳಗೆ ಇಳಿಯದೆ ಮನವಿ ಸ್ವೀಕರಿಸಿದ D.C.ಜನರ ಆಕ್ರೋಶ ಹೊರಹಾಕುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ನೀತಿಶ ಪಾಟೀಲ ಕಾಗವಾಡ ತಾಲೂಕಿನ ಮಂಗಾವತಿ-ಜುಗೂಳ ಗ್ರಾಮಗಳಿಗೆ ಭೇಟಿ ನೀಡಿ ಕೃμÁ್ಣ ನದಿಯ ಪ್ರವಾಹ ಸ್ಥಿತಿಗತಿ ಆಲಿಸಲು ಬಂದಾಗ ಜನರ ಸಮಸ್ಯೆಗಳನ್ನು ಆಲಿಸದೆ, ಕಾರಿನಿಂದ ಕೆಳಗೆ ಇಳಿಯದೆ ಮನವಿ ಸ್ವೀಕರಿಸಿ ಹೋಗಿದ್ದರಿಂದ ಜನರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಬುಧವಾರ ಮಧ್ಯಹ್ನ ಜಿಲ್ಲಾಧಿಕಾರಿಗಳಾದ ನೀತಿಶ ಪಾಟೀಲ್ ಕಾಗವಾಡ ತಾಲೂಕಿನ ಜುಗುಳು ಮತ್ತು ಮಂಗಾವತಿ ಗ್ರಾಮೀಣ ಭೇಟಿ ನೀಡಿ ಇಲಿಯ ನೀರಿನ ಸ್ಥಿತಿಗತಿ ಆಲಿಸಲು ಬಂದ್ದಿದರು. ಆದರೆ ಅವರು …

Read More »

ಯಾರಿಗುಂಟು, ಯಾರಿಗಿಲ್ಲ 25 ಕೋಟಿ ರೂಪಾಯಿ ಗೆಲ್ಲುವ ಅದೃಷ್ಟ: ಓಣಂ ನಿಮಿತ್ತ ಹಣದ ಹೊಳೆ

ತಿರುವನಂತಪುರ (ಕೇರಳ): ‘ಅದೃಷ್ಟ ಹುಡುಕುವವರಿಗೆ ಸಿಹಿಸುದ್ದಿ! ಈ ಓಣಂಗೆ ನಮ್ಮಲ್ಲಿಗೆ ಬನ್ನಿ, ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ರೀತಿಯ ಅತಿದೊಡ್ಡ ಜಾಕ್‌ಪಾಟ್ ಗೆಲ್ಲಿ, 25 ಕೋಟಿ ರೂ.ಗಳನ್ನು ಮನೆಗೆ ತೆಗೆದುಕೊಂಡು ಹೋಗಿ…’ – ಹೀಗೆ ಎನ್ನುತ್ತಿದೆ ಕೇರಳ ಸರ್ಕಾರ. ಈ ಮೊದಲು ಗಲ್ಫ್​ ರಾಷ್ಟ್ರಗಳಿಂದ ಹಣದ ಹೊಳೆಯೇ ಕೇರಳಕ್ಕೆ ಹರಿದುಬರುತ್ತಿತ್ತು. ಆದರೆ ಕರೊನಾದಿಂದಾಗಿ 10 ಲಕ್ಷಕ್ಕೂ ಅಧಿಕ ಮಂದಿ ಕೇರಳಿಗರು ಉದ್ಯೋಗ ಕಳೆದುಕೊಂಡು ಗಲ್ಫ್​ ರಾಷ್ಟ್ರಗಳಿಂದ ತಾಯ್ನಾಡಿಗೆ ವಾಪಸಾಗಿದೆ. ಅದರ ನಡುವೆ ಕರೊನಾದಿಂದಾಗಿ …

Read More »

ಕಾಂಗ್ರೆಸ್​ ನಿದ್ದೆ ಮಾಡುವ ಸಿಂಹವನ್ನು ನಂಬಿದೆ, ನಮ್ಮದು ಘರ್ಜನಾ ರೂಪದ ಸಿಂಹ: ಸಿಎಂ ಬೊಮ್ಮಾಯಿ

ಉಡುಪಿ: ಕಾಂಗ್ರೆಸ್​ನವರು ನಿದ್ದೆ ಮಾಡುವ ಸಿಂಹವನ್ನು ನಂಬಿಕೊಂಡು ಬಂದವರು, ನಮ್ಮದು ಘರ್ಜನಾ ರೂಪದಲ್ಲಿ ಇರಬೇಕಾಗಿರೊ ಸಿಂಹ. ಕಾಂಗ್ರೆಸ್ ನೋಡುವ ದೃಷ್ಟಿಯೇ ಬೇರೆ, ನಾವು ನೋಡುವ ದೃಷ್ಟಿಯೇ ಬೇರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಹೊಸ ಸಂಸತ್​ ಭವನದ ಮೇಲೆ ಸ್ಥಾಪಿಸಿರುವ ರಾಷ್ಟ್ರ ಲಾಂಛನವನ್ನು ಸರ್ಕಾರ ಮಾರ್ಪಾಡು ಮಾಡಿದೆ. ಆ ಮೂಲಕ ರಾಷ್ಟ್ರ ಲಾಂಛನದ ಘನತೆಗೆ ಸರ್ಕಾರ ಅವಮಾನ ಮಾಡಿದೆ ಎಂದು ವಿರೋಧ ಪಕ್ಷಗಳು ಟೀಕಿಸಿವೆ. ಮೂಲ ರಾಷ್ಟ್ರ ಲಾಂಛನದಲ್ಲಿರುವಂತೆ …

Read More »

ರಾಜಕೀಯ ನಾಯಕನ‌ ರಂಗಿನಾಟದ ರಹಸ್ಯ ಬಟಾಬಯಲು

ರಾಜಕೀಯ ನಾಯಕರ ರಂಗಿನಾಟದ ವಿಡಿಯೋಗಳು ಕಾಲಕಾಲಕ್ಕೆ ಹೊರಬರುತ್ತಿರುತ್ತವೆ. ಈಗ ಮಹಾರಾಷ್ಟ್ರದ ರಾಜಕಾರಣಿಯೊಬ್ಬರ ವಿಡಿಯೋ ವೈರಲ್ ಆಗಿದೆ.ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ‌ ನಾಯಕರಿಗೆ ಸಂಬಂಧಿಸಿದ್ದಾಗಿದ್ದು, ಮಹಿಳೆಯು ಆತನನ್ನು “ಎಕ್ಸ್‌ಪೋಸ್” ಮಾಡುತ್ತಾರೆ.   ಐಷಾರಾಮಿ ಕೊಠಡಿಯ‌ ಬೆಡ್ ಮೇಲೆ ರಾಜಕಾರಣಿ ಕುಳಿತಿದ್ದು, ಆ ಮಹಿಳೆಯು ಮೊಬೈಲ್ ಕ್ಯಾಮರಾದ ಆನ್ ಮಾಡಿ ಆತನ‌ ಬಂಡವಾಳ ಬಿಚ್ಚಿಡುತ್ತಾಳೆ. ತನ್ನ ಹೆಸರನ್ನು ಹೇಳಿಕೊಂಡು, ಇವನು ನನಗೆ ಮೋಸ ಮಾಡಿದ ವ್ಯಕ್ತಿ. ಅವನು ಅಕ್ರಮ ಸಂಬಂಧ ಹೊಂದಿದ್ದಾನೆ …

Read More »