ಚಂಡೀಗಢ: ಇಂದು ಪಂಜಾಬ್ ಜನರ ಪಾಲಿಗೆ ವಿಶೇಷ ದಿನ. ಏಕೆಂದರೆ, ಇಡೀ ರಾಜ್ಯವನ್ನು ಪ್ರತಿನಿಧಿಸುವ ಹಾಗೂ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ವಿವಾಹದ ದಿನ. ಅಂದಹಾಗೆ ಪಂಜಾಬ್ ಸಿಎಂಗೆ ಇದು ಎರಡನೇ ಮದುವೆ. ಇಷ್ಟು ಕೇಳಿದ ಮೇಲೆ ನಿಮ್ಮ ಮನಸ್ಸಿನಲ್ಲಿ ವಧು ಯಾರು? ಮತ್ತು ವಧುವಿನ ವಯಸ್ಸೆಷ್ಟು? ಎಂಬಿತ್ಯಾದಿ ಪ್ರಶ್ನೆಗಳು ಮೂಡುವುದು ಸಹಜ. ನಿಮ್ಮ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರವನ್ನು ನಾವು ಕೊಡುತ್ತೇವೆ. ಹೀಗಾಗಿ ಓದುವುದನ್ನು ಮುಂದುವರಿಸಿ… 48 …
Read More »ಶಿವಲಿಂಗೇಶ್ವರ್ ಸ್ವಾಮೀಜಿ ಅಪಘಾತಅದೃಷ್ಟವಶಾತ್ ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿ: ಬರ್ಬರವಾಗಿ ಹತ್ಯೆಯಾದ ಸರಳ ವಾಸ್ತು ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ತೆರಳಿದ್ದ ನಿಡಸೋಸಿ ಜಗದ್ಗುರು ಪಂಚಮ ಶಿವಲಿಂಗೇಶ್ವರ್ ಸ್ವಾಮೀಜಿ ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಲಿಂಗೇಶ್ವರ್ ಸ್ವಾಮೀಜಿ ಅವರು,ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿಯ ಪ್ರಸಿದ್ಧ ದುರದುಂಡೇಶ್ವರ ಮಠದ ಸ್ವಾಮೀಜಿಯಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿಯೇ ಪ್ರಖ್ಯಾತಿ ಹೊಂದಿರುವ ಸಂಸ್ಥಾನ ಮಠವಿದು. ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಮುಗಿಸಿ ಹುಬ್ಬಳ್ಳಿಗೆ ವಾಪಸ್ ಬರುವ ವೇಳೆ ತೇಗುರ ಕ್ರಾಸ್ ಬಳಿ ಸ್ವಾಮೀಜಿ ಕಾರು …
Read More »ಆರ್ಡಿನರಿ ಇದ್ದ ಸರ್ಕಾರಿ ಆಸ್ಪತ್ರೆ ಯನ್ನಾ ಹಾಯ್ ಟೆಕ ಮಾಡಿದ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ..
ಬೆಳಗಾವಿ ಉತ್ತರ ಕ್ಷೇತ್ರ ಬದಲಾಗುತ್ತಿದೆ.ಒಂದು ಕಡೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದರೆ ಮತ್ತೊಂದು ಕಡೆ ಜನಪರ ಕೆಲಸಗಳು ಸದ್ದು ಮಾಡುತ್ತಿವೆ.ಇಲ್ಲಿನ ಶಾಸಕರಾದ ಅನಿಲ ಬೆನಕೆ ಅವರ ವಿಶೇಷ ಕಾಳಜಿಯಿಂದ ಬೆಳಗಾವಿ ಹೈಟೆಕ್ ಟಚ್ ಪಡೆದುಕೊಳ್ತಿದೆ.ಇದಕ್ಕೆ ಒಂದು ಉತ್ತಮ ಉದಾಹರಣೆ ಇಲ್ಲಿದೆ ನೋಡಿ… ಹೌದು..!! ನಿಜಕ್ಕೂ ಕುಂದಾನಗರಿ ಬದಲಾಗ್ತಿದೆ.ಇಲ್ಲಿನ ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಟಾಪ್ ಸ್ಪೀಡ್ ನಲ್ಲಿ ಓಡುತ್ತಿದ್ದರೆ ಸರ್ಕಾರಿ ಸಂಸ್ಥೆಗಳು ಹೈಟೆಕ್ ಟಚ್ ಪಡೆದುಕೊಳ್ತಿವೆ.ಜನರಿಗೆ ಅತ್ಯಂತ ಮಹತ್ವವಾದ ಸೇವೆ ನೀಡುವ ಬೀಮ್ಸ್ …
Read More »ಧಾರಾವಾಹಿ ನೋಡಿ ತಂದೆ ಮೇಲೆಯೇ ರೇಪ್ ಕೇಸ್ ಹಾಕಿದ ಬಾಲಕಿ! 7 ವರ್ಷ ಜೈಲಲ್ಲಿದ್ದ ಅಪ್ಪನ ಕಣ್ಣೀರ ಕಥೆಯಿದು.
ಮುಂಬೈ: 10 ಅಪರಾಧಿಗಳು ತಪ್ಪಿಸಿಕೊಂಡರೂ ಪರವಾಗಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎನ್ನುತ್ತದೆ ನಮ್ಮ ಕಾನೂನು. ಆದರೆ ಅದೇ ಇನ್ನೊಂದೆಡೆ, ಸುದೀರ್ಘ ವಿಚಾರಣೆಯಿಂದ ಒಬ್ಬ ಅಮಾಯಕ ನಿರಪರಾಧಿ ಎಂದು ಕೋರ್ಟ್ ಹೇಳುವುದರೊಳಗೆ ಅದೆಷ್ಟೋ ವರ್ಷ ಜೈಲಿನಲ್ಲಿ ಕೊಳೆಯುವ ಸನ್ನಿವೇಶಗಳು ನಡೆಯುತ್ತವೆ. ಅಂಥದ್ದೇ ಘಟನೆ ಮುಂಬೈನಲ್ಲಿ ನಡೆದಿದೆ. ಮಗಳಿಂದಲೇ ಮೋಸ ಹೋಗಿ ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಂದಿರುವ ಅಪ್ಪನ ಕಣ್ಣೀರ ಕಥೆಯಿದು! ವಿಪುಲ್ ನರ್ಕರ್ ಎಂಬ ವ್ಯಕ್ತಿ 28 ವರ್ಷ ವಯಸ್ಸಿನ ಯುವಕ …
Read More »ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸದ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು: ಕಳೆದೆರಡು ಶೈಕ್ಷಣಿಕ ವರ್ಷಗಳಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್ ಗಳನ್ನು ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಿದೆಯಂತೆ. ಹಿಂದಿನ ವರ್ಷಗಳಲ್ಲಿ ಕೊರೊನಾ ಕಾರಣ ನೀಡಿದ್ದ ಸರ್ಕಾರ ಈ ವರ್ಷ 40% ಕಮಿಷನ್ ನಿಂದಾಗಿ ಖಾಲಿಯಾಗಿರುವ ಖಜಾನೆ ತೋರಿಸುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ‘ಒಂದೆಡೆ ರಾಜ್ಯಬಿಜೆಪಿ ಸರ್ಕಾರದ ಸಚಿವರು, ಆಡಳಿತ ಪಕ್ಷದ ನಾಯಕರು ಮತ್ತು ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿಕೊಂಡು ರಾಜ್ಯದ ಖಜಾನೆಯನ್ನು …
Read More »ಕೇಂದ್ರ ಸರ್ಕಾರದಿಂದ ಬಡಜನತೆಗೆ ಬಿಗ್ ಶಾಕ್: ‘ಗರೀಬ್ ಕಲ್ಯಾಣ್’ ಅನ್ನ ಯೋಜನೆಗೆ ಬ್ರೇಕ್.!?
ನವದೆಹಲಿ:ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳ ಸೌಲಭ್ಯವನ್ನುವನ್ನು ಕೊರೊನಾ ಅವಧಿಯಲ್ಲಿ, ದೇಶದ ಬಡ ಕುಟುಂಬಗಳಿಗೆ ನೀಡಲಾಗುತಿತ್ತು. ಈ ಇದನ್ನು ಸೆಪ್ಟೆಂಬರ್ ನಂತರ ನಿಲ್ಲಿಸಬಹುದು ಎನ್ನಲಾಗಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿನ ವೆಚ್ಚಗಳ ಇಲಾಖೆ ಈ ಯೋಜನೆಯನ್ನು ಸೆಪ್ಟೆಂಬರ್ ನಂತರ ವಿಸ್ತರಿಸಬಾರದು ಎಂದು ಸರ್ಕಾರಕ್ಕೆ ಸಲಹೆ ನೀಡಿದೆ ಎನ್ನಲಾಗಿದೆ. ‘ಈ ಯೋಜನೆಯು ದೇಶದ ಮೇಲೆ ಆರ್ಥಿಕ ಹೊರೆಯನ್ನು ತುಂಬಾ ಹೆಚ್ಚಿಸುತ್ತಿದೆ. ಇದು ದೇಶದ ಆರ್ಥಿಕ …
Read More »ಪಂಚಭೂತಗಳಲ್ಲಿ ಲೀನರಾದ ಚಂದ್ರಶೇಖರ್ ಗುರೂಜಿ: ಸುಳ್ಳಾ ಜಮೀನಿನಲ್ಲಿ ನೆರವೇರಿದ ಅಂತ್ಯಕ್ರಿಯೆ
ಆಪ್ತ ಸಹಾಯಕರಿಂದಲೇ ಬರ್ಬರವಾಗಿ ಹತ್ಯೆ ಆಗಿರುವ ವಾಸ್ತುತಜ್ಞ ಚಂದ್ರಶೇಖರ್ ಗುರೂಜಿ ಮಣ್ಣಲ್ಲಿ ಮಣ್ಣಾಗಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳಾ ಗ್ರಾಮದ ಬಳಿಯ ಜಮೀನಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ಅಣ್ಣನ ಮಗ ಸಂತೋμï ಅಂಗಡಿ ಅಂತಿಮ ವಿಧಿವಿಧಾನ ನೆರವೇರಿಸಿದ್ರು. ಗುರೂಜಿ ಮೃತದೇಹಕ್ಕೆ ಪತ್ನಿ ಅಂಕಿತಾ ಅಂತಿಮ ಪೂಜೆ ಸಲ್ಲಿಸಿದ್ರು. ಪಂಚಾಕ್ಷರಿ ಮಹಾ ಮಂತ್ರದೊಂದಿಗೆ ಅಂತಿಮ ವಿಧಿವಿಧಾನ ನೆರವೇರಿದೆ. ಅರ್ಚಕ ಕೋಟ್ರಯ್ಯಶ್ರೀಗಳ ನೇತೃತ್ವದಲ್ಲಿ ಪುತ್ರಿ ಸ್ವಾತಿ, …
Read More »ಬೆಳಗಾವಿಯ ಪೊಲೀಸ್ ಮ್ಯೂಸಿಯಂ ವೀಕ್ಷಿಸಿ, ಕೈಯಲ್ಲಿ ಗನ್ ಹಿಡಿದ ಗೃಹ ಸಚಿವರು
ಬೆಳಗಾವಿಯ ಪೊಲೀಸ್ ಮ್ಯೂಸಿಯಂನಲ್ಲಿ ಹಳೆ ಪಿಸ್ತೂಲ್ ಸೇರಿ ಇನ್ನಿತರ ವಸ್ತುಗಳನ್ನು ನೋಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಶ್ಚರ್ಯ ವ್ಯಕ್ತಪಡಿಸಿದರು. ಇದನ್ನು ದೆಹಲಿ ರಾಷ್ಟ್ರೀಯ ಮಟ್ಟದ ಪೊಲೀಸ್ ಮ್ಯೂಸಿಯಂನ್ನಾಗಿ ಮಾಡೋಣ ಎಂದು ಭರವಸೆ ನೀಡಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಹೆಡ್ ಕ್ವಾಟರ್ಸ ಆವರಣಕ್ಕೆ ಆಗಮಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಜಿಲ್ಲಾ ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ಪೊಲೀಸ್ ಸಮುದಾಯ ಭವನದಲ್ಲಿರುವ ಪೊಲೀಸ್ …
Read More »ಪಂಚ ಪೀಠಾಧೀಶಕ್ಕೆ ಬಸವೇಶ್ವರರು 800 ವರ್ಷಗಳ ಹಿಂದೆಯೇ ಬೆಂಬಲ ನೀಡಿದ್ದಾರೆ: ಕೇದಾರಪೀಠದ ಜಗದ್ಗುರು
ಬೆಳಗಾವಿ: ಭಾರತ ದೇಶದಲ್ಲಿ ಅನೇಕ ಧರ್ಮ, ಮತ, ಪಂಥಗಳಿವೆ. ಅದರಲ್ಲಿ ಹಿಂದುಯುಕ್ತ, ಸನಾತನ, ವೀರಶೈವ ಧರ್ಮವಿದೆ. 800 ವರ್ಷಗಳ ಹಿಂದೆಯೇ ಪಂಚ ಪೀಠಾಧೀಶ ಸ್ಥಾಪಿತವಾಗಿದ್ದು, ಅದಕ್ಕೆ ಬಸವೇಶ್ವರರು ಬೆಂಬಲ ನೀಡಿದ್ದಾರೆ ಎಂದು ಕೇದಾರಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ: ಭಾರತ ದೇಶದಲ್ಲಿ ಅನೇಕ ಧರ್ಮ, ಮತ, ಪಂಥಗಳಿವೆ. ಅದರಲ್ಲಿ ಹಿಂದುಯುಕ್ತ, ಸನಾತನ, ವೀರಶೈವ ಧರ್ಮವಿದೆ. 800 ವರ್ಷಗಳ ಹಿಂದೆಯೇ ಪಂಚ ಪೀಠಾಧೀಶ ಸ್ಥಾಪಿತವಾಗಿದ್ದು, ಅದಕ್ಕೆ ಬಸವೇಶ್ವರರು ಬೆಂಬಲ ನೀಡಿದ್ದಾರೆ ಎಂದು …
Read More »ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್;ಮರಣೋತ್ತರ ಪರೀಕ್ಷಾ ವರದಿ ಬಹಿರಂಗ
ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ, ವಾಸ್ತು ತಜ್ಞ ಡಾ.ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವರದಿ ಬಹಿರಂಗವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಡಾ.ಸುನೀಲ್ ಬಿರಾದಾರ್ ನೇತೃತ್ವದಲ್ಲಿ ಚಂದ್ರಶೇಖರ್ ಗುರೂಜಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿಯಲ್ಲಿ ಗುರೂಜಿಯವರಿಗೆ ಬರೋಬ್ಬರಿ 42 ಬಾರಿ ಚಾಕುವಿನಿಂದ ಇರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಗುರೂಜಿ ಕುತ್ತಿಗೆಯ ಭಾಗದಲ್ಲಿ ಎರಡು ಕಡೆ ಇರಿದ ಗುರುತು ಪತ್ತೆಯಾಗಿದ್ದು, …
Read More »
Laxmi News 24×7