ವಿಶ್ವಾಸ ಮತಯಾಚನೆಯಲ್ಲಿ ಏಕನಾಥ್ ಶಿಂಧೆ ಸರ್ಕಾರವು ಬಹುಮತ ಪಡೆದುಕೊಂಡಿದೆ. ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಶಿಂಧೆ ಬಣ ಇದೀಗ 164 ಶಾಸಕರ ಬೆಂಬಲದೊಂದಿಗೆ ಅಧಿಕಾರ ಭದ್ರಗೊಳಿಸಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತದ ಸಂಖ್ಯೆ 145 ಆಗಿತ್ತು. ಅಂದರೆ ಶಿಂಧೆ ಸರ್ಕಾರಕ್ಕೆ 145 ಶಾಸಕರ ಬೆಂಬಲ ಬೇಕಿತ್ತು. ಆದರೆ ಅದಕ್ಕಿಂತ ಹೆಚ್ಚಿನ ಶಾಸಕರ ಬೆಂಬಲವನ್ನು ಪಡೆದುಕೊಂಡು ಗೆಲುವಿನ ನಗೆ ಬೀರಿದ್ದಾರೆ. ಏಕನಾಥ್ ಶಿಂಧೆ ಅವರ ಪರವಾಗಿ 164 ಮತಗಳು ಬಿದ್ದಿದ್ದು, ಪ್ರತಿಪಕ್ಷಗಳು ಕೇವಲ …
Read More »ಸಿದ್ದರಾಮೋತ್ಸವ’ಕ್ಕೆ ಮೂಲ ಕಾಂಗ್ರೆಸ್ಸಿಗರಿಂದ ಅಸಮಾಧಾನ
ಬೆಂಗಳೂರು: ‘ಸಿದ್ದರಾಮೋತ್ಸವ’ಕ್ಕೆ ಮೂಲ ಕಾಂಗ್ರೆಸ್ಸಿಗರಿಂದ ಅಸಮಾಧಾನ ಭುಗಿಲೆದ್ದಿದ್ದು, ಸಿದ್ದರಾಮಯ್ಯ ಒಬ್ಬರೇ ನಾಯಕರಲ್ಲ ಇನ್ನೂ ಹಿರಿಯ ನಾಯಕರು ಇದ್ದಾರೆ ಎನ್ನುವ ಅರ್ಥದಲ್ಲಿ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ. ತಮ್ಮ ಹುಟ್ಟುಹಬ್ಬವನ್ನು ಶಕ್ತಿ ಪ್ರದರ್ಶನದ ರೀತಿಯಲ್ಲಿ ಸಿದ್ದರಾಮಯ್ಯ ಆಚರಣೆ ಮಾಡಿಕೊಳ್ಳುತ್ತಿದ್ದು, ಆಗಸ್ಟ್ 3ರಿಂದ ‘ಸಿದ್ದರಾಮೋತ್ಸವ’ ಕಾರ್ಯಕ್ರಮ ಮಾಡಲು ದೇಶಪಾಂಡೆ ಸಮಿತಿ ನಿರ್ಧಾರ ಮಾಡಿದೆ. ಸುಮಾರು 5 ಲಕ್ಷ ಜನರನ್ನು ಸೇರಿಸಿ ಬೃಹತ್ ಕಾರ್ಯಕ್ರಮ ಮಾಡಲು ಸಮಿತಿ ತೀರ್ಮಾನಿಸಿದೆ. ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ …
Read More »ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!
ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಮುಗಿದ ಅನಂತರ ಸಚಿವ ಸಂಪುಟ ವಿಸ್ತರಣೆ ಮಾಡ ಲಾಗುತ್ತದೆ ಎನ್ನುವ ವದಂತಿ ರಾಜ್ಯ ಬಿಜೆಪಿಯಲ್ಲಿ ಕೇಳಿ ಬರುತ್ತಿದ್ದರೂ ಸ್ಥಾನಾಕಾಂಕ್ಷಿಗಳು ಮಾತ್ರ ಆಸಕ್ತಿಯನ್ನೇ ಕಳೆದುಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದಾಗಿ ನಿಂದಲೂ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಆಕಾಂಕ್ಷಿಗಳು ನಿರಂತರ ಒತ್ತಡ ಹೇರುತ್ತಲೇ ಬಂದಿದ್ದರು. ರಾಜ್ಯದಲ್ಲಿ ಮೇಲಿಂದ ಮೇಲೆ ಉಪ ಚುನಾವಣೆಗಳು ಮತ್ತಿತರ ಹಲವಾರು ಕಾರಣಗಳಿಂದ ಬಿಜೆಪಿ ವರಿಷ್ಠರು ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಈಗ ರಾಜ್ಯ …
Read More »ಜು. 8ರ ವರೆಗೆ ರಾಜ್ಯಾದ್ಯಂತ ಉತ್ತಮ ಮಳೆ:
ಬೆಂಗಳೂರು: ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ (ಜು.8ರ ವರೆಗೆ) ಉತ್ತಮ ಮಳೆಯಾಗಲಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಉಳಿದೆಡೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು.5 ಮತ್ತು 6ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜು.8ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ, …
Read More »ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!
ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಮುಗಿದ ಅನಂತರ ಸಚಿವ ಸಂಪುಟ ವಿಸ್ತರಣೆ ಮಾಡ ಲಾಗುತ್ತದೆ ಎನ್ನುವ ವದಂತಿ ರಾಜ್ಯ ಬಿಜೆಪಿಯಲ್ಲಿ ಕೇಳಿ ಬರುತ್ತಿದ್ದರೂ ಸ್ಥಾನಾಕಾಂಕ್ಷಿಗಳು ಮಾತ್ರ ಆಸಕ್ತಿಯನ್ನೇ ಕಳೆದುಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದಾಗಿ ನಿಂದಲೂ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಆಕಾಂಕ್ಷಿಗಳು ನಿರಂತರ ಒತ್ತಡ ಹೇರುತ್ತಲೇ ಬಂದಿದ್ದರು. ರಾಜ್ಯದಲ್ಲಿ ಮೇಲಿಂದ ಮೇಲೆ ಉಪ ಚುನಾವಣೆಗಳು ಮತ್ತಿತರ ಹಲವಾರು ಕಾರಣಗಳಿಂದ ಬಿಜೆಪಿ ವರಿಷ್ಠರು ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಈಗ ರಾಜ್ಯ …
Read More »ಜುಲೈ ಅಂತ್ಯದೊಳಗೆ 15,000 ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ – ಸಚಿವ ಬಿ.ಸಿ ನಾಗೇಶ್
ಬೆಂಗಳೂರು: 15,000 ಶಾಲಾ ಶಿಕ್ಷಕರ ನೇಮಕಾತಿ ( Teacher Recruitment 2022 ) ಸಂಬಂಧ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಜುಲೈ ಅಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 15 ಸಾವಿರ ಶಿಕ್ಷಕರ ಪರೀಕ್ಷೆಯ ನಂತ್ರ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಎರಡು ಪತ್ರಿಕೆಯ ಮೌಲ್ಯಮಾಪನ ಮುಗಿದಿದ್ದು, ಜುಲೈ ಕೊನೆಯ ವಾರ ಮೌಲ್ಯಮಾಪನ …
Read More »ಸರ್ಕಾರಿ ಶಾಲೆಯ ಶಿಕ್ಷಕನ ಕಾಮ ಪುರಾಣ: ಮಹಿಳೆಯರ ಜತೆ ಬೆತ್ತಲೆಯ ರಾಸಲೀಲೆ – ವಿಡಿಯೋ ವೈರಲ್
ರಾಯಚೂರು : ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಸರ್ಕಾರಿ ಶಿಕ್ಷಕ ಅಜರುದ್ದಿನ್ ಕಾಮ ಪುರಾಣ ಬಯಲಾಗಿದ್ದು, ಈತನ ವಿಡಿಯೋಗಳು ವೈರಲ್ ಆಗಿವೆ. ಇದರ ಬೆನ್ನಲ್ಲೇ ಇದೀಗ ಕಾಮುಕ ಶಿಕ್ಷಕನ ಮತ್ತೊಂದು ಅಸಲಿ ಮುಖವನ್ನು ಗ್ರಾಮಸ್ಥರು ಬಿಚ್ಚಿಟ್ಟಿದ್ದಾರೆ. ಕೆಲ ದಿನಗಳ ಕಾಲ ಸಿಂಗಾಪುರ ಗ್ರಾಮದಲ್ಲಿ ವಾಸವಿದ್ದ ಕಾಮುಕ ಅಜರುದ್ದಿನ್ ಪತ್ನಿಗೆ ಪ್ರತಿನಿತ್ಯ ಕಿರುಕುಳ ಕೊಡುತ್ತಿದ್ದನು. ಪತಿಯ ಕಿರುಕುಳ ತಾಳಲಾರದೆ ಪತ್ನಿ ಮನೆ ಬಿಟ್ಟು ಹೋಗಿದ್ದಳು ಎಂದು ಹೇಳಿದ್ದಾರೆ. ಪತ್ನಿ ಮನೆಬಿಟ್ಟು ಹೋಗಿದ್ದರಿಂದ ಪೊರೆಬಿಟ್ಟ …
Read More »CBSE 10th Result 2022: ಇಂದು ಸಿಬಿಎಸ್ಇ ಫಲಿತಾಂಶ ಪ್ರಕಟ
ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( Central Board of Secondary Education- CBSE ), ಸಿಬಿಎಸ್ಇ 10 ನೇ ಫಲಿತಾಂಶವನ್ನು ( CBSE 10th Result 2022 ) ಇಂದು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, ಸಿಬಿಎಸ್ಇ 10 ನೇ ಫಲಿತಾಂಶ 2022 ಜುಲೈ 4, 2022 ರ ಇಂದು ಬಿಡುಗಡೆಯಾಗುವ ನಿರೀಕ್ಷೆಯಿದೆ. ಒಮ್ಮೆ ಬಿಡುಗಡೆಯಾದ ನಂತರ, ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ – cbse.gov.in …
Read More »ಬೆಂಗಳೂರಲ್ಲೇ ಸುಮಾರು 30 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಯನ್ನು ಭೂಗಳ್ಳರು ಕಬಳಿಸಿದ್ದಾರೆ. : ಹೆಚ್. ಡಿ ಕುಮಾರಸ್ವಾಮಿ
ಬೆಂಗಳೂರು: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್ಗಳು, ಅರಮನೆಯಂಥ ಬಂಗಲೆಗಳ ಮೇಲೆ ಬುಲ್ಡೋಜರ್ಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್ಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ಭಾನುವಾರ ಸಂಜೆ ನಡೆದ ʼಜನತಾಮಿತ್ರʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರಿಗೆ, ಮಧ್ಯಮವರ್ಗದ ಜನರಿಗೆ ಕಡಿಮೆ ದರದಲ್ಲಿ ನಿವೇಶನ, ಮನೆ …
Read More »ಏಕನಾಥ್ ಶಿಂದೆಗೆ ಇಂದು ‘ಬಹುಮತ’ ಪರೀಕ್ಷೆ;
ಮುಂಬೈ (ಮಹಾರಾಷ್ಟ್ರ): ಉದ್ಧವ್ ಠಾಕ್ರೆ ವಿರುದ್ಧ ಬಂಡೆದ್ದು ಬಿಜೆಪಿಯ ಬೆಂಬಲದಿಂದ ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಿರುವ ಏಕನಾಥ್ ಶಿಂದೆ ಇಂದು ವಿಶ್ವಾಸಮತದ ಅಗ್ನಿಪರೀಕ್ಷೆ ಎದುರಿಸುವರು. ನಿನ್ನೆಯಿಂದ ಆರಂಭವಾಗಿರುವ ವಿಶೇಷ ಅಧಿವೇಶನದ ಮೊದಲ ದಿನ ಸ್ಪೀಕರ್ ಆಯ್ಕೆಯಲ್ಲಿ ಗೆದ್ದಿದ್ದ ಶಿಂದೆ ಇಂದಿನ ಪರೀಕ್ಷೆಯಲ್ಲೂ ಸಲೀಸಾಗಿ ಜಯಿಸಲಿದ್ದಾರೆ. ವಿಶ್ವಾಸಮತವನ್ನು ಗೆಲ್ಲಲು ಬಿಜೆಪಿ ಮತ್ತು ಶಿವಸೇನೆ ಬಂಡಾಯ ಶಾಸಕರು ಸಭೆ ನಡೆಸಿ ರಣತಂತ್ರ ರೂಪಿಸಿದ್ದಾರೆ. ಏಕನಾಥ್ ಶಿಂದೆ ಸರ್ಕಾರಕ್ಕೆ ಅಗತ್ಯ ಬಹುಮತ ಇರುವ ಕಾರಣ ಇಂದಿನ ವಿಶ್ವಾಸಮತ …
Read More »
Laxmi News 24×7