Breaking News

ರಾಜ್ಯ

ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ನೇರ ನೇಮಕಾತಿ ಸೇರಿದಂತೆ ಸುರಕ್ಷತಾ ಕವಚಗಳು, ನಿವೃತ್ತಿ ಸೇವಾ ಸೌಲಭ್ಯಗಳು ಮತ್ತು ಇತರ ಕಲ್ಯಾಣ ಸೌಲಭ್ಯಗಳನ್ನ ನೀಡುವಂತೆ ಆಗ್ರಹಿಸಿ ಪೌರ ಕಾರ್ಮಿಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಸ್ವಚ್ಛತಾ ಕಾರ್ಮಿಕರ ಮುಷ್ಕರದಿಂದಾಗಿ ತ್ಯಾಜ್ಯ ಸಮಸ್ಯೆ ಉಲ್ಬಣಿಸಲಿದೆ. ಪೌರ ಕಾರ್ಮಿಕರ ಬೇಡಿಕೆ ಏನು?: ಕೆಲಸದ ಖಾಯಮಾತಿ ಪೌರಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ. ಸಫಾಯಿ ಕರ್ಮಾಚಾರಿ, ಸ್ವೀಪರ್ ಸೇರಿದಂತೆ ಪೌರಕಾರ್ಮಿಕರಿಗೆ ಮಾಸಿಕ ಸುಮಾರು 14,000 …

Read More »

ಬೆಳಗಾವಿ ಆರೋಗ್ಯ ಇಲಾಖೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ರಿಂದ ಮೇಜರ್ ಸರ್ಜರಿ..

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಡಾ.ಎ.ವಿ.ಕಿವಡಸನ್ನವರ ಅವರು ನಿರ್ವಹಿಸುತ್ತಿದ್ದ ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್.ತುಕ್ಕಾರ ಅವರಿಗೆ ಹಂಚಿಕೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿರುತ್ತಾರೆ. ಮೂಡಲಗಿಯಲ್ಲಿ ಹಳ್ಳದಲ್ಲಿ ಭ್ರೂಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇವರ ಕಾರ್ಯವೈಖರಿ ಸಮರ್ಪಕವಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ್ದರು. ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಡಾ.ಕಿವಡಸನ್ನವರ ಅವರು ಸಮರ್ಪಕವಾಗಿ …

Read More »

ಆಟೋರಾಜ ಬನ್ ಗಯಾ ‘ಮಹಾ’ ರಾಜ

ಮಹಾರಾಷ್ಟ್ರದಲ್ಲಿ ರಾಜಕೀಯ ಸಂಚಲನ ಮೂಡಿಸಿದ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಈಗ ಮುಖ್ಯಮಂತ್ರಿ ಪಟ್ಟಕ್ಕೇರಿದ್ದಾರೆ. ಶಿವಸೇನಾ ಮುಖಂಡ ಏಕನಾಥ್ ಶಿಂಧೆ ಇಟ್ಟಿರುವ ನಡೆ ಒಂದು ಕ್ಷಣ ಶಿವಸೇನಾ ಕಾರ್ಯಕರ್ತರನ್ನು ದಂಗು ಬಡಿಸಿತ್ತು. ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಸಿಎಂ ಸ್ಥಾನ ಕಿತ್ತುಕೊಂಡಿದ್ದಲ್ಲದೆ, ರಾಜಕೀಯ ಭವಿಷ್ಯಕ್ಕೆ ಮಾರಕವಾಗುವಂಥ ಪೆಟ್ಟನ್ನು ಏಕನಾಥ್ ಕೊಟ್ಟಿದ್ದಾರೆ.   ಜೂನ್ 30ರಂದು ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಪರ್ವ ಆರಂಭವಾಗಿದ್ದು, ಏಕನಾಥ್ ಶಿಂಧೆ ಹೊಸ …

Read More »

ಇದು ಪ್ರಧಾನಿಗೆ ವಿದಾಯ ಹೇಳುವ ಸಮಯ;K.T.R.

ಹೈದರಾಬಾದ್‌, ಜೂ.30: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ ಕೆ. ಟಿ. ರಾಮರಾವ್ ಗುರುವಾರ ಕೇಂದ್ರದ ಎನ್‌ಡಿಎ ಸರ್ಕಾರದ ವಿರುದ್ಧ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಗಳು ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಹಿನ್ನೆಲೆ ಇದು ಬಿಜೆಪಿ ಸಾಧನೆಗಳೆಂದು ಹೇಳುತ್ತಾ “ಬೈ ಬೈ ಮೋದಿ” ಎಂದು ಹೇಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ.   ಹೈದರಾಬಾದ್‌ನಲ್ಲಿ ತಮ್ಮ ಪಕ್ಷದ ಸಭೆಯಲ್ಲಿ ಮಾತನಾಡಿದ ರಾಮರಾವ್, ಜುಲೈ 2 ಮತ್ತು 3 …

Read More »

ಏಕ ಬಳಕೆಯ ಪ್ಲಾಸ್ಟಿಕ್‌ಗೆ ಮತ್ತೆ ನಿಷೇಧ: ಉಲ್ಲಂಘಿಸಿದರೆ ವ್ಯಾಪಾರಿಗಳಿಗೆ ಬೀಳಲಿದೆ ಭಾರಿ ದಂಡ

ಬೆಂಗಳೂರು, ಜುಲೈ 1: ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಆದೇಶಕ್ಕೆ ಬದ್ಧವಾಗಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯದಲ್ಲಿ ಜುಲೈ1ರಿಂದ ನಿಷೇಧ ಜಾರಿಗೊಳಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.   ಕೆಎಸ್‌ಪಿಸಿಬಿ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ನಾಗರಿಕ ಸಂಸ್ಥೆಗಳು ನಿಷೇಧವನ್ನು ಜಾರಿಗೊಳಿಸುತ್ತವೆ. ನಾವು ಮೇಲ್ವಿಚಾರಣೆ ಮಾಡುತ್ತೇವೆ. ಜುಲೈ1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಜಾರಿಯಾಗಲಿದೆ.

Read More »

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ

ಮುಂಬೈ; ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಮಂಡಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಫಡ್ನವಿಸ್, ಶಿವಸೇನೆಯ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಸಂಜೆ 7:30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಘೋಷಿಸಿದರು. ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರದ …

Read More »

ಮಹಾರಾಷ್ಟ್ರ ಸರ್ಕಾರ ರಚಿಸಲು ಕೂಡ ಕಾರಣ ವಾದ್ರಾ ರಮೇಶ್ ಜಾರಕಿಹೊಳಿ ?

ಮುಂಬೈ: ಗೋಕಾಕ ಸಾಹುಕಾರ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ದ ನಾಯಕರ ಜೊತೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರ್ ಲ ಆಗಿವೆ , ಗೋಕಾಕ ಸಾಹುಕಾರ ಕರ್ನಾಟಕ ದಂತೆ ಮಹಾರಾಷ್ಟ್ರ ಸರ್ಕಾರ ರಚಿಸಲು ಕೂಡ ಕಾರಣವಾದರಾ ಎಂಬ ಮಾತುಗಳು ಶುರು ವಾಗಿವೆ. ಶಿವಸೇನೆಯ ಕೆಲವು ಶಾಸಕರು ಹಾಗೂ ಏಕನಾಥ ಶಿಂದೆ ಜೊತೆ ಸುಮಾರು ದಿನಗಳಿಂದ ರಮೇಶ್ ಜಾರಕಿಹೊಳಿ ಮುಂಬೈ ನಲ್ಲೇ ಠಿಕಾಣಿ ಹೂಡಿದ್ದರು.   ಫಡ್ನವಿಸ ಅವರ್ ಜೊತೆ ಮುಂಚೆ ಯಿಂದಲೂ …

Read More »

ಹು-ಧಾ ಮಹಾನಗರ ಪಾಲಿಕೆಯ ಆರಂಭದಲ್ಲಿಯೇ ಸದಸ್ಯರ ನಡುವೆ ಗಲಾಟೆ

ಹು-ಧಾ ಮಹಾನಗರ ಪಾಲಿಕೆಯ ಆರಂಭದಲ್ಲಿಯೇ ಸದಸ್ಯರ ನಡುವೆ ಗಲಾಟೆ ನಡೆದಿದೆ. ಮೇಯರ್ ಭಾಷಣ ಮುಕ್ತಾಯಗೊಳ್ಳುತ್ತಿದ್ದಂತೆಯೇ ಬಿಜೆಪಿ ಹಾಗೂ ಕಾಂಗ್ರೆಸ್ ಚುನಾಯಿತ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ. ಸಭಾಭವನದಲ್ಲಿ ಮೇಯರ್ ಭಾಷಣ ಮುಕ್ತಾಯಗೊಂಡಿದ್ದು, ಸರ್ವ ಸದಸ್ಯರು ಮೇಯರ್ ಭಾಷಣದ ಬಗ್ಗೆ ಅಭಿಪ್ರಾಯ ವ್ಯಕ್ಯಪಡಿಸಬೇಕಿತ್ತು. ಈ ಸಂದರ್ಭದಲ್ಲಿ ಧ್ವನಿ ಎತ್ತಿದ ಸುವರ್ಣ ಕಲಕುಂಟ್ಲ ಅವರು, ಭಾಷಣ ಬೇಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಧ್ವನಿ ಎತ್ತೊಣ್ಣ ಎಂದು ಸಮಸ್ಯೆ ಪ್ರಸ್ತುತ ಪಡಿಸಲು ಮುಂದಾದ …

Read More »

ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ

ಮೈಸೂರು: ನನಗೆ ಸಿಎಂ ಆಗುವ ಎಲ್ಲಾ ಅರ್ಹತೆಯಿದೆ. ಹಣೆ ಬರಹದಲ್ಲಿ ಬರೆದಿದ್ದರೆ ನಾನೂ ಸಿಎಂ ಆಗ್ತೇನೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಮೈಸೂರಿನಲ್ಲಿಂದು ಪ್ರತ್ಯೇಕ ರಾಜ್ಯದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿದ್ದೇನೆ ಹೊರತು ಬೇರೆ ಉದ್ದೇಶ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.  ಇರುವ 224 ಶಾಸಕರಲ್ಲಿ ನಾನೇ ಹಿರಿಯ ಶಾಸಕ. ನನಗೆ ಸಿಎಂ ಆಗಿವ ಎಲ್ಲಾ ಅರ್ಹತೆ ಇದೆ. ನಾನು ಸಿಎಂ …

Read More »

ಬಾಳ್​ ಠಾಕ್ರೆ ಪರಂಪರೆ ಮುಂದುವರೆಸಲು ಜೈಲಿಗೆ ಹೋಗಲೂ ಸಿದ್ಧ ಎಂದು ಭಾವುಕರಾದ ಸಂಸದ ರಾವುತ್​!

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಟ್ವೀಟ್​ ಮಾಡಿರುವ ಶಿವಸೇನಾ ಸಂಸದ ಸಂಜಯ್ ರಾವತ್​, ಮಹಾರಾಷ್ಟ್ರ ಓರ್ವ ಸಂವೇದನಾಶೀಲ ಹಾಗೂ ಸುಸಂಸ್ಕೃತ ಮುಖ್ಯಮಂತ್ರಿಯನ್ನು ಕಳೆದುಕೊಂಡಿದೆ ಎಂದು ವಿಷಾದಿಸಿದ್ದಾರೆ.   ಶಿವಸೇನೆ ಸಂಸ್ಥಾಪಕ ಬಾಳ್​ ಠಾಕ್ರೆ ಅವರ ಪರಂಪರೆಯನ್ನು ಮುಂದೆ ತೆಗೆದುಕೊಂಡು ಹೋಗುತ್ತೇವೆ ಮತ್ತು ಇದಕ್ಕಾಗಿ ಜೈಲಿಗೆ ಹೋಗಲು ಸಿದ್ಧ ಎಂದಿರುವ ರಾವುತ್​, ವಿಶ್ವಾಸಘಾತುಕರಿಗೆ ಎಂದಿಗೂ ಒಳ್ಳೆಯದಾಗುವುದಿಲ್ಲ. ಇತಿಹಾಸವನ್ನು ನೋಡಿದಾಗ ಇದು ಸಾಬೀತಾಗಿದೆ ಎಂದು …

Read More »