Breaking News

ರಾಜ್ಯ

ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; : ಕತ್ತಿ

ಮೈಸೂರು: ಇತ್ತೀಚೆಗಷ್ಟೇ ಪ್ರತ್ಯೇಕ ರಾಜ್ಯದ ಬಗ್ಗೆ ಉಲ್ಲೇಖ ಮಾಡಿದ್ದ ಸಚಿವ ಉಮೇಶ್ ಕತ್ತಿ ಇದೀಗ ಮತ್ತೆ ಇದೇ ಧಾಟಿಯಲ್ಲಿ ಮಾತನಾಡಿದ್ದಾರೆ. ತನ್ನ ಹೇಳಿಕೆಯನ್ನು ಸಮರ್ಥಿನೆ ಮಾಡಿಕೊಂಡಿರುವ ಸಚಿವ ಕತ್ತಿ, ‘ಅಭಿವೃದ್ಧಿ ದೃಷ್ಟಿಯಿಂದ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿದ್ದೇನೆ ಹೊರತು ಬೇರೆ ಉದ್ದೇಶವಿಲ್ಲ” ಎಂದಿದ್ದಾರೆ.   ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಆಗಬೇಕಾದರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ. ನನ್ನ ಹಣೆಬರಹದಲ್ಲಿ ಬರೆದಿದ್ದರೆ ನಾನು ಸಿಎಂ ಆಗುತ್ತೇನೆ. ಇರುವ …

Read More »

ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಬೊಲೆರೋ ಪಿಕಪ್ ವಾಹನ ರಸ್ತೆಯಲ್ಲಿ ಪಲ್ಟಿ

ಮುದ್ದೇಬಿಹಾಳ: ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಬೊಲೆರೋ ಪಿಕಪ್ ವಾಹನ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮುದ್ದೇಬಿಹಾಳ ಪಟ್ಟಣದ ಹೊರವಲಯದ ನಾಲತವಾಡ ಮುಖ್ಯ ರಸ್ತೆಯ ನಾಡಗೌಡರ ತೋಟದ ಬಳಿ ನಡೆದಿದೆ. ಘಟನೆ ಪರಿಣಾಮ ಹಲವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.   ಮುರಾಳ ಗ್ರಾಮದ ಅಶೋಕ ಚಲವಾದಿ, ದಾವಲಸಾಬ ಹಾದಿಮನಿ, ಭೀಮನಗೌಡ ಬಿರಾದಾರ ಗಾಯಗೊಂಡವರಾಗಿದ್ದು ಇವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ …

Read More »

ಅಭಯ ಪಾಟೀಲ ಭ್ರಷ್ಟಾಚಾರ ಎಸಗಿದ್ದಾರೆ. ಅಪಾರ ಆಸ್ತಿ ಕಬಳಿಸಿದ್ದಾರೆ,:ವಿಚಾರಣೆಗೆ ಒಳಪಡಿಸಲು ಎಸಿಬಿ ಸಿದ್ಧತೆ

ಬೆಳಗಾವಿ : ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಬೆಳಗಾವಿ ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲಗೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಮಾಡಲಾದ ಭ್ರಷ್ಟಾಚಾರ ಆರೋಪದ ಕುರಿತು ವಿಚಾರಣೆಗೆ ಎಸಿಬಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಎಸಿಬಿ ಡಿವೈಎಸ್‌ಪಿ ಜೆ.ಎಂ.ಕರುಣಾಕರ ಶೆಟ್ಟಿ ಈ ಸಂಬಂಧ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಬಳಿ ಅನುಮತಿ ಕೋರಿ ಪತ್ರ ಬರೆದಿದ್ದಾರೆ. ಶಾಸಕ ಅಭಯ ಪಾಟೀಲ ಅವರ ವಿರುದ್ಧ ಭ್ರಷ್ಟಾಚಾರ ಆರೋಪದ ತನಿಖೆ ಪೂರ್ಣಗೊಂಡಿದೆ. ಅವರನ್ನು …

Read More »

ಹತ್ಯೆಗೀಡಾದ ಕನ್ನಯ್ಯ ಲಾಲ್ ಕುಟುಂಬಕ್ಕೆ ಒಂದೇ ದಿನದಲ್ಲಿ ಹರಿದುಬಂತು ಕೋಟಿ ರೂಪಾಯಿಗಳಿಗೂ ಅಧಿಕ ದೇಣಿಗೆ

ರಾಜಸ್ಥಾನದ ಉದಯ್ ಪುರದಲ್ಲಿ ಮುಸ್ಲಿಂ ಮೂಲಭೂತವಾದಿಗಳಿಂದ ಕನ್ನಯ್ಯ ಲಾಲ್ ಎಂಬ ಟೈಲರ್ ಬರ್ಬರವಾಗಿ ಹತ್ಯೆಯಾಗಿದ್ದು, ದುಡಿಯುವ ಕೈಗಳನ್ನು ಕಳೆದುಕೊಂಡು ಆ ಕುಟುಂಬ ಅನಾಥವಾಗಿದೆ. ಹೀಗಾಗಿಯೇ ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಕನ್ನಯ್ಯ ಲಾಲ್ ಕುಟುಂಬಕ್ಕೆ ನೆರವಾಗಲು ದೇಣಿಗೆ ಸಂಗ್ರಹಕ್ಕೆ ಮುಂದಾಗಿದ್ದು, ಇದಕ್ಕೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.   ಕೇವಲ ಒಂದು ದಿನದಲ್ಲಿ ಒಂದು ಕೋಟಿ ರೂಪಾಯಿಗಳಿಗೂ ಅಧಿಕ ಹಣ ಹರಿದು ಬಂದಿದ್ದು, ಸಾರ್ವಜನಿಕರು ಇನ್ನೂ ಕೂಡ ತಮ್ಮ ಕೈಲಾದಷ್ಟು ನೆರವನ್ನು …

Read More »

ಎಸಿಬಿಯೇ ಭ್ರಷ್ಟಾಚಾರದ ಕೂಪ- ಕರ್ನಾಟಕ ಹೈಕೋರ್ಟ್ ಕಿಡಿ

ಬೆಂಗಳೂರು,ಜೂ.29: ಭ್ರಷ್ಟಾಚಾರ ನಿಗ್ರಹ ದಳವೇ ಅತಿದೊಡ್ಡ ಭ್ರಷ್ಟರ ಕೂಪವಾಗಿದೆ, ಅದರ ಮುಖ್ಯಸ್ಥ ಎಡಿಜಿಪಿಯೇ ಕಳಂಕಿತ ಅಧಿಕಾರಿ ಎಂದು ಹೈಕೋರ್ಟ್ ಬುಧವಾರ ಕಿಡಿ ಕಾರಿದೆ. ”ಎಸಿಬಿ ಕಚೇರಿಗಳೆಲ್ಲಾ ಕಲೆಕ್ಷನ್‌ ಸೆಂಟರ್‌ಗಳಾಗಿವೆ ಎಂದು ಖಾರವಾಗಿ ಹೇಳಿದ ನ್ಯಾಯಪೀಠ ಹಿರಿಯ ಎಎಸ್‌, ಐಪಿಎಸ್‌ ಅಧಿಕಾರಿಗಳನ್ನು ಹಿಡಿಯೋದು ಬಿಟ್ಟು ಸಣ್ಣಪುಟ್ಟ ಬಾಲಂಗೋಚಿಗಳನ್ನು ಹಿಡಿಯುತ್ತೀರಿ, ನಿಮಗೆ ನಾಚಿಗೆ ಆಗಲ್ವೇ” ಎಂದು ಕೇಳಿದೆ.   ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪ ತಹಶೀಲ್ದಾರ್ ಪಿ.ಎಸ್‌. …

Read More »

ಪಣಜಿಯಲ್ಲಿ ‘ಶಿಂದೆ ಸೇನಾ’ ಶಾಸಕರ ಸಭೆ: ಮುಂಬೈನತ್ತ ಏಕನಾಥ್

ಪಣಜಿ: ಶಿವಸೇನೆ ಬಂಡಾಯ ಶಾಸಕರು ಅಂದರೆ ಏಕನಾಥ್ ಶಿಂದೆ ಗುಂಪಿನ ಶಾಸಕರು ಕಳೆದ ರಾತ್ರಿಯೇ ಗೋವಾಗೆ ಆಗಮಿಸಿದ್ದಾರೆ. ಪಣಜಿಯ ತಾಜ್ ಕನ್ವೆನ್ಷನ್ ಸೆಂಟರ್ ಹೊಟೇಲಿನಲ್ಲಿ ಎಲ್ಲರಿಗೂ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ. ಇನ್ನೇನು ಕೆಲವೇ ಸಮಯದಲ್ಲಿ ಬಂಡಾಯ ಶಾಸಕರು ಮಹತ್ವದ ಸಭೆ ನಡೆಸಲಿದ್ದು, ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ನಂತರ ಬಂಡಾಯ ಶಾಸಕರು ನಡೆಸುತ್ತಿರುವ ಮೊದಲ ಸಭೆ ಇದಾಗಿದೆ. ಈ ಮಧ್ಯೆ …

Read More »

ಬಿಜೆಪಿ ಶಾಸಕ ನಡಹಳ್ಳಿ ಸಹೋದರ ಅಬಕಾರಿ ಕಛೇರಿಯ ಮಹಿಳಾ ಅಧಿಕಾರಿ ಜ್ಯೋತಿ ಮೇತ್ರಿ ಮಧ್ಯೆ ಮಾತಿನ ಜಟಾಪಟಿ

ಮುದ್ದೇಬಿಹಾಳ ಬಿಜೆಪಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಸಹೋದರ ಶಾಂತಗೌಡ ಮತ್ತು ಮುದ್ದೇಬಿಹಾಳ ಅಬಕಾರಿ ಕಛೇರಿಯ ಮಹಿಳಾ ಅಧಿಕಾರಿ ಜ್ಯೋತಿ ಮೇತ್ರಿ ಮಧ್ಯೆ ಮಾತಿನ ಜಟಾಪಟಿ ನಡೆದಿದೆ.ವಿಜಯಪುರ: ಮುದ್ದೇಬಿಹಾಳ ( Muddebihal ) ಬಿಜೆಪಿ ( BJP ) ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ( A.S. Patil Nadahalli ) ಸಹೋದರ ಶಾಂತಗೌಡ ಮತ್ತು ಮುದ್ದೇಬಿಹಾಳ ಅಬಕಾರಿ ಕಛೇರಿಯ ( Excise office ) ಮಹಿಳಾ ಅಧಿಕಾರಿ ಜ್ಯೋತಿ ಮೇತ್ರಿ ಮಧ್ಯೆ ಮಾತಿನ ಜಟಾಪಟಿ ನಡೆದಿದೆ. ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದರೂ ಮೌನವಾಗಿದ್ದೇಕೆ …

Read More »

PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ: ವೇತನ 81 ಸಾವಿರ ರೂ.

India Post Recruitment 2022: ಭಾರತೀಯ ಅಂಚೆ ಇಲಾಖೆಯು ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಸೇವಿಂಗ್ ಬ್ಯಾಂಕ್ ಕಂಟ್ರೋಲ್ ಆರ್ಗನೈಸೇಶನ್ ಐಪಿಎ, ಪೋಸ್ಟ್‌ಮ್ಯಾನ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಮೂಲಕ ರೈಲ್ವೇ ಮೇಲ್ ಸೇವೆ, ಪೋಸ್ಟಲ್ ಸ್ಟೋರ್ಸ್ ಡಿಪೋ ಮತ್ತು ಅಸ್ಸಾಂ ಪೋಸ್ಟಲ್ ಸರ್ಕಲ್‌ನ ಅಂಚೆ ಕಛೇರಿಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್ dopsortsrecritment.in ಗೆ …

Read More »

ಸ್ಮಶಾನ ಭೂಮಿ ಇಲ್ಲದ ಕಡೆ ಖಾಸಗಿ ಜಮೀನು ಖರೀದಿಸಲು ಸರಕಾರ ಅನುಮತಿ: ನಿತೇಶ್ ಪಾಟೀಲ

ಮುಂಬರುವ ಮೂರು ತಿಂಗಳಿನಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಒದಗಿಸಲು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಜೂ.29) ನಡೆದ ಅನುಸೂಚಿತ ಜಾತಿ/ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಸ್ಮಶಾನ ಭೂಮಿ ಇಲ್ಲದ ಕಡೆ ಖಾಸಗಿ ಜಮೀನು ಖರೀದಿಸಲು ಸರಕಾರ ಅನುಮತಿ ನೀಡಿದೆ. ಉಪ ನೋಂದಣಾಧಿಕಾರಿಗಳ …

Read More »

ಗದಗ: ಜಿಲ್ಲೆಯ ಮುಂಡರಗಿ ಪುರಸಭೆಯಲ್ಲಿ ಶಾಸಕರ ನಕಲಿ ಸಹಿ ವಿವಾದ ಜಟಾಪಟಿ ಜೋರಾಗಿದೆ

ಗದಗ: ಆ ಕ್ಷೇತ್ರದ ಶಾಸಕರ ಲೆಟರ್ ಹೆಡ್ ಯಾರು ಬೇಕಾದ್ರೂ, ಹೇಗೆ ಬೇಕಾದ್ರೂ ಉಪಯೋಗಿಸಿಕೊಳ್ಳಬಹುದಂತೆ. ಸರ್ಕಾರದ ಇಲಾಖೆಗಳಿಗೆ ಶಾಸಕರ ನಕಲಿ ಸಹಿ ಮಾಡಿ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಅನ್ನೋ ಗಂಭೀರ ಆರೋಪ ಕಾಂಗ್ರೆಸ್ ಸದಸ್ಯರು ಮಾಡಿದ್ದಾರೆ. ಎಸ್.ಎಫ್.ಸಿ ಅನುದಾನದ ಕ್ರಿಯಾ ಯೋಜನೆ ಅನುಮತಿಗಾಗಿ ಜಿಲ್ಲಾಧಿಕಾರಿಗಳಿಗೆ ಬರೆದ ಶಾಸಕರ ಪತ್ರಕ್ಕೆ ನಕಲಿ ಸಹಿ ಮಾಡಲಾಗಿದೆ ಅಂತ ಆರೋಪಿಸಿದ್ದಾರೆ. ಆದ್ರೆ, ಲೆಟರ್ ಹೆಡ್ಗಳಲ್ಲಿ ಶಾಸಕರ ಡಿಫರೆಂಟ್ ಡಿಫರೆಂಟ್ ಸಹಿಗಳು ಆರೋಪಕ್ಕೆ ಪುಷ್ಠಿ ನೀಡ್ತಾಯಿದೆ. ಈ …

Read More »