Breaking News

ರಾಜ್ಯ

ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ಸಹಾಯಧನ; ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಕಾಶಿ ಕಾರೀಡಾರ್‌ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ‘ಕಾಶಿ ಯಾತ್ರೆ’ಗೆ ಸೋಮವಾರ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.   ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಭವ್ಯ ಕಾಶಿ – ದಿವ್ಯ ಕಾಶಿಯ …

Read More »

ಅರ್ಜಿ ಸಲ್ಲಿಸಿದ 10 ದಿನಗಳಲ್ಲಿ ನೇರವಾಗಿ ಮನೆಗೆ ತಲುಪುತ್ತದೆ ಡ್ರೈವಿಂಗ್ ಲೈಸೆನ್ಸ್

ನೀವು ಡ್ರೈವಿಂಗ್ ಲೈಸೆನ್ಸ್ (Driving Licence) ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ ನೀವು ಆನ್ಲೈನ್ನಲ್ಲಿ ಸಹ ಅರ್ಜಿ ಸಲ್ಲಿಸಬಹುದು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ 10 ದಿನಗಳಲ್ಲಿ ನೇರವಾಗಿ ಮನೆಗೆ ತಲುಪುತ್ತದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ದೆಹಲಿಯಲ್ಲಿ ಆನ್ಲೈನ್ ಸೌಲಭ್ಯವನ್ನು ಸಹ ಪ್ರಾರಂಭಿಸಿದೆ. ಡಿಎಲ್ ಮಾಡಲು ಮೊದಲು ನೀವು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಒಂದು ಸಣ್ಣ ಪರೀಕ್ಷೆ ಇದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ನೀವು ಕಲಿಕೆಯ ಚಾಲನಾ …

Read More »

ಇನ್ಮುಂದೆ ಸುಖಾಸುಮ್ಮನೆ ವಾಹನ ನಿಲ್ಲಿಸಿ ದಾಖಲೆ ಪರಿಶೀಲಿಸುವಂತಿಲ್ಲ

ರಸ್ತೆಯಲ್ಲಿ ಹೋಗುವ ವೇಳೆ ಟ್ರಾಫಿಕ್‌ ಪೊಲೀಸರು ಏಕಾಏಕಿ ಕೈ ಅಡ್ಡ ಹಾಕಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದರು. ಇದರಿಂದ ಟ್ರಾಫಿಕ್‌ ಜಾಮ್‌ ಆಗುತ್ತಿತ್ತಲ್ಲದೇ ಸವಾರರೂ ಸಹ ಕಿರಿಕಿರಿ ಅನುಭವಿಸುವಂತಾಗಿತ್ತು. ತುರ್ತಾಗಿ ಎಲ್ಲದರೂ ಹೋಗಬೇಕಿದ್ದವರು ತಮ್ಮ ವಾಹನ ಅಡ್ಡಗಟ್ಟಿದ ವೇಳೆ ದಾಖಲೆಗಳು ಸರಿಯಾಗಿದ್ದರೂ ಸಹ ತಮ್ಮ ಸರದಿ ಬರುವವರೆಗೂ ಕಾಯಬೇಕಾಗಿತ್ತು.     ಇದರಿಂದ ರೋಸತ್ತು ಹೋಗಿದ್ದ ಸಾರ್ವಜನಿಕರು, ಉನ್ನತಾಧಿಕಾರಿಗಳಿಗೆ ಪದೇ ಪದೇ ದೂರು ಸಲ್ಲಿಸುತ್ತಿದ್ದರು. ಇದೀಗ ಈ ಸಮಸ್ಯೆಗೆ ಅಂತ್ಯ ಹಾಡಲು ಡಿಜಿ …

Read More »

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಉದ್ಧವ್.. ಮನವೊಲಿಸಿದ ಶರದ್ ಪವಾರ್​

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಈಗಾಗಲೇ ಸುಪ್ರೀಂಕೋರ್ಟ್​ ಅಂಗಳ ತಲುಪಿದ್ದು, ವಿಚಾರಣೆ ನಡೆಸಿರುವ ಸರ್ವೋಚ್ಛ ನ್ಯಾಯಾಲಯ ಮಹಾರಾಷ್ಟ್ರ ಸರ್ಕಾರ, ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕ, ಎನ್‌ಸಿಪಿ ಮುಖ್ಯಸ್ಥ ಹಾಗೂ ಡೆಪ್ಯೂಟಿ ಸ್ಪೀಕರ್‌ಗೆ ನೋಟಿಸ್‌ ನೀಡಿದೆ. ಇದರ ಜೊತೆಗೆ ಮುಂದಿನ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ. ಇದರ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಉದ್ಧವ್ ಠಾಕ್ರೆ ಎರಡು ಸಲ ಮುಂದಾಗಿದ್ದರೆಂಬ ಮಹತ್ವದ ಮಾಹಿತಿ ಹೊರಬಿದ್ದಿದೆ. ಮಹಾರಾಷ್ಟ್ರದಲ್ಲಿ ಒಟ್ಟು 55 ಶಾಸಕರನ್ನ ಹೊಂದಿರುವ …

Read More »

ನವದೆಹಲಿ: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಬಿಕ್ಕಟ್ಟು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಬಂಡಾಯ ಶಾಸಕರನ್ನು ಅನರ್ಹಗೊಳಿಸಿದ್ದ ಸ್ಪೀಕರ್ ನಡೆ ಪ್ರಶ್ನಿಸಿ ಏಕನಾಥ್ ಶಿಂಧೆ ಬಣ ಸರ್ವೋಚ್ಛನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಈ ನಡುವೆ ಸಚಿವ ಏಕನಾಥ್ ಶಿಂಧೆ ಬಣ ಮಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಅಧಿಕೃತವಾಗಿ ವಾಪಸ್ ಪಡೆದಿದೆ. ಮದುವೆಯಾಗಿ ಎರಡೇ ತಿಂಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ ಬಾಲಿವುಡ್‌ನ ಈ ಸ್ಟಾರ್‌ ಜೋಡಿ ಸರ್ಕಾರಕ್ಕೆ ನೀಡಿದ್ದ 38 ಶಾಸಕರ ಬೆಂಬಲ ವಾಪಸ್ ಪಡೆದಿರುವುದಾಗಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ 163 ಪುಟಗಳ ವರದಿಯಲ್ಲಿ ಏಕನಾಥ್ ಶಿಂಧೆ ಉಲ್ಲೇಖಿಸಿದ್ದಾರೆ. ಈ ಮೂಲಕ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದಿಂದ ಶಿಂಧೆ ಬಣ ಅಧಿಕೃತವಾಗಿ ಹೊರಬಂದಂತಾಗಿದೆ.

ನವದೆಹಲಿ: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಬಿಕ್ಕಟ್ಟು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಬಂಡಾಯ ಶಾಸಕರನ್ನು ಅನರ್ಹಗೊಳಿಸಿದ್ದ ಸ್ಪೀಕರ್ ನಡೆ ಪ್ರಶ್ನಿಸಿ ಏಕನಾಥ್ ಶಿಂಧೆ ಬಣ ಸರ್ವೋಚ್ಛನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಈ ನಡುವೆ ಸಚಿವ ಏಕನಾಥ್ ಶಿಂಧೆ ಬಣ ಮಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಅಧಿಕೃತವಾಗಿ ವಾಪಸ್ ಪಡೆದಿದೆ. ಸರ್ಕಾರಕ್ಕೆ ನೀಡಿದ್ದ 38 ಶಾಸಕರ ಬೆಂಬಲ ವಾಪಸ್ ಪಡೆದಿರುವುದಾಗಿ ಸುಪ್ರೀಂ ಕೋರ್ಟ್ …

Read More »

ನಾನು ಅಖಂಡ ಕರ್ನಾಟಕಕ್ಕೆ ಮುಖ್ಯಮಂತ್ರಿಯಾಗಬೇಕು: ಸಚಿವ ಉಮೇಶ ಕತ್ತಿ

ನಾನು ಹಿರಿಯ ಶಾಸಕ.ತಾಲ್ಲೂಕಿನ ಪೋಲಕಪಳ್ಳಿಯಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2024ರ ನಂತರ ದೇಶದಲ್ಲಿ ರಾಜ್ಯಗಳ ಸಂಖ್ಯೆ ಹೆಚ್ಚಾಗಲಿವೆ. ಉತ್ತರ ಪ್ರದೇಶ 4, ಮಹಾರಾಷ್ಟ್ರ 3, ಕರ್ನಾಟಕ 2 ರಾಜ್ಯಗಳಾಗಲಿವೆ. ಉತ್ತರ ಕರ್ನಾಟಕ ರಾಜ್ಯದ ಹೇಳಿಕೆಗೆ ನಾನು ಬದ್ಧ. ಆದರೆ ನಾನು ಅಖಂಡ ಕರ್ನಾಟಕದ ಮುಖ್ಯಮಂತ್ರಿ ಆಗುವೆ’ ಎಂದು ಬಯಕೆ ವ್ಯಕ್ತಪಡಿಸಿದರು.   ‘ಕುಂಚಾವರಂ ವನ್ಯಜೀವಿ ಧಾಮದಲ್ಲಿರುವ ಶೇರಿಭಿಕನಳ್ಳಿ ಗ್ರಾಮವನ್ನು ಮುಂದಿನ 6 …

Read More »

ಸಂಜಯ್ ರಾವುತ್‌ಗೆ ಇಡಿ ಸಮನ್ಸ್ ; ನಾಳೇ… ವಿಚಾರಣೆಗೆ ಹಾಜರಾಗುವಂತೆ ಆದೇಶ…!

ಶಿವಸೇನೆಯ ಎಂಪಿ ಸಂಜಯ ರಾವುತ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಇದೇ ಜೂನ್ ೨೮ ರಂದು ವಿಚಾರಣೆ ಹಾಜರಾಗುವಂತೆ ಇಡಿ ಆದೇಶಿಸಿದೆ. ಪತ್ರಾಚಾಳ್ ಜಮೀನು ಹಗರಣಕ್ಕೆ ಸಂಬoಧಿಸಿದoತೆ ಇಡಿ ಸಂಜಯ ರಾವುತ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಈ ಮೊದಲೂ ಕೂಡ ಇಡಿ ಅವರ ಆಸ್ತಿಯನ್ನು ಮುಟ್ಟುಗೋಲನ್ನು ಹಾಕಿದೆ. ನಾಳೆ ಮಂಗಳವಾರ ೧೧ ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ನಲ್ಲಿ ತಿಳಿಸಿದೆ. ಸಂಜಯ್ ರಾವುತ್ ಅವರ ಅಲಿಬಾಗ್‌ನಲ್ಲಿರುವ flat ಮತ್ತು …

Read More »

16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೋಷಿ ಶ್ರೀನಾಥ್ ಮಹದೇವ್-ಎಸ್ಪಿ, ಲೋಕಾಯುಕ್ತ, ಕೆಂ.ಎಂ ಶಾಂತರಾಜ್-ಬೆಸ್ಕಾಂ, ಸಿ.ಕೆ ಬಾಬಾ-ಆಗ್ನೇಯ ವಿಭಾಗ ಡಿಸಿಪಿ, ಸಂಜೀವ್ ಪಾಟೀಲ್-ಬೆಳಗಾಂ ಎಸ್ಪಿ, ಕಲಾ ಕೃಷ್ಣಸ್ವಾಮಿ-ಪೂರ್ವ ಸಂಚಾರಿ ವಿಭಾಗ ಡಿಸಿಪಿ, ಹರೀಶ್ ಪಾಂಡೇ- ಎಸ್ಪಿ, ಎಸಿಬಿ, ಲಕ್ಷ್ಮಣ್ ಹಿಂಬರಗಿ- ಬೆಂಗಳೂರಿ ಪಶ್ಚಿಮ ವಿಭಾಗ ಡಿಸಿಪಿ, ನಾಗೇಶ್ ಡಿ.ಎಲ್-ಎಸ್ಪಿ, ಚಿಕ್ಕಬಳ್ಳಾಪುರ, …

Read More »

ಬೆಳಗಾವಿ ನೂತನ S.P. ಆಗಿ ನೇಮಿಸಿ ಸಂಜೀವ್ ಪಾಟೀಲ ನೇಮಕ,ಬೆಳಗಾವಿ ನೂತನ ಎಸ್ಪಿ ಆಗಿ ನೇಮಿಸಿ

ಧಾರವಾಡ : 16 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಲ್ಲಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಕೂಡ ವರ್ಗಾವಣೆಯಾಗಿದ್ದಾರೆ. ಅವರ ಸ್ಥಾನಕ್ಕೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಲೋಕೇಶ್ ಜಗಲಸರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಪಿ.ಕೃಷ್ಣಕಾಂತ್‌ ಅವರನ್ನು ಬೆಂಗಳೂರಿನ ಸೌತ್ ಡಿವಿಜನ್‌ಗೆ ಡೆಪ್ಯುಟಿ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಇವರಿಂದ ತೆರವಾದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

PUC ಪಾಸಾದವರಿಗೆ ಗುಡ್ ನ್ಯೂಸ್: SDA ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್ ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಪತ್ರದಲ್ಲಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಪ್ರಕಟಿಸಲಾಗಿದ್ದು, 155 SDA ಹುದ್ದೆಗಳ ನೇಮಕಾತಿಗೆ ಜುಲೈ 11 ರಿಂದ ಆಗಸ್ಟ್ 10 ರ ವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.   ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಇ, ಐಸಿಎಸ್‌ಇ ಮಂಡಳಿ ನಡೆಸುವ …

Read More »