Breaking News

ರಾಜ್ಯ

ಅಸ್ಸಾಂನಿಂದ 40 ಶವಗಳು ಹಿಂದಿರುಗಲಿವೆ’ ನೇರವಾಗಿ ಶವಾಗಾರಕ್ಕೆ ಕಳುಹಿಸಲಾಗುವುದು’

ಖುರ್ಚಿಗಾಗಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಶಿವಸೇನಾ ಸಂಸದ ನಿರಂತರ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ರಾವುತ್ ನೇತೃತ್ವದಲ್ಲಿ ಶಿವಸೇನಾ ಮುಖನರು ಬಂಡೆದ್ದ ಶಾಸಕರ ಮೇಲೆ ನಿರಂತರ ವಾಗ್ದಾಳಿ ಮುಂದುವರೆಸಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಸುಪ್ರಿಮೋ ಶರದ್ ಪವಾರ್ ಅವರು ಮಹಾವಿಕಾಸ್ ಆಘಾಡಿ ಶಾಸಕರ ಜೊತೆಗೆ ಮುಚ್ಚಿದ ಬಾಗಿಲುಗಳ ಹಿಂದೆ ನಿರಂತರ ಸಭೆ ನಡೆಸುತ್ತಿದ್ದಾರೆ. ಇಂದು ಮುಂಬೈ ಮತ್ತು ಪುಣೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಸತತ ಎರಡನೇ ದಿನವಾದ ಇಂದೂ ಕೂಡ …

Read More »

ಕೆಎಎಸ್‌ ಹುದ್ದೆಗಾಗಿ ಇಲ್ಲ ಐದು ವರ್ಷ ಪರೀಕ್ಷೆ: ಆಕಾಂಕ್ಷಿಗಳಲ್ಲಿ ಹತಾಶೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2017ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗೆ ಮುಖ್ಯಪರೀಕ್ಷೆ ನಡೆಸಿ 15 ತಿಂಗಳು ಕಳೆದಿವೆ. 2021ರ ಫೆಬ್ರುವರಿಯಲ್ಲಿ ನಡೆದ ಆ ಪರೀಕ್ಷೆಯ ಫಲಿತಾಂಶ ಇನ್ನೂ ಪ್ರಕಟಿಸಿಲ್ಲ. ಇನ್ನೊಂದೆಡೆ, ಐದು ವರ್ಷ ಹುದ್ದೆಗಳ ಭರ್ತಿಗೆ ಪರೀಕ್ಷೆ ನಡೆಸದ ರಾಜ್ಯ ಸರ್ಕಾರದ ನಡೆ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಲ್ಲಿ ಹತಾಶೆ ಮೂಡಿಸಿದೆ. 2018, 2019, 2020, 2021, 2022- ಈ ಐದು ಸಾಲುಗಳಲ್ಲಿ ಕೆಪಿಎಸ್‌ಸಿ ಪರೀಕ್ಷೆಗಳು ನಡೆದಿರಲಿಲ್ಲ. …

Read More »

ಶಿವಸೇನೆ-ಬಿಜೆಪಿ ಮೈತ್ರಿ ಸುಳಿವು ಕೊಟ್ಟ ಕರ್ನಾಟಕದ ಸಚಿವ!

ಬೆಳಗಾವಿ ಜೂ. 26: “ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ಆಗಲಿದೆ. ಅದು ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ ನಡುವಿನ ಮೈತ್ರಿ ಮೂಲಕ” ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಭಾನುವಾರ ಮಾತನಾಡಿದ ಸಚಿವರು, “ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಕಾಂಗ್ರೆಸ್, ಶಿವಸೇನೆ ಮೂರು ಪಕ್ಷಗಳು ಒಟ್ಟಾದವು. ಆದರೆ ಈ ಸರ್ಕಾರ ಬಹುದಿನಗಳವರೆಗೂ ಸಾಗುವ ಅನುಮಾನ ಈ …

Read More »

SS.L.C. ಪೂರಕ ಪರೀಕ್ಷೆ ಇಂದಿನಿಂದ ಆರಂಭ

ಬೆಂಗಳೂರು: ಎಸ್​ಎಸ್​ಎಲ್​​ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಇಂದಿನಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು …

Read More »

2023ರ ಸಿ. ಎಂ. ನಾನೇ: H.D.K.

2023ಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಸಿಎಂ ವಿಚಾರ: ರಾಜ್ಯದಲ್ಲಿ ನೊಂದವರನ್ನು ರಕ್ಷಿಸಲು ಮತ್ತೊಮ್ಮೆ ಸಿಎಂ ಆಗುವ ವಿಶ್ವಾಸ ಇದೆ. ಬಡವರಿಗಾಗಿ ಮತ್ತೊಂದು ಬಾರಿ ಸಿಎಂ ಆಗಲು ದೇವರ ಆಶೀರ್ವಾದ ಇದೆ. ಬಡವರಿಗಾಗಿ ಅಧಿಕಾರ ಹಿಡಿಯುವ ಇಚ್ಛೆಯಿದೆ. ಯಾರೇ ಏನೇ ಹೇಳಲಿ. ಜೆಡಿಎಸ್ ಪಕ್ಷ ಮುಗಿಸಿದ್ದೇವೆ. ತಲೆ ಎತ್ತಲು ಬಿಡಲ್ಲ ಅಂತ ಹೇಳಲಿ. ಯಾರೇ ಹೇಳಿದರೂ ಮೇಲೋಬ್ಬ ಇದ್ದಾನೆ. ಅವನ ಆಶೀರ್ವಾದ ಇದ್ದೇ ಇರುತ್ತದೆ ಎಂದರು. ಪಂಚರತ್ನ ಯಾತ್ರೆ: ಈ ಬಾರಿ ಜೆಡಿಎಸ್​ಅನ್ನು ಅಧಿಕಾರಕ್ಕೆ …

Read More »

ಈ ಸರ್ಕಾರದಲ್ಲಿ ಕಮಿಷನ್​ಗೆ ಲೆಕ್ಕ ಇಲ್ಲ ಆರ್​ಎಸ್​ಎಸ್ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು.:HD.K.

ಶಿವಮೊಗ್ಗ: ಈ ಸರ್ಕಾರದಲ್ಲಿ ಕಮಿಷನ್​ಗೆ ಲೆಕ್ಕ ಇಲ್ಲ. ಆರ್​ಎಸ್​ಎಸ್ ಪ್ರಮುಖರಿಗೆ ಶಾಸಕರು, ಸಚಿವರಿಂದ ಕಮಿಷನ್ ಹೋಗ್ತಾ ಇದೆ. ಆರ್​ಎಸ್​ಎಸ್ ನ 2-3 ಜನ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು. ಶಾಸಕರು, ಸಚಿವರು ಎಲ್ಲರೂ ಪ್ರತಿ ತಿಂಗಳು ಪಕ್ಷದ ಹಿಂದಿರುವ ಮುಖಂಡರಿಗೆ ನೇರವಾಗಿ ಕಮಿಷನ್ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನೇರವಾಗಿ ಆರ್​ಎಸ್​ಎಸ್​ನಿಂದ ನಡೆಯುತ್ತಿದೆ. ಇದರ ಬಗ್ಗೆ …

Read More »

ಹದಗೆಟ್ಟು ಹೋದ ಸರ್ಕಾರಿ ಐಟಿಐ ಕಾಲೇಜು,ಕತ್ತಲಿನಲ್ಲೇ ಪಾಠ ಕಲಿಯುವಂತಹ ವ್ಯವಸ್ಥೆ ನಿರ್ಮಾಣ

ಇದು ರಾಜ್ಯದಲ್ಲಿಯೇ ಎರಡನೇ ಅತೀದೊಡ್ಡದಾದ ಸರ್ಕಾರಿ ITI ಕಾಲೇಜು. ಆದ್ರೆ ಇಲ್ಲಿ ಸೌಕರ್ಯಗಳು ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಕತ್ತಲಿನಲ್ಲೇ ಪಾಠ ಕಲಿಯುವಂತಹ ವ್ಯವಸ್ಥೆ ನಿರ್ಮಾಣವಾಗಿದೆ.  ಹೌದು ಒಂದೆಡೆ ಶಿಥಿಲಾವಸ್ಥೆ ತಲುಪಿರುವ ಕಟ್ಟಡ, ಆ ಕಟ್ಟಡದೊಳಗೆ ಆತಂಕದಲ್ಲಿ ಶಿಕ್ಷಣ ಕಲಿಯುತ್ತಿರುವ ವಿದ್ಯಾರ್ಥಿಗಳು. ಇಷ್ಟೆಲ್ಲ ದೃಶ್ಯಗಳು ಕಂಡು ಬಂದಿದ್ದು ಹುಬ್ಬಳ್ಳಿಯ ವಿದ್ಯಾನಗರದ ಸರ್ಕಾರಿ ಕೈಗಾರಿಕಾ ತರಭೇತಿ ಸಂಸ್ಥೆಯ ದುಸ್ಥಿತಿ ಇದು. ಅಂದಹಾಗೇ 1957 ರಲ್ಲಿ ಪ್ರಾರಂಭವಾದ ಈ ಕಾಲೇಜು, ಅಂದಿನಿಂದ ಇಂದಿನವರೆಗೂ ವಿದ್ಯಾರ್ಥಿಗಳಿಗೆ …

Read More »

1 ವರ್ಷದಲ್ಲಿ ಹು-ಧಾ ಎಲ್ಲಾ ಸ್ಮಾರ್ಟ ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಸಿಎಂ ಬೊಮ್ಮಾಯಿ

ಮುಂದಿನ ಒಂದು ವರ್ಷದ ಅವಧಿಯೊಳಗೆ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು.ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಮತ್ತು ಆ ಮೂಲಕ ಕಾರವಾರ ಬಂದರಿಗೆ ಸಂಪರ್ಕ ಕಲ್ಪಿಸುವ ಯೋಜನೆಯು ಅರಣ್ಯ ಹಾಗೂ ಪರಿಸರ ಮಂತ್ರಾಲಯದ ಕ್ಲಿಯರೆನ್ಸ್ ಪಡೆಯುವ ಹಂತದಲ್ಲಿದೆ ಶೀಘ್ರ ಯೋಜನೆ ಕೈಗೆತ್ತಿಕೊಳ್ಳುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಘಂಟಿಕೇರಿಯ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ …

Read More »

ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ‌ನೀಡಿದರು…

ಶ್ರೀಶೈಲ್ ಜಗದ್ಗುರಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ‌ನೀಡಿದರು… ಚಿಕ್ಕೋಡಿ ತಾಲೂಕಿನ ಯಡೂರಿನ ವೀರಭದ್ರೇಶ್ವರ ದೇವಸ್ಥಾನದ ಕಾಡಸಿದ್ದೇಶ್ವರ ಕಲ್ಯಾಣಭವನದ ಆವರಣದಲ್ಲಿ ಸಸಿ‌ ನೆಡುವ ಕಾರ್ಯಕ್ರಮಕ್ಕೆ ಶ್ರೀಶೈಲ ಜದ್ಗುರುಗಳು ಹಾಗೂ ನಿಡಸೋಸಿಯ ಪಂಚಮಶಿವಲಿಂಗೇಶ್ವರ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು..ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ …

Read More »

ಮಾದಕ ವಸ್ತುಗಳನ್ನು ನಿಯಮಾನುಸಾರ ಎಸ್‍ಪಿ ಲಕ್ಷ್ಮಣ ನಿಂಬರಗಿ ಅವರ ಉಪಸ್ಥಿತಿಯಲ್ಲಿ ನಿಷ್ಕ್ರೀಯಗೊಳಿಸಲಾಯಿತು.

ಎನ್‍ಡಿಪಿಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಬೆಳಗಾವಿ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮೀಟಿ ವತಿಯಿಂದ ಎಸ್‍ಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ನಾಳೆ ನಿಷ್ಕ್ರೀಯಗೊಳಿಸಲಾಯಿತು. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಾಣಿಕೆ, ಮಾರಾಟ, ಬೆಳೆಯುತ್ತಿದ್ದವರ ಮೇಲೆ ದಾಳಿ ಮಾಡಿ ಎನ್‍ಡಿಪಿಎಸ್ ಕಾಯ್ದೆಯಡಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿದ ಒಟ್ಟು 43 ಪ್ರಕರಣಗಳಲ್ಲಿ ಅಂದಾಜು 7 ಲಕ್ಷ 78 ಸಾವಿರ ಮೌಲ್ಯದ 117 ಕೆಜಿ 399 ಗ್ರಾಂ ಮಾದಕ ವಸ್ತುಗಳನ್ನು …

Read More »