Breaking News

ರಾಜ್ಯ

ಸಿಎಂಗೆ ಮುಜುಗರ ತಂದಿಟ್ಟ ಕಳಪೆ ರಸ್ತೆ; ಸ್ಪಷ್ಟನೆ ಕೇಳಿದ ಪ್ರಧಾನಿ ಕಚೇರಿ

ಬೆಂಗಳೂರು: ಪ್ರಧಾನಿ ನರೇಂದ್ರ‌ ಮೋದಿ ಭೇಟಿ ಸಂದರ್ಭದಲ್ಲಿ ಆರು ಕೋಟಿ ರೂ. ವೆಚ್ಚ ಮಾಡಿ ನಿರ್ಮಿಸಿದ ರಸ್ತೆ ಮೂರೇ ದಿನದಲ್ಲಿ ಕಿತ್ತು ಹೋಗಿರುವುದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ” ಕಾಮನ್ ಮ್ಯಾನ್ ಸಿಎಂ” ಖ್ಯಾತಿಗೆ ಈಗ ಕಳಂಕ‌ ತಂದಿದೆ.   ಸಿಎಂ‌ ಬೊಮ್ಮಾಯಿ ದಿಲ್ಲಿಯಲ್ಲಿ ಇರುವಾಗಲೇ ಈ ಕಳಪೆ‌ ಕಾಮಗಾರಿ ಬಗ್ಗೆ ಪ್ರಧಾನಿ ಕಾರ್ಯಾಲಯ ಸ್ಪಷ್ಟನೆ‌ ಕೇಳಿದೆ.‌ ತಮ್ಮ ಬೆಂಗಳೂರು ಭೇಟಿ ಸಂದರ್ಭದಲ್ಲಿ ಬೊಮ್ಮಾಯಿ ಅವರನ್ನು ” ಜನಪ್ರಿಯ‌ …

Read More »

ಕಳ್ಳರನ್ನು ಹಿಡಿದ ಗ್ರಾಮಸ್ಥರಿಗೆ ಉದ್ಧಟತನ ಹೇಳಿಕೆ; ಬಿಜಿ ಇದ್ದೀವಿ ಎಂದು ಬೆಲೆ ತೆತ್ತ ಕಾನ್ಸ್‌ಟೇಬಲ್

ವಿಜಯಪುರ/ಬೆಂ.ಗ್ರಾಮಾಂತರ: ಸಾರ್, ಕೊಳವೆಬಾವಿಗಳಲ್ಲಿ ಕೇಬಲ್ ಕದಿಯುತ್ತಿದ್ದ ಕಳ್ಳರನ್ನು ಹಿಡಿದಿದ್ದೀವಿ ಬೇಗ ಬನ್ನಿ ಎಂದು ಕರೆ ಮಾಡಿದವರಿಗೆ ನಾವು ಬಿಜಿ ಇದ್ದೀವ್‌ರೀ..ನೀವೆ ಅವರನ್ನು ಠಾಣೆಗೆ ಕರೆದುಕೊಂಡು ಬನ್ನಿ ಎಂದು ಪೊಲೀಸರು ಹೇಳಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈ ಆಡಿಯೋ ಪೊಲೀಸರ ವೈಖರಿಯನ್ನು ಅಣುಕ ಮಾಡಿದೆ. ಕಳ್ಳರನ್ನು ಹಿಡಿದವರೇ ಠಾಣೆಗೆ ಕರೆತನ್ನಿ ಎಂದ ಪೊಲೀಸಪ್ಪ ಅಮಾನತು ಶಿಕ್ಷೆಗೂ ಗುರಿಯಾಗಿದ್ದಾರೆ. ಏನಿದು ಪ್ರಕರಣ?: ಆವತಿ ಗ್ರಾಪಂ ವ್ಯಾಪ್ತಿಯ ಎಂಬ್ರಹಳ್ಳಿ ಗ್ರಾಮದ ಸುತ್ತಮುತ್ತಲಿನ ತೋಟಗಳಲ್ಲಿ …

Read More »

ಶಿಂಧೆ ಬಣದಿಂದ ಶಾಸಕ ದೇಶ್​ಮುಖ್​ ಅಪಹರಣಕ್ಕೆ ಟ್ವಿಸ್ಟ್​: ಫೋಟೋ ಬಿಡುಗಡೆ ಮಾಡಿದ ರೆಬೆಲ್​ ಶಾಸಕರು!

ಮುಂಬೈ: ಮಹಾರಾಷ್ಟ್ರದ ರಾಜಕೀಯದ ಕುತೂಹಲ ಇನ್ನೂ ತಣ್ಣಗಾಗಿಲ್ಲ. ಯಾವಾಗ ಸರ್ಕಾರ ಪತನವಾಗುವುದೋ, ಯಾವಾಗ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ರಾಜೀನಾಮೆ ಕೊಡುವರೋ ಎಂದು ರೆಬೆಲ್​ ಶಾಸಕರು ಕಾಯುತ್ತಿದ್ದಾರೆ. ಅದೇ ವೇಳೆ ಕುತೂಹಲದ ಬೆಳವಣಿಗೆಯೊಂದರಲ್ಲಿ ಬುಧವಾರ (ಜೂನ್​ 22) ಮಹಾರಾಷ್ಟ್ರ ಸರ್ಕಾರದ ಪತನಕ್ಕೆ ಕಾರಣವಾಗಿರುವ, ಶಿವಸೇನೆಯ ಪ್ರಬಲ ನಾಯಕ ಏಕನಾಥ ಶಿಂಧೆ ಗುಂಪಿನಿಂದ ಶಾಸಕ ನಿತಿನ್‌ ದೇಶ್‌ಮುಖ್‌ ಹಾಗೂ ಶಾಸಕ ಕೈಲಾಸ್​ ಪಾಟೀಲ್​ ತಪ್ಪಿಸಿಕೊಂಡು ಬಂದಿದ್ದರು. ಸೀದಾ ಉದ್ಧವ್‌ ಠಾಕ್ರೆ ಬಳಿ ಬಂದಿದ್ದ ಇವರು, …

Read More »

ಶಿವಸೇನ- ಶಿಂಧೆ ಸೇರಿ 12 ಶಾಸಕರ ಅನರ್ಹಕ್ಕೆ ಕೋರಿಕೆ

ಮುಂಬೈ: ಮಹಾರಾಷ್ಟ್ರ ಉದ್ಧವ್ ಠಾಕ್ರೆ ಸರ್ಕಾರಕ್ಕೆ ಎಳ್ಳುನೀರು ಬಿಡುವ ಕಾಲ ಸನ್ನಿಹಿತವಾಗ್ತಿದೆ. ಏಕನಾಥ್ ಶಿಂಧೆಯ ಬಂಡಾಯದ ಬಲೆಗೆ ಮಹಾ ವಿಕಾಸ್ ಅಘಾಡಿ ಪತರುಗುಟ್ಟಿದೆ. ಈ ಮಧ್ಯೆ ರೆಬೆಲ್ ಶಾಸಕರ ವಿರುದ್ಧ ಕಾನೂನು ಸಮರಕ್ಕೆ ಶಿವಸೇನಾ ಸಜ್ಜಾಗಿದೆ. ಸರ್ಕಾರವನ್ನ ಮುಳುಗಿಸಿ ಗುವಾಹಟಿಯಲ್ಲಿರೋ ಶಾಸಕರ ವಿರುದ್ಧ ಅನರ್ಹತೆಯ ಅಸ್ತ್ರ ಪ್ರಯೋಗಕ್ಕೆ ಸಿದ್ಧತೆ ನಡೆಸ್ತಿದೆ. ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಬಾಂಬ್ ಫಿಕ್ಸ್ ಮಾಡಿ ಗುವಾಹಟಿ ಹಾರಿ ಏಕನಾಥ್ ಶಿಂಧೆ ಬಣ ಕೇಕೆ ಹಾಕ್ತಿದೆ. …

Read More »

ಆ ಕಾನೂನು ಜಾರಿಗೆ ಬಂದರೆ ಆಟೋಮೇಟಿಕ್ ಆಗಿ ಎರಡು ರಾಜ್ಯಗಳಾಗುತ್ತೇವೆ: ಸತೀಶ‌ ಜಾರಕಿಹೊಳಿ‌

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಪ್ರತಿಕ್ರಿಯೆ: ಇದೇ ವೇಳೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಗ್ಗೆ ಸಚಿವ ಉಮೇಶ್ ಕತ್ತಿ ಪುನರುಚ್ಚಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೂರು ಕೋಟಿ ಜನಸಂಖ್ಯೆ ಇದ್ದಲ್ಲಿ ಎರಡು ರಾಜ್ಯ ಮಾಡಲು ಮಸೂದೆ ತರಲು ಬಿಜೆಪಿ ಪ್ಲ್ಯಾನ್ ಇದೆ. ಅದರ ಚಿಂತನೆ‌ ಕೂಡ ನಡೀತಿದೆ. ಒಂದು ವೇಳೆ ಆ ಕಾನೂನು ಜಾರಿಗೆ ಬಂದರೆ ಆಟೋಮೇಟಿಕ್ ಆಗಿ ಎರಡು ರಾಜ್ಯಗಳಾಗುತ್ತೇವೆ. ಹಿಂದೆ ಪ್ರಧಾನಿ ಮೋದಿ ಈ …

Read More »

ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ: ಮಹೇಶ್​ ಕುಮಟಳ್ಳಿ

ಅಥಣಿ(ಬೆಳಗಾವಿ): ರಮೇಶ್ ಜಾರಕಿಹೊಳಿ ಎಲ್ಲೆಡೆ ತಮ್ಮ ಸಂಪರ್ಕ ಹೊಂದಿರುವ ನಾಯಕರಾಗಿದ್ದಾರೆ. ಅವರು ಪಕ್ಷದಲ್ಲಿ ತಮ್ಮದೇ ಆದ ಕಾರ್ಯಚಟುವಟಿಕೆಗಳಿಂದ ಗುರುತಿಸಿಕೊಂಡಿದ್ದಾರೆ‌. ಯಾವ ಯಾವ ಸಮಯದಲ್ಲಿ ಪಕ್ಷಕ್ಕೆ ಅವರ ಅವಶ್ಯಕತೆ ಇರುತ್ತದೆಯೋ ಆಗ ಅವರು ಅನುಕೂಲ ಮಾಡಿಕೊಡುತ್ತಾರೆ. ಅಲ್ಲದೆ ಸದ್ಯ ಮಹಾರಾಷ್ಟ್ರ ಬಂಡಾಯ ಶಾಸಕರ ಸಂಪರ್ಕದಲ್ಲೂ ರಮೇಶ್ ಜಾರಕಿಹೊಳಿ ಇದ್ದಾರೆ ಎಂದು ಹೇಳುವ ಮೂಲಕ ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ ಎಂದು ಪರೋಕ್ಷವಾಗಿ ಮುಗುಳ್ನಗೆಯಲ್ಲಿಯೇ ಶಾಸಕ ಮಹೇಶ್​ ಕುಮಟಳ್ಳಿ …

Read More »

ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ನಗರಬಸ್ತಿಕೇರಿ ಎಂಬಲ್ಲಿ ಅತಿಹೆಚ್ಚು 104 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ವ್ಯಾಪಕ, ಕೆಲವು ಕಡೆ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಧಿಕ ಮಳೆ ಮತ್ತು ಇನ್ನುಳಿದ ಭಾಗಗಳಲ್ಲಿ …

Read More »

ಪ್ರತ್ಯೇಕ ರಾಜ್ಯ ವಿಚಾರವಾಗಿ ಗೋವಿಂದ ಕಾರಜೋಳ ಬೆಳಗಾವಿಯಲ್ಲಿ ಹೇಳಿದ್ದೇನು..?

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಚಿವ ಉಮೇಶ ಕತ್ತಿ ಅವರ ಹೇಳಿಕೆ ಅದು ವೈಯಕ್ತಿಕವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು. ಗುರುವಾರ ನಗರದಲ್ಲಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲೋಕಸಭಾ ಚುನಾವಣೆಯ ಬಳಿಕ ದೇಶದಲ್ಲಿ 50 ರಾಜ್ಯಗಳನ್ನು ಮೋದಿ ಮಾಡಲಿದ್ದಾರೆ. ಇದರಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುತ್ತದೆ. ಇದು ಚಿಂತನೆ ನಡೆಯುತ್ತಿದೆ ಎಂದು ಉಮೇಶ ಕತ್ತಿ ಹೇಳಿಕೆ ವೈಯಕ್ತಿಕ. ಇಂಥ ಚಿಂತನೆಗಳು ನಡೆದಿಲ್ಲ ಎಂದರು.

Read More »

ಪ್ರತ್ಯೇಕ ರಾಜ್ಯ ವಿಚಾರವಾಗಿ ನೀವು ಕತ್ತಿಯವರನ್ನೇ ಕೇಳಬೇಕು.: ಬಸವರಾಜ್ ಬೊಮ್ಮಾಯಿ

ಉಮೇಶ್ ಕತ್ತಿ ಹೇಳಿಕೆ ಕುರಿತಂತೆ ದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತ್ಯೇಕ ರಾಜ್ಯ ವಿಚಾರವಾಗಿ ನೀವು ಕತ್ತಿಯವರನ್ನೇ ಕೇಳಬೇಕು. ಅವರು ಹೀಗೆ ಹೇಳುತ್ತಿರುವುದು ಹೊಸದೇನೂ ಅಲ್ಲ ಎಂದಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಚಿವ ಉಮೇಶ್ ಕತ್ತಿರವರ ಹೇಳಿಕೆಯನ್ನು ಅವರನ್ನೇ ಕೇಳಬೇಕು. ಇದನ್ನು ಅವರು ಸುಮಾರು ೧೦ ಹಲವಾರು ಬಾರಿ ಹೇಳಿಕೆ ನೀಡಿದ್ದಾರೆ. ಇನ್ನು ಸರಕಾರದ ಮಟ್ಟದಲ್ಲಿ …

Read More »

ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು.   ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾದವಾಡ-ಗುಲಗಂಜಿಕೊಪ್ಪ ರಸ್ತೆಯ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಅವರಿಗೆ ಸಮಸ್ತ ಸಾರ್ವಜನಿಕರ ಪರವಾಗಿ ಕೃತಜ್ಞತೆ …

Read More »