ಆಲ್ರೀ ಶಾಸಕರೇ ಮಾಸ್ಟರ್ ಪ್ಲಾನ್ ವೇಳೆ ಸಾಯಿ ಮಂದಿರ ತೆರವು ಮಾಡಲಾಗಿದೆ ಎಂದು ಸಬೂಬು ಕೊಡ್ತೀರಲ್ಲಾ ನಾಚಿಕೆ ಆಗಲ್ವಾ ನಿಮಗೆ? ನೀವು ಹೇಳೋದು ಹೌದಾದ್ರೆ ನನ್ನ ಈ ಪ್ರಶ್ನೆಗಳಿಗೆ ಉತ್ತರ ಕೊಡಿ.. 1) ರಸ್ತೆ ಆದಮೇಲೆ ಮಂದಿರ ಒಡೆಸಿದ್ರೋ ಅಥವಾ ಮಂದಿರ ಒಡೆದ ಮೇಲೆ ರಸ್ತೆ ಆಯಿತೋ? 2) ದೇಶ ಬಿಡಿ, ನಿಮ್ಮ ಕ್ಷೇತ್ರದಲ್ಲೇ ಮಾಸ್ಟರ್ ಪ್ಲಾನ್ ಮಾಡಿದ ಯಾವ ರಸ್ತೆಯ ಮೇಲೂ ದೇವಾಲಯಗಳು ಇಲ್ವಾ? 3) ಮಾಸ್ಟರ್ ಪ್ಲಾನ್ …
Read More »ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ: ಸಾರ್ವಜನಿಕರಿಗೆ ಎಸಿಪಿ ಚಂದ್ರಪ್ಪ ಸೂಚನೆ
ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಏನೇ ಸಮಸ್ಯೆ ಇದ್ದರೂ ತಕ್ಷಣವೇ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿ. ನೀವು ಕೊಡುವ ಸಣ್ಣ ಮಾಹಿತಿ ದೊಡ್ಡ ಅನಾಹುತವನ್ನು ತಪ್ಪಿಸಬಹುದು ಎಂದು ಎಸಿಪಿ ಚಂದ್ರಪ್ಪ ಸಾರ್ವಜನಿಕರಿಗೆ ತಿಳಿಸಿದರು. ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಶಾಂತಿ ಪಾಲನಾ ಸಮಿತಿಯ ಸಭೆಯನ್ನು ಸಮಾದೇವಿ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಾರ್ವಜನಿಕರ ಕುಂದು ಕೊರತೆಯನ್ನು ಪೊಲೀಸರು ಆಲಿಸಿದರು. ಈ ವೇಳೆ ಮಾತನಾಡಿದ ಎಸಿಪಿ ಚಂದ್ರಪ್ಪ ತಮ್ಮ …
Read More »ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ನಂದನವನ ಬಾಲಾಶ್ರಮ ಹಾಗೂ ಮಲ್ಲಿಕಾರ್ಜುನ ವೃದ್ಧಾಶ್ರಮದಲ್ಲಿ ಮದ್ಯಾಹ್ನದ ಊಟ ಹಾಗೂ ಹಣ್ಣುಗಳನ್ನು ಹಂಚಿ. ಮಕ್ಕಳಿಂದ ಕೇಕ್ ಕತ್ತರಿಸುವ ಮೂಲಕ ಸತೀಶ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಈ ವೇಳೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಜನಾಬ್ ಶಾಹನವಾಜ ಮುಲ್ಲಾ, ಗ್ರಾಮೀಣ ಜಿಲ್ಲಾ ಅಧ್ಯಕ್ಷಇಮ್ರಾನ್ ತಪಕೀರ, ಉಪಾಧ್ಯಕ್ಷರುಗಳಾದ ಖಾದೀರ್ …
Read More »ಆ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿದ ಭೀಮ ವಾದ
ಖಾನಾಪುರ ತಾಲೂಕಿನ ಚಿಕ್ಕ ಮುನವಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ದಲಿತ ಕುಟುಂಬಗಳಿಗೆ ನಿಷೇಧಿಸಲಾಗಿತ್ತು. ಇದೀಗ ಈ ದಲಿತ ಕುಟುಂಬಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮ ವಾದ) ಜಿಲ್ಲಾ ಘಟಕದ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಹೌದು ಚಿಕ್ಕಮುನವಳ್ಳಿ ಗ್ರಾಮದಲ್ಲಿ ಇತ್ತಿಚಿಗೆ ಗ್ರಾಮದೇವಿಗೆ ಉಡಿ ತುಂಬುವ ಕಾರ್ಯಕ್ರಮವಿತ್ತು. ಈ ವೇಳೆ ದಲಿತರಿಗೆ ದೇವಸ್ಥಾನಗದ ಒಳಗೆ ಪ್ರವೇಶ ಇಲ್ಲ ಎಂದು ಕಮೀಟಿ ಅವರು ಹೇಳಿದ್ದರು. ಈ ವಿಚಾರ ಇಡೀ ರಾಜ್ಯದಲ್ಲಿಯೇ ತೀವ್ರ …
Read More »ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ‘ಶಾವಿಗೆ’ ಒಣಗಿಸಿದ್ದ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್
ಬೆಳಗಾವಿ: ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ‘ಶಾವಿಗೆ’ ಒಣಗಿಸಿದ್ದ ಪ್ರಕರಣದ ವಿಚಾರವಾಗಿ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಸುವರ್ಣಸೌಧದ ಸ್ವಚ್ಛತಾ ಕಾರ್ಯ ಗುತ್ತಿಗೆ ಪಡೆದ ಗುತ್ತಿಗೆದಾರನಿಗೆ ನೋಟಿಸ್ ನೀಡಲಾಗಿದೆ. ಗುತ್ತಿಗೆದಾರರು ಕೊಂಡಸಕೊಪ್ಪ ಗ್ರಾಮದ ಕಾರ್ಮಿಕ ಮಹಿಳೆಯನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಅಚಾತುರ್ಯದಿಂದ ಘಟನೆ ನಡೆದಿದೆ ಎಂದು ಸಮಜಾಯಿಷಿ, ಘಟನೆ ಮರುಕಳಿಸಿದಂತೆ ಎಲ್ಲಾ ಗುತ್ತಿಗೆದಾರರಿಗೆ ಲೋಕೋಪಯೋಗಿ ಇಲಾಖೆ ನೋಟಿಸ್ ನೀಡಿದೆ.
Read More »ಅಭಯ್ ಪಾಟೀಲ್ ತಮ್ಮ ಸ್ವಂತ ಜಾಗದ ಎದುರುಗಿನ ಸಾಯಿ ಮಂದಿರ ತೆರವು ಮಾಡಿರುವ ಆರೋಪ : ಮನ್ಸೂರ್ ಖಾನ್
ಬೆಳಗಾವಿ: ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ತಮ್ಮ ಸ್ವಂತ ಜಾಗದ ಎದುರುಗಿನ ಸಾಯಿ ಮಂದಿರ ತೆರವು ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಕಾಂಗ್ರೆಸ್ ಮುಖಂಡ ಮನ್ಸೂರ್ ಖಾನ್ ಸಾಯಿ ಮಂದಿರ ತೆರವು ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ. ತಾಲೂಕಿನ ಆನಗೋಳ ನಗರದ ಅನಗೋಳ ಮುಖ್ಯ ರಸ್ತೆಯಲ್ಲಿರುವ ಸಾಯಿ ಮಂದಿರ ತೆರವು ಮಾಡಿರುವ ಆರೋಪ ಕೇಳಿಬಂದಿದೆ. ಶಾಸಕ ಅಭಯ್ ಪಾಟೀಲ್ ತಮ್ಮ ಸ್ವಂತ ಜಾಗದ ಎದುರುಗಿನ ಸಾಯಿ ಮಂದಿರವನ್ನು …
Read More »ಬೆಳಗಾವಿ ತಾಲೂಕಿನ ಅರಳೀಕಟ್ಟಿ ಗ್ರಾಮದ ಶ್ರೀ ತೋಂಟದಾರ್ಯ ವಿರಕ್ತ ಮಠದ ಮೌನಾನುಷ್ಠಾನ ಮಂಗಲ ಸಮಾರಂಭ
ಬೆಳಗಾವಿ ತಾಲೂಕಿನ ಅರಳೀಕಟ್ಟಿ ಗ್ರಾಮದ ಶ್ರೀ ತೋಂಟದಾರ್ಯ ವಿರಕ್ತ ಮಠದ ಶ್ರೀ ಮ. ನಿ. ಪ್ರ ಶ್ರೀ ಶಿವಮೂರ್ತಿ ಮಹಾಸ್ವಾಮಿಗಳ ಮೌನಾನುಷ್ಠಾನ ಮಂಗಲ ಸಮಾರಂಭದಲ್ಲಿ ಭಾಗಿಯಾಗಿ ಎಲ್ಲ ಶ್ರೀಗಳ ಆಶೀರ್ವಾದ ಪಡೆದು ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ. ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳು ಶ್ರೀ ದುರದುಂಡೇಶ್ವರಮಠ ಮುರಗೋಡ ಹಾಗೂ ಸಮಾರಂಭದ ಅಧ್ಯಕ್ಷತೆಯನ್ನು ಬೆಳಗಾವಿಯ ರುದ್ರಾಕ್ಷಿಮಠದ ಶ್ರೀ ಮ.ನಿ.ಪ್ರ.ಸ್ವ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ವಹಿಸಿದ್ದರು. ಈ ಸಂದರ್ಭದಲ್ಲಿ ಹುಕ್ಕೇರಿ …
Read More »ರಜೆ ಬೇಕಂದ್ರೆ ಲಾಡ್ಜ್ಗೆ ಬಂದು ಬಟ್ಟೆ ಬಿಚ್ಚಬೇಕಂತೆ. ಕೊಪ್ಪಳದ ಸರ್ಕಾರಿ ಕಚೇರಿ ಮಹಿಳಾ ಸಿಬ್ಬಂದಿಯ ಕಣ್ಣೀರ ಕಥೆ
ಕೊಪ್ಪಳ: ರಜೆ ಬೇಕೆಂದರೆ ಲಾಡ್ಜ್ಗೆ ಬಂದು ಬಟ್ಟೆ ಬಿಚ್ಚಬೇಕಂತೆ ಮಹಿಳಾ ನೌಕರರು! ಕೊಪ್ಪಳ ಎಸ್ಸಿ ಕಚೇರಿಯಲ್ಲಿ ಕೆಲಸ ಮಾಡುವ ಡಿ ಗ್ರೂಪ್ ಮಹಿಳಾ ನೌಕರರಿಗೆ ಸಹಾಯಕ ಆಡಳಿತಾಧಿಕಾರಿ ಮಲ್ಲಿನಾಥ ಲೈಂಗಿಕ ಕಿರುಕುಳ ಕೊಡುತ್ತಿದ್ದಾನೆ ಎಂಬ ಗಂಭೀರ ಆರೋಪ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಸರ್ಕಾರಿ ಕಚೇರಿಯಲ್ಲೇ ಆಡಳಿತಾಧಿಕಾರಿ ಕಾಮದಾಟ ಆಡುತ್ತಿದ್ದು, ಈ ಬಗ್ಗೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋ ಸಹಿತ ದೂರು ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ನ್ಯಾಯ ಸಿಗುತ್ತಿಲ್ಲ …
Read More »ಗೋವಾ ಪ್ರವಾಸಕ್ಕೆಂದು ತೆರಳಿದ್ದ ಮಹಾರಾಷ್ಟ್ರದ 11 ಯುವಕರಿಗೆ ವಂಚನೆ ,ಹುಡುಗಿಯರೊಂದಿಗೆ 11 ಯುವಕರನ್ನು ನಿಲ್ಲಿಸಿ, ಅರೆಬೆತ್ತಲೆ ವಿಡಿಯೋ ಮಾಡಿ ಬ್ಲಾಕ್ ಮೇಲ್
ಕೊಲ್ಹಾಪುರ(ಮಹಾರಾಷ್ಟ್ರ): ಗೋವಾ ಪ್ರವಾಸಕ್ಕೆಂದು ತೆರಳಿದ್ದ ಮಹಾರಾಷ್ಟ್ರದ 11 ಯುವಕರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅವರನ್ನೆಲ್ಲ ಬೆದರಿಸಿ, ಕೊಠಡಿವೊಂದರಲ್ಲಿ ಕೂಡಿ ಹಾಕಲಾಗಿದ್ದು, ಹುಡುಗಿಯರೊಂದಿಗೆ ಅರೆಬೆತ್ತಲೆ ವಿಡಿಯೋ ಸೆರೆ ಹಿಡಿದು, ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಗೋವಾಕ್ಕೆ ತೆರಳಿದ್ದ ಯುವಕರನ್ನ ಬೊಂಡಗೇಶ್ವರ ದೇವಸ್ಥಾನದ ಬಳಿ ಕೆಲವು ಅಪರಿಚಿತ ವ್ಯಕ್ತಿಗಳು ತಡೆದು ನಿಲ್ಲಿಸಿದ್ದಾರೆ. ಈ ವೇಳೆ, ನಮ್ಮ ಹೋಟೆಲ್ನಲ್ಲಿ ಒಳ್ಳೆಯ ಊಟ …
Read More »ರಾಜ್ಯದ ಉದ್ಯಮಿಗಳಿಗೆ ಐಟಿ ಶಾಕ್! 600 ಅಧಿಕಾರಿಗಳ, 50ಕ್ಕೂ ಹೆಚ್ಚು ಕಡೆ ದಾಳಿ!
ಬೆಂಗಳೂರು : ರಾಜ್ಯದ ಪ್ರಮುಖ ಉದ್ಯಮಿಗಳಿಗೆ ಇಂದು ಐಟಿ (ಆದಾಯ ತೆರಿಗೆ ಇಲಾಖೆ) ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಬೆಳಗ್ಗೆ ಏಕಕಾಲದಲ್ಲಿ ರಾಜ್ಯದ 50ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ. ರಾಜಧಾನಿ ಬೆಂಗಳೂರಿನಲ್ಲೆ 35ಕ್ಕೂ ಹೆಚ್ಚು ಕಡೆ ಐಟಿ ದಾಳಿ ಮಾಡಲಾಗಿದೆ. ಆದಾಯ ಮುಚ್ಚಿಟ್ಟು ಐಟಿ ರಿಟರ್ನ್ಸ್ ಸಲ್ಲಿಕೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಉದ್ಯಮಿಗಳ ಮನೆ ಹಾಗೂ ಆಫೀಸ್ ಗಳ ಮೇಲೆ 600ಕ್ಕೂ …
Read More »
Laxmi News 24×7