: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಶಾಂತಿಬಾಯಿ ದಂಪತಿ ಕೊನೆಗೂ ಸಿಕ್ಕಿಬಿದ್ದಿದ್ದಾರೆ. 2021ರ ಅಕ್ಟೋಬರ್ 3ರಂದು ನಡೆದ 545 ಎಸ್ಐ ನೇಮಕಾತಿಗೆ ರಾಜ್ಯದಲ್ಲಿ 92 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಲಿಖಿತ ಪರೀಕ್ಷೆ ಬಳಿಕ ಅಕ್ರಮ ನಡೆದಿರುವ ಕುರಿತು ದೂರುಗಳು ದಟ್ಟವಾಗಿ ಕೇಳಿಬಂದ ಹಿನ್ನೆಲೆ ಏಪ್ರಿಲ್ 7ರಂದು ಅಕ್ರಮ ಕುರಿತು ಸಿಐಡಿ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದರು. ಎಫ್ಐಆರ್ ದಾಖಲಿಸಿಕೊಂಡು ತನಿಖೆ …
Read More »ಯತ್ನಾಳ್ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಹಣ ಕೇಳಿದ್ರು:ರೇಣುಕಾಚಾರ್ಯ ಹೊಸ ಬಾಂಬ್
ದಾವಣಗೆರೆ: ಬಸನಗೌಡ ಯತ್ನಾಳ್ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಬ್ರೋಕರ್ಗಳು ಹಣ ಕೇಳಿದ್ರು ಎಂದು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ನನಗೂ ಕೂಡ ಹಲವು ಬ್ರೋಕರ್ಸ್ಗಳು ಬಂದು ಹಣ ನೀಡಿ ನಿಮ್ಮನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಹೇಳಿದ್ದರು. ನನಗೆ ಅವರು ಗೊತ್ತು ಇವರು ಗೊತ್ತು ಎಂದು ಹೇಳಿಕೊಂಡಿದ್ದರು. ಆದರೆ ಬಿಜೆಪಿಯಲ್ಲಿ ಸಚಿವ ಸ್ಥಾನ ಮಾರಟಕ್ಕೆ ಇಲ್ಲ ಎಂದು ಹೇಳಿ ಛೀಮಾರಿ …
Read More »‘ಆರ್ಎಸ್ಎಸ್ ನಪುಂಸಕ ಅಲ್ಲ. ಇಡೀ ದೇಶದ ಜನರೇ ಕಾಂಗ್ರೆಸ್ ಅನ್ನು ನಪುಂಸಕ ರೀತಿ ಮಾಡಿಟ್ಟಿದ್ದಾರೆ
ಬೆಳಗಾವಿ: ‘ತಮ್ಮ ಅಧಿಕಾರದ ಅವಧಿಯಲ್ಲಿ ಎಂದೂ ರೈತರ ಅಭಿವೃದ್ಧಿಗಾಗಿ ಶ್ರಮಿಸದ ಕಾಂಗ್ರೆಸ್, ಗೋಹತ್ಯೆ ಮಾಡುವವರಿಗೆ ಬೆಂಬಲ ನೀಡಿದೆ. ಹಾಗಾಗಿಯೇ ರೈತರ ಶಾಪ ತಟ್ಟಿದ್ದು, ಮುಂಬರುವ ದಿನಗಳಲ್ಲಿ ಆ ಪಕ್ಷ ಅಧಿಕಾರಕ್ಕೆ ಬಾರದು’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈತರಿಗೆ ಅನುಕೂಲವಾಗಲಿ ಎಂದು ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರೂಪಿಸಿತ್ತು. …
Read More »ಬೆಳಗಾವಿಯಲ್ಲಿ ಭುಗಿಲೆದ್ದ ಮಸೀದಿ ವಿವಾದಕ್ಕೆ ಮಾತನಾಡಿದಬೆಳಗಾವಿಯ ಮಾಜಿ ಶಾಸಕ ಫಿರೋಜ್ ಸೇಠ್
ಬೆಳಗಾವಿಯಲ್ಲಿ ಭುಗಿಲೆದ್ದ ಮಸೀದಿ ವಿವಾದಕ್ಕೆ ಬೆಳಗಾವಿಯ ಮಾಜಿ ಶಾಸಕ ಫಿರೋಜ್ ಸೇಠ್ ಮಾತನಾಡಿ ಸಮಸ್ಯೆ ಎಲ್ಲಕಡೆಯು ಇದೆ ಆದ್ರೆ ನಾವು ಸುಮಾರು ಕಡೆ ಮಂದಿರ ಗಳನ್ನ ಕೇಡವಿದ್ದರೆ, ಹಾಗೂ ಅವರು ಬೆಂಕಿ ಹಚ್ಚುವ ಪ್ರಯತ್ನ ಮಾಡಿದರೆ ನಾವು ಪ್ರೀತಿಯಿಂದ ಇರುತ್ತೇವೆ. ನಾವು ಯಾವುದೇ ಕಾರಣಕ್ಕೂ ಕೋಮು ಗಲಭೆಗೆ ಪ್ರಚೋದನೆ ಮಾಡಲ್ಲ ನಾವು ಸರ್ಕಾರದ ಗಮನಕ್ಕೆ ತಂದಿದ್ದೇವೆ . ವಿವಾದ ನಡೆದ ಜಾಗ 900sqft ಗಿಂತಲೂ ಕಡಿಮೆ ಇದೆ ಇವಾಗ ಆಶ್ರಯ …
Read More »ಬೈಲಹೊಂಗಲ ಪಟ್ಟಣದ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ U.P.S.C.PASS ದೇಶಕ್ಕೆ 250ನೇ ರ್ಯಾಂಕ್
UPSC exam 2022: ಯುಪಿಎಸ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಯುವತಿ ದೇಶದಲ್ಲಿಯೇ 250ನೇ ರ್ಯಾಂಕ್ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾಳೆ. ಬೈಲಹೊಂಗಲ ಪಟ್ಟಣದ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ ಯುಪಿಎಸ್ಸಿ ಪಾಸ್ ಆದ ಯುವತಿ. ದೇಶಕ್ಕೆ 250ನೇ ರ್ಯಾಂಕ್ ಬಂದಿದ್ದರೆ ರಾಜ್ಯಕ್ಕೆ 10ನೇ ರ್ಯಾಂಕ್ ಬಂದಿರೋ ಸಾಹಿತ್ಯ. ಸತತ ಆರು ವರ್ಷಗಳಿಂದ ಪ್ರಯತ್ನ ಮಾಡಿದ್ದ ಯುವತಿ ದೆಹಲಿಯಲ್ಲಿ ಒಂದು ವರ್ಷ ತರಬೇತಿ ಪಡೆದಿದ್ದರು. ಕಠಿಣ …
Read More »ಬಿಜೆಪಿ ನಿರ್ಣಯಗಳಲ್ಲಿ ಬಿ.ಎಲ್.ಸಂತೋಷ್ ಮತ್ತೆ ಮೇಲುಗೈ
ಬೆಂಗಳೂರು : ರಾಜ್ಯಸಭೆಯ ಅಭ್ಯರ್ಥಿಯಾಗಿ ಜಗ್ಗೇಶ್ ಅಚ್ಚರಿ ಆಯ್ಕೆ, ವಿಧಾನಪರಿಷತ್ ಚುನಾವಣೆಯಲ್ಲಿ ” ವಂಶವಾದ” ಕ್ಕೆ ಅವಕಾಶವಿಲ್ಲ ಎಂಬ ಪಕ್ಷದ ಸಿದ್ಧಾಂತ ಅನುಷ್ಠಾನಕ್ಕೆ ಪಟ್ಟು ಸೇರಿದಂತೆ ರಾಜ್ಯ ಬಿಜೆಪಿಯ ಪ್ರಭಾ ವಲಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ನಿರ್ಧಾರಗಳೇ ಈಗ ಮೇಲುಗೈ ಪಡೆದುಕೊಂಡಿದೆ. ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ರಾಜ್ಯ ಬಿಜೆಪಿ ವಲಯದಲ್ಲಿ ಒಂದು ವಿಚಾರದ ಚರ್ಚೆ ಪ್ರಾರಂಭಗೊಂಡಿತ್ತು. ಅದರಲ್ಲೂ ವಿಶೇಷವಾಗಿ ಜಗನ್ನಾಥ …
Read More »ಯಡಿಯೂರಪ್ಪ ನಂಬಿಕೆಗೆ ಬಸವರಾಜ ಬೊಮ್ಮಾಯಿ ದ್ರೋಹ
RSSನ ಬಲವಂತವಾದ ಕೋಮುವಾದದ ತಂತ್ರಗಳಿಗೆ ಬಗ್ಗದ ಯಡಿಯೂರಪ್ಪ ಅವರನ್ನು ನಿರ್ದಯವಾಗಿ ಕೆಳಗೆ ಇಳಿಸಿದ ಬಿಜೆಪಿ ಮತ್ತು ಆರ್ ಎಸ್ ಎಸ್ ನವರು, ಇದೀಗ ಬೊಮ್ಮಾಯಿ ಅವರನ್ನು ಸಂಪೂರ್ಣ RSS ಗುಲಾಮಗಿರಿಗೆ ಒಳಪಡಿಸಿದ್ದಾರೆ. ತಮ್ಮ ಮೆದುಳು ಮತ್ತು ಪಂಚೇಂದ್ರಿಯಗಳನ್ನು RSS ನವರಿಗೆ ಕೊಟ್ಟು ಕುಳಿತಿರುವ ಬೊಮ್ಮಾಯಿ ಅವರು ತಾವೊಬ್ಬ ಆರ್ ಎಸ್ ಎಸ್ ನ ತೊಗಲು ಗೊಂಬೆ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ. ಇನ್ನು ಹಾಸ್ಯಾಸ್ಪದ ಎಂಬಂತೆ ಬೊಮ್ಮಾಯಿಯವರು ನೀವು ಆರ್ಯರೋ ದ್ರಾವಿಡರೋ …
Read More »ಪೊಲೀಸರ ಸೋಗಿನಲ್ಲಿ ಬಂದು ಬಂಗಾರ ಕದ ಖದೀಮರು!!
ಗೋಕಾಕ ನಗರದ ನವೀನ್ ಪೆಗ್ ಬಾರ್ ವಿದ್ಯಾ ನಗರದಲ್ಲಿ ಹಾಡು ಹಗಲೇ ಖದೀಮರ ತಂಡವೊಂದು ಮಹಿಳೆಯನ್ನು ಅಡ್ಡಹಟ್ಟಿ ನಾವು ಪೊಲೀಸರಿದ್ದಿವಿ.. ನಿಮಗೆ ಎಷ್ಟು ಕೂಗಿದರೂ ಸಹ ನೀವು ಕೇಳಲಿಲ್ಲ. ನೀವು ಹೆಮ್ಮೆಟ್ ಯಾಕೆ ಹಾಕಿಲ್ಲ ಅಂತ ಮಹಿಳೆಯನ್ನು ಮಾತಿಗೆಳೆದು ಮೈ ಮೇಲೆ ಈ ರೀತಿ ಬಂಗಾರದ ಆಭರಣಗಳನ್ನು ಹಾಕಿಕೊಂಡು ತಿರುಗಾಡಬಾರದು ಎಂದು ಆಕೆಗೆ ಬುದ್ದಿವಾದ ಹೇಳಿದಂತೆ ಮಾಡಿತ್ತಲೇ ಇನ್ನೊಂದು ಬೈಕ್ ಮೇಲೆ ಬಂಗಾರದ ಆಭರಣ ಹಾಕಿಕೊಂಡು ಬಂದ ಕಳ್ಳರ ಗುಂಪಿನ …
Read More »ನಾಳೆ ಪೆಟ್ರೋಲ್-ಡೀಸೆಲ್ ಸಿಗೋದು ಡೌಟ್..!
ಬೆಂಗಳೂರು, ಮೇ 30- ವಿವಿಧ ಬೇಡಿಕೆಗಳ ಈಡೇರಿಕಗೆ ಆಗ್ರಹಿಸಿ ನಾಳೆ ಪೆಟ್ರೋಲ್ ಬಂಕ್ ಮಾಲೀಕರು ತೈಲ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪೆಟ್ರೋಲ್ ಪೂರೈಕೆಯಲ್ಲಿನ ವೈಫಲ್ಯದಿಂದ ತೊಂದರೆಗೆ ಸಿಲುಕಿರುವ ಪೆಟ್ರೋಲ್ ಬಂಕ್ ಮಾಲೀಕರು ನಾಳೆ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದರಿಂದ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. 2017ರಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ ಒಂದು ರೂ. ಕಮಿಷನ್ ನೀಡಬೇಕೆಂದು ಒಕ್ಕೂಟದ ಪ್ರಮುಖ …
Read More »ನಪೂಂಸಕರು ಯಾರು ಅಂತ ಇಡೀ ರಾಷ್ಟ್ರಕ್ಕೆ ಗೊತ್ತಿದೆ – ಸಿದ್ದುಗೆ ಶೆಟ್ಟರ್ ಟಾಂಗ್
ಗದಗ: ನಪೂಂಸಕರು ಯಾರು ಅಂತ ಇಡೀ ರಾಷ್ಟ್ರಕ್ಕೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಆರ್ಎಸ್ಎಸ್ ನಪೂಂಸಕರ ಸಂಘ ಹಾಗೂ ಆರ್ಎಸ್ಎಸ್ ಮೂಲಕ್ಕೆ ಕೈ ಹಾಕಿದ್ದ ಸಿದ್ದರಾಮಯ್ಯಗೆ ಜಗದೀಶ್ ಶೆಟ್ಟರ್ ಮಾತಿನ ತಿರುಗೇಟು ನೀಡಿದ್ದಾರೆ. ಗದಗದಲ್ಲಿ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಮತಯಾಚಣೆಗೆ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಪೂಂಸಕರು ಯಾರು? ಏನು …
Read More »
Laxmi News 24×7