ಚಿಕ್ಕಬಳ್ಳಾಫುರ: ಜಿಲ್ಲೆಯ ಒಂದೇ ಶಾಲೆಯ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯ ಬಿಜಿಎಸ್ ಶಾಲೆಯ ಜಯಂತಿ ಬಿ ಗೌಡ, ಲೀಸಾ ಎಚ್.ಸಿ, ಪ್ರೀತಿ ಎಸ್ 625 ಅಂಕಗಳನ್ನು ಪಡೆದಿದ್ದಾರೆ. ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ. ಶಿಡ್ಲಘಟ್ಟದ ಬಿಜಿಎಸ್ ಶಾಲೆಯ ಜಿ ಹರ್ಷಿತಾ ಹಾಗೂ ಗೌರಿಬಿದನೂರಿನ ಬಿಜಿಎಸ್ ಶಾಲೆಯ ತೃಪ್ತಿ ಕೆಸಿ 625 ಅಂಕಗಳನ್ನು ಪಡೆದಿದ್ದಾರೆ. ಈ ಬಾರಿ ರಾಜ್ಯದಲ್ಲಿ ಶೇ.85.63 …
Read More »‘ದ್ವಿತೀಯ PUC ಪರೀಕ್ಷೆ’ ಬರೆದ ವಿದ್ಯಾರ್ಥಿಗಳೇ ಗಮನಿಸಿ : ‘ಪ್ರಶ್ನೆಪತ್ರಿಕೆ’ಗಳ ‘ಮಾದರಿ ಉತ್ತರ’ ಪ್ರಕಟ |
ಬೆಂಗಳೂರು: ಏಪ್ರಿಲ್ 22 ರಿಂದ ಮೇ.18ರವರೆಗೆ ನಡೆದಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ( Karnataka Second PU Exam ) ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು ಪಿಯು ಬೋರ್ಡ್ ( PU Board ) ಪ್ರಕಟಿಸಿದೆ. ಈ ಮಾದರಿ ಉತ್ತರಗಳಿಗೆ ಮೇ.20ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, 2022ರ ಏಪ್ರಿಲ್, ಮೇ ತಿಂಗಳಿನಲ್ಲಿ …
Read More »ಕೆಟ್ಟ ಚಾಲಕರನ್ನು ಹೊಂದಿರುವ ನಗರಗಳ ಪಟ್ಟಿಯಲ್ಲಿ ಮೈಸೂರು, ಬೆಂಗಳೂರಿಗೆ ಅಗ್ರಸ್ಥಾನ
ನವದೆಹಲಿ:ದೇಶದ ಪ್ರಮುಖ ಸ್ವಯಂ-ಡ್ರೈವ್ ಬಾಡಿಗೆ ಕಾರು ಕಂಪನಿಗಳಲ್ಲಿ ಒಂದಾದ ಜೂಮ್ಕಾರ್ನ ಸಮೀಕ್ಷೆಯ ಪ್ರಕಾರ, ಕೆಟ್ಟ ಚಾಲಕರನ್ನು ಹೊಂದಿರುವ ನಗರಗಳ ಪಟ್ಟಿಯಲ್ಲಿ, ಭಾರತದ ಸಿಲಿಕಾನ್ ವ್ಯಾಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಇಂದೋರ್, ಡ್ರೈವಿಂಗ್ ಎಥಿಕ್ಸ್ನಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದೆ. ಜೂಮ್ಕಾರ್ ತನ್ನ ಸ್ವಾಮ್ಯದ ಡ್ರೈವ್ ಸ್ಕೋರಿಂಗ್ ಸಿಸ್ಟಮ್ನ ಸಹಾಯದಿಂದ ದೇಶದ 22 ನಗರಗಳಲ್ಲಿ ಸಮೀಕ್ಷೆಯನ್ನು ನಡೆಸಿತು. ನವೆಂಬರ್ 2020 ಮತ್ತು ನವೆಂಬರ್ 2021 ರ ನಡುವೆ ಸಂಗ್ರಹಿಸಿದ ಡೇಟಾವು ಮಧ್ಯಪ್ರದೇಶದ ರಾಜಧಾನಿ …
Read More »ಬಿಡದಿ ನಿತ್ಯಾನಂದನ ಆರೋಗ್ಯ.ಬಿಗಡಾಯಿಸಿತೇ .?
ನವದೆಹಲಿ: ಕೈಲಾಸ ದೇಶದ ಪೀಠಾಧಿಪತಿ ಬಿಡದಿ ನಿತ್ಯಾನಂದನ ಆರೋಗ್ಯ ತೀವ್ರವಾಗಿ ಬಿಗಡಾಯಿಸಿರುವ ಶಂಕೆ ಮೂಡಿದೆ. ತಾನು ಬದುಕಲು ಬಯಸುತ್ತಿಲ್ಲ ಎಂದು ನಿತ್ಯಾನಂದ ಫೇಸ್ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ತನಗೆ ಕ್ಯಾನ್ಸರ್ ಇಲ್ಲ, ದೇಹದ ಎಲ್ಲಾ ಅಂಗಾಂಗ ಸರಿಯಾಗಿ ಕೆಲಸ ಮಾಡ್ತಿವೆ ಎಂದು ವೈದ್ಯಕೀಯ ವರದಿಗಳು ಹೇಳುತ್ತಿವೆ. ಆದರೆ ತಮಗೆ ಅನ್ನ, ನೀರು ಸೇವಿಸಲು ಆಗುತ್ತಿಲ್ಲ. ಒಂದು ವೇಳೆ ಬಲವಂತವಾಗಿ ಆಹಾರ ಸೇವಿಸಿದರೂ ಅದು ಜೀರ್ಣವಾಗುತ್ತಿಲ್ಲ. ನಿತ್ಯ ಪೂಜೆ ಮಾತ್ರ ಮಾಡಲು …
Read More »ಗಂಡನ ಕಡತ ತುಡಿತ! ಗದಗ ನಗರಸಭೆಯಲ್ಲಿ ಅಧ್ಯಕ್ಷೆಯ ಗಂಡನದ್ದೇ ದರ್ಬಾರ್; ಪತಿ ನೋಡಿದ ಬಳಿಕವಷ್ಟೇ ಫೈಲ್ ಗೆ ಸಹಿ ಹಾಕ್ತಾರೆ ಮೇಡಂ
ಗದಗ: ಮಹಿಳೆಯರಿಗೆ ಸಮಾನತೆ ಸಿಗಲಿ ಅಂತ ಸರ್ಕಾರ ಮಹಿಳಾ ಮೀಸಲಾತಿ ಜಾರಿ ಮಾಡಿದೆ. ಅದರಂತೆ ಈ ನಗರಸಭೆಗೆ ಮಹಿಳಾ ಅಧ್ಯಕ್ಷೆ ಆಗಿದ್ದಾರೆ. ಆದ್ರೆ, ಇಲ್ಲಿ ದರ್ಬಾರ್ ಮಾಡೋದು ಮಾತ್ರ ಅಧ್ಯಕ್ಷೆ ಗಂಡ. ಅಧ್ಯಕ್ಷೆ ಚೇಂಬರ್ಗೆ ಬಂದು ಅಧ್ಯಕ್ಷೆಯ ಪಕ್ಕದ ಖುರ್ಚಿಯಲ್ಲಿ ಕುಳಿತು ದರ್ಬಾರ್ ಮಾಡ್ತಾರೆ. ಫೈಲ್ ಪರಿಶೀಲನೆ ಮಾಡ್ತಾರೆ. ನಗರಸಭೆ ಸದಸ್ಯರ ಸಭೆಯಲ್ಲೂ ಅಧ್ಯಕ್ಷೆ ಪತಿ ಅಂದಾ ದರ್ಬಾರ್ ನಡೆಸಿದ್ದಾರಂತೆ. ಅಧ್ಯಕ್ಷೆ ಗಂಡ ಕೆಲಸ ನಗರಸಭೆಯಲ್ಲೇನಿದೇ ಅಂತ ಸದಸ್ಯರು ಪ್ರಶ್ನೆ …
Read More »ಖಾನಾಪುರದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರ
ಖಾನಾಪುರದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಪ್ರಯುಕ್ತÀವಾಗಿ ಎಚ್ಇಆರ್ಎಫ್ ರಕ್ಷಣಾ ತಂಡ ಬೆಳಗಾವಿ ವತಿಯಿಂದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಂತೆ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು.ಖಾನಾಪುರದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಪ್ರಯುಕ್ತÀವಾಗಿ ಕೊನೆಯ ದಿನ ಎಚ್ಇಆರ್ಎಫ್ ರಕ್ಷಣಾ ತಂಡ ಬೆಳಗಾವಿ ವತಿಯಿಂದ ಮಕ್ಕಳಿಗೆ ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ರಕ್ಷಣಾ ತಂತ್ರಗಳನ್ನು ಕುರಿತಂತೆ ಎಚ್ಇಆರ್ಎಫ್ ರಕ್ಷಣಾ ತಂಡ ಸಿಬ್ಬಂದಿ ಮಕ್ಕಳಿಗೆ ಪ್ರಾತ್ಯಕ್ಷಿಕೆಯನ್ನು ನೀಡಿದರು. ಈ ವೇಳೆ ಮಕ್ಕಳಿಗೆ …
Read More »ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದಷ್ಟೇ ವಿಶ್ವ ಗುರು ಬಸವಣ್ಣವರ ವಚನಗಳು ಹರಿತವಾಗಿವೆ: ಸತೀಶ್ ಜಾರಕಿಹೊಳಿ
ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದಷ್ಟೇ ವಿಶ್ವ ಗುರು ಬಸವಣ್ಣವರ ವಚನಗಳು ಹರಿತವಾಗಿವೆ. ಆದಕಾರಣ ಬುದ್ದ, ಬಸವಣ್ಣ, ಡಾ. ಅಂಬೇಡ್ಕರ್ ಅವರ ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಆಯೋಜಿಸಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯ ಸ್ವರ್ಣ ಮಹೋತ್ಸವ ಹಾಗೂ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ಯ್ರ ಸಿಕ್ಕು 60 ವರ್ಷಗಳ ಅವಧಿಯಲ್ಲಿ ಡಾ. …
Read More »ಪಿಎಸ್ಐ ನೇಮಕಾತಿ ಅಕ್ರಮ ಭೇದಿಸಲು ಸಹಾಯವಾಯ್ತು ಫೋಟೋಶೂಟ್
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಯಶಸ್ಸು ಕಂಡ ನಂತರ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಬ್ಬಂದಿಗಳು ಫೋಟೋಶೂಟ್ ಮಾಡಿಸಿದ್ದರು. ಈಗ ಈ ಫೋಟೋಶೂಟ್ ಅಕ್ರಮ ಭೇದಿಸಲು ಅಧಿಕಾರಿಗಳಿಗೆ ಸಹಾಯವಾಗಿದೆ. ಪಿಎಸ್ಐ ಪರೀಕ್ಷೆ ಬಳಿಕ ಎಲ್ಲ ಸಿಬ್ಬಂದಿಗೆ 4 ಸಾವಿರ ಹೆಚ್ಚಿನ ಭತ್ಯೆಯನ್ನು ಶಾಲೆಯ ಒಡತಿ ದಿವ್ಯಾ ಹಾಗರಗಿ ನೀಡಿದ್ದರು. ಆ ಭತ್ಯೆ ನೀಡುವ ಸಂದರ್ಭದಲ್ಲಿ ನೆನಪಿನ ಸ್ಮರಣಾರ್ಥ ಇದೊಂದು ಐತಿಹಾಸಿಕ …
Read More »31 ವರ್ಷಗಳ ನಂತರ ರಾಜೀವ್ ಗಾಂಧಿ ಹಂತಕ ಜೈಲಿನಿಂದ ಬಿಡುಗಡೆ
ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದಿದ್ದ ಹಂತಕ ಪೆರಾರಿವಾಲನ್ನನ್ನು 31 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. 31 ವರ್ಷಗಳ ಕಾಲ ಜೈಲಿನಲ್ಲಿದ್ದ ಪೆರಾರಿವಾಲನ್ ತಮಿಳುನಾಡು ಸರ್ಕಾರದ ಮನವಿ ಮೇರೆಗೆ ಬಿಡುಗಡೆಗೊಂಡಿದ್ದಾರೆ. ರಾಜೀವ್ ಗಾಂಧಿ ಹತ್ಯೆಯಲ್ಲಿ ಶಾಮೀಲಾಗಿದ್ದ ಏಳು ಮಂದಿಯಲ್ಲಿ ಒಬ್ಬರಾಗಿದ್ದ ಪೆರಾರಿವಾಲನ್ 30 ವರ್ಷಗಳಿಗೂ ಅಧಿಕ ಕಾಲ ಸೆರೆಮನೆ ವಾಸ ಅನುಭವಿಸಿದ್ದರು. ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಹಾಗೂ ಬಿ. ಆರ್. ಗವಾಯಿ …
Read More »ಇನ್ಸ್ಟಾದಲ್ಲಿ ಆರಂಭ, ಬೀದಿಯಲ್ಲಿ ಮಾರಾಮಾರಿ – ರಸ್ತೆಯಲ್ಲೇ ವಿದ್ಯಾರ್ಥಿನಿಯರ ಗ್ಯಾಂಗ್ವಾರ್
ಬೆಂಗಳೂರು: ನಗರದ ಎರಡು ಪ್ರತಿಷ್ಠಿತ ಖಾಸಗಿ ಶಾಲೆ ವಿದ್ಯಾರ್ಥಿನಿಯರ ಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಬೀದಿಯಲ್ಲಿ ಬಡಿದಾಡಿಕೊಂಡ ವೀಡಿಯೋ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಾರಂಭವಾಗಿದ್ದು ಹೇಗೆ? ಇನ್ಸ್ಟಾಗ್ರಾಮ್ ಮೆಸೇಜ್ನಲ್ಲಿ ಯುವಕನೊಬ್ಬನ ತಂದೆ ವಿಚಾರವಾಗಿ ಗಲಾಟೆ ಪ್ರಾರಂಭವಾಗಿದೆ. ಇವನ ಬೆಂಬಲಕ್ಕೆ ವಿದ್ಯಾರ್ಥಿನಿಯರು ಬಂದಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯರು ನಡುವೆ ‘ನಮ್ಮ ಸ್ಕೂಲ್ ಟಾಪ್ ಸ್ಕೂಲ್’ ಎಂದು ಅವಾಜ್ ಹಾಕುತ್ತ ಕೆಟ್ಟ ಕೆಟ್ಟ ಪದಗಳನ್ನು ಬಳಸಿದ್ದಾರೆ. ಅಷ್ಟಕ್ಕೆ ಮುಗಿಯದೆ ವಿದ್ಯಾರ್ಥಿನಿಯರು, ಮನೆಯ ಬಳಿ …
Read More »
Laxmi News 24×7