Breaking News

ರಾಜ್ಯ

ಹಿಂದೂಗಳು ಸತ್ತರೇ, ಹೂಳಲು ನಿಮ್ಮ ಮನೆಗೆ ಬರ್ಬೇಕಾ – ಸಿದ್ದು ವಿರುದ್ಧ ಮುತಾಲಿಕ್ ಕಿಡಿ

ಬಾಗಲಕೋಟೆ: ಚುನಾವಣೆಯಲ್ಲಿ ಗೆದ್ದು 6 ತಿಂಗಳಲ್ಲಿ ಹಿಂದೂ ರುದ್ರಭೂಮಿಯನ್ನು ಮುಸ್ಲಿಂ ಸಮೂದಾಯಕ್ಕೆ ಕೊಟ್ಟಿದ್ದಿರಾ. ಹಾಗಾದರೆ ಹಿಂದೂಗಳು ಸತ್ತರೇ, ಹೂಳಲು ನಿಮ್ಮ ಮನೆಗೆ ಬರಬೇಕಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ಬಾದಾಮಿ ಪಟ್ಟಣದ ಹಿಂದೂ ಸಮಾಜ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಮುಸ್ಲಿಮರಿಗೆ ಹನ್ನೆರೆಡು ಎಕರೆ ಜೊತೆಗೆ, ನಮ್ಮದು ಮೂರು ಎಕರೆ ಸೇರಿಸಿ ಕೊಟ್ಟಿದ್ದೀರಿ. ಇದರಿಂದಾಗಿ ಬಾದಾಮಿ ಕ್ಷೇತ್ರದಲ್ಲಿ ಒಂದೂ ಹಿಂದೂಗಳ …

Read More »

ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.

ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.     ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …

Read More »

ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕ..

ನಾಸಿಕ್​​(ಮಹಾರಾಷ್ಟ್ರ): ಬೆಕ್ಕಿನ ಮರಿ ಎಂದುಕೊಂಡು ಚಿರತೆ ಮರಿವೊಂದನ್ನ ಬಾಲಕನೊಬ್ಬ ಮನೆಗೆ ಕರೆತಂದಿರುವ ಘಟನೆ ಮಹಾರಾಷ್ಟ್ರದ ನಾಸಿಕ್​​ನಲ್ಲಿ ನಡೆದಿದೆ. ಇದರಿಂದ ಕುಟುಂಬಸ್ಥರು ಕೆಲ ಕಾಲ ದಿಢೀರ್​ ಶಾಕ್​​​ಗೊಳಗಾಗಿದ್ದಾರೆ. ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕನಾಸಿಕ್​​ನ ಮಾಲೆಗಾಂವ್​​ನ ರೈತ ಠಾಕ್ರೆ ಕುಟುಂಬವಾಗಿದ್ದು, ಇವರು ವಾಸ ಮಾಡುವ ಮನೆಯ ಸ್ವಲ್ಪ ದೂರದಲ್ಲಿ ಚಿರತೆವೊಂದು ಮರಿಗೆ ಜನ್ಮ ನೀಡಿದೆ. ಆಟವಾಡುತ್ತ ಅಲ್ಲಿಗೆ ತೆರಳಿರುವ ಬಾಲಕ ಅದು ಬೆಕ್ಕಿನ ಮರಿ ಎಂದುಕೊಂಡು ಮನೆಗೆ …

Read More »

ರಾಜ್ಯದಲ್ಲಿ ಇಳಿಕೆ ಆಗಲಿದೆ ಎಣ್ಣೆ ಬೆಲೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ. ವೈನ್, ವಿಸ್ಕಿ ಸೇರಿ ಕೆಲ ಮದ್ಯಗಳ ಬೆಲೆ ಇಳಿಕೆ ಮಾಡಲು ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲನೆ ನಡೆಸಿದೆ. ದುಬಾರಿ ಮದ್ಯದ ಬೆಲೆ ಇಳಿಕೆ ಮಾಡಿದರೆ ಮಾರಾಟ ಹೆಚ್ಚಳವಾಗಿ ಆದಾಯ ಸಂಗ್ರಹಣೆ ಅಧಿಕವಾಗುತ್ತದೆ. ಈ ಮೂಲಕ ವಾರ್ಷಿಕ 5000 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹಣ ಗುರಿಗೆ ರಾಜ್ಯ ಸರ್ಕಾರ ಚರ್ಚೆ ನಡೆಸಿದೆ ಎನ್ನಲಾಗಿದೆ. ಈಗಾಗಲೇ …

Read More »

ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಬೆಂಗಳೂರು: ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.   ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) …

Read More »

ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ವ್ಯಕ್ತಿ ರಕ್ಷಣೆ

ಸೊರಬ: ತಾಲೂಕಿನ ಎನ್. ದೊಡ್ಡೇರಿ ಗ್ರಾಮದಲ್ಲಿ ಬಾವಿಗೆ ಬಿದ್ದ ವ್ಯಕ್ತಿಯನ್ನು ಗುರುವಾರ ತಡರಾತ್ರಿ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಎನ್. ದೊಡ್ಡೇರಿ ಗ್ರಾಮದ ಹನುಮಂತಪ್ಪ ಎಂಬುವವರನ್ನು ರಕ್ಷಿಸಲಾಗಿದೆ. ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಹನುಮಂತಪ್ಪ ಅವರನ್ನು ರಕ್ಷಿಸಿಲಾಗಿದ್ದು, ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »

ಮುಸ್ಲಿಂ ಯುವತಿ ಜೊತೆ ಪ್ರೀತಿ.. ಈಗ ಮತ್ತೊಬ್ಬ ಯುವಕನನ್ನು ಹತ್ಯೆ ಮಾಡಿದ ಯುವತಿ ಸಂಬಂಧಿಕರು

ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಹಿಂದೂ ಯುವಕನ್ನ ಬರ್ಬರವಾಗಿ ಕೊಚ್ಚಿಕೊಂದ ಘಟನೆ ಇತ್ತೀಚೆಗೆ ಹೈದ್ರಾಬಾದ್​​ನಲ್ಲಿ ನಡೆದಿತ್ತು. ಈ ಕ್ರೂರ ಕೃತ್ಯಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿತ್ತು. ಇದೀಗ ಅಂತಹುದೇ ಮತ್ತೊಂದು ಪ್ರಕರಣ ಗುಜರಾತ್​ನ ರಾಜ್​ಕೋಟ್​​ನಲ್ಲಿ ನಡೆದಿದೆ. ಏನಿದು ಪ್ರಕರಣ..?  ಮುಸ್ಲಿಂ ಯುವತಿಯನ್ನ ಪ್ರೀತಿ ಮಾಡಿದ್ದಕ್ಕೆ ಆಕ್ರೋಶಗೊಂಡ ಹುಡುಗಿಯ ಸಂಬಂಧಿಕರು 22 ವರ್ಷದ ಮಿಥುನ್ ಎಂಬ ಯುವಕನನ್ನ ಹೊಡೆದು ಸಾಯಿಸಿದ್ದಾರೆ. ಯುವಕ ಮಿಥುನ್,  ಸುಮೈಯಾ (Sumaiya) ಎಂಬ ಮುಸ್ಲಿಂ ಯುವತಿಯನ್ನ ಪ್ರೀತಿಸುತ್ತಿದ್ದ. …

Read More »

ಶಿವಣ್ಣ ಪುತ್ರಿ ನಿವೇದಿತಾ ರಾಜ್‌ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ

ವರನಟ, ಕನ್ನಡ ಸಿನಿ ಪ್ರಿಯರ ಆರಾಧ್ಯದೈವ ಡಾ.ರಾಜ್‌ಕುಮಾರ್‌ ಕುಟುಂಬದಿಂದ ಮತ್ತೊಬ್ಬ ಸದಸ್ಯರು ಸಿನಿಮಾ ಕ್ಷೇತ್ರಕ್ಕೆ ಭರ್ಜರಿ ಎಂಟ್ರಿ‌ ಕೊಟ್ಟಿದ್ದಾರೆ.ನಟ ಡಾ.ಶಿವರಾಜ್‌ಕುಮಾರ್‌ ಅವರ ಪುತ್ರಿ ನಿವೇದಿತಾ ರಾಜ್‌ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿಯಾಗಿದ್ದು, ಹೊಸ ಪ್ರತಿಭೆಗಳಿಗೆ ಸಾಥ್‌ ಕೊಟ್ಟಿದ್ದಾರೆ.   ಕನ್ನಡದಲ್ಲಿ ಕಮರ್ಷಿಯಲ್‌ ಸಿನಿಮಾಗಳ ನಡುವೆ ಮೌಲ್ಯಾಧಾರಿತ ಚಿತ್ರಗಳು ಕೂಡ ಸದ್ದು ಮಾಡುತ್ತಿವೆ. ಇದರ ಜೊತೆಗೆ ಕಮರ್ಷಿಯಲ್‌ ಕಥೆ ಹೇಳುವಂಥ ವೆಬ್‌ ಸೀರಿಸ್‌ಗಳಿಗೆ ಯಾವುದೇ ಕೊರತೆ ಇಲ್ಲ ಅನ್ನೋದನ್ನ ತೋರಿಸೋದಕ್ಕೆ ಎಂಟ್ರಿಕೊಡುತ್ತಿದೆ ‘ಹನಿಮೂನ್’ …

Read More »

ಈ ಸಂಖ್ಯೆಗೆ ಕರೆ ಮಾಡಿದ್ರೆ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ!

ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ತಲುಪಿಸುವ ಯೋಜನೆಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.   ಇಂದು ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಹಲೋ ಕಂದಾಯ ಸಚಿವರೇ ಹೆಸರಿನ ಸಹಾಯವಾಣಿ ಸೇವೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಮಧ್ಯಾಹ್ನ ವಿಧಾನಸೌಧದ …

Read More »

ಬೆಂಗಳೂರಿನಲ್ಲಿ ಋಷಿಕುಮಾರ ಸ್ವಾಮಿ ಮುಖಕ್ಕೆ ಮಸಿ ಬಳಿದು ಪರಾರಿ

ಬೆಂಗಳೂರು : ಋಷಿಕುಮಾರ ಸ್ವಾಮಿ ಮುಖಕ್ಕೆ ಕಿಡಿಗೇಡಿಗಳು ಮಸಿ ಬಳಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ಗುರುವಾರ ಸಂಜೆ 6.30 ರ ಸುಮಾರಿಗೆ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರದ ಗಂಗಮ್ಮನ ದೇವಾಲಯಕ್ಕೆ ಬಂದಿದ್ದ ಋಷಿಕುಮಾರಸ್ವಾಮೀಜಿಗೆ ಕಿಡಿಗೇಡಿಗಲು ಬಸಿ ಬಳಿದು ಪರಾರಿಯಾಗಿದ್ದಾರೆ. ನಾಡಪ್ರಭು ಕೆಂಪೇಗೌಡ, ಕುವೆಂಪು ವಿರುದ್ಧ ಹೇಳಿಕೆ ನೀಡಿದ್ದೀರಿ ಎಂದು ಆರೋಪಿಸಿ ಸ್ವಾಮೀಜಿ ಮುಖಕ್ಕೆ ಮಸಿ ಬಳಿದಿದ್ದಾರೆ. ಘಟನೆ ಸಂಬಂಧ ಋಷಿಕುಮಾರ ಸ್ವಾಮೀಜಿ ಇಂದು ಮಲ್ಲೇಶ್ವರ ಠಾಣೆಗೆ ದೂರು ನೀಡಲಿದ್ದಾರೆ.

Read More »