Breaking News

ರಾಜ್ಯ

ಅದೃಷ್ಟ ಎಲ್ಲಿದೆಯೂ ಗೊತ್ತಿಲ್ಲ ಆದ್ರೆ, ರಮೇಶ್ ಅದೃಷ್ಟ ಡ್ರೀಮ್ ಇಲೆವೆನ್ ನಲ್ಲಿ ಖುಲಾಯಿಸಿದೆ.

Punjab Kings : ಐಪಿಎಲ್ 2022 ವಿಶ್ವದಲ್ಲೇ ಅತಿ ಹೆಚ್ಚು ವೀಕ್ಷಿಸಲ್ಪಡುವ ಕ್ರಿಕೆಟ್ ಲೀಗ್ ಆಗಿದೆ. ಐಪಿಎಲ್ 2022 ತನ್ನ ಕೊನೆಯ ಲೀಗ್ ಹಂತದಲ್ಲಿದೆ. ಇಲ್ಲಿ ಪ್ರತಿನಿತ್ಯ ರೋಚಕ ಪಂದ್ಯಗಳನ್ನು ಪ್ರೇಕ್ಷಕರು ವೀಕ್ಷಿಸುತ್ತಿದ್ದಾರೆ. ಇದೀಗ ಬಿಹಾರದ ಸರನ್ ಜಿಲ್ಲೆಯ ನಿವಾಸಿ ರಮೇಶ್ ಕುಮಾರ್ ಅವರ ಬದುಕು ಐಪಿಎಲ್ ನಿಂದ ರಾತ್ರೋರಾತ್ರಿ ಬದಲಾಗಿದೆ. ಹೇಗೆ ಇಲ್ಲಿದೆ ನೋಡಿ.. ರಮೇಶ್ ಕುಮಾರ್ ಬದುಕನ್ನೇ ಬದಲಿಸಿದ ಐಪಿಎಲ್ ಮಾಧ್ಯಮ ವರದಿಗಳ ಪ್ರಕಾರ, ಬಿಹಾರದ ಸರನ್ ಜಿಲ್ಲೆಯ …

Read More »

G.P.L. ಕ್ರಿಕೆಟ್ ಪಂದ್ಯಾವಳಿ ಇಂದು ಸೆಮಿಫೈನಲ್ ನಾಳೆ ಫೈನಲ್,ಗೆಲ್ಲೋರು ಯಾರು..?

ರಾಹುಲ ಜಾರಕಿಹೊಳಿ ಸಧ್ಯಕ್ಕೆ ಎಲ್ಲ ಕಡೆ ಚರ್ಚೆ ಯಲ್ಲಿರುವ ವಿಷಯ ಅವರು ಪ್ರತಿದಿನ ಏನಾದ್ರೂ ಒಂದು ಕೆಲಸ ಮಾಡ್ತಾನೆ ಇರತಾರೆ , ಸಾಮಾಜಿಕ ಕಾರ್ಯ, ಕಬ್ಬಡಿ ಪಂದ್ಯಾವಳಿ, ಈ ತರ ಎಲ್ಲಾದ್ರೂ ಒಂದು ಕಡೆ ಚರ್ಚೆಯಲ್ಲಿ ಇರ್ತಾರೆ. ಇನ್ನು ಗೋಕಾಕ ನಲ್ಲಿ ನಡೆದ ಜಿ ಪೀ ಎಲ್ ಲೆದರ್ ಬಾಲ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿತ್ತು.     ಇಂದೂ ಅದರ ಸೆಮಿ ಫೈನಲ್ ನಡೆಯಿತು. ಹಾಗೂ ನಾಳೆ ಫೈನಲ್ …

Read More »

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಿದ ಸೋಮನಾಥನಿಗೆ ಜೈಲು ಶಿಕ್ಷೆ ಖಾಯಂ

ಬೆಳ್ತಂಗಡಿ,ಮೇ8- ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದ ಕೆ. ಸೋಮನಾಥ ನಾಯಕ್‍ಗೆ ಹೈಕೋರ್ಟ್ ಜೈಲು ಶಿಕ್ಷೆ ಖಾಯಂಗೊಳಿಸಿದೆ. ಬೆಳ್ತಂಗಡಿ ಸಿವಿಲ್ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಅವರು, ತನಗೆ ಬೆಳ್ತಂಗಡಿ ನ್ಯಾಯಾಲಯ ವಿಧಿಸಿದ ಜೈಲು ಶಿಕ್ಷೆ, ಆಸ್ತಿ ಮುಟ್ಟುಗೋಲು ಹಾಗೂ ದಂಡನೆಯನ್ನು ರದ್ದುಗೊಳಿಸುವಂತೆ …

Read More »

ಬಾಟಲಿ ಪೂರ್ತಿ ಕುಡಿದರೂ ನಶೆಯೇರಲ್ಲ, ಗೋಳು ತೋಡಿಕೊಂಡ ಕುಡುಕ

ಉಜ್ಜಯಿನಿ : ಮಧ್ಯಪ್ರದೇಶದಲ್ಲಿ ಮದ್ಯದ ಕಲಬೆರಕೆಯ ಅತ್ಯಂತ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉಜ್ಜಯಿನಿಯಲ್ಲಿ ವ್ಯಕ್ತಿಯೊಬ್ಬರು ಮದ್ಯದಲ್ಲಿ ಕಲಬೆರಕೆ ಮಾಡುತ್ತಿರುವ ಬಗ್ಗೆ ರಾಜ್ಯದ ಗೃಹ ಸಚಿವರು ಸೇರಿದಂತೆ ಎಲ್ಲ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.   ಬಾಟಲಿ ಪೂರ್ತಿ ಕುಡಿದರೂ ನಶೆಯೇರಲಿಲ್ಲ ಅಂಥ ವ್ಯಕ್ತಿಯೊಬ್ಬ ಹೇಳಿದ್ದು, ಗುತ್ತಿಗೆದಾರರು ಮದ್ಯಕ್ಕೆ ನೀರು ಬೆರೆಸುತ್ತಿದ್ದಾರೆ ಇದರಿಂದ ಕುಡಿತದ ಅಮಲು ಬರುತ್ತಿಲ್ಲ ಅಂತ ಪತ್ರದಲ್ಲಿ ತನ್ನ ಗೋಳು ತೋಡಿಕೊಂಡಿದ್ದಾನೆ. ಉಜ್ಜಯಿನಿಯ ಬಹದ್ದೂರ್ ಗಂಜ್ ಆರ್ಯ ಸಮಾಜ …

Read More »

ರಿಲೀಸ್‌ಗೂ ಮುನ್ನವೇ ದಾಖಲೆ ಮೊತ್ತಕ್ಕೆ ಬ್ಯುಸಿನೆಸ್ ಮಾಡಿದ `ವಿಕ್ರಾಂತ್ ರೋಣ’

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಚಿತ್ರ `ವಿಕ್ರಾಂತ್ ರೋಣ’ ರಿಲೀಸ್‌ಗೆ ರೆಡಿಯಿದೆ. ಬಿಡುಗಡೆಯ ಮುನ್ನವೇ ಸುದೀಪ್ ಸಿನಿಮಾ ದಾಖಲೆ ಮಾಡಿದೆ. ವಿದೇಶದ ವಿತರಕರು `ವಿಕ್ರಾಂತ್ ರೋಣ’ ಚಿತ್ರದ ಹಕ್ಕುಗಳನ್ನ ಭಾರೀ ಮೊತ್ತಕ್ಕೆ ಖರೀದಿ ಮಾಡಿದ್ದಾರೆ. ಇದೀಗ ಹೊರ ರಾಜ್ಯ, ಹೊರ ದೇಶ ಎಲ್ಲಾ ಕಡೆ ಕನ್ನಡ ಸಿನಿಮಾಗಳು ಸದ್ದು ಮಾಡುತ್ತಿದೆ. `ಕೆಜಿಎಫ್ 2′ ಭರ್ಜರಿ ಸಕ್ಸಸ್ ನಂತರ ಕನ್ನಡದ `ವಿಕ್ರಾಂತ್ ರೋಣ’ ಸಿನಿಮಾಗೆ ವಿದೇಶದ ವಿತರಕರು ಮಣೆ …

Read More »

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ: ಜನಾರ್ದನ ರೆಡ್ಡಿ

ರಾಯಚೂರು: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ತಿಳಿಸಿದರು. ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸಿಂಧನೂರಿನಿಂದ ಸ್ಪರ್ಧೆ ವಿಚಾರ ನಮ್ಮ ಮುಂದೆಯಿಲ್ಲ. ನಾನು ಅಥವಾ ನನ್ನ ಶ್ರೀಮತಿ ಎಲೆಕ್ಷನ್‍ಗೆ ನಿಲ್ಲುವ ಯಾವುದೇ ನಿರ್ಧಾರ ಮಾಡಿಲ್ಲ ಎಂದ ಅವರು, ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸೋದಾಗಿ ಹೇಳಿದರು.ಪಕ್ಷ ಏನೇ ನಿರ್ಧಾರ ಮಾಡಿದರೂ ಅದಕ್ಕೆ ಬದ್ಧನಾಗಿರುತ್ತೇನೆ ಎಂದ …

Read More »

19 ಲಕ್ಷ ಇವಿಎಂ ಯಂತ್ರಗಳು ಕಾಣೆ : ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್ ನಿಯೋಗ

ಬೆಂಗಳೂರು: ದೇಶದಲ್ಲಿ ಸುಮಾರು 19 ಲಕ್ಷ ಇವಿಎಂ ಯಂತ್ರಗಳು ಕಾಣೆಯಾಗಿದ್ದು ಈ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಧೀಶರ ನೇತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ನೇತೃತ್ವದ ಕಾಂಗ್ರೆಸ್ ನಿಯೋಗ ಭಾನುವಾರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ತನಿಖೆಗೆ ಒತ್ತಾಯಿಸಿತು. 19 ಲಕ್ಷ ಇವಿಎಂ ಯಂತ್ರಗಳ ಕಾಣೆಯಾಗಿರುವ ಬಗ್ಗೆ 2,750 ಪುಟಗಳ ದಾಖಲೆಯನ್ನು ಸಲ್ಲಿಸಿ, ಈ ಬಗ್ಗೆ ಚುನಾವಣಾ ಆಯೋಗಕ್ಕೆ ಸಮನ್ಸ್ ನೀಡುವಂತೆ ಮನವಿ …

Read More »

ಯತ್ನಾಳ್ ಹೇಳಿಕೆ ಹಿಂದೆ ಆರ್ ಎಸ್‌ಎಸ್ ಬೆಂಬಲವಿದೆ: ಪ್ರಕಾಶ್ ರಾಠೋಡ್

ವಿಜಯಪುರ : ಮುಖ್ಯಮಂತ್ರಿ ಆಗಲು 2500 ಕೋಟಿ ರೂ,ಮಂತ್ರಿಯಾಗಲು ನೂರು ಕೋಟಿ ರೂ. ಕೊಡಬೇಕೆಂದು ಆಡಳಿತ ಪಕ್ಷದ ಶಾಸಕ ಯತ್ನಾಳ್ ಅವರೇ ಹೇಳಿದ್ದಾರೆ. ಈ ಹಣ ಕೇಳಿದ್ದು ಯಾರಿಗೆ, ಯಾರು ಯಾರಿಗೆ ಕೊಟ್ಟದ್ದು ಎಂದು ಹೆಸರು ಬಹಿರಂಗ ಪಡಿಸಬೇಕು. ಇಲ್ಲವಾದಲ್ಲಿ ಶಾಸಕ ಯತ್ನಾಳ್ ಅವರನ್ನು ಬಂಧಿಸುವಂತೆ ಮೇಲ್ಮನೆ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ್ ಆಗ್ರಹಿಸಿದರು. ಭಾನುವಾರ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಆಗ್ರಹ ಮಾಡಿದ ರಾಠೋಡ, …

Read More »

ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ನಾನು ಒಬ್ಬ ಪ್ರಬಲ ಆಕಾಂಕ್ಷಿ: ಐಗೋಳ ಚಿದಾನಂದ

ಹರಪನಹಳ್ಳಿ: ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ನಾನು ಒಬ್ಬ ಪ್ರಬಲ ಆಕಾಂಕ್ಷಿಯಾಗಿದ್ದು, ಪಕ್ಷ ಅವಕಾಶ ನೀಡಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹಡಗಲಿ ತಾಲೂಕು ಇಟಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐಗೋಳ ಚಿದಾನಂದರವರುತಿಳಿಸಿದರು.   ಪಟ್ಟಣದ ಪ್ರವಾಸಿಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 25 ವರ್ಷಗಳಿಂದ ಹೂವಿನ ಹಡಗಲಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸಿದ್ದೇನೆ. ರಾಜಕೀಯ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಸಹಕಾರ ಕ್ಷೇತ್ರದಲ್ಲಿ ನನ್ನನ್ನು ನಾನು …

Read More »

ಸ್ವಾವಲಂಬಿ ಭಾರತಕ್ಕೆ ಸಣ್ಣ ಕೈಗಾರಿಕೆ ಕೊಡುಗೆ ಅಪಾರ: ರಾಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾವಲಂಬಿ ಭಾರತ್‌ ನಿರ್ಮಾಣದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ದೊಡ್ಡ ಕೊಡುಗೆ ನೀಡಲಿವೆ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ನಾರಾಯಣ ರಾಣೆ ಹೇಳಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಐಎಎಸ್‌ ಫೌಂಡೇಶನ್‌ ಹಮ್ಮಿಕೊಂಡಿದ್ದ 5ನೇ ಆವೃತ್ತಿಯ 2022ನೇ ಸಾಲಿನ ಭಾರತ ಉತ್ಪಾದನ ಪ್ರದರ್ಶನದ ಪೂರ್ವಭಾವಿ ಸಿದ್ಧತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲಘು ಉದ್ಯೋಗ ಭಾರತಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. …

Read More »