Breaking News

ರಾಜ್ಯ

ಕಿಂದರ್ ಸರ್ಪ್ರೈಸ್ ಚಾಕೊಲೇಟ್ʼ ಸೇವನೆ ಮಕ್ಕಳಿಗೆ ಎಷ್ಟು ಸೇಫ್?. ತಜ್ಞರಿಂದ ಆಘಾತಕಾರಿ ವಿಷಯ ಬಹಿರಂಗ.

ಚಾಕೊಲೇಟ್ ಮಕ್ಕಳ ಅಚ್ಚುಮೆಚ್ಚು. ಅದ್ರಲ್ಲೂ ಕಿಂದರ್ ಸರ್ಪ್ರೈಸ್ ಚಾಕೊಲೇಟ್(Kinder Surprise chocolate) ಎಲ್ಲರ ಫೇವರೇಟ್.‌ ಆದ್ರೆ, ಇವುಗಳು ಮಕ್ಕಳ ಆರೋಗ್ಯದ ಮೇಲೆ ಎಷ್ಟು ಪರಿಣಾಮ ಬೀರುತ್ತದೆ ಎಂಬುದನ್ನು ಪೋಷಕರು ತಿಳಿದುಕೊಳ್ಳುವುದು ಮುಖ್ಯವಾಗಿದೆ.   ಕಿಂದರ್ ಸರ್ಪ್ರೈಸ್ ಚಾಕೊಲೇಟ್ ಒಳಗಿನ ಎಗ್‌ ಮತ್ತು ಸಾಲ್ಮೊನೆಲ್ಲಾ ಸಾಂಕ್ರಾಮಿಕದ ನಡುವೆ ನಿಕಟ ಸಂಬಂಧ ಹೊಂದಿದೆ ಎಂದು ಬಹಿರಂಗವಾಗಿದೆ. ಇದರ ಸೇವನೆಯು ಮಕ್ಕಳನ್ನು ಅನಾರೋಗ್ಯಕ್ಕೆ ಒಳಪಡಿಸುತ್ತಿದೆ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬ್ರಿಟನ್‌ನ ಆಹಾರ …

Read More »

ಮದ್ಯಪಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್ ರಾಜ್ಯದ ಬಾರ್ ಹಾಗೂ ರೆಸ್ಟೋರೆಂಟ್​ಗಳಲ್ಲಿ ಖಾಲಿಯಾಗಿವೆ ಮದ್ಯಪಾನ.

ಮದ್ಯಪಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್ ರಾಜ್ಯದ ಬಾರ್ ಹಾಗೂ ರೆಸ್ಟೋರೆಂಟ್​ಗಳಲ್ಲಿ ಖಾಲಿಯಾಗಿವೆ ಮದ್ಯಪಾನ.     ರಾಜ್ಯದ ಬಹುತೇಕ ಅಂಗಡಿಗೆ ಮದ್ಯ ಪೂರೈಕೆ ಆಗ್ತಿಲ್ಲ. (ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ)   ನಿನ್ನೆಯಿಂದಲೂ ರಾಜ್ಯ ಅಂಗಡಿಗಳಿಗೆ ಮದ್ಯಪಾನ ಪೂರೈಕೆ ಆಗಿಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ. ಯಾಕಪ್ಪಾ ಎಣ್ಣೆ ಸಿಗ್ತಿಲ್ಲ ಅದು ಕೂಡ ದುಬಾರಿ ಆಗಿದ್ಯಾ ಅಂತ ಮದ್ಯಪ್ರಿಯರು ಗೊಣಗುತ್ತಿದ್ದಾರೆ. (ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ)   ರಾಜ್ಯದ ಬಾರ್ ಆಯಂಡ್ ರೆಸ್ಟೋರೆಂಟ್ಗಳಲ್ಲಿ ಮದ್ಯಪಾನ …

Read More »

ಆದರ್ಶಮಯ ಬದುಕು ಮತ್ತು ಸಮಾಜಮುಖಿ ಕಾರ್ಯಗಳು ಅನೇಕರಿಗೆ ಸ್ಫೂರ್ತಿ.

ನಿಪ್ಪಾಣಿ :ನಿಪ್ಪಾಣಿಯ ಸಮಾಧಿ ಮಠದಲ್ಲಿ, ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಡಾ. ಶಿವರಾಜ ಪಾಟೀಲ ಅವರು ಸಧೃಡ ಭಾರತ ನಿರ್ಮಾಣದಲ್ಲಿ ಯುವಜನತೆಗೆ ಪಾತ್ರ ಹಾಗೂ ಜೀವನದ ಮೌಲ್ಯಗಳ ಕುರಿತು ಮಾರ್ಗದರ್ಶನ ನೀಡಿದರು. ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಸಾರ್ಥಕ ಸೇವೆ ಸಲ್ಲಿಸಿ ಈಗ ವಿಶ್ರಾಂತ ಜೀವನ ನಡೆಸುತ್ತಿರುವ ಡಾ.ಶಿವರಾಜ ವಿ.ಪಾಟೀಲ ಅವರು ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಇವರ ಆದರ್ಶಮಯ ಬದುಕು ಮತ್ತು ಸಮಾಜಮುಖಿ ಕಾರ್ಯಗಳು ಅನೇಕರಿಗೆ ಸ್ಫೂರ್ತಿ. …

Read More »

ರಣಕುಂಡೆಯೆ ಯುವಕನ ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಅರೆಸ್ಟ್

ಬೆಳಗಾವಿ: ರಣಕುಂಡೆಯೆ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಂತಕರನ್ನು ಪೊಲೀಸರ ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ರಣಕುಂಡೆಯೆ ಗ್ರಾಮದ ನಿವಾಸಿ ನಾಗೇಶ್ ಪಾಟೀಲ್(31)ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪರಿಣಾಮ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ತನಿಖೆ ಪ್ರಾರಂಭಿಸಲಾಗಿತ್ತು. ಈ ಹಿನ್ನೆಲೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಅವರನ್ನು ಆದಷ್ಟು ಬೇಗ ಬಂಧನ ಮಾಡಲಾಗುತ್ತದೆ ಎಂದು ಕಮಿಷನರ್ …

Read More »

ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮಂಗಳವಾರ(ಇಂದು) 26 ಹರೆಯಕ್ಕೆ ಕಾಲಿಟ್ಟಿದ್ದಾರೆ. ಈ ನಟಿಯ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸೋಶಿಯಲ್ ಮೀಡಿಯಾ ಸೇರಿದಂತೆ ಸಿನಿರಂಗದಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ರಶ್ಮಿಕಾ ಈ ಹುಟ್ಟು ಹಬ್ಬಕ್ಕೆ ವಿಶೇಷ ಎನ್ನುವಂತೆ ಇನ್ನೂ ಹೆಸರಿಡದ ಅವರ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ವೀಡಿಯೋದಲ್ಲಿ ರಶ್ಮಿಕಾ ಅಪರೂಪದ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಟಾಲಿವುಡ್ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದು, …

Read More »

ಸುಮಾರು ಒಂದು ಡಜನ್‍ಗೂ ಅಧಿಕ ಶಾಸಕರು ನಿನ್ನೆಯಿಂದಲೇ ದೆಹಲಿಗೆ ದೌಡ

ಬೆಂಗಳೂರು,ಏ.5- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಶತಾಯಗತಾಯ ಸಂಪುಟಕ್ಕೆ ಸೇರ್ಪಡೆಯಾಗಲೇಬೇಕೆಂದು ಪಟ್ಟು ಹಿಡಿದಿರುವ ಆಕಾಂಕ್ಷಿಗಳ ದಂಡು ದೆಹಲಿಯಲ್ಲಿ ಲಾಬಿ ಆರಂಭಿಸಿದೆ. ಸುಮಾರು ಒಂದು ಡಜನ್‍ಗೂ ಅಧಿಕ ಶಾಸಕರು ನಿನ್ನೆಯಿಂದಲೇ ದೆಹಲಿಗೆ ದೌಡಾಯಿಸಿದ್ದು ತಮ್ಮ ತಮ್ಮ ಗಾಡ್‍ಫಾದರ್‍ಗಳ ಮೂಲಕ ಸಂಪುಟಕ್ಕೆ ತಮ್ಮನ್ನು ಪರಿಗಣಿಸುವಂತೆ ಒತ್ತಡದ ತಂತ್ರ ಅನುಸರಿಸುತ್ತಿದ್ದಾರೆ. ಇದರ ನಡುವೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಏಕಾಏಕಿ …

Read More »

ಧಾರ್ಮಿಕ ವಿಚಾರಗಳು ತಾರಕಕ್ಕೆ: ಕುತೂಹಲಕ್ಕೆ ಎಡೆಮಾಡಿದ ಸ್ವಾಮೀಜಿಗಳ ಹೆಚ್‌ಡಿಕೆ ಭೇಟಿ

ರಾಮನಗರ: ತಾಲೂಕಿನ ಬಿಡದಿ ಒಳಿ ಇರುವ ಕೇತಗಾನಹಳ್ಳಿಯ ಎಚ್.ಡಿ.ಕುಮಾರಸ್ವಾಮಿ ಅವರ ತೋಟಕ್ಕೆ ವಿವಿಧ ಮಠಾಧೀಶರು ಆಗಮಿಸಿದ್ದಾರೆ. ಸ್ವಾಮಿಜೀಗಳ ಭೇಟಿ ಕುತೂಹಲಕ್ಕೆ ಎಡೆಮಾಡಿದ. ರಾಜ್ಯದಲ್ಲಿ ಧಾರ್ಮಿಕ ವಿಚಾರಗಳು ತಾರಕಕ್ಕೇರುತ್ತಿರುವ ಬೆನ್ನಲ್ಲೆ ಮಾಜಿ ಸಿಎಂ ಹೆಚ್‌ಡಿಕೆ ಭೇಟಿಗೆ ಸ್ವಾಮೀಜಿಗಳ ಭೇಟಿ ಮಹತ್ವ ಪಡೆದುಕೊಂಡಿದೆ. ವಾಲ್ಮೀಕಿ ಗುರುಪೀಠದ ಬ್ರಹ್ಮಾನಂದ ಗುರೂಜಿ, ಈಡಿಗ ಮಠದ ಪ್ರಣವಾನಂದ ಸ್ವಾಮಿಜೀ ಬಂಜಾರ ಮಠದ ಸರ್ದಾರ್ ಸೇವಲಾಲ್ ಸ್ವಾಮಿಜೀ, ಬೋವಿ ಮಠದ ಗಂಗಾಧರೇಶ್ವರ ಸ್ವಾಮಿ ಸೇರಿದಂತೆ ವಿವಿಧ ಮಠಾಧೀಶರು ಕೇತಗಾನಹಳ್ಳಿಯ ತೋಟಕ್ಕೆ …

Read More »

ಎಲ್ಲ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ: ಸಿಎಂ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಎಲ್ಲ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಾಬು ಜಗಜೀವನರಾಂ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಪ್ರಸ್ತುತ ಕೆಲವು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕುಟೀರ ಜ್ಯೋತಿ ಯೋಜನೆ ಅಡಿ 40 ಯೂನಿಟ್ ಉಚಿತವಾಗಿ ನೀಡಲಾಗುತ್ತಿದ್ದು, ಇದನ್ನು 75 ಯೂನಿಟ್ ಗೆ ಹೆಚ್ಚಿಸುವುದರ ಜತೆಗೆ …

Read More »

ಮೈಸೂರು: ನ್ಯಾಯಾಧೀಶರ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ಮೈಸೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬೇಸತ್ತು ವ್ಯಕ್ತಿಯೋರ್ವರು ಮೈಸೂರು ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆಯಿತು. ನಗರದ ವಿದ್ಯಾರಣ್ಯಪುರಂ ನಿವಾಸಿ ಪ್ರಕಾಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದುಬಂದಿದೆ. ಪ್ರಕಾಶ್ ತನ್ನ ಪತ್ನಿ ಹಾಗೂ ಮಕ್ಕಳ ಜೊತೆ ವಾಸವಿದ್ದಾರೆ.‌ ಇವರ ತಾಯಿ ಹಾಗೂ ಸಹೋದರಿಯರು ಆಗಾಗ ಆಸ್ತಿ ವಿಚಾರಕ್ಕೆ ಜಗಳವಾಡುತ್ತಿದ್ದಾರಂತೆ. ಇದರಿಂದ ಬೇಸತ್ತ ಪ್ರಕಾಶ್ ಕುಟುಂಬ ಪಿತ್ರಾರ್ಜಿತ ಆಸ್ತಿ ಇರುವ ವಿದ್ಯಾರಣ್ಯಪುರಂನಲ್ಲಿ ವಾಸಿಸುತ್ತಿದ್ದಾರೆ. …

Read More »

ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ

ತುಮಕೂರು: ಮನೆಯವರ ವಿರೋಧದ ನಡುವೆಯೂ ದೇವಸ್ಥಾನದಲ್ಲಿ ಪ್ರೇಯಸಿಯ ಕುತ್ತಿಗೆಗೆ ತಾಳಿ ಕಟ್ಟಿದ ಯುವಕ, ಜೀವನಪೂರ್ತಿ ನಿನ್ನೊಂದಿಗೇ ಇರುವೆ ಎಂದೂ ಮಾತೂ ಕೊಟ್ಟಿದ್ದ. ಇದಾದ ಮೂರು ದಿನಕ್ಕೆ ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ಖುಷಿಯಾಗೇ ಮದುವೆ ನೋಂದಣಿ ಕೂಡ ಮಾಡಿಸಿಕೊಂಡ ಈ ಜೋಡಿ 6 ದಿನ ಸಂಸಾರವನ್ನೂ ನಡೆಸಿತ್ತು. ಎಲ್ಲವೂ ಸುಸೂತ್ರವಾಗಿ ನೆರವೇರಿತು, ಪ್ರೀತಿಸಿದ ಹುಡುಗ ಜೀವನ ಪೂರ್ತಿ ಸಂಗಾತಿಯಾಗಿ ಇರ್ತಾನೆ… ಇನ್ನು ತಮ್ಮದೇ ಆದ ಬದುಕು ಕಟ್ಟಿಕೊಂಡು ನೆಲೆಯೂರಬೇಕು ಅಂದುಕೊಳ್ಳುವಷ್ಟರಲ್ಲಿ ಯುವತಿ ಬಾಳಲ್ಲಿ …

Read More »