ಬೆಂಗಳೂರು: ನಾನು ರಾಜೀನಾಮೆ ನೀಡಿಲ್ಲ, ಆ ಪ್ರಶ್ನೆಯೇ ಉದ್ಭವವಾಗಿಲ್ಲ ಎಂದು ತಮ್ಮ ರಾಜೀನಾಮೆ ವದಂತಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ವಿಧಾನಸಭೆಯಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ. ಕಲಾಪ ನಡೆಯುತ್ತಿರುವಾಗ ವಿಚಾರ ಎತ್ತಿದ ಶಾಸಕ ಸುನೀಲ್ ಕುಮಾರ್, ಜಾರ್ಜ್ ಅವರು ರಾಜೀನಾಮೆ ಕೊಟ್ಟಿದ್ದಾರೆ ಅಂತ ಮಾಧ್ಯಮಗಳಲ್ಲಿ ಬರ್ತಿದೆ. ಸದನದಲ್ಲೇ ಸಚಿವ ಜಾರ್ಜ್ ಇದ್ದಾರೆ. ಸಿಎಂ ಮಗನ ಹಸ್ತಕ್ಷೇಪ ಜಾಸ್ತಿ ಆಗಿದೆ ಅಂತ ರಾಜೀನಾಮೆ ಕೊಟ್ಟಿದ್ದಾರೆ ಅಂತ ಬರ್ತಿದೆ, ಜಾರ್ಜ್ ಅವರು ಸ್ಪಷ್ಟನೆ ಕೊಡಿ …
Read More »ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್ಸ್ಟರ್ಸ್ ಗ್ಯಾಂಗ್ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ
ಬೆಂಗಳೂರು: ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್ಸ್ಟರ್ಸ್ ಗ್ಯಾಂಗ್ಸ್ಟರ್ಸ್ ಆಗಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿಂದು ಬಳ್ಳಾರಿ ಫೈರಿಂಗ್ ಪ್ರಕರಣದ ಬಗ್ಗೆ ಮಾತನಾಡಿದ ಅವರು, ನಾನು ಈ ಪ್ರಕರಣ ಇಲ್ಲಿಗೇ ಬಿಡಲ್ಲ, ಹೋರಾಟ ಮಾಡ್ತೀನಿ. ಬಳ್ಳಾರಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನಗರದ ವಾರ್ಡ್ ವಾರ್ಡ್ಗಳಲ್ಲಿ ಯಂಗ್ಸ್ಟರ್ಸ್ ಗ್ಯಾಂಗ್ಸ್ಟರ್ಸ್ ಆಗಿ ಹೋಗಿದ್ದಾರೆ. ಎಲ್ಲದ್ದಕ್ಕೂ ಅಕ್ರಮವಾಗಿ ಸುಲಭವಾಗಿ ಹಣಗಳಿಸ್ತಿರೋದೇ ಕಾರಣ. ಜನಾರ್ದನ ರೆಡ್ಡಿ ಕುಟುಂಬ ಅಂತ್ಯ ಮಾಡಲು …
Read More »17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಕೊಟ್ಟಿದ್ದಾರೆ. ವಿಧಾನಸೌಧದಲ್ಲಿ ನಡೆದ ಚಲನಚಿತ್ರೋತ್ಸವವನ್ನು ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಇದೇ ವೇಳೆ ಚಲನಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಅವರು ಥೀಮ್ ಬಿಡುಗಡೆ ಮಾಡಿದರು. `ಸ್ತ್ರೀ ಎಂದರೆ ಅಷ್ಟೇ ಸಾಕೇ’ ಎಂಬ ಧ್ಯೇಯ ವಾಕ್ಯದೊಂದಿಗೆ ಚಿತ್ರೋತ್ಸವ ಪ್ರಾರಂಭವಾಗಿದೆ. ನಾಳೆಯಿಂದ ಚಲನಚಿತ್ರ ಪ್ರದರ್ಶನ ಆರಂಭವಾಗಲಿದ್ದು, ಫೆ.6ರವರೆಗೆ 65 ದೇಶಗಳ 225 ಚಿತ್ರಗಳು ಪ್ರದರ್ಶನವಾಗಲಿವೆ. …
Read More »ಜಿ ರಾಮ್ ಜಿ ಕಾಯ್ದೆ ಮೂಲಕ ಮಹಾತ್ಮ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಡಿಕೆಶಿ
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಜಿ ರಾಮ್ ಜಿ ನೂತನ ಕಾಯ್ದೆ ಮೂಲಕ ಮಹಾತ್ಮ ಗಾಂಧಿ ಹಾಗೂ ಕಾರ್ಮಿಕರ ಬದುಕನ್ನು ಸಾಯಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಿಲ್ಲೆಯ ಸರ್ಕಿಟ್ ಹೌಸ್ನಲ್ಲಿ ಮಾಧ್ಯಮಗಳ ಜೊತೆ ಮನರೇಗಾ ವಿಚಾರದ ಬಗ್ಗೆ ಮಾತನಾಡಿದ ಅವರು, ಖಂಡಿತವಾಗಿ ಮನರೇಗಾ ವಿಚಾರದಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ. ರೈತರ ವಿಚಾರದಲ್ಲಿ ಕಾಯ್ದೆಗಳನ್ನು ಯಾವ ರೀತಿ ಹಿಂಪಡೆದರೋ ಅದೇ ರೀತಿ ಇದನ್ನು ಹಿಂಪಡೆಯಬೇಕು. 6-7 ಸಾವಿರ ಕೋಟಿ …
Read More »ಕರ್ನಾಟಕ ಪೊಲೀಸರಿಗೆ ರಜೆ ಭಾಗ್ಯ – ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ
ಬೆಂಗಳೂರು: ಸಾರ್ವಜನಿಕರ ಸುರಕ್ಷತೆಗಾಗಿ ಸದಾ ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ರಾಜ್ಯ ಪೊಲೀಸ್ ಸಿಬ್ಬಂದಿಗೆ ರಾಜ್ಯ ಪೊಲೀಸ್ ಇಲಾಖೆ ಕುಟುಂಬದೊಂದಿಗೆ ಸಂತಸದ ಸಮಯ ಕಳೆಯಲು ರಜೆ ಭಾಗ್ಯ ಕಲ್ಪಿಸಿದೆ. ಹೌದು. ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ತಮ್ಮ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಆದೇಶ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು …
Read More »ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕ ನೌಕರರು ಈ ಬಟ್ಟೆ ಧರಿಸುವುದು ಕಡ್ಡಾಯ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ …
Read More »ಜಲಜೀವನ್ ಮಿಷನ್ನಲ್ಲಿ ಅಕ್ರಮ – ತಾಂತ್ರಿಕ ಸಮಿತಿ ರಚಿಸಿ ತನಿಖೆಗೆ ಆಗ್ರಹಿಸಿದ ಗೋವಿಂದ ಕಾರಜೋಳ
ನವದೆಹಲಿ: ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕರ್ನಾಟಕದಲ್ಲಾಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಲೋಕಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ನಲ್ಲಿ ಕರ್ನಾಟಕದಲ್ಲಿ ಈವರೆಗೂ 169 ದೂರುಗಳು ಬಂದಿವೆ. ಈ ಸಂಬಂಧ ಮನವಿ ಮಾಡಿದರೂ ಅಕ್ರಮ ದೂರುಗಳ ಮೇಲೆ ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ಕ್ರಮ …
Read More »ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು: ಸರ್ಕಾರದಿಂದ ಉದ್ಯೋಗಸ್ಥ ಮಹಿಯರಿಗೆ ಋತುಚಕ್ರ ರಜೆ ನೀಡಲು ಆದೇಶ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಕಡ್ಡಾಯವಾಗಿ ಋತುಚಕ್ರ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಂದ ರಜೆ ನೀಡಲು ಆದೇಶ ಹೊರಡಿಸಿದ್ದು, ಋತುಚಕ್ರ ರಜೆಗೆ ಷರತ್ತು ವಿಧಿಸಲಾಗಿದೆ. ಷರತ್ತುಗಳೇನು? 1.ಮಹಿಳಾ ನೌಕರರು ಆಯಾ ತಿಂಗಳ ‘ಋತುಚಕ್ರ ರಜೆ’ಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ‘ಋತುಚಕ್ರ ರಜೆ’ಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ( ಅವಕಾಶವಿರುವುದಿಲ್ಲ. …
Read More »ಗ್ರಾಮ ಪಂಚಾಯತಿಗಳ ಅವಧಿ ಮುಕ್ತಾಯ; ಚುನಾವಣೆ ಮೀಸಲು ನಿಗದಿ: ಸರ್ಕಾರಕ್ಕೆ ಕೊನೆಯ ಅವಕಾಶ ಕೊಟ್ಟ ಕರ್ನಾಟಕ ಹೈಕೋರ್ಟ್
ಬೆಂಗಳೂರು: ಅವಧಿ ಪೂರ್ಣಗೊಂಡಿರುವ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಈ ತಿಂಗಳಾಂತ್ಯಕ್ಕೆ ಅವಧಿ ಮುಗಿಯಲಿರುವ ಗ್ರಾಮ ಪಂಚಾಯತಿಗಳ ಚುನಾವಣೆಗೆ ಮೀಸಲು ನಿಗದಿ ಸಂಬಂಧ ಉತ್ತರಿಸಲು ಕರ್ನಾಟಕ ಹೈಕೋರ್ಟ್ನಿಂದ ರಾಜ್ಯ ಸರಕಾರಕ್ಕೆ ಕೊನೆ ಅವಕಾಶ ನೀಡಲಾಗಿದೆ. ಚುನಾವಣೆಗೆ ಮೀಸಲು ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. …
Read More »ಅಪ್ಪ ನಾನು ಅಜಿತ್ ಪವಾರ್ ಜತೆ ವಿಮಾನದಲ್ಲಿ ಹೋಗ್ತಿದ್ದೀನಿ, ತಂದೆ ಜತೆ ವಿಮಾನ ಸಿಬ್ಬಂದಿಯ ಕೊನೆಯ ಮಾತು
ಪುಣೆ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬೆಳಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನದಲ್ಲಿ ಅವರ ಜತೆ ಇತರೆ ನಾಲ್ವರು ಸಿಬ್ಬಂದಿ ಇದ್ದರು ಅದರಲ್ಲಿ ಪಿಂಕಿ ಮಾಲಿ ಕೂಡ ಒಬ್ಬರು. ಸಾಯುವ ಮುನ್ನ ತಂದೆಗೆ ಕರೆ ಮಾಡಿ ಅಪ್ಪ ನಾನು ಇವತ್ತು ಅಜಿತ್ ಪವಾರ್ ಜತೆ ವಿಮಾನದಲ್ಲಿ ಪ್ರಯಾಣ ಮಾಡ್ತಿದ್ದೀನಿ ಗೊತ್ತಾ ಎಂದು ಖುಷಿಯಿಂದ ಹೇಳಿಕೊಂಡಿದ್ದರು. ಆದರೆ ಇಬ್ಬರಿಗೂ ಅದು ಕೊನೆಯ ಭೇಟಿಯಾಗಿತ್ತು. ಮುಂಬೈನ ವರ್ಲಿಯ ನಿವಾಸಿ …
Read More »
Laxmi News 24×7