ಕೀವ್: ರಷ್ಯಾ ರಣೋತ್ಸಾಹ 4ನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ದಾಳಿಗೆ ಪುಟ್ಟ ದೇಶವಾಗಿರುವ ಉಕ್ರೇನ್ ತತ್ತರಿಸಿದೆ. ಇದರ ಮಧ್ಯೆ ಉಕ್ರೇನ್ ಪ್ರಜೆಗಳು ರಾಷ್ಟ್ರಗೀತೆಯನ್ನು ಹಾಡಿ ತಮ್ಮ ರಾಷ್ಟ್ರಭಕ್ತಿಯನ್ನು ತೋರಿಸುತ್ತಿರವ ವೀಡಿಯೋ ಇದೀಗ ವೈರಲ್ ಆಗುತ್ತಿದೆ. ರಷ್ಯಾ, ಉಕ್ರೇನ್ನ ಮೇಲೆ ಕ್ಷೀಪಣಿ ದಾಳಿ ನಡೆಸಿದ ಪರಿಣಾಮ ಉಕ್ರೇನಿನ ಕಟ್ಟಡಕ್ಕೆ ಹಾನಿಯಾಗಿತ್ತು. ಈ ವೇಳೆ ಮಹಿಳೆಯೊಬ್ಬಳು ಉಕ್ರೇನ್ನ ರಾಷ್ಟ್ರಗೀತೆ ಹಾಡುತ್ತಾ ಮನೆ ಸ್ವಚ್ಛಗೊಳಿಸುತ್ತಿರುವ ಮನಮಿಡಿಯುವ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಮಹಿಳೆಯು …
Read More »ಮುಸ್ಲಿಂ ಪಕ್ಷವೆಂದು ಕಾಂಗ್ರೆಸ್ ಘೋಷಿಸಿಕೊಳ್ಳಲಿ: ಜಗದೀಶ ಶೆಟ್ಟರ್
ಹುಬ್ಬಳ್ಳಿ: ಮತ ಬ್ಯಾಂಕ್ಗಾಗಿ ಮುಸ್ಲಿಮರನ್ನು ಓಲೈಸುತ್ತಿರುವ ಕಾಂಗ್ರೆಸ್ ಮುಸ್ಲಿಮರ ಪಕ್ಷವೆಂದು ಬಹಿರಂಗವಾಗಿ ಘೋಷಣೆ ಮಾಡಲಿ ಎಂದು ಶಾಸಕ ಜಗದೀಶ ಶೆಟ್ಟರ್ ಸವಾಲು ಹಾಕಿದರು. ಕಾಂಗ್ರೆಸ್ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಶನಿವಾರ ನಗರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು ‘ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾದರೂ ಯಾವೊಬ್ಬ ಕಾಂಗ್ರೆಸ್ ನಾಯಕರೂ ಮಾನವೀಯ ದೃಷ್ಟಿಯಿಂದಲೂ ಅವರ ಮನೆಗೆ ತೆರಳಿ ಸಾಂತ್ವನ ಹೇಳಲಿಲ್ಲ.ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು …
Read More »ವಿದ್ಯಾರ್ಥಿನಿಯೊಬ್ಬಳ ಫೇಕ್ ಕಿಡ್ನಾಪ್ ಹಾಗೂ ರೇಪ್ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಭೇದಿಸಿದ ಖಾಕಿ ಪಡೆ
ದಾವಣಗೆರೆ: ಪೊಲೀಸರ ನಿದ್ದೆಗೆಡಿಸಿದ್ದ ಡಿಪ್ಲೋಮಾ ಓದುತ್ತಿದ್ದ ಅಪ್ತಾಪ್ತ ವಿದ್ಯಾರ್ಥಿನಿಯೋರ್ವಳ ಫೇಕ್ ಕಿಡ್ನಾಪ್ ಹಾಗೂ ರೇಪ್ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಖಾಕಿ ಪಡೆ ಭೇದಿಸಿದ್ದು, ಸುಳ್ಳು ಎಂಬುದನ್ನು ಸಾಬೀತು ಮಾಡಿದ್ದಾರೆ. ಅನಗತ್ಯವಾಗಿ ಗೊಂದಲಕ್ಕೀಡು ಮಾಡುವ ಸಾಧ್ಯತೆಯಿದ್ದ ಪ್ರಕರಣಕ್ಕೆ ಪೊಲೀಸರಿಂದ ಸುಖಾಂತ್ಯ ಕಂಡಿದೆ. ಶಿವಮೊಗ್ಗ ಮೂಲದ 16 ವರ್ಷದ ಬಾಲಕಿಯೊಬ್ಬಳು ಬೆಣ್ಣೆನಗರಿ ದಾವಣಗೆರೆಯಲ್ಲಿ ಹಾಸ್ಟೆಲ್ನಲ್ಲಿದ್ದುಕೊಂಡು ಡಿಪ್ಲೋಮಾ ಓದುತ್ತಿದ್ದಳು. ಇದೇ ತಿಂಗಳ 21ರಂದು ಅವಳು ಕಾಲೇಜಿಗೆ ಹೋಗುವ ವೇಳೆ ಮೂವರು ಕಿಡ್ನಾಪ್ ಮಾಡಿದ್ದಾರೆ. ಬಳಿಕ …
Read More »ಯುವಕರಲ್ಲಿ ಹೆಚ್ಚುತ್ತಿದೆ ಹೃದಯಾಘಾತ?
ಇಂದಿನ ಆಧುನಿಕ ಜೀವನ ಶೈಲಿ (Life style) ಯಿಂದಾಗಿ ಜನರು ಚಿಕ್ಕವಯಸ್ಸಿನಲ್ಲಿ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ (Heart Attack) ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಹಾಗೇ ಯುವಕರಲ್ಲಿ ಹೃದ್ರೋಗ ಸಮಸ್ಯೆ(Heart disease) ಕೂಡ ಹೆಚ್ಚಾಗಿದೆ. ಜೀವನಶೈಲಿಯಲ್ಲಾದ ಬದಲಾವಣೆಯಿಂದಾಗಿ ಪ್ರಸ್ತುತ ಪೀಳಿಗೆ ಹೃದಯರೋಗದಂತಹ ಅನೇಕ ಅಪಾಯಕಾರಿ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಹಿಂದೆ 65ಕ್ಕಿಂತ ಹೆಚ್ಚಿನ ವಯೋಮಾನದ ಮೇಲ್ಪಟ್ಟ ಜನರಲ್ಲಿ ಹೃದಯ ರೋಗದಂತಹ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ, ಈಗೀಗ ಹೃದಯರೋಗ 25 ರಿಂದ 30 ವರ್ಷ ವಯಸ್ಸಿನವರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಇದಕ್ಕೆಲ್ಲ ಕಾರಣ ಆಹಾರ ಪದ್ಧತಿಯಲ್ಲಾದ (Dieting) ಬದಲಾವಣೆ, ಪಾಶ್ಚಿಮಾತ್ಯ ಶೈಲಿಯ ಅನುಕರಣೆ, ಹೊತ್ತಲ್ಲದ ಹೊತ್ತಲ್ಲಿ ಊಟ ಮಾಡುವುದು. ಹೀಗೆ ನಾನಾ ಕಾರಣಗಳಿಂದ ಹೃದಯಾಘಾತದ ಪ್ರಮಾಣ ಹೆಚ್ಚುತ್ತಿದೆ ಎನ್ನುತ್ತಿದ್ದಾರೆ ವೈದ್ಯರು. ಒಂದು ಅಂಕಿ ಅಂಶದ ಪ್ರಕಾರ ಮಾದಾಪುರದ ಕಾರ್ಪೋರೇಟ್ ಆಸ್ಪತ್ರೆಗೆ ಈ ವರ್ಷ 6,731 ಜನರು ಹೃದಯ ಸಂಬಂಧಿ ಕಾಯಿಲೆಗಳಿಗಾಗಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಅವರಲ್ಲಿ 22 ಪ್ರತಿಶತ 30 ಮತ್ತು 45 …
Read More »ಅಕ್ರಮ ಸಂಬಂಧ’ವನ್ನು ವಿರೋಧಿಸಿದ ಪತ್ನಿಯ ತಲೆ ಕಡಿದ ಪತಿ!
ಪಾಟ್ನಾ(ಬಿಹಾರ): ಬಿಹಾರದ ಗೋಪಾಲ್ಗಂಜ್ ಜಿಲ್ಲೆಯ ಮಿರ್ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ತಿಗೆಯೊಂದಿಗಿನ ಅಕ್ರಮ ಸಂಬಂಧವನ್ನು ವಿರೋಧಿಸಿದ ಪತ್ನಿಯ ತಲೆ ಕಡಿದು ಕೊಲೆ ಮಾಡಿದ್ದಲ್ಲದೇ, ಸಾಕ್ಷ್ಯ ನಾಶಪಡಿಸಲು ಶವವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದಿರುವ ಘಟನೆ ನಡೆದಿದೆ. ಸಂಜು ದೇವಿ ಮೃತ ಮಹಿಳೆ. ಸಂಜು ದೇವಿಯನ್ನು ಮಿರ್ಗಂಜ್ನ ಕಾಸಿ ಸಮೈಲ್ ಗ್ರಾಮದಲ್ಲಿ ವಿಜಯ್ ಗೊಂಡ್ ಅವರನ್ನು ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳೂ ಇದ್ದಾರೆ. ಹೀಗಿದ್ದರೂ ಪತಿಯು ತನ್ನ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ …
Read More »ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬಂಕ್ ಮಾಲೀಕನಿಗೆ ಬರೋಬ್ಬರಿ 44 ಲಕ್ಷ ರೂ. ವಂಚನೆ
ಬೆಳಗಾವಿ: ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಪೆಟ್ರೋಲ್ ಬಂಕ್ ಮಾಲೀಕನಿಗೆ ಬರೋಬ್ಬರಿ 44 ಲಕ್ಷ ರೂ. ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಬೆಳಗಾವಿಯ ಮಚ್ಚೆಯಲ್ಲಿರುವ ಸೋಮನಾಥ್ ಪೆಟ್ರೋಲ್ ಬಂಕ್ನ ಮಾಲೀಕ ಸುನೀಲ್ ಶಿಂಧೆ ಮೋಸ ಹೋದವರು. ಬೆಳಗಾವಿಯ ನಿವಾಸಿ ರೋಹಿತ್ ರಾಜು ಎಂಬಾತ ಕಳೆದ ಮೂರು ವರ್ಷದಿಂದ ಸುನೀಲ್ ಶಿಂಧೆಯ ಪೆಟ್ರೋಲ್ ಬಂಕ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ಒಂದೂವರೆ ವರ್ಷದಲ್ಲಿ ಮಾಲೀಕರಿಗೆ 44 ಲಕ್ಷ ರೂ. ಹಣವನ್ನು …
Read More »35 ಬಣವಿಗೆ ಬೆಂಕಿ ತಗುಲಿ ಅಪಾರ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ಪರಿಹಾರ ನೀಡುವುದಾಗಿ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರ ಘೋಷಣೆ
ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ 35 ಬಣವಿಗೆ ಬೆಂಕಿ ತಗುಲಿ ಅಪಾರ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ಪರಿಹಾರ ನೀಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಘೋಷಣೆ ಮಾಡಿದ್ದಾರೆ.ಶುಕ್ರವಾರ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಮನಹಟ್ಟಿ ಗ್ರಾಮದಲ್ಲಿ 35 ಬಣವಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಮೇವು ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. …
Read More »A.C.B. ಬಲೆಗೆ ಬಿದ್ದ ಆಯುಷ್ ಅಧಿಕಾರಿ ಜೈಲಿಗೆ
ಧಾರವಾಡ: ಆರ್ ಎಂ ಪಿ ವೈದ್ಯನಿಂದ ಹಣ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಆಯುಷ್ ಅಧಿಕಾರಿ ಜೈಲು ಪಾಲಾಗಿದ್ದಾರೆ. ಆರ್ಜಿ ಮೇತ್ರಿ ಎಸಿಬಿ ಬಲೆಗೆ ಬಿದ್ದವರು. ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಆರ್ಎಂಪಿ ವೈದ್ಯ ಹರಿಶ್ಚಂದ್ರ ನಾರಾಯಣಪುರಗೆ ಈ ಆಯುಷ್ ಅಧಿಕಾರಿ 20 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ವ್ಯಕ್ತವಾಗಿದೆ. ಆಸ್ಪತ್ರೆ ನಡೆಸಲು ಯಾವುದೇ ಸಮಸ್ಯೆ ಮಾಡುವುದಿಲ್ಲ ಎಂದು ಹೇಳಿದ್ದ ವೈದ್ಯ ಅಧಿಕಾರಿ ಮೇತ್ರಿ, ಮುಂಗಡವಾಗಿ 10 ಸಾವಿರ ರೂ. …
Read More »ಉಕ್ರೇನ್ ಬಂಕರ್ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ
ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ್ದು, ವಿಶ್ವದಾದ್ಯಂತ ಭಯದ ವಾತಾವರಣ ನಿರ್ಮಾಣವಾಗಿದೆ. ಮನೆಯನ್ನು ಕಳೆದುಕೊಂಡು ಇರಲು ಜಾಗ ವಿಲ್ಲದೆ ಪರದಾಡುತ್ತಿದ್ದಾರೆ. ಈ ಮಧ್ಯೆ ಮಹಿಳೆಯೊಬ್ಬರು ಬಂಕರ್ನಲ್ಲಿ ಮಗುವಿಗೆ ಜನ್ಮವನ್ನು ನೀಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ. 23 ವರ್ಷದ ಅಮೀದ್ ಚವ್ಸ್ ರಷ್ಯಾ ದಾಳಿಗೆ ಹೆದರಿ ಮೆಟ್ರೋ ಸ್ಟೇಶನ್ ಸಿಟಿ ಬಳಿ ಇರುವ ಬಂಕರ್ನಲ್ಲಿ ಅಡಗಿ ಕುಳಿತಿದ್ದರು. ಈ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಮಹಿಳೆಯ ಕಿರುಚಾಟವನ್ನು ಕೇಳಿ ಉಕ್ರೇನ್ ಪೊಲೀಸರು …
Read More »ಉಕ್ರೇನ್ನಲ್ಲಿ ಬೆಳಗಾವಿ ಯೋಧನ ಪುತ್ರಿ – ಮಗಳನ್ನು ರಕ್ಷಿಸುವಂತೆ ಪ್ರಧಾನಿ ಕೋರಿದ ಸೈನಿಕ
ಬೆಳಗಾವಿ: ಉಕ್ರೇನ್ನಲ್ಲಿ ಬೆಳಗಾವಿ ಯೋಧರೊಬ್ಬರ ಪುತ್ರಿ ಸಿಲುಕಿಕೊಂಡು ಪರದಾಡುತ್ತಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಹೀಗಾಗಿ ಮಗಳನ್ನ ರಕ್ಷಿಸುವಂತೆ ಪ್ರಧಾನಿ ಮೋದಿಗೆ ಯೋಧ ಮನವಿ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ಫಾಲ್ಸ್ನ ನಿವಾಸಿ ರಜೀಯಾ ಬಾಗಿ ಉಕ್ರೇನ್ನಲ್ಲಿ ಎಂಬಿಬಿಎಸ್ ದ್ವೀತಿಯ ವರ್ಷದ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಉಕ್ರೇನಿನಲ್ಲಿ ಸಿಲುಕಿರುವ ಮಗಳನ್ನು ರಕ್ಷಿಸುವಂತೆ ಪ್ರಧಾನಿಗೆ ಸೈನಿಕ ಮನವಿ ಮಾಡಿದ್ದಾರೆ.ವಿದ್ಯಾರ್ಥಿನಿ ರಜೀಯಾ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ನಮ್ಮನ್ನು ಆದಷ್ಟು ಬೇಗ ಸ್ಥಳಾಂತರ ಮಾಡಬೇಕು. ಉಕ್ರೇನ್ …
Read More »
Laxmi News 24×7