ಬೆಂಗಳೂರು: ಕೋವಿಡ್ ಅಬ್ಬರ, ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನಾರಚನೆ ಹೀಗೆ ನಾನಾ ಅಡ್ಡಿ-ಆತಂಕಗಳಲ್ಲೇ 2021ನೇ ವರ್ಷ ಮುಗಿದುಹೋಗಿದ್ದರಿಂದ 2021-22ನೇ ಸಾಲಿನ ಆಯವ್ಯಯವೂ ನಿರೀಕ್ಷಿತ ಮಟ್ಟದಲ್ಲಿ ಅನುಷ್ಠಾನಗೊಳ್ಳಲಿಲ್ಲ. 2021-22ನೇ ಸಾಲಿನ ಆಯವ್ಯಯವನ್ನು ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ 2021ರ ಮಾರ್ಚ್ 8ರಂದು ಮಂಡಿಸಿದ್ದರು. ಸಾಂಕ್ರಾಮಿಕದ ನಡುವೆಯೂ ವಿತ್ತೀಯ ಶಿಸ್ತು ಪಾಲನೆ ಮತ್ತು ಅಭಿವೃದ್ಧಿಯಲ್ಲಿ ಸಮತೋಲನ ಸಾಧಿಸುವುದು ಕತ್ತಿಯ ಅಲಗಿನ ಮೇಲಿನ ನಡಿಗೆಯ ಅನುಭವ ನೀಡಿದೆ ಎಂದು ತಮ್ಮ ಅನುಭವ ಹಂಚಿಕೊಂಡಿದ್ದ ಬಿಎಸ್ವೈ, ‘ಅಳ್ಳೆದೆ ಅವನತಿಯ …
Read More »ನಾನು ಅಂಬರೀಶ್ ಮಾಡಬಾರದನ್ನೂ ಮಾಡಿದ್ದೇವೆ’: ಸಿಎಂ ಬೊಮ್ಮಾಯಿ
ಬೆಂಗಳೂರು, ಫೆ 28: ಕನ್ನಡ ಚಿತ್ರೋದ್ಯಮದಲ್ಲಿ ರೆಬೆಲ್ ಸ್ಟಾರ್ ಎಂದೇ ಗುರುತಿಸಿಕೊಂಡಿದ್ದ ಅಂಬರೀಶ್ ಅವರ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಕಾರ್ಯದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫ್ಲ್ಯಾಷ್ ಬ್ಯಾಕಿಗೆ ಹೋಗಿದ್ದಾರೆ. ತಮ್ಮ ಮತ್ತು ಅಂಬರೀಶ್ ಅವರ ನಲವತ್ತು ವರ್ಷದ ಒಡನಾಟದ ಬಗ್ಗೆ ರಸವತ್ತಾಗಿ ಸಭೆಯಲ್ಲಿ ವಿವರಣೆಯನ್ನು ನೀಡಿದ ಬೊಮ್ಮಾಯಿ ಅವರ ಹೇಳಿಕೆಗೆ ನೆರೆದಿದ್ದ ಜನಸ್ತೋಮ ಚಪ್ಪಾಳೆಯ ಮೇಲೆ ಚಪ್ಪಾಳೆಯನ್ನು ಹೊಡೆದಿದೆ. “ನನ್ನ ಆತ್ಮೀಯ ಸ್ನೇಹಿತ ಅಂಬರೀಶ್, ನಮ್ಮ …
Read More »ಸಂಸದ ಪ್ರಜ್ವಲ್ ರೇವಣ್ಣ ಹಾಗೂ ನೂರಾರು ಭಕ್ತರು ಮಹಾಶಿವರಾತ್ರಿ ನಿಮಿತ್ತ ಧರ್ಮಸ್ಥಳಕ್ಕೆ ಪಾದಯಾತ್ರೆ
ಹೊಳೆನರಸೀಪುರ: ಪಟ್ಟಣದ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಮುಂಭಾಗದಿಂದ ಭಾನುವಾರ ಬೆಳಿಗ್ಗೆ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ನೂರಾರು ಭಕ್ತರು ಮಹಾಶಿವರಾತ್ರಿ ನಿಮಿತ್ತ ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭಿಸಿದರು. ‘ಪಾದಯಾತ್ರೆಯಿಂದ ನಮ್ಮ ಆರೋಗ್ಯದ ಸಮತೋಲನ ಕಾಪಾಡಿಕೊಳ್ಳಬಹುದು. ಜೊತೆಗೆ ದೇವರ ಮೇಲಿನ ನಂಬಿಕೆ ಹೆಚ್ಚುತ್ತದೆ. ನಂಬಿಕೆಯಿಂದ ಮಾಡುವ ಕೆಲಸ ಸದಾ ಯಶಸ್ಸನ್ನು ತಂದು ಕೊಡುತ್ತದೆ. ನಾನು ನಂಬಿಕೆಯಿಂದ ಎಲ್ಲ ಜನರಿಗೆ ಉತ್ತಮ ಜೀವನ ಸಿಗಲಿಎನ್ನುವ ಉದ್ದೇಶದಿಂದ ಧರ್ಮಸ್ಥಳ ಪಾದಯಾತ್ರೆ ಹೊರಟಿದ್ದೇನೆ’ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು. …
Read More »ಅವಧಿಗೆ ಮೊದಲೇ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ?
ದ ರಾಜಕೀಯ ಪಕ್ಷಗಳು 2023ರ ವಿಧಾನಸಭೆ ಚುನಾವಣೆ ಸಿದ್ಧತೆ ಆರಂಭಿಸಿವೆ. ಅವಧಿಗೆ ಮೊದಲೇ ರಾಜ್ಯದಲ್ಲಿ ಚುನಾವಣೆ ನಡೆಯಲಿದೆಯೇ? ಎಂಬ ಪ್ರಶ್ನೆ ಈಗ ಎದ್ದಿದೆ. ಸ್ವತಃ ಬಿಜೆಪಿಯೇ ಅವಧಿ ಪೂರ್ವ ಚುನಾವಣೆ ನಡೆಸುವ ಉತ್ಸಾಹದಲ್ಲಿದೆ. ಉತ್ತರ ಪ್ರದೇಶ, ಪಂಜಾಬ್, ಉತ್ತರಾಂಖಡ, ಮಣಿಪುರ ಮತ್ತು ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆ ಸದ್ಯ ನಡೆಯುತ್ತಿದೆ. ಒಂದು ವೇಳೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಅವಧಿಗೆ ಮೊದಲೇ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. …
Read More »ಚನ್ನಮ್ಮಾಜಿಯಂತೆ ಕೆಳದಿ ರಾಣಿ ಚೆನ್ನಮ್ಮನವರ ಹೋರಾಟ, ಕ್ಷಮಾಗುಣ ಆದರ್ಶನೀಯ: ಬೊಮ್ಮಾಯಿ
ಕಿತ್ತೂರು ರಾಣಿ ಚೆನ್ನಮ್ಮನಂತೆ ಕೆಳದಿ ರಾಣಿ ಚೆನ್ನಮ್ಮನವರ ಹೋರಾಟ, ಕ್ಷಮಾಗುಣಗಳು ಆದರ್ಶನೀಯವಾಗಿದ್ದು, ಈ ಕುರಿತು ಪಠ್ಯದಲ್ಲಿ ಅಳವಡಿಸುವ ಚಿಂತನೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಬೆಂಗಳೂರಿನ ಸಿಎಂ ಗೃಹ ಕಛೇರಿ ಕೃಷ್ಣಾದಲ್ಲಿ ಕೆಳದಿ ರಾಣಿ ಚೆನ್ನಮ್ಮನ ಪಟ್ಟಾಭಿಷೇಕದ 350ನೇ ವರ್ಷಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೆನ್ನಮ್ಮನವರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಬಳಿಕ ಮಾತನಾಡಿದ ಅವರು ಮೂರು ಬಾರಿ ಮೊಘಲರು ಆಕ್ರಮಣ …
Read More »ಬೆಳಗಾವಿ ತಾಲೂಕಿನ ಬೆಳಗುಂದಿಗ್ರಾಮದಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ಕುತ್ತಿಗೆಯನ್ನು ಕತ್ತರಿಸಿ ಪರಾರಿಯಾದ ಕೊಲೆಪಾತಕಿಗಳು
ಬೆಳಗಾವಿ ತಾಲೂಕಿನ ಬೆಳಗುಂದಿಗ್ರಾಮದಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ಕುತ್ತಿಗೆಯನ್ನು ಕತ್ತರಿಸಿ ಪರಾರಿಯಾದ ಕೊಲೆಪಾತಕಿಗಳು ಗಜಾನನ ನಾಯಿಕ್ ಕೊಲೆಯಾದ ದುರ್ದೈವಿ. ಸುಮಾರು ಅನೇಕ ವರ್ಷಗಳಿಂದ ಗಜಾನನ ನಾಯಕ್ ಹಾಗೂ ಅವರ ಪತ್ನಿ ಬೇರೆಯಾಗಿಯೇ ವಾಸಮಾಡುತ್ತಿದ್ದರು. ಗಜಾನನ ತಮ್ಮ ಮಗನೊಂದಿಗೆ ವಾಸ ಮಾಡುತ್ತಿದ್ದರು. ನಿನ್ನೆ ಮಗ ಉಜಗಾಂವ್ಗೆ ಹೋದ ಸಂದರ್ಭದಲ್ಲಿ ಇಂದು ಮಧ್ಯಾಹ್ನ ಮನೆಗೆ ಬಂದು ನೋಡಿದಾಗ ತಂದೆ ಶವವಾಗಿ ಬಿದ್ದಿರುವುದನ್ನು ನೋಡಿದ್ದಾರೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಡಿಸಿಪಿ ರವಿಂದ್ರ ಗಡಾದಿ, ಎಸಿಪಿ …
Read More »ಪ್ರಭಾಸ್ ಜತೆ ‘ರಾಧೆ ಶ್ಯಾಮ್’ ಚಿತ್ರತಂಡ ಸೇರಿದ ಶಿವಣ್ಣ;
ಇನ್ನೇನು ಕೆಲವೇ ದಿನಗಳಲ್ಲಿ ‘ರಾಧೆ ಶ್ಯಾಮ್’ (Radhe Shyam Movie) ಸಿನಿಮಾ ಬಿಡುಗಡೆ ಆಗಲಿದೆ. ಬಹುಭಾಷಾ ನಟಿ ಪೂಜಾ ಹೆಗ್ಡೆ ಹಾಗೂ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಅಭಿನಯದ ಈ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಹೈಪ್ ಸೃಷ್ಟಿ ಆಗಿದೆ. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವಂತಹ ಹೊಸ ಸುದ್ದಿ ಈಗ ಹೊರಬಿದ್ದಿದೆ. ಮೂಲ ತೆಲುಗಿನ ಈ ಚಿತ್ರತಂಡಕ್ಕೆ ಈಗ ಶಿವರಾಜ್ಕುಮಾರ್ (Shivarajkumar) ಕೂಡ ಜೊತೆಯಾಗಿದ್ದಾರೆ. ಇದು ಗಾಸಿಪ್ ಅಲ್ಲವೇ ಅಲ್ಲ. ‘ರಾಧೆ ಶ್ಯಾಮ್’ ಸಿನಿಮಾದ ನಿರ್ಮಾಪಕರು ಸ್ವತಃ …
Read More »ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭ
ಶಿವಮೊಗ್ಗ: ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭಗೊಳ್ಳಲಿದೆ. ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ನಿಷೇಧಾಜ್ಞೆ ಹೇರಿ ನಗರ ವ್ಯಾಪ್ತಿಯ ಸ್ಕೂಲ್-ಕಾಲೇಜು ಬಂದ್ ಮಾಡಲಾಗಿತ್ತು. ಆದರೆ ಇದೀಗ ಮಾರ್ಚ್ 4ರವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಅದರಂತೆ ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಹಾಗೂ ಸಂಜೆ 7 ರಿಂದ ಬೆಳಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಶಿವಮೊಗ್ಗ ಜಿಲ್ಲಾಧಿಕಾರಿ …
Read More »ಜೇಮ್ಸ್ ಅಬ್ಬರ ಶುರು – ಭಾರತ ಸೇರಿದಂತೆ ಒಟ್ಟು 15 ದೇಶಗಳಲ್ಲಿ ರಿಲೀಸ್
ಯುವರತ್ನ ಪುನೀತ್ ರಾಜ್ಕುಮಾರ್ ನಟನೆಯ ಕೊನೆಯ ಸಿನಿಮಾ ಜೇಮ್ಸ್. ಈ ಸಿನಿಮಾ ನೋಡುವುದಕ್ಕೆ ಕನ್ನಡಿಗರಿಗೆ ಮಾತ್ರವಲ್ಲ, ದೇಶ-ವಿದೇಶಗಳಲ್ಲಿರುವ ಜನರಿಗೂ ಬಹಳ ಕುತೂಹಲವಿದೆ.‘ಜೇಮ್ಸ್’ ಅಬ್ಬರ ದೇಶ ವಿದೇಶದಲ್ಲಿ ಶುರುವಾಗಿದ್ದು, ಅಪ್ಪು ಕೊನೆಯ ಸಿನಿಮಾವನ್ನು ನೋಡಲು ಎಲ್ಲರೂ ಕಾಯುತ್ತಿದ್ದಾರೆ. ಈ ಸಿನಿಮಾವನ್ನು ಅಪ್ಪು ಹುಟ್ಟಿದ ದಿನ ಮಾರ್ಚ್ 17 ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಅಲ್ಲದೆ ಕನ್ನಡಿಗರಿಗೆ ಚಿತ್ರತಂಡ ಮತ್ತೊಂದು ಖುಷಿ ವಿಚಾರವನ್ನು ಕೊಟ್ಟಿದೆ. ಈ ಸಿನಿಮಾ ಜರ್ಮನಿ, ನೆದಲ್ರ್ಯಾಂಡ್ಸ್, ಆಸ್ಟ್ರೇಲಿಯಾ, …
Read More »ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ- ಇಂದು ಬಿಡದಿಯಿಂದ ಮತ್ತೆ ಆರಂಭ
ಬೆಂಗಳೂರು: ಮೇಕೆದಾಟು ಆಣೆಕಟ್ಟು ಯೋಜನೆ ಕಾಮಗಾರಿಗೆ ಒತ್ತಾಯಿಸಿ ನೀರಿಗಾಗಿ ನಡಿಗೆ ಹೆಸರಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಎರಡನೇ ಹಂತದ ಪಾದಯಾತ್ರೆಗೆ ಇಂದು 2ನೇ ದಿನ. ಇಂದು ಬೆಳಗ್ಗೆ ಬಿಡದಿಯಿಂದ ಪಾದಯಾತ್ರೆ ಶುರುವಾಗಲಿದೆ. ನಿನ್ನೆಯಷ್ಟೇ ಕನಕಪುರ ಸರ್ಕಲ್ನಲ್ಲಿ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಉಸ್ತುವಾರಿ ಸುರ್ಜೆವಾಲಾ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತಿತರ ಮುಖಂಡರು ಚಾಲನೆ ನೀಡಿದ್ರು. ನಟ ನೆನಪಿರಲಿ ಪ್ರೇಮ್, ಸಾಧುಕೋಕಿಲಾ ಕೂಡ ಪಾಲ್ಗೊಂಡಿದ್ರು.ರಾಮನಗರದಿಂದ ಹೊರಟ ಪಾದಯಾತ್ರೆ ಸದ್ಯ ಬಿಡದಿ ತಲುಪಿದೆ. ಮತ್ತೊಂದೆಡೆ ಬೆಂಗಳೂರಲ್ಲಿ …
Read More »
Laxmi News 24×7