ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ರಾಜ್ಯ ಬಜೆಟ್ ಮಂಡನೆಗೆ ( Karnataka Budget 2022 ) ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಗದ್ದಲದ ನಡುವೆಯೂ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಮಾರ್ಚ್ 4ಕ್ಕೆ ರಾಜ್ಯ ಬಜೆಟ್ ಮಂಡಿಸೋದಾಗಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಕೈವಾಡವಿದೆ ಎಂಬುದಾಗಿ ಆರೋಪಿಸಿದಂತ ಬಿಜೆಪಿ ನಾಯಕರ ವಿರುದ್ಧ ಸದನದಲ್ಲಿ ಭಾವಿಗಿಳಿದು ಕಾಂಗ್ರೆಸ್ …
Read More »ಜಗದೀಶ್ ಅವರನ್ನು ಜೈಲಿನಲ್ಲಿಡುವುದರಿಂದ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಹಿನ್ನಡೆ: ವಕೀಲ ಹರೀಶ್ ಪ್ರಭು
ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ವಕೀಲ ಕೆ ಎನ್ ಜಗದೀಶ್ ಕುಮಾರ್ ಅಲಿಯಾಸ್ ಜಗದೀಶ್ ಮಹದೇವ್ ಅವರು ಸಮಾಜದಲ್ಲಿನ ಭ್ರಷ್ಟಚಾರ ಆರೋಪಗಳನ್ನು ಹೊತ್ತಿರುವವ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಜಗದೀಶ್ ಅವರನ್ನು ಬಂಧನದಲ್ಲಿ ಇಡುವುದರಿಂದ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಹಿನ್ನಡೆಯಾಗುತ್ತದೆ. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಮಂಗಳವಾರ ಜಗದೀಶ್ ಪರ ವಕೀಲರು ಬೆಂಗಳೂರು ಸಿಟಿ ಸಿವಿಲ್ ಮತ್ತು ಸತ್ರ …
Read More »ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಅಧಿಕಾರ ಹಿಡಿಯೋದು ಭ್ರಮೆ: ಡಿಕೆಶಿ
ಪಾಂಡವಪುರ, ಫೆ.22: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವತಃ ಬಲದೊಂದಿಗೆ ಗೆದ್ದು ಅಧಿಕಾರ ಹಿಡಿಯೋದು ಭ್ರಮೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಪಟ್ಟಣದ ಟಿಎಪಿಸಿಎಂಎಸ್ ರೈತ ಸಂಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮಂಗಳವಾರ ಆಯೋಜಿಸಿದ್ದ ನಮ್ಮ ನೀರು ನಮ್ಮ ಹಕ್ಕು ಮೇಕೆದಾಟು ಪಾದಯಾತ್ರೆ ಪೂರ್ವಭಾವಿ ಸಭೆ ಹಾಗೂ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನರಿಗೆ ಯಾರನ್ನು ಬೇಕಾದರೂ ಸೋಲಿಸುವ ಮತ್ತು ಯಾರನ್ನು …
Read More »ಫೆಬ್ರವರಿ 25ರಿಂದ ಶನಿಯು ಯೋಗಕಾರಕ ಸ್ಥಾನದಲ್ಲಿದ್ದು ಈ ರಾಶಿಯವರಿಗೆ ದೀಡಿರ್ ಬದಲಾವಣೆಯ ಜೀವನವನ್ನೇ ನೀಡಲಿದ್ದಾನೆ ಮುಟ್ಟಿದೆಲ್ಲಾ ಚಿನ್ನ.
ಫೆಬ್ರವರಿ 25ರಿಂದ ಶನಿಯು ಯೋಗಕಾರಕ ಸ್ಥಾನದಲ್ಲಿದ್ದು ಈ ರಾಶಿಯವರಿಗೆ ದೀಡಿರ್ ಬದಲಾವಣೆಯ ಜೀವನವನ್ನೇ ನೀಡಲಿದ್ದಾನೆ ಮುಟ್ಟಿದೆಲ್ಲಾ ಚಿನ್ನ. ನಮಸ್ಕಾರ ಬಂಧುಗಳೇ ನಭೋ ಭೂ ಮಂಡಲದ ರಾಶಿಚಕ್ರದಲ್ಲಿ ಆಗುವ ವಿಶೇಷವಾದ ವಿಭಿನ್ನವಾದ ಬದಲಾವಣೆಯಿಂದ ಆರು ರಾಶಿಯವರ ಮೇಲೆ ತುಂಬಾ ಉತ್ತಮ ಬೆಳವಣಿಗೆಗಳು ಆಗುತ್ತವೆ ಇಷ್ಟು ದಿನ ಅನುಭವಿಸಿದ ಎಲ್ಲಾ ಕಷ್ಟಗಳಿಗೂ ಮುಕ್ತಿಯನ್ನು ಪಡೆಯುತ್ತಾರೆ 500 ವರ್ಷಗಳ ನಂತರ ಇವರ ಜೀವನದಲ್ಲಿ ಗಜಕೇಸರಿ ಯೋಗ ಆರಂಭವಾಗುತ್ತದೆ ರಾಜಯೋಗ ಇರುವುದರಿಂದ ಶನಿವಾರ ಈ ಏಳು …
Read More »ಮನೆ ಬಾಗಿಲು ಮುಂದಕ್ಕೆ ಹಾಕಿ ಹೊರ ಹೋಗೋ ಮುನ್ನ ಹುಷಾರ್- ಕ್ಷರ್ಣಾದಲ್ಲಿ ದರೋಡೆ ಫಿಕ್ಸ್
ಬೆಂಗಳೂರು: ಹಾಡ ಹಗಲಿನಲ್ಲೇ ಮನೆಗೆ ನುಗ್ಗಿ ಖದೀಮನೊಬ್ಬ ದರೋಡೆ ಮಾಡಿ ಎಸ್ಕೇಪ್ ಆಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆ ಬಾಗಿಲ ಮುಂದಕ್ಕೆ ಮಾಡಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಖದೀಮನ ಕೈಚಳಕ ತೋರಿದ್ದು, ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ್ದ ಆರೋಪಿ ಕ್ಷಣಾರ್ಧದಲ್ಲಿ ಮನೆಯಲ್ಲಿದ್ದ 1.80 ಲಕ್ಷ ರೂಪಾಯಿ ಬೆಲೆಬಾಳುವ ಚಿನ್ನ-ಬೆಳ್ಳಿ ಹಾಗೂ ನಗದು ಕದ್ದು ಎಸ್ಕೇಪ್ ಹಾಕಿದ್ದಾನೆ. ಆರೋಪಿ ಮನೆಗೆ ನುಗ್ಗಿ ದರೋಡೆ ಮಾಡಿ ಎಸ್ಕೇಪ್ ಆಗಿರೋ …
Read More »ಮುಂಬರುವ ಬಜೆಟ್ನಲ್ಲಿ ರಾಜ್ಯದ ಭವಿಷ್ಯ ಅನಾವರಣ: ಸಿಎಂ ಭರವಸೆ
ಬೆಂಗಳೂರು: ಮುಂದಿನ ಬಜೆಟ್ನಲ್ಲಿ ರಾಜ್ಯದ ಪ್ರಗತಿಗೆ ಪೂರಕವಾದ ಹಾಗೂ ಎಲ್ಲ ವರ್ಗದವರಿಗೆ ಆರ್ಥಿಕ ನ್ಯಾಯ ಒದಗಿಸುವ, ರಾಜ್ಯದ ಅಭಿವೃದ್ದಿ ಬಿಂಬಿಸುವ ಮುನ್ನೋಟದ ಬಜೆಟ್ನನ್ನು ಮಂಡಿಸಲಿದ್ದೇವೆ ಎಂದು ಸಿಎಂ ವಿಧಾನಸಭೆಯಲ್ಲಿ ಘೋಷಿಸಿದರು. ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸುವ ವೇಳೆ ನಡೆಯುತ್ತಿದ್ದ ಕಾಂಗ್ರೆಸ್ನ ಧರಣಿ, ಗದ್ದಲದ ನಡುವೆಯೇ ಸಿಎಂ ಮಾತನಾಡಿ, ರಾಜ್ಯ ಸರ್ಕಾರ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ. ಕೋವಿಡ್ನ ಯಶಸ್ವಿ ನಿರ್ವಹಣೆ ನಡುವೆಯೇ ಅಭಿವೃದ್ಧಿ ಕಾರ್ಯಗಳಲ್ಲೂ ಮುಂದೆ ಸಾಗಿದೆ. ಹತ್ತು ಹಲವು ಯೋಜನೆಗಳ …
Read More »ರಾಷ್ಟ್ರಧ್ವಜಕ್ಕೆ ಸಂಬಂಧಪಟ್ಟಂತೆ ಈಶ್ವರಪ್ಪ ಹೇಳಿಕೆ: ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ
ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕರು ವಿಧಾನಸೌಧದಿಂದ ರಾಜಭವನದ ವರೆಗೆ ಪಾದಯಾತ್ರೆ ನಡೆಸಿ ನಂತರ ಮನವಿ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲರ ಭೇಟಿ ನಂತರ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಹಾಗೂ ಕಾಂಗ್ರೆಸ್ ಶಾಸಕರ ನಿಯೋಗ ರಾಜ್ಯಪಾಲರನ್ನ ಪಾದಯಾತ್ರೆ ಮೂಲಕ ಬಂದು ಭೇಟಿ ಮಾಡಿದೆವು. ಆ ವೇಳೆ, ಈಶ್ವರಪ್ಪ ವಿರುದ್ಧ ಅವರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ. …
Read More »ನಟ ಚೇತನ್ ಕಾಣೆಯಾಗಿದ್ದಾರೆ ಎಂದು ಪತ್ನಿ ದೂರು
ಮನೆಯಲ್ಲಿದ್ದ ಚೇತನ್ ಅವರನ್ನು ಯಾರೋ ಕಿಡ್ನಾಪ್ ಮಾಡಿದ್ದಾರೆ ಎಂದು ನಟ ಚೇತನ್ ಪತ್ನಿ ಮೇಘಾ ಫೇಸ್ ಬುಕ್ ಲೈವ್ ನಲ್ಲಿ ಹೇಳಿಕೊಂಡಿದ್ದಾರೆ. ಮನೆಯಲ್ಲಿದ್ದವರು ಏಕಾಏಕಿ ಕಾಣಿಸದೇ ಇದ್ದಾಗ, ನಾನು ಮನೆಯಲ್ಲಾ ಹುಡುಕಿದೆ, ಚೇತನ್ ಎಲ್ಲಿ ಎಂದು ಅಲ್ಲೇ ಇದ್ದವರನ್ನು ಕೇಳಿದಾಗ ಪೊಲೀಸ್ ನವರು ಕರೆದುಕೊಂಡು ಹೋದರು ಎಂದು ಹೇಳಿದರು. ನಾನು ಶೇಷಾದ್ರಿಪುರಂ ಪೊಲೀಸ್ ಠಾಣೆಯನ್ನು ಸಂಪರ್ಕ ಮಾಡಿದೆ. ಅವರಿಂದ ಸಕಾರಾತ್ಮಕವಾಗಿ ಉತ್ತರ ಸಿಗುತ್ತಿಲ್ಲ. ಅವರು ಅರೆಸ್ಟ್ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. …
Read More »ಅವೆಂಜರ್ ಬೈಕನ್ನು ಎಲೆಕ್ಟ್ರಿಕ್ ಬೈಕ್ ಆಗಿ ಕನ್ವರ್ಟ್ ಮಾಡಿ
ನವದೆಹಲಿ: ಎಲೆಕ್ಟ್ರಿಕ್ ವಾಹನಗಳು (ಇವಿಗಳು) ಪ್ರತಿ ದಿನವೂ ಹೆಚ್ಚುತ್ತಿವೆ. ಸರ್ಕಾರದ ಸಬ್ಸಿಡಿಗಳು ಮತ್ತು ಹೆಚ್ಚಿನ ಇಂಧನ ಬೆಲೆಗಳ ಪರಿಣಾಮವಾಗಿ, ಇವಿಗಳು ಹೆಚ್ಚು ಹೆಚ್ಚು ಜನಪ್ರಿಯವಾಗುತ್ತಿವೆ. ಆದಾಗ್ಯೂ, ಗ್ರಾಹಕರ ಹೆಚ್ಚಿನ ಬೇಡಿಕೆ ಮತ್ತು ಅರೆವಾಹಕಗಳ ಕೊರತೆಯಿಂದಾಗಿ, ವಾಹನಗಳ ತಯಾರಕರು ಹೆಣಗಾಡುತ್ತಿದ್ದಾರೆ. ತಮ್ಮ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಕ್ಕಾಗಿ ತಿಂಗಳುಗಟ್ಟಲೆ ಕಾಯಲು ಬಯಸದ ಖರೀದಿದಾರರಿಗೆ gogoa1 ಪರ್ಯಾಯವಾಗಿ ಎಲೆಕ್ಟ್ರಿಕ್ ಕನ್ವರ್ಶನ್ ಕಿಟ್ಗಳನ್ನು ನೀಡುತ್ತಿದೆ. ಕಳೆದ ಬಾರಿ, gogoa1ನ ಕಂಪನಿಯು ಹೀರೋ ಸ್ಪ್ಲೆಂಡರ್ ಬೈಕ್ವೊಂದನ್ನು ತಮ್ಮ …
Read More »ಹತ್ಯೆ ಹಿಟ್ ಲಿಸ್ಟ್ನಲ್ಲಿ ಹಿಂದೂ ಮುಖಂಡರು: ಬೆಂಗಳೂರಿನ ತೇಜಸ್ ಗೌಡಗೆ ಭದ್ರತೆ
ಬೆಂಗಳೂರು, ಫೆ. 22: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇತರೆ ಹನ್ನೆರಡು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇದರ ಬೆನ್ನಲ್ಲೇ ಹತ್ಯೆ ಹಿಟ್ ಲಿಸ್ಟ್ನಲ್ಲಿರುವ ಹಿಂದೂ ಮುಖಂಡರಿಗೆ ಬೆಂಗಳೂರು ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣಕ್ಕೂ ಹಾಗೂ ಬೆಂಗಳೂರಿಗೂ ಲಿಂಕ್ ಇರುವ ಸ್ಫೋಟಕ ವಿಚಾರ ಹೊರ ಬಿದ್ದಿದೆ. ಇದರ ಜಾಡು ಹಿಡಿದು ಹರ್ಷ ಕೊಲೆಗೆ ಬಳಸಿರುವ ಕಾರು ಎಲ್ಲಿಂದ …
Read More »
Laxmi News 24×7