Breaking News
Home / ರಾಜ್ಯ (page 20)

ರಾಜ್ಯ

ಸಿಡಿಲು ಬಡಿದು ಎತ್ತು, ಕುರಿಗಳ ಸಾವು

ವಿಜಯಪುರ: ಶನಿವಾರ ಸಂಜೆ ಬಿರುಗಾಳಿ ಸಹಿತ ಅಬ್ಬರಿಸಿದ ಮಳೆಯ ಸಿಡಿಲಿಗೆ ವಿಜಯಪುರ ಜಿಲ್ಲೆಯಲ್ಲಿ ಎತ್ತು, ಕುರಿಗಳು ಬಲಿಯಾಗಿ, ರೈತರಿಗೆ ಅಪಾರ ಹಾನಿಯಾಗಿದೆ. ಶನಿವಾರ ರಾತ್ರಿ ಸುರಿದ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ಲಾಳಸಂಗಿ ಗ್ರಾಮದ ಖಾಸೀಮ ಅಲ್ಲಾಭಕ್ಷ ಭಾಗವಾನ ಎಂಬವರಿಗೆ ಸೇರಿದ ಎತ್ತು ಮೃತಪಟ್ಟಿದೆ. ಮತ್ತೊಂದೆಡೆ ಸಾರವಾಡ ಗ್ರಾಮದ ಸುನಂದಾ ಮಲ್ಲಿಕಾರ್ಜುನ ಗಂಗನಹಳ್ಳಿ ಎಂಬರ ಜಮೀನಿನಲ್ಲಿ ಬೀಡುಬಿಟ್ಡಿದ್ದ ಕುರಿ ಹಿಂಡಿನ‌ ಮೇಲೆ ಸಿಡಿಲು ಬಡಿದು 10 ಕುರಿಗಳು ಸಾವಿಗೀಡಾಗಿವೆ. ಇಟ್ಟಂಗಿಹಾಳ …

Read More »

ಇಂದು ಮೈಸೂರಿಗೆ ಮೋದಿ

ಮೈಸೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ (Lok sabha Election 2024) ಕಾವು ಏರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ತವರು ಜಿಲ್ಲೆ ಮೈಸೂರು (Mysuru) ಲೋಕಸಭಾ ಅಖಾಡಕ್ಕೆ ಪ್ರಧಾನಿ ಮೋದಿ (PM Narendra Modi) ಎಂಟ್ರಿ ಕೊಡಲಿದ್ದಾರೆ. ಮೈಸೂರು ಹಾಗೂ ಮಂಗಳೂರಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಇಂದಿನ ಮೈಸೂರು ಪ್ರವಾಸದ ಸಮಯ ಬದಲಾವಣೆ ಆಗಿದೆ. ಸುಮಾರು ಒಂದು ಗಂಟೆ ತಡವಾಗಿ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ …

Read More »

ಲೋಕಸಭೆ ಹೊಸ ಸಮೀಕ್ಷೆ; ರಾಜ್ಯದಲ್ಲಿ ಬಿಜೆಪಿಗೆ ಶಾಕ್!

ಬೆಂಗಳೂರು; ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಮೀಕ್ಷಾ ವರದಿಗಳು ಬದಲಾಗುತ್ತಿವೆ.. ಈ ಮೊದಲು ರಾಜ್ಯದಲ್ಲಿ ಕಾಂಗ್ರೆಸ್ 1-2 ಸ್ಥಾನ ಬರುತ್ತೆ ಎಂದು ಹೇಳಲಾಗಿತ್ತು.. ನಂತರ ಬಂದ ಸಮೀಕ್ಷೆಯಲ್ಲಿ ಕಾಂಗ್ರೆಸ್ 5-7 ಸ್ಥಾನ ಗೆಲ್ಲಬಹುದು ಎಂದು ವರದಿ ಬಂದಿತ್ತು. ಆದ್ರೆ ಇದೀಗ ಕಾಂಗ್ರೆಸ್ ಗೆ 15-17 ಸ್ಥಾನ ಬರಬಹುದು ಎಂದು ಸಮೀಕ್ಷಾ ವರದಿಯೊಂದು ಹೇಳಿದೆ. ಕಾಂಗ್ರೆಸ್ ಗೆ 15-17 ಸ್ಥಾನ ಸಾಧ್ಯತೆ; ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 15-17 ಕ್ಷೇತ್ರಗಳಲ್ಲಿ …

Read More »

ಲೋಕಸಭಾ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಕಾಂಗ್ರೆಸ್ ಹಲವು ಅಂಶಗಳ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ಕೂಡ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಸಂಕಲ್ಪ ಪತ್ರ’ ಹೆಸರಿನ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ವೇಳೆ ರಕ್ಷಣ ಅಸಚಿವ ರಾಜ್ ನಾಥ್ …

Read More »

ಚೆಕ್‌ಪೋಸ್ಟ್ನಲ್ಲಿ 12 ಕೋಟಿ ರೂ. ಮೌಲ್ಯದ ಆಭರಣ ವಶ

ದಾವಣಗೆರೆ : ನಗರದ ಹದಡಿ ರಸ್ತೆಯಲ್ಲಿರುವ ಲೋಕಿಕೆರೆ ಚೆಕ್‌ಪೋಸ್ಟ್ನಲ್ಲಿ ಗುರುವಾರ ರಾತ್ರಿ 12 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರದ ಆಭರಣಗಳನ್ನು ಎಸ್.ಎಸ್.ಟಿ ತಂಡ ವಶಪಡಿಸಿಕೊಂಡಿದೆ. ವಾಹನ ಬೆಂಗಳೂರಿನಿಂದ ದಾವಣಗೆರೆಗೆ ಬಂದಿತ್ತು. ಎಸ್.ಎಸ್.ಟಿ ತಂಡದ ಮುಖ್ಯಸ್ಥ ಆರ್.ಮಲ್ಲಿಕಾರ್ಜುನ, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮತ್ತು ಕೆಟಿಜೆ ನಗರ ಠಾಣೆಯ ಪೊಲೀಸರಿದ್ದ ತಂಡವು ವಾಹನದ ತಪಾಸಣೆ ನಡೆಸಿತು. ವಾಹನದಲ್ಲಿ ಪೆಂಡೆಂಟ್, ಡಾಲರ್, ವಜ್ರದ ಹರಳು ಸೇರಿ ಆಭರಣಗಳು ಇದ್ದವು. ಅವುಗಳಿಗೆ …

Read More »

ಕಳ್ಳನ ಬಂಧನ: 3 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ

ಸುರತ್ಕಲ್‌: ಇಲ್ಲಿನ ಮುಂಚೂರು ಸಮೀಪ ರೈಲ್ವೇ ಹಳಿ ಬಳಿಯ ಬಾಡಿಗೆ ಮನೆಯೊಂದರಿಂದ ನಗದು ಸಹಿತ ಚಿನ್ನ, ಬೆಳ್ಳಿಯ ಸೊತ್ತುಗಳನ್ನು ಕಳವುಗೈದಿದ್ದ ಆರೋಪಿಯನ್ನು 24 ಗಂಟೆಯಲ್ಲೇ ಪೊಲೀಸರು ಬಂಧಿಸಿದ್ದಾರೆ. ಹೊಸಕೋಟೆ ನಿವಾಸಿ ಜಂಬಯ್ಯ (24) ಬಂಧಿತ ಆರೋಪಿ. ಈತ ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಮೊಬೈಲ್‌ ಅನ್ನು ವಶಕ್ಕೆ ಪಡೆಯಲಾಗಿದೆ.

Read More »

ಜಿಲ್ಲೆಯ ವಿವಿಧೆಡೆ ಮಳೆ: ಕಾರಿನ ಮೇಲೆ ಬಿದ್ದ ಮರ

ಬೆಳಗಾವಿ: ನಗರ ಹಾಗೂ ತಾಲ್ಲೂಕಿನ ವಿವಿಧೆಡೆ ಶುಕ್ರವಾರ ಒಂದು ತಾಸಿನವರೆಗೆ ಉತ್ತಮ ಮಳೆ ಸುರಿಯಿತು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ 5ರ ಸುಮಾರಿಗೆ ಆರಂಭವಾದ ಮಳೆ ಗುಡುಗು- ಮಿಂಚಿನ ಜತೆಗೆ ಸುರಿಯಿತು. ಇಲ್ಲಿನ ಅನಗೋಳ ಪ್ರದೇಶದಲ್ಲಿರುವ ಸಂತ ಮೀರಾ ಶಾಲೆಯ ಬಳಿ ಮಳೆ, ಗಾಳಿಯ ರಭಸಕ್ಕೆ ಮರವೊಂದು ಬುಡಸಮೇತ ಕಿತ್ತು ಕಾರಿನ ಮೇಲಿ ಬಿದ್ದಿದೆ. ಕಾರು ಜಖಂಗೊಂಡಿದ್ದು ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಮಹಾದ್ವಾರ ರಸ್ತೆ, ಭೋವಿ ಗಲ್ಲಿಯಲ್ಲಿ …

Read More »

ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ.ರಾಜು ಆಲಗೂರ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾವಿರಾರು ಸಂಖ್ಯೆಯ ಬೆಂಬಲಿಗರು, ಮುಖಂಡರು, ಪಕ್ಷದ ಕಾರ್ಯಕರ್ತರೊಂದಿಗೆ ಏ. 15 ರಂದ ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ಆಲಗೂರ ತಿಳಿಸಿದರು.   ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು

Read More »

ಚುನಾವಣೆ ಬಳಿಕ ಬೆಳಗಾವಿಯಲ್ಲೇ ‘ಪೆನ್ ಡ್ರೈವ್’ ಬಿಡುಗಡೆ

ಬೆಳಗಾವಿ : ಲೋಕಸಭೆ ಚುನಾವಣೆ ಹೊತ್ತಲ್ಲೇ ಎಂಎಲ್ಸಿ ಬಿಜೆಪಿ ಹರಿಪ್ರಸಾದ್ ಅವರು ಸ್ಪೋಟಕ ಹೇಳಿಕೆಯ ನೀಡಿದ್ದು ಲೋಕಸಭೆ ಚುನಾವಣೆಯಲ್ಲಿ ನಾನು ಸ್ಟಾರ್ ಕ್ಯಾಂಪೇನರ್ ಇದಿನಿ ನನ್ನ ಯಾರು ಉಪಯೋಗಿಸಿಕೊಳ್ಳಲು ಆಗುವುದಿಲ್ಲ ಆದರೆ ಕಾಂಗ್ರೆಸ್ ಪಕ್ಷಕ್ಕೆ ನನ್ನ ಉಪಯೋಗವಿದೆ ಹಾಗಾಗಿ ಬೆಳಗಾವಿಯಲ್ಲಿ ಬಂದು ಪೆನ್ಡ್ರೈವ್ ಬಿಡುಗಡೆ ಮಾಡುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಸಮುದಾಯದ ಸಮಾವೇಶ ಒಂದರಲ್ಲಿ ಮಾತನಾಡಿದ ಅವರು ನಾನು ಸ್ಟಾರ್ ಕ್ಯಾಂಪೇನರ್ ನನ್ನನ್ನು ಉಪಯೋಗಿಸಿಕೊಳ್ಳಲು ಆಗುವುದಿಲ್ಲ. ಏನೆ …

Read More »

ಧಾರವಾಡ, ಬೆಳಗಾವಿ, ವಿಜಯನಗರ ಜಿಲ್ಲೆಗಳಲ್ಲಿ ಉತ್ತಮ ಮಳೆ

ಧಾರವಾಡ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಉತ್ತಮ ಮಳೆಯಾಯಿತು. ಹುಬ್ಬಳ್ಳಿ ನಗರ ಸೇರಿ ಧಾರವಾಡ ಜಿಲ್ಲೆ ವ್ಯಾಪ್ತಿಯ ಕಲಘಟಗಿ, ನವಲಗುಂದ, ಕುಂದಗೋಳ ಭಾಗದಲ್ಲಿ ಮಳೆಯಾಯಿತು. ಜೋರಾಗಿ ಮಳೆಯಾದ ಪರಿಣಾಮ ಹುಬ್ಬಳ್ಳಿಯ ಬಹುತೇಕ ಕಡೆ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಯಿತು. ಕೆಲ ಕಡೆ ಮರಗಳು ಉರುಳಿ ಬಿದ್ದವು. ಅಲ್ಲಲ್ಲಿ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಯಿತು. ಬೆಳಗಾವಿ ಜಿಲ್ಲೆಯ ಹುಕ್ಕೇರಿ, ಸಂಕೇಶ್ವರ ಹಾಗೂ ಯಮಕನಮರಡಿ ಭಾಗದಲ್ಲಿ ಒಂದು ಗಂಟೆಗೂ ಹೆಚ್ಚು …

Read More »