Breaking News

ರಾಜ್ಯ

ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯರೇ ಈತನ ಟಾರ್ಗೆಟ್..! ಮಂಚಕ್ಕೆ ಬಾ ಅಂತಿದ್ದ CPI ಕರ್ಮಕಾಂಡದ ವಿಡಿಯೋ ವೈರಲ್

ಹಾವೇರಿ: ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯರಿಗೆ ಮಂಚಕ್ಕೆ ಬಾ ಅಂತಿದ್ನಾ ಸಿ.ಪಿ ಐ? ಹೌದು ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಅವರ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ..ಇದರಿಂದ ಸಿಪಿಐ ಅಮಾನತು ಕರ್ತವ್ಯ ಲೋಪಅಶಿಸ್ತು ಪ್ರದರ್ಶನ ಮಾಡಿದ, ಹಿನ್ನೆಲೆಯಲ್ಲಿ ಹಾವೇರಿ ಮಹಿಳಾ ಠಾಣೆಯ ಸಿಪಿಐ ಚಿದಾನಂದ ಅವರನ್ನು ಅಮಾನತುಗೊಳಿಸಿ ಪೂರ್ವ ವಲಯದ ಐಜಿಪಿ ಆದೇಶ ಹೊರಡಿಸಿದೆ. ದಾವಣಗೆರೆ ಪೂರ್ವ ವಲಯದ ಐಜಿಪಿ ಅಮಾನತ್ತು ಆದೇಶ ಹೊರಡಿಸಿದ್ದಾರೆ.. ಹಾವೇರಿ ಜಿಲ್ಲೆಯಾದ್ಯಂತ ಸಿ.ಪಿ ಐ …

Read More »

ಕನ್ನಡಿಗರದ್ದು ವಿಕೃತ ಮನಸ್ಥಿತಿ ಎಂದ ಮಹಾ ಸಿಎಂ ಉದ್ಧವ್ ಠಾಕ್ರೆ

ಮುಂಬೈ: ಕರ್ನಾಟಕದ ರಾಜಧಾನಿ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ರಸ್ತೆಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.   ಅಲ್ಲದೆ, ಮಹಾರಾಷ್ಟ್ರ ಏಕೀಕರಣ ಸಮಿತಿಗೆ ತನ್ನ ಬೆಂಬಲವನ್ನು ಮಹಾರಾಷ್ಟ್ರ ಸರ್ಕಾರವು ಪುನರುಚ್ಛರಿಸಿದೆ. ಘಟನೆಯ ನಂತರ ಗಡಿಭಾಗದ ಜಿಲ್ಲೆಗಳಾದ ಕೊಲ್ಹಾಪುರ ಮತ್ತು ಸಾಂಗ್ಲಿಯಲ್ಲಿ ಪ್ರತಿಭಟನೆಗಳು ನಡೆದಿವೆ. ‘ಪ್ರತಿಮೆಗೆ …

Read More »

ಶಿವಾಜಿಗೆ ಮಸಿ, ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದು ಕಾಂಗ್ರೆಸ್‌ನವರು: ಬಿಜೆಪಿ

ಬೆಂಗಳೂರು: ‘ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶವಾಗಿದೆ’ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. ಇಂದು ಈ …

Read More »

ರಾಜ್ಯ ಸರ್ಕಾರದಿಂದ ಪಿಡಿಒಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಳಗಾವಿ : ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಸಿಹಿಸುದ್ದಿ ನೀಡಿದ್ದು, ಪಿಡಿಒಗಳಿಗೆ ಕೇಂದ್ರ ಸ್ಥಾನದಲ್ಲೇ ವಸತಿ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.   ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಡಾ. ತಳವಾರ ಸಾಬಣ್ಱ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ಪಿಡಿಒಗಳ ವಸತಿಗೆ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗುವುದು. ಇಲಾಖೆಯಿಂದ ಹಣ ಹೊಂದಿಸಲು ಆಗದಿದ್ದರೆ ವಿಶೇಷ …

Read More »

ಗ್ರಾಮಪಂಚಾಯಿತಿಗಳಿಗೆ ಮಂಜೂರಾಗಿದ್ದ 1.19 ಲಕ್ಷ ಮನೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು (State Government) ಬಿಗ್ ಶಾಕ್ ನೀಡಿದ್ದು, ಗ್ರಾಮಪಂಚಾಯಿತಿಗಳಿಗೆ ಮಂಜೂರಾಗಿದ್ದ 1.19 ಲಕ್ಷ ಮನೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.   ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೆ 20 ಮನೆಗಳನ್ನು ಮಂಜೂರು ಮಾಡಿ 2018-19 ನೇ ಸಾಲಿನಲ್ಲಿ ಮೈತ್ರಿ ಸರ್ಕಾರ ಘೋಷಣೆ ಹೊರಡಿಸಿತ್ತು. ಆದರೆ ಇದೀಗ ರಾಜ್ಯ ಬಿಜೆಪಿ ಸರ್ಕಾರ ಯೋಜನೆಯನ್ನೇ ರದ್ದು ಮಾಡಿದೆ ಈ ಮೂಲಕ ಮನೆ ನಿರೀಕ್ಷೆಯಲ್ಲಿದ್ದ ವಸತಿ ರಹಿತರಿಗೆ ಬಿಗ್ …

Read More »

ಡಿ. 24 ರಿಂದ ಜ. 1 ರವರೆಗೆ ಚಳಿಗಾಲದ ರಜೆ ಘೋಷಣೆ: ಹೈಕೋರ್ಟ್ ಪ್ರಧಾನ ಪೀಠ, ಧಾರವಾಡ, ಕಲಬುರಗಿ ಪೀಠಗಳಿಗೆ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಡಿಸೆಂಬರ್ 24 ರಿಂದ ಜನವರಿ 1 ರ ವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶದ ಅನುಸಾರ ನ್ಯಾಯಾಂಗ ರಿಜಿಸ್ಟ್ರಾರ್ ಕೆ.ಎಸ್. ಭರತ್ ಕುಮಾರ್ ನೋಟಿಫಿಕೇಶನ್ ಹೊರಡಿಸಿದ್ದಾರೆ. ಡಿಸೆಂಬರ್ 24 ರಿಂದ ಜನವರಿ 1 ರ ವರೆಗೆ ಹೈಕೋರ್ಟ್ ನ ಬೆಂಗಳೂರು ಪ್ರಧಾನ ಪೀಠ, ಕಲಬುರ್ಗಿ ಮತ್ತು ಧಾರವಾಡ ಪೀಠಗಳಿಗೆ ಚಳಿಗಾಲದ ರಜೆ ಇರುತ್ತದೆ. ರಜೆ ಅವಧಿಯಲ್ಲಿ ದೈನಂದಿನ ಕಲಾಪಗಳು ನಡೆಯುವುದಿಲ್ಲ. …

Read More »

ತರಕಾರಿ ಮಾರುಕಟ್ಟೆಗಳಲ್ಲಿ ಟೊಮೆಟೊ ದರ ಇಳಿಕೆ

ಯಾದಗಿರಿ: ತರಕಾರಿ ಮಾರುಕಟ್ಟೆಗಳಲ್ಲಿ ಟೊಮೆಟೊ ದರ ಇಳಿಕೆಯಾಗಿದ್ದರೆ, ಬದನೆಕಾಯಿ ಬೆಲೆ ಏರಿಕೆಯಾಗಿದೆ. ಸೊಪ್ಪುಗಳ ದರ ಕಳೆದ ವಾರದಂತೆ ಯಥಾಸ್ಥಿತಿ ಇದ್ದರೆ, ತರಕಾರಿ ದರ ಮಾತ್ರ ತುಸು ಏರಿಕೆಯಾಗಿದೆ. ಟೊಮೆಟೊ ದರ ಕೆಜಿಗೆ ಸಗಟುನಲ್ಲಿ ₹30 ಇದ್ದರೆ ಚಿಲ್ಲರೆ ದರ ₹40 ಇದೆ. ಕಳೆದ ವಾರಕ್ಕಿಂತ ₹10 ಇಳಿಕೆಯಾಗಿದೆ. ಆದರೆ, ಬದನೆಕಾಯಿ ದರ ಕಳೆದ ವಾರಕ್ಕಿಂತ ₹30 ಏರಿಕೆಯಾಗಿ ಕೆಜಿಗೆ ₹120 ಚಿಲ್ಲರೆ ದರ ಇದೆ. ಬೆಂಡೆ, ದೊಣ್ಣೆಮೆಣಸಿನಕಾಯಿ, ಎಲೆಕೋಸು, ಹೂಕೋಸು, …

Read More »

ಅಭಯ್ ಪಾಟೀಲ್‍ರನ್ನು ಹಾಡಿ ಹೊಗಳಿದ ಲಕ್ಷ್ಮೀ ಹೆಬ್ಬಾಳ್ಕರ್

ಸ್ಮಾರ್ಟ ಬೆಳಗಾವಿಯನ್ನು ಇನ್ನಷ್ಟು ಸ್ಮಾರ್ಟ ಮಾಡಿದ ಹಿರಿಯರು, ನನ್ನ ಮಾರ್ಗದರ್ಶಕರು, ನನಗೆ ಯಾವತ್ತೂ ಅಭಯ ಅಣ್ಣ ಪಾಟೀಲ್ ಅವರು ಆದರ್ಶ ಎನ್ನುವ ಮೂಲಕ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಭಯ್ ಪಾಟೀಲ್‍ರನ್ನು ಹಾಡಿ ಹೊಗಳಿದರು. ಬೆಳಗಾವಿಯ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಸೊಸಿಯೇಷನ್ ಬೆಳ್ಳಿ ಹಬ್ಬ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಈ ದೇಶ, ರಾಜ್ಯ, ಜಿಲ್ಲೆ ಕಟ್ಟಬೇಕು ಎಂದರೆ ಮೊದಲ ಹೆಜ್ಜೆ ಇಟ್ಟವರು ಯಾರಾದ್ರೂ ಇದ್ದರೆ …

Read More »

ಅವಧಿ ಮೀರಿದ 7 ಲಕ್ಷರೂ . ಮೌಲ್ಯದ ಮದ್ಯ ನಾಶ

ಅವಧಿ ಮೀರಿದ ಹಾಗೂ ಕೆಎಸ್‌ಬಿಸಿಎಲ್ ಡಿಪೋದಲ್ಲಿ ಬಹಳ ವರ್ಷಗಳಿಂದ ಮಾರಾಟವಾಗದೆ ಉಳಿದಿರುವ ಅಂದಾಜು 7 ಲಕ್ಷ ರೂ . ಮೌಲ್ಯದ ಮದ್ಯವನ್ನು ಇಲ್ಲಿನ ಭೈರಿದೇವರಕೊಪ್ಪದ ಕರ್ನಾಟಕ ರಾಜ್ಯ ಪಾನೀಯ ನಿಗಮದ ಡಿಪೋ ಆವರಣದ ಹೊರಭಾಗದ ಇಂಗು ಗುಂಡಿಯಲ್ಲಿ ಶುಕ್ರವಾರ ನಾಶಪಡಿಸಲಾಯಿತು .  ಅವಧಿ ಮೀರಿದ ಅಂದಾಜು 7.01 ಲಕ್ಷ ರೂ . ಮೌಲ್ಯದ 47 ಪೆಟ್ಟಿಗೆ ಹಾಗೂ 67 ಮದ್ಯದ ಬಾಟಲಿಗಳನ್ನು ನಾಶಪಡಿಸಲಾಯಿತು . ಈ ಸಂದರ್ಭದಲ್ಲಿ ಅಬಕಾರಿ ವಿಭಾಗದ …

Read More »

ಬೈಕ್ ಮೇಲಿಂದ ಸ್ಕೀಡ್ ಆಗಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ನಗರದ ಗಬ್ಬೂರು ಬೈಪಾಸ್ ಬಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಬೈಕ್ ಮೇಲಿಂದ ಸ್ಕೀಡ್ ಆಗಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ದಾಖಲಾಗಿದ್ದರೂ, ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿಯ CAR ಹೆಡ್ ಕ್ವಾಟರ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಿರಣ ಪಾಟೀಲ ಎಂಬ ಪೊಲೀಸ್, ಅದರಗುಂಚಿಯಿಂದ ಹುಬ್ಬಳ್ಳಿಗೆ ಕರ್ತವ್ಯಕ್ಕೆ ಹಾಜರಾಗುವ ವೇಳೆಯಲ್ಲಿ ಬೈಕ್ ಸ್ಕೀಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ …

Read More »