Breaking News

ರಾಜ್ಯ

ಚನ್ನರಾಜ್ ಹಟ್ಟಿಹೊಳಿ ಗೆಲುವು ನಿಶ್ಚಿತ: ಸತೀಶ್ ಜಾರಕಿಹೊಳಿ

ಬೈಲಹೊಂಗಲ: ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಅವರ ಗೆಲುವು ಜಿಲ್ಲೆ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರುವಾರದಲ್ಲಿ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಗೆಲುವು ನಿಶ್ಚಿತ. ಆದರೆ ಬಹು ಮತಗಳ ಅಂತರದಿಂದ ಗೆಲ್ಲಬೇಕು. ಆದ್ದರಿಂದ ತಮ್ಮ ಮತವನ್ನು ಕಾಂಗ್ರೆಸ್ ಗೆ ನೀಡಿ ಎಂದು ಮನವಿ …

Read More »

ಸಮಸ್ಯೆಗೆ ಸ್ಪಂದಿಸುವವರನ್ನು ಆಯ್ಕೆ ಮಾಡಿ; ಹೊಣಕೊಟ್ಟು ಮರಳು ಮಾಡುವವರನ್ನಲ್ಲ : ಸತೀಶ್ ಜಾರಕಿಹೊಳಿ

ಖಾನಾಪುರ: ಕಳೆದ ಬಾರಿ ಗೆಲ್ಲಲ್ಲಿಕ್ಕೆ ಬೇಕಾದ ಮತಗಳಿದ್ರು ಕೂಡಾ ಸೋತಿದ್ದೇವೆ. ಹೀಗಾಗಿ ಆಗಾದ ಅನುಭವ ಈ ಚುನಾವಣೆಯಲ್ಲಿ ಆಗದಿರಿಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಮುಖಂಡರಿಗೆ ತಿಳಿಸಿದರು. ಖಾನಾಪುರ ಮತಕ್ಷೇತ್ರದ ಬೀಡಿ ಗ್ರಾಮದಲ್ಲಿ ಗುರುವಾರ ನಡೆದ ವಿವಿಧ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಸೋಲು ಅನುಭವಿಸಿದ್ದೇವೆ. ಆ ಅನುಭವ ಈ ಚುನಾವಣೆಯಲ್ಲಿ ಆಗದಿರಲಿ ಎಂಬ ಉದ್ದೇಶದಿಂದ ಎಲ್ಲ ಕಡೆಗಳಲ್ಲಿ ತೆರಳಿ ಎಚ್ಚರಿಸುವ …

Read More »

ತಾಯಿ, ಮಗಳ ಮೇಲೆ ಕಬ್ಬಿಣದ ರಾಡು, ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ 38 ವರ್ಷದ ಮಹಿಳೆ ಹಾಗೂ ಆಕೆಯ ಪುತ್ರಿಯ ಮೇಲೆ ಗುಂಪೊಂದು ಕಬ್ಬಿಣದ ರಾಡು ಹಾಗೂ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದೆ. ಸಿಸಿಟಿವಿಯಲ್ಲಿ ಈ ಭಯಾನಕ ಹಲ್ಲೆಯ ದೃಶ್ಯ ಸೆರೆಯಾಗಿದೆ. ಕಾರಿನಿಂದ ಇಳಿದು ಬರುವ ಮಗಳು ಹಾಗೂ ತಾಯಿಯನ್ನು ಅಡ್ಡಗಟ್ಟಿದ್ದ ಗುಂಪೊಂದು ಮಾರಕಾಸ್ತ್ರಗಳಿಂದ ಮನಬಂದಂತೆ ಥಳಿಸುವ ದೃಶ್ಯ ವಿಡಿಯೋದಲ್ಲಿದೆ.   ದೆಹಲಿಯ ಶಾಲಿಮರ್ ಬಾಗ್ ರೆಸಿಡೆನ್ಶಿಯಲ್ ಕಾಲೋನಿಯಲ್ಲಿ ಕಳೆದ ತಿಂಗಳು 19 ರಂದು ಈ ಘಟನೆ ನಡೆದಿದ್ದು, ಇದಕ್ಕೆ …

Read More »

ಕೋಮಾಗೆ ಜಾರಿದ ಕನ್ನಡ ಹಿರಿಯ ನಟ ಶಿವರಾಂ

ಬೆಂಗಳೂರು: ಮೂರು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಂತ ಸ್ಯಾಂಡಲ್ ವುಡ್ ನಟ ಶಿವರಾಂ ( Sandalwood Actor Shivaram) ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಮೆದುಳಿಗೆ ಡ್ಯಾಮೇಜ್‌ ಆಗಿದ್ದು, ಕೋಮಾಗೆ ಜಾರಿದ್ದಾರೆ. ‌ ಹಿರಿಯ ನಟನಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಮೋಹನ್ ಅವ್ರು ಶಿವರಾಂ ಅವ್ರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ‘ ಹಿರಿಯ ನಟನ ಬ್ರೇನ್ ಡ್ಯಾಮೇಜ್‌ ಆಗಿದ್ದು, ಮೆದುಳಿನಲ್ಲಿ ರಕ್ತಸ್ರಾವ‌ ಆಗಿದೆ. ಸಧ್ಯ ಅವ್ರು …

Read More »

ಶಾಲೆಗಳಲ್ಲಿ ʼಮೊಟ್ಟೆ ವಿತರಣೆʼ ಆದೇಶ ವಾಪಸ್‌ ತೆಗೆದುಕೊಳ್ಳಿ, ಇಲ್ಲವಾದ್ರೆ ಹೋರಾಟ ಎದುರಿಸಿ : ಸರ್ಕಾರಕ್ಕೆ ಚನ್ನಬಸವಾನಂದ ಶ್ರೀ ಎಚ್ಚರಿಕೆ

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ಮಹಾಸಭಾ ಬಸವ ಮಂಟಪದ ಚನ್ನಬಸವಾನಂದ ಶ್ರೀ ವಿರೋಧ ವ್ಯಕ್ತ ಪಡಿಸಿದ್ದು, ರಾಜ್ಯ ಸರ್ಕಾರ ಕೂಡಲೇ ಮೊಟ್ಟೆ ವಿತರಣೆ ಆದೇಶ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಚನ್ನಬಸವಾನಂದ ಶ್ರೀಗಳು, ಸರ್ಕಾರ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಯನ್ನ ರಾಜ್ಯ ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು. ಮೊಟ್ಟೆ ಪೂರ್ಣವಾಗಿ ಮಾಂಸಹಾರವಾಗಿದ್ದು, ಶಾಲಾ ಮಟ್ಟದಿಂದ್ಲೆ ಮಕ್ಕಳಿಗೆ …

Read More »

ಭಾರತ ಸೇರಿದಂತೆ ವಿಶ್ವದ 30 ದೇಶಗಲ್ಲಿ ಒಮಿಕ್ರಾನ್ ವೈರಸ್ ಎಂಟ್ರಿ: ಯಾವೆಲ್ಲಾ ದೇಶದಲ್ಲಿ ಎಷ್ಟು ಕೇಸ್ ಪತ್ತೆ ಗೊತ್ತಾ.?

ನವದೆಹಲಿ: ಕೊರೊನಾ ವೈರಸ್ ಕಾಯಿಲೆಯ (ಕೋವಿಡ್-19) ಒಮೈಕ್ರಾನ್ ರೂಪಾಂತರವು ಹೆಚ್ಚು ಸಾಂಕ್ರಾಮಿಕ ಮತ್ತು ಆಗಾಗ್ಗೆ ರೂಪಾಂತರಗಳಿಗೆ ಒಳಗಾಗುವ ಸಾಮರ್ಥ್ಯಹೊಂದಿದೆ ಎಂದು ಪರಿಗಣಿಸಲಾಗಿದೆ. ಈಗ ಕರ್ನಾಟಕದ ಇಬ್ಬರು ವ್ಯಕ್ತಿಗಳಿಗೆ ಒಮಿಕ್ರಾನ್ ವೈರಸ್ ( Omicron Variant ) ಪಾಸಿಟಿವ್ ಎಂಬುದಾಗಿ ದೃಢಪಟ್ಟ ನಂತ್ರ, ಭಾರತಕ್ಕೂ ಒಮಿಕ್ರಾನ್ ಎಂಟ್ರಿ ಕೊಟ್ಟಂತೆ ಆಗಿದೆ. ಹೀಗಾಗಿ ಒಮಿಕ್ರಾನ್ ವೈರಸ್ ಸೋಂಕಿತ ದೇಶಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.   ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾಹಿತಿ …

Read More »

ಕರ್ನಾಟಕಕ್ಕೆ ʼಒಮಿಕ್ರಾನ್‌ʼ ಎಂಟ್ರಿ : ವೈರಸ್ ಲಕ್ಷಣಗಳೇನು? ಹೊಸ ರೂಪಾಂತರಿ ಎಷ್ಟು ಅಪಾಯಕಾರಿ? ಇಲ್ಲಿದೆ ಮಾಹಿತಿ

ಬೆಂಗಳೂರು : ದೇಶದಲ್ಲಿಯೇ ಮೊದಲ ಪ್ರಕರಣಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿವೆ. ಇನ್ನು ಈ ವೇಳೆಯಲ್ಲಿ ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷದ ವೃದ್ದ ಮತ್ತು ಬೆಂಗಳೂರಿನ 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್‌ ವೈರಸ್‌ ಪತ್ತೆಯಾಗಿದೆ.   ಮೂಲತಃ ಬೆಂಗಳೂರಿನ ಆರೋಗ್ಯ ಕಾರ್ಯಕರ್ತನಾದ 46 ವರ್ಷದ ವ್ಯಕ್ತಿಗೆ ಅಪಾಯಕಾರಿ ಒಮಿಕ್ರಾನ್‌ ಪತ್ತೆಯಾಗಿದೆ. ಅಘಾತಕಾರಿ ಅಂದ್ರೆ, ಇವ್ರಿಗೆ ಯಾವುದೇ ಟ್ರಾವೇಲ್‌ ಹಿಸ್ಟ್ರಿ ಇಲ್ಲ. ಹಾಗಾಗಿ ಈ …

Read More »

ರೂಪಾಂತರಿ ತಳಿ ಬಗ್ಗೆ ಭಯ ಬೇಡ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ

ಹೊಸ ತಳಿ ವೇಗವಾಗಿ ಹರಡುತ್ತದೆ. ಆದರೆ, ಜೀವಕ್ಕೆ ಅಪಾಯ ಇಲ್ಲ. ಸರ್ಕಾರ ಕಟ್ಟೆಚ್ಚರ ವಹಿಸಿದೆ. ಬೇರೆ ಬೇರೆ ದೇಶಕ್ಕೆ ಹರಡುವುದನ್ನು ತಡೆಗಟ್ಟುವ ಕೆಲಸ ಆಗುತ್ತಿದೆ. ಕಡ್ಡಾಯವಾಗಿ ತಪಾಸಣೆ ಆಗಿದ್ದರೂ, ರಿಪೋರ್ಟ್ ಬರೋವರೆಗೂ ಅವರನ್ನು ಕಳುಹಿಸುವುದಿಲ್ಲ. ನೆಗೆಟಿವ್ ರಿಪೋರ್ಟ್ ಬಂದ ಬಳಿಕ ಕಳಿಸಲಾಗುವುದು ಎಂದು ಹೇಳಿದರು. ಮಹಾರಾಷ್ಟ್ರದಿಂದ ಬರುತ್ತಿರುವವರಿಗೆ RTPCR ಟೆಸ್ಟ್ ಕಡ್ಡಾಯ. ನೆಗೆಟಿವ್ ಬಂದವರಿಗೆ ಮಾತ್ರ ಒಳಗೆ ಬಿಟ್ಟು ಕೊಳ್ಳಲಾಗುವುದು ಎಂದರು. ಅಧಿವೇಶನ ನಡೆಸುವ ಬಗ್ಗೆ ಸಿಎಂ ನಿರ್ಧಾರ: ಬೆಳಗಾವಿಯಲ್ಲಿ …

Read More »

ಸವಾಲುಗಳ ನಡುವೆಯೇ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸುತ್ತಿದ್ದೇವೆ: ಸ್ಪೀಕರ್ ಕಾಗೇರಿ

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಡಿ. 13 ರಿಂದ 24 ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನವನ್ನು ಯಶಸ್ವಿಗೊಳಿಸಲು ಉತ್ತಮ ವಸತಿ, ಸಾರಿಗೆ, ಆಹಾರ, ಶಿಷ್ಟಾಚಾರ ಸಿದ್ಧತೆಗಳನ್ನು ಸರ್ಕಾರ, ಜಿಲ್ಲಾಡಳಿತ ಸಮರ್ಪಕವಾಗಿ ಕೈಗೊಳ್ಳಬೇಕು. ಸದ್ಯಕ್ಕೆ ಕೊರೊನಾ ಬಗ್ಗೆ ಯಾವುದೇ ಆತಂಕಗಳಿಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಸುವರ್ಣಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಅಧಿವೇಶನದ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಧಿವೇಶನಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಬುಲೆಟಿನ್, ಕಾರ್ಯಕ್ರಮ …

Read More »

ಮೊದಲ ಪ್ರಾಶಸ್ತ್ಯದ ಮತ ಲಖನ್​ಗೋ? ಕವಟಗಿಮಠಗೋ: ರಮೇಶ್​ ಜಾರಕಿಹೊಳಿ ಸಸ್ಪೆನ್ಸ್​

ಅಥಣಿ: ನನಗೆ ವೈರಿಗಳು ಹೆಚ್ಚಾಗಿದ್ದಾರೆ. ಇದರಿಂದ ಮಾತನಾಡುವಾಗ ಎಚ್ಚರದಿಂದ ಮಾತನಾಡಬೇಕಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್​ ಚುನಾವಣೆಯ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದಲ್ಲಿ ತಮ್ಮ ಬೆಂಬಲಿಗರ ಜೊತೆ ನಡೆದ ಸಭೆಯಲ್ಲಿ ಮಾತನಾಡಿ, ವಿಧಾನಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ಮತ್ತು ಎರಡನೇ ಪ್ರಾಶಸ್ತ್ಯದ ಮತ ಯಾರಿಗೆ ಹಾಕಬೇಕು ಎಂಬುದನ್ನು ಯಾರಿಗೆ ಹಾಕಬೇಕು ಎಂಬುದನ್ನು ಪಕ್ಷದ ವರಿಷ್ಠರ ಜೊತೆ ಮಾತನಾಡಿ ಶೀಘ್ರವೇ ತಿಳಿಸುವೆ ಎಂದು ಹೇಳಿದರು. ಮೊದಲ ಮತ ಲಖನ್​ಗೋ? …

Read More »