ಬಾಗಲಕೋಟೆ: ಕುಟುಂಬವೊಂದಕ್ಕೆ ಬ್ಲ್ಯಾಕ್ ಮೇಲ್ ಮಾಡಿ 13 ಲಕ್ಷ ರೂ. ದೋಚಿದ್ದ ಖತರ್ನಾಕ್ ಕಿಲಾಡಿ ಯುವಕನನ್ನು ಬಂಧಿಸುವಲ್ಲಿ ಇಲಕಲ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. 18 ವರ್ಷದ ಯುವಕ ಸುಲೇಮಾನ್ ಮೇಕಮುಂಗಲಿ ಬಂಧಿತ ಆರೋಪಿ. ಈತ ಇಲಕಲ್ಲ ನಗರದ ಸೀರೆ ವ್ಯಾಪಾರಿ ಸುಜಿತ್ ಎಂಬುವರ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ್ದ. ಸದ್ಯ ಆರೋಪಿ ಪೊಲೀಸ್ ವಶದಲ್ಲಿದ್ದಾನೆ. ಇಲಕಲ್ ನಗರದ ಸುಜಿತ್ ಎಂಬ ಸೀರೆ ವ್ಯಾಪಾರಸ್ಥರ 14 ವಯಸ್ಸಿನ …
Read More »ನಾನು ಲೋಕಸಭಾ ಚುನಾವಣೆಯಲ್ಲಿ ನನ್ನ ತಮ್ಮ ನನ್ನ ಸೋಲಿಸಿ ಮಂಗಳಾ ಅಂಗಡಿಯನ್ನು ಗೆಲ್ಲಿಸಿ ತಂದಿದ್ದೇನೆ
ಬೆಳಗಾವಿ- ಇತ್ತೀಚಿಗೆ ನಡೆದ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯಲ್ಲಿ ನನ್ನ ಸ್ವಂತ ತಮ್ಮ ಸತೀಶ್ ಜಾರಕಿಹೊಳಿ ಅವರನ್ನು ಸೋಲಿಸಿ,ಲಿಂಗಾಯತ ಸಮುದಾಯದ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರನ್ನು ಗೆಲ್ಲಿಸಿದ್ದು ನಾನೇ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಠ ಅವರ ಪರವಾಗಿ ಮತಯಾಚಿಸಿದ ಅವರು ಪಕ್ಷದ ವಿಚಾರ ಬಂದಾಗ ನಾನೆಂದಿಗೂ ಕುಟುಂಬ ನೋಡಿಲ್ಲ,ನನಗೆ ಪಕ್ಷದ ಗೆಲುವೇ ಮುಖ್ಯವಾಗಿದ್ದು,ನಾನು …
Read More »ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಲಾರಿಗಳನ್ನ ವಶಕ್ಕೆ ಪಡೆದ ಪೊಲೀಸರು..
ಅಕ್ರಮವಾಗಿ ಅಕ್ಕಿ ಚೀಲಗಳನ್ನು ಹೊತ್ತು ಗುರುಮಠಕಲ್ ಕಡೆಯಿಂದ ಗುಜರಾತಿನ ಅಹಮದಾಬಾದ್ ಕಡೆಗೆ ಲಾರಿಗಳು ತೆರಳುತ್ತಿದ್ದವು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಮೂರು ಲಾರಿಗಳಿಂದ ಒಟ್ಟು 21.62 ಲಕ್ಷ ರೂ. ಮೌಲ್ಯದ ( 50 ಕೆಜಿ ತೂಕದ) 1,962 ಅಕ್ಕಿ ಚೀಲಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಭೀಮರಾಯನಗುಡಿಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಅಧಿಕಾರಿಗಳ ಕಾರ್ಯಕ್ಕೆ ಎಸ್ಪಿ ಡಾ. …
Read More »ಧಾನಪರಿಷತ್ ಚುನಾವಣೆ ಸಂಬಂಧ ಸಲ್ಲಿಕೆಯಾಗಿದ್ದ ನಾಪಪತ್ರಗಳಲ್ಲಿ ಒಟ್ಟು 20 ಮಂದಿ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆ ಮೂಲಕ 91 ಅಭ್ಯರ್ಥಿಗಳು ಮೇಲ್ಮನೆ ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ.
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರ ವಾಪಸು ಪಡೆಯಲು ಇಂದು ಕೊನೆಯ ದಿನವಾಗಿದ್ದು, ಒಟ್ಟು 20 ಮಂದಿ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆ ಮೂಲಕ 91 ಅಭ್ಯರ್ಥಿಗಳು ಮೇಲ್ಮನೆ ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ. ವಿಧಾನಪರಿಷತ್ನ 20 ಕ್ಷೇತ್ರಗಳಿಂದ ಒಟ್ಟು 121 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಒಟ್ಟು 121 ಅಭ್ಯರ್ಥಿಗಳಿಂದ 215 ನಾಮಪತ್ರ ಸ್ವೀಕಾರ ಮಾಡಲಾಗಿತ್ತು. ಈ ಪೈಕಿ 119 ಪುರುಷರು ಹಾಗೂ ಇಬ್ಬರು ಮಹಿಳೆಯರು ನಾಮಪತ್ರ ಸಲ್ಲಿಕೆ ಮಾಡಿದ್ದರು. …
Read More »ಬುದ್ದಿ ಹೇಳಿದ್ದಕ್ಕೆ ನೇಣಿಗೆ ಶರಣಾದ ತಮ್ಮ: ಮನನೊಂದು ಆತ್ಮಹತ್ಯೆ ಮಾಡಿಕೊಂಡ ಅಕ್ಕ
ಹಾವೇರಿ: ಜಿಲ್ಲೆಯ ಬ್ಯಾಡಗಿಯ ವಿನಾಯಕ ನಗರದಲ್ಲಿ ಅಕ್ಕ- ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 16 ವರ್ಷದ ನಾಗರಾಜ ಚಲವಾದಿಗೆ ಅಕ್ಕ ಭಾಗ್ಯಶ್ರೀ ಚೆನ್ನಾಗಿ ಓದು ಶಾಲೆಗೆ ಹೋಗು ಎಂದು ಬುದ್ದಿ ಹೇಳಿದ್ದಾಳೆ. ಇದರಿಂದ ಮನನೊಂದ ನಾಗರಾಜ ಮನೆಯ ಮೇಲಿನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ. ತಮ್ಮನ ಸಾವಿನ ಸುದ್ದಿ ತಿಳಿದು ಮನೆಗೆ ಬಂದ ಅಕ್ಕ 18 ವರ್ಷದ ಭಾಗ್ಯಶ್ರಿ ಮನನೊಂದು ನೇಣಿಗೆ ಶರಣಾಗಿದ್ದಾಳೆ. ಬ್ಯಾಡಗಿ ಪಟ್ಟಣದ ವಿನಾಯಕ ನಗರದಲ್ಲಿ ನಡೆದ ಘಟನೆ ತಡವಾಗಿ …
Read More »ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಡಿಸೆಂಬರ್ ನಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ
ಬೆಂಗಳೂರು : ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ , ಕಲಬುರಗಿ, ವಿಜಯಪುರ, ಬಳ್ಳಾರಿ ಜಿಲ್ಲೆಯಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ ಈ ಹಿನ್ನೆಲೆ …
Read More »ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಯೋಜನೆ: 5 ಕೆಜಿ ಉಚಿತ ರೇಷನ್ ಇನ್ನೂ 4 ತಿಂಗಳು ಮುಂದುವರಿಕೆ
ನವದೆಹಲಿ: ಕೊರೋನಾ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ. ಗರಿಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಪಡಿತರ ಫಲಾನುಭವಿಗಳಿಗೆ ಉಚಿತ ಪಡಿತರ ನೀಡಲಾಗುತ್ತದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕಾಗಿ 53,344 ಕೋಟಿ ರೂ. ವೆಚ್ಚ ಮಾಡಲಾಗುವುದು. ಇದರೊಂದಿಗೆ ಉಚಿತ ಪಡಿತರ ವಿತರಣೆ ಮಾಡಲು …
Read More »ಇಂದು ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆ ಪ್ರವಾಸ : ಸಂವಿಧಾನ ದಿವಸ ಆಚರಣೆಯಲ್ಲಿ ಭಾಗಿ
ದಾವಣಗೆರೆ : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವಣಗೆರೆಗೆ ಭೇಟಿ ನೀಡಲಿದ್ದಾರೆ.ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ದಿವಸ ಆಚರಣೆ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮುಖ್ಯಮಂತ್ರಿಗಳು ನ.26 ರ ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಬೆಳಿಗ್ಗೆ 10.30 ಕ್ಕೆ ದಾವಣಗೆರೆಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 11.30 ಕ್ಕೆ ನಗರದ ಹದಡಿ ರಸ್ತೆಯಲ್ಲಿರುವ ಎಸ್.ಎಸ್.ಕಲ್ಯಾಣ ಮಂಟಪದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಶಾಸಕರಾದ …
Read More »150 ರೂ. ಗಡಿ ದಾಟಿದ ಟೊಮೆಟೋ ದರ!
ದಕ್ಷಿಣ ಭಾರತದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚೆನ್ನೈನಲ್ಲಿ ಪ್ರತಿ ಕೆಜಿ ಟೊಮೊಟೋ ದರವನ್ನು 150 ರೂ..ಗೆ ಮುಟ್ಟಿದೆ. ಇತ್ತ ಕರ್ನಾಟಕದಲ್ಲಿ ಟೊಮೆಟೋ ಆಗಮನ ಸ್ಥಗಿತವಾಗಿರುವುದು, ಕೃಷ್ಣಗಿರಿಯಲ್ಲಿ ಮಳೆಯಿಂದಾಗಿ ಬೆಳೆ ನಷ್ಟವಾದ ಕಾರಣ, ಬೇಡಿಕೆಗೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ. ಮಳೆ ಆರಂಭಕ್ಕಿಂತ ಮೊದಲು ಪ್ರತೀ ಕೆಜಿ ಟೊಮ್ಯಾಟೊಗೆ ೨೦ ರು. ನಂತೆ ಮಾರಾಟ ಮಾಡಲಾಗುತಿತ್ತು. ಏಕಾಏಕಿ ಆರಂಭವಾದ ಮಳೆ ತರಕಾರಿ ಬೆಲೆಗಳನ್ನು ಗಗನಕ್ಕೆ ಏರುವಂತೆ ಮಾಡಿತ್ತು. ಇದರಿಂದ …
Read More »ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಶಬ್ಧಕೇಳಿಬಂದಿದ್ದು, ಹಲವೆಡೆ ಭೂಮಿ ಕಂಪಿಸಿದ ಅನುಭವ.
ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಶಬ್ಧವೊಂದು ಕೇಳಿಬಂದಿದ್ದು, ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಆರ್.ಆರ್.ನಗರ, ಮಾಗಡಿ, ಹೆಮ್ಮಿಗೆಪುರ, ಕಗ್ಗಲಿಪುರ, ಕೆಂಗೇರಿ, ಬಿಡದಿ ಭಾಗಗಳಲ್ಲಿ ಹಲವೆಡೆ ಭೂಗರ್ಭದೊಳಗಿಂದ ಭಾರಿ ಶಬ್ಧ ಕೇಳಿಬಂದಿದ್ದು, ಕೆಲಕಾಲ ಭೂಮಿ ಕಂಪಿಸಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಜನರು ಆತಂಕಕ್ಕೀಡಾಗಿ ಮನೆಯಿಂದ ಹೊರಗೋಡಿ ಬಂದ ಘಟನೆ ನಡೆದಿದೆ. ಮಧ್ಯಾಹ್ನ 12.15ರ ಸುಮಾರಿಗೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ. ಬೆಂಗಳೂರಿನ ಹಲವೆಡೆ ಹಾಗೂ ರಾಮನಗರದಲ್ಲಿ ಭೂಕಂಪನದ ಅನುಭವವಾಗಿದೆ. ಆದರೆ ರಿಕ್ಟರ್ …
Read More »
Laxmi News 24×7