Breaking News

ರಾಜ್ಯ

ಲಕ್ಷಲಕ್ಷ ಹಣ ನೀಡಿ ಮೋಸ ಹೋದ ಖ್ಯಾತ ನಟಿ; ಕೂಡಿಟ್ಟ ಹಣವೆಲ್ಲವೂ ವಂಚಕರ ಪಾಲು

ನಟ-ನಟಿಯರು ಪ್ರತಿ ಸಿನಿಮಾಗಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆದುಕೊಳ್ಳುತ್ತಾರೆ. ಇದರ ಜತೆಗೆ ಕೆಲ ಕಾರ್ಯಕ್ರಮಕ್ಕೆ ಅತಿಥಿಯಾಗಿ ತೆರಳಿ ಹಣ ಗಳಿಕೆ ಮಾಡಿಕೊಳ್ಳುತ್ತಾರೆ. ಹೀಗೆ ಗಳಿಸಿದ ಹಣವನ್ನು ಹೂಡಿಕೆ ಮಾಡೋಕೆ ಇಷ್ಟಪಡುತ್ತಾರೆ. ಇದೇ ರೀತಿ ಹೂಡಿಕೆ ಮಾಡೋಕೆ ಹೋಗಿ ನಟಿಯೊಬ್ಬರು ಮೋಸ ಹೋಗಿದ್ದಾರೆ. ದೊಡ್ಡ ಮೊತ್ತದ ಹಣವನ್ನು ಅವರು ಕಳೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಅವರು ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲು ಮಾಡಿದ್ದಾರೆ. ಹಾಗಾದರೆ ಯಾರು ಆ ನಟಿ? ಬಹುಭಾಷೆ …

Read More »

ಸಿದ್ದರಾಮಯ್ಯ ಅವರಿಗೆ ಮತ್ತೆ ಕಾಗೆ ಕಂಟಕ?; ಈ ಬಾರಿ ಕಚೇರಿ ಬಳಿಗೇ ಬಂದು ಕುಳಿತ ಕಾಕ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಇದೀಗ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರಿಗೆ ಮತ್ತೆ ಕಾಗೆ ಕಂಟಕ ಎದುರಾಗಿದೆಯೇ ಎಂಬ ಚರ್ಚೆ ಹಲವೆಡೆ ಶುರುವಾಗಿದೆ. ಅಂಥದ್ದೊಂದು ಚರ್ಚೆಗೆ ಈಗ ಕಾಗೆಯೊಂದು ಕಾರಣವಾಗಿದೆ. ಐದು ವರ್ಷಗಳ ಹಿಂದೆ ಸರ್ಕಾರದ ವತಿಯಿಂದ ತಮಗೆಂದು ನೀಡಲಾಗಿದ್ದ ಕಾರಿನ ಮೇಲೆ ಕಾಗೆ ಕುಳಿತಿದ್ದರಿಂದ, ಮುಂದೆ ಅದರಿಂದ ಕಂಟಕ ಎದುರಾಗಬಹುದು ಎಂದು ಸಿದ್ದರಾಮಯ್ಯ ಅವರು ಆ ಕಾರನ್ನು ಬದಲಿಸಿ ಹೊಸ ಕಾರನ್ನು ಪಡೆದಿದ್ದರು. ಆದರೆ ಕಾರು ಬದಲಾವಣೆ ಕುರಿತು …

Read More »

ಇಂದು ಶತಮಾನದ ಸುದೀರ್ಘ ಆಂಶಿಕ ಚಂದ್ರಗ್ರಹಣ:

600 ವರ್ಷಗಳ ಬಳಿಕ ಇಂದು ಸುದೀರ್ಘ ಚಂದ್ರಗ್ರಹಣ(Lunar Eclipse) ಸಂಭವಿಸಲಿದೆ. ಈ ಭಾಗಶಃ ಚಂದ್ರಗ್ರಹಣದ ಅವಧಿ 3 ಗಂಟೆ 28 ನಿಮಿಷ 24 ಸೆಕೆಂಡುಗಳು. ಇದಕ್ಕೂ ಮೊದಲು 18 ಫೆಬ್ರವರಿ(February) 1440 ರಂದು ಅಂತಹ ದೀರ್ಘ ಚಂದ್ರಗ್ರಹಣ ಸಂಭವಿಸಿದೆ. ಅಂದರೆ, ಇಷ್ಟು ದೀರ್ಘಾವಧಿಯ ಈ ಭಾಗಶಃ ಚಂದ್ರಗ್ರಹಣವು 580 ವರ್ಷಗಳ ನಂತರ ಸಂಭವಿಸುತ್ತಿದೆ. ಇದು 2021 ರ ಎರಡನೇ ಮತ್ತು ಕೊನೆಯ ಚಂದ್ರಗ್ರಹಣವಾಗಿದೆ. ಈ ಹಿಂದೆ ಮೇ 26ರಂದು ಚಂದ್ರಗ್ರಹಣ …

Read More »

ತಿರುಮಲ ತಿರುಪತಿಯಲ್ಲಿ ಭಾರಿ ಮಳೆ

ತಿರುಪತಿ: ಆಂಧ್ರಪ್ರದೇಶದ ತಿರುಮಲ ತಿರುಪತಿಯಲ್ಲಿ ಗುರುವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಅಸ್ತಗೊಂಡಿದೆ. ಟಿಟಿಡಿಯ ಎರಡು ಘಾಟ್ ರಸ್ತೆಗಳ ಮೇಲೆ ಕಲ್ಲುಬಂಡೆಗಳು ಉರುಳಿಬಿದ್ದಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಎರಡು ದಿನಗಳ ಕಾಲ ಪಾದಚಾರಿ ಮಾರ್ಗವನ್ನೂ ಟಿಟಿಡಿ ಮುಚ್ಚಿದೆ. ತಿರುಪತಿಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ನೀರು ನುಗ್ಗಿದೆ. ಟಿಟಿಡಿಯ ಎಲ್ಲ ಸರ್ವರ್, ನೆಟ್‌ವರ್ಕ್ ಕೂಡ ಸ್ಥಗಿತವಾಗಿದ್ದು, ನಗರದಲ್ಲಿ ರೈಲ್ವೆ ಅಂಡರ್‌ಪಾಸ್‌ಗಳು ಮುಳುಗಡೆಯಾಗಿವೆ. ರೇಣಿಗುಂಟ ಏರ್‌ಪೋರ್ಟ್‌ನಲ್ಲಿ ಪ್ರವಾಹ ಪರಿಸ್ಥಿತಿ ಇದ್ದು, ಸ್ತಬ್ಧವಾಗಿದೆ. ಭಾರಿ ಮಳೆಯಿಂದ …

Read More »

ನಟ ದುನಿಯಾ ವಿಜಯ್ ತಂದೆ ವಿಧಿವಶ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ, ಇಂದು ನಿಧನರಾಗಿದ್ದಾರೆ ( Actor Dunia Vijay Father No More).   ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ (81) ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂತಹ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ದುನಿಯಾ ವಿಜಯ್ ( Sandalwood Actor …

Read More »

ಬಿಟ್ ಕಾಯಿನ್, ಕ್ರಿಪ್ಟೊಕರೆನ್ಸಿ ಯುವಕರನ್ನು ಹಾಳು ಮಾಡದಂತೆ ನೋಡಿಕೊಳ್ಳಲು ಪ್ರಜಾಪ್ರಭುತ್ವ ರಾಷ್ಟ್ರಗಳು ಒಂದಾಗಬೇಕು: ಪ್ರಧಾನಿ ಮೋದಿ

ನವದೆಹಲಿ: ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಕ್ರಿಪ್ಟೊಕರೆನ್ಸಿಗಳ ಮೇಲೆ ಒಟ್ಟಾಗಿ ಕೆಲಸ ಮಾಡಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅವರು ಇಂದು ವರ್ಚುವಲ್ ಮೂಲಕ ಭಾರತ-ಸಿಡ್ನಿ ಮಾತುಕತೆಯನ್ನುದ್ದೇಶಿಸಿ ಮಾತನಾಡಿ, ಲಕ್ಷಾಂತರ ಭಾರತೀಯರು ಡಿಜಿಟಲ್ ಕರೆನ್ಸಿಯಲ್ಲಿ ಹೂಡಿಕೆ ಮಾಡುತ್ತಿರುವಾಗ ಸಾಗರೋತ್ತರ ಹೂಡಿಕೆಗಳನ್ನು ನಿರ್ವಹಿಸಲು ನಿಯಂತ್ರಣಾ ಚೌಕಟ್ಟಿನ ಅಗತ್ಯತೆ ಬಗ್ಗೆ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಿದರು.   ಭಾರತದ ಉದ್ಯಮ ಮತ್ತು ಸೇವಾ ಕ್ಷೇತ್ರಗಳು ಬೃಹತ್ ಡಿಜಿಟಲ್ ರೂಪಾಂತರಕ್ಕೆ ಒಳಗಾಗುತ್ತಿವೆ. ಬಿಟ್‌ಕಾಯಿನ್‌ ಅಥವಾ …

Read More »

ಕೆಎಎಸ್ ಅಧಿಕಾರಿ ರಾಜಿನಾಮೆ ಅಂಗೀಕಾರ: ತುಮಕೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ!

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಕೆಎಎಸ್ ಅಧಿಕಾರಿ ಅನಿಲ್ ಕುಮಾರ್. ಆರ್ ಅವರು ಸಲ್ಲಿಸಿದ್ದ ರಾಜಿನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ತುಮಕೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಅನಿಲ್ ಕುಮಾರ್ ಕಣಕ್ಕಿಳಿಯಲಿದ್ದಾರೆ.   41 ವರ್ಷದ ಅನಿಲ್ ಕುಮಾರ್ ಕೆಐಎಡಿಬಿ ವಿಶೇಷ ಭೂ ಸ್ವಾದೀನ ಅಧಿಕಾರಿಯಾಗಿ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವರು ವಿಆರ್ ಎಸ್ ತೆಗೆದುಕೊಳ್ಳಲು ಬಯಸಿ ಅರ್ಜಿ ಸಲ್ಲಿಸಿದ್ದರು, ಆದರೆ …

Read More »

ಸತೀಶ ಜಾರಕಿಹೊಳಿ ನೇತೃತ್ವದಲ್ಲಿಯೇ ಚುನಾವಣೆ: ಲಕ್ಷ್ಮೀ ಹೆಬ್ಬಾಳ್ಕರ್

ನವೆಂಬರ್ 23ರಂದು ಚನ್ನರಾಜ್ ಹಟ್ಟಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ. ಚುನಾವಣೆಯನ್ನು ಕಾರ್ಯಾಧ್ಯಕ್ಷರು, ನಮ್ಮ ನಾಯಕರಾದ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿಯೇ ಮಾಡುತ್ತೇವೆ. ಅವರ ಜವಾಬ್ದಾರಿ ತಗೊಂಡ ಮೇಲೆಯೇ ಟಿಕೆಟ್ ಘೋಷಣೆ ಆಗಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಎಂಎಲ್‍ಸಿ ಚುನಾವಣೆಯಲ್ಲಿ ಸತೀಶ ಜಾರಕಿಹೊಳಿ ಕುಟುಂಬ ರಾಜಕಾರಣ ಮಾಡುವುದಿಲ್ಲವೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿಯಲ್ಲಿ ಪ್ರತಿಕ್ರಯಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸತೀಶ ಜಾರಕಿಹೊಳಿ ಭವಿಷ್ಯ …

Read More »

ಅಥಣಿ ಪಟ್ಟಣದ ಕಾಂಗ್ರೆಸ್ ಮುಖಂಡ ಹರ್ಷದ್ ಗದ್ಯಾಳ ಮನೆಯಲ್ಲಿ ರಮೇಶ ಜಾರಕಿಹೊಳಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಸಭೆ

ಎಂಎಲ್‍ಸಿ ಚುನಾವಣೆಯಲ್ಲಿ ಸಹೋದರ ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಭರ್ಜರಿ ಪ್ರಚಾರ ಶುರು ಮಾಡಿದ್ದಾರೆ. ಅಥಣಿಯಲ್ಲಿ ಸಹೋದರನ ಪರ ಮತಬೇಟೆ ಆರಂಭಿಸಿದ್ದಾರೆ. ಹೌದು ಗುರುವಾರ ಅಥಣಿ ಪಟ್ಟಣದ ಕಾಂಗ್ರೆಸ್ ಮುಖಂಡ ಹರ್ಷದ್ ಗದ್ಯಾಳ ಮನೆಯಲ್ಲಿ ರಮೇಶ ಜಾರಕಿಹೊಳಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಸಭೆ ನಡೆಸಿದರು. ನಂತರ ಮಾಧ್ಯಮಗಳ ಜೊತೆಗೆ ಮಾತನಾಡುತ್ತಿದ್ದ ವೇಳೆ ಕಾಗವಾಡದ ರಾಜು ಕಾಗೆ ಮತ್ತು ಅಥಣಿಯ ಹರ್ಷದ …

Read More »

ನಾದಬ್ರಹ್ಮ ಹಂಸಲೇಖ ವಿರುದ್ಧ ಟ್ರೋಲ್ ಮಾಡುವವರಿಗೆ ಕಠಿಣ ಕ್ರಮ

ನಾದಬ್ರಹ್ಮ ಹಂಸಲೇಖ ವಿರುದ್ಧ ಟ್ರೋಲ್ ಮಾಡುವವರಿಗೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದಿಂದ ಪ್ರತಿಭಟನೆ ಜರುಗಿದೆ. ಪೇಜಾವರ ಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಾಕಷ್ಟು ಟೀಕೆಗೆ ಒಳಗಾಗಿದ್ದ ಹಂಸಲೇಖ ಅವರ ಪರ ಬೆಂಗಳೂರು ವಿವಿ ವಿದ್ಯಾರ್ಥಿಗಳು ಮುಂದಾಗಿದ್ದಾರೆ. ಹಂಸಲೇಖ ಅವರ ವಿರುದ್ಧ ದಾಖಲಾಗಿರುವಂತಹ FIR ರದ್ದುಗೊಳಿಸಿ, ಟ್ರೋಲಿಗರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಇನ್ನೂ ಇದು ಹಂಸಲೇಖ …

Read More »