Breaking News

ರಾಜ್ಯ

ಹೌದು ನಾವು ತಲೆ ಕಟ್ ಮಾಡೋಕೆ ರೆಡಿ ಇದ್ದೇವೆ; ಇಮ್ರಾನ್ ಬೆನ್ನಲ್ಲೇ Nalapad ವಿವಾದಾತ್ಮಕ ಹೇಳಿಕೆ

ಮಂಡ್ಯ: ತಲೆ ಕಡಿತಿವಿ, ತಲೆ ತಗ್ಗಿಸಲ್ಲ ಎಂಬ ಕಾಂಗ್ರೆಸ್ ನಾಯಕರ (Congress Leaders) ಹೇಳಿಕೆ ಮುಂದುವರೆದಿದ್ದು, ಇದಕ್ಕೆ ಫುಲ್​​ಸ್ಟಾಪ್​​ ಬೀಳುವ ರೀತಿ ಕಾಣ್ತಿಲ್ಲ. ಇಂದು ಕೂಡ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಷ್ಟ್ರೀಯ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗಡಿ (Imran Pratapgarhi) ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದು, ತಮ್ಮ ಹೇಳಿಕೆಯನ್ನ ತಿರುಚಲಾಗ್ತಿದೆ ಎಂದು ಆರೋಪಿಸಿದರು. ಈ ವೇಳೆ ನಾನೇನೂ ಕಡಿಮೆ ಇಲ್ಲ ಎಂಬಂತೆ ಕಾಂಗ್ರೆಸ್​ ಯುವ ಮುಖಂಡ ಮಹಮ್ಮದ್ ಹ್ಯಾರಿಸ್ ನಲಪಾಡ್ …

Read More »

ಲಖನ್‌ ಸದ್ಯ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಾರೆ. ನಮ್ಮೊಂದಿಗೆ ಇಲ್ಲ. ಯಾರ‍್ಯಾರು ಸ್ಪರ್ಧಿಸುತ್ತಾರೆ ನ.23ರ ನಂತರ ಸ್ಪಷ್ಟ : ಸತೀಶ ಜಾರಕಿಹೊಳಿ

ಬೆಳಗಾವಿ: ‘ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಚನ್ನರಾಜ ಹಟ್ಟಿಹೊಳಿ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿಸಲು ವರಿಷ್ಠರು ಹಾಗೂ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದೇವೆ. ಅಧಿಕೃತವಾಗಿ ಪ್ರಕಟವಾದ ನಂತರ, ನ.22ರಂದು ಅವರು ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಜಿಲ್ಲೆಯ ಯಮಕನಮರಡಿಯ ಹುಣಸಿಕೊಳ್ಳ ಮಠದ ಸಮುದಾಯ ಭವನದಲ್ಲಿ ಬುಧವಾರ ನಡೆದ ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ಪ್ರಚಾರಕ್ಕೆ ಚಾಲನೆ ನೀಡಿ …

Read More »

ಬ್ರೇಕ್ ಫೇಲ್ಯೂರ್ ಆಗಿ ಜನ ತುಂಬಿದ್ದ ಬಸ್ ಬ್ರಿಡ್ಜ್ ಗೆ ಡಿಕ್ಕಿ..!

ಧಾರವಾಡ: ಸಂಭ್ರಮದಿಂದ ಕುಟುಂಬಸ್ಥರೆಲ್ಲಾ ಮದುವೆ ದಿಬ್ಬಣಕ್ಕೆಂದು ಹೊರಟಿದ್ದರು. ಕುಟುಂಬಸ್ಥರು, ಸಂಬಂಧಿಕರೆಲ್ಲಾ ಇದ್ದ ಬಸ್ ಬ್ರೇಕ್ ಫೇಲ್ಯೂರ್ ಆಗಿತ್ತು. ಡ್ರೈವರ್ ಸಮಯ ಪ್ರಜ್ಞೆಯಿಂದ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಈ ಘಟನೆ ಧಾರವಾಡ ನವಲೂರು ಕ್ರಾಸ್ ಬಳಿ ನಡೆದಿದೆ. ಬಸ್ ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.‌ ಬಸ್ ಜನರನ್ನು ಹತ್ತಿಸಿಕೊಂಡು ಹೋಗುವಾಗ ಮಾರ್ಗ ಮಧ್ಯೆದಲ್ಲಿ ಬ್ರೇಕ್ ಫೇಲ್ಯೂರ್ ಆಗಿರೋದು ಗೊತ್ತಾಗಿದೆ. ಡ್ರೈವರ್ ಆತಂಕಗೊಳ್ಳದೆ ಜನರನ್ನು ಕಾಪಾಡುವತ್ತಾ ಗಮನ ಹರಿಸಿದ್ದಾರೆ. ಬ್ರಿಡ್ಜ್ ಗೆ …

Read More »

ಗೆಲ್ಲುವ ಎಲ್ಲ ಅವಕಾಶವೂ ನಮಗಿದೆ. ಈ ಚುನಾವಣೆಯಲ್ಲಿ ನಾವು ಗೆಲ್ಲಲೇಬೇಕಿದೆ. ಹೀಗಾಗಿ, ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು”

ಯಮಕನಮರಡಿ ಹುಣಸಿಕೊಳ್ಳ ಮಠದ ಸಮುದಾಯ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಲಾಯಿತು. “ಜಿಲ್ಲೆಯಲ್ಲಿ ಒಂದು ಸ್ಥಾನಕ್ಕಾಗಿ ಮಾತ್ರ ಸ್ಪರ್ಧಿಸಲು ಪಕ್ಷ ತೀರ್ಮಾನಿಸಿದ್ದು, ಗೆಲ್ಲುವ ಎಲ್ಲ ಅವಕಾಶವೂ ನಮಗಿದೆ. ಈ ಚುನಾವಣೆಯಲ್ಲಿ ನಾವು ಗೆಲ್ಲಲೇಬೇಕಿದೆ. ಹೀಗಾಗಿ, ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು” “ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಪಾತ್ರ ಪ್ರಮುಖವಾಗಿದ್ದು, ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ …

Read More »

ಕೇಂದ್ರ ಸಚಿವ ಡಾ.ಭಾಗವತ್ ಕರದ್. huminality

ಇಂತಹ ಸುದ್ದಿಗಳು ಮಾಧ್ಯಮಗಳಲ್ಲಿ ಯಾಕೆ ಬರೋದಿಲ್ಲ ಅಂತ ಗೊತ್ತಿಲ್ಲ.. ನೆನ್ನೆ ಆಕಾಶದಲ್ಲಿ ಹಾರುತ್ತಿದ್ದ ಇಂಡಿಗೋ ವಿಮಾನದ, 12 ಎ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ತುರ್ತಾಗಿ ಅನಾರೋಗ್ಯಕ್ಕೆ ಒಳಗಾದರು, ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಅವರು ಏಕಕಾಲದಲ್ಲಿ ಇತರ ಕೆಲವು ಆರೋಗ್ಯದ ಸಮಸ್ಯೆಗಳನ್ನು ಎದುರಿಸಿದರು. ಆ ಸಮಯದಲ್ಲಿ ಒಬ್ಬರೇ ಒಬ್ಬರು ವೈದ್ಯರು ಮಾತ್ರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು, ಆ ವೈದ್ಯರೇ ಕೇಂದ್ರ ಸಚಿವ ಡಾ.ಭಾಗವತ್ ಕರದ್. ಕೇಂದ್ರ ಸಚಿವರು, ತಮ್ಮ ಮಂತ್ರಿ ಎಂಬ ಅಹಂಕಾರವನ್ನು …

Read More »

ಹಸುವಿನ ಸಗಣಿ ಮತ್ತು ಮೂತ್ರ ಸೇವಿಸುವ ಈ ʼMBBS ವೈದ್ಯʼ : ಕಾರಣ ತಿಳಿದ್ರೆ ನೀವು ಖುಷಿ ಪಡ್ತೀರಾ..!

ಸಾಮಾಜಿಕ ಜಾಲತಾಣದಲ್ಲಿ ವೈದ್ಯರೊಬ್ಬರು ಸಗಣಿ ತಿನ್ನುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಯ್ಯೋ, ವೈದ್ಯರ್ಯಾಕಪ್ಪ ಸಗಣಿ ತಿಂತರೇ ಅನ್ನೋ ಕುತೂಹಲ ನಿಮ್ಮನ್ನ ಕಾಡ್ತಿರಬೇಕು. ಇಲ್ನೋಡಿ, ಅದಕ್ಕೂ ಆ ವೈದ್ಯರೇ ಉತ್ತರ ನೀಡ್ತಾರೆ. ಎಂಬಿಬಿಎಸ್ ಪದವಿ ಪಡೆದಿರುವ ಈ ವೈದ್ಯರ ಹೆಸ್ರು ಮನೋಜ್ ಮಿತ್ತಲ್ ಅಂತಾ.. ಕರ್ನಾಲ್ ನಿವಾಸಿ. ಕಳೆದ ಹಲವು ವರ್ಷಗಳಿಂದ ಗೋಮೂತ್ರ ಕುಡಿದು, ಸಗಣಿ ತಿನ್ನುತ್ತಿರುವ ಇವ್ರು ಸಗಣಿಯ ಮಹತ್ವವನ್ನ ಮನ ಮುಟ್ಟುವಂತೆ ವಿವರಿಸುತ್ತಾರೆ. ಈ ವೈದ್ಯರು ಹೇಳುವಂತೆ, …

Read More »

ಪರಿಷತ್ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯಲ್ಲಿ ಇನ್ನೂ ಕಸರತ್ತು ನಡೆಸುತ್ತಿರುವ ಮೂರು ಪಕ್ಷಗಳು!

ಬಳ್ಳಾಪುರ ಕ್ಷೇತ್ರದ ಸಿ.ಆರ್‌. ಮನೋಹರ್‌( C R Manohar) ಹಾಗೂ ಮೈಸೂರು-ಚಾಮರಾಜನಗರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಗೆದ್ದಿದ್ದ ಸಂದೇಶ್‌ ನಾಗರಾಜ್‌ ಅವರು ಬಿಜೆಪಿಗೆ ಬರಲು ಉತ್ಸುಕರಾಗಿದ್ದಾರೆ. ಅವರ ಸೇರ್ಪಡೆಗೆ ಸ್ಥಳೀಯವಾಗಿ ವಿರೋಧ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಮೂರು ಪಕ್ಷಗಳ ನಾಯಕರು, ಸಭೆಗಳನ್ನು ನಡೆಸುವ ಮೂಲಕ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ನವೆಂಬರ್ 23ರವರೆಗೂ ನಾಮಪತ್ರ ಸಲ್ಲಿಸಲು ಕಾಲಾವಕಾಶ ಇರುವುದರಿಂದ ಎರಡು ದಿನಗಳಲ್ಲಿ ಒಂದೊಂದು ರಾಜಕೀಯ ಪಕ್ಷವೂ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು …

Read More »

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ: ಸ್ವಾಮೀಜಿಗಳ ಭವಿಷ್ಯ

ಬಾಗಲಕೋಟೆ: ಬಾದಾಮಿ ಪಟ್ಟಣದಲ್ಲಿ ಮಂಗಲ ಭವನ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ(Siddaramaiah) ಮುಂದೆ ಮುಖ್ಯಮಂತ್ರಿ ಆಗುತ್ತೀರಿ ಎಂದು ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.ಮಂಗಲ‌ ಭವನ ಉದ್ಘಾಟನೆ‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆ ಸಿದ್ದನಕೊಳ್ಳದ ಡಾ.ಶಿವಕುಮಾರ ಸ್ವಾಮೀಜಿ, ವಿಜಯಪುರ ಜಿಲ್ಲೆ ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ಸ್ವಾಮೀಜಿಗಳು ಸೇರಿದಂತೆ ಇನ್ನೂ ಕೆಲವು ಸ್ವಾಮೀಜಿಗಳು ಸಿದ್ದರಾಮಯ್ಯ ಸಿಎಂ ಆಗಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರ ಕುರಿತು …

Read More »

ಕಾಂಗ್ರೆಸ್​ ಪಾಳಯದಲ್ಲಿ ಸಿದ್ದು-ಡಿಕೆಶಿ ಬಣದ ಇಬ್ಬರು ಶಾಸಕರ ನಡುವೆ ಆಂತರಿಕ ಸಮರ

ಬೆಂಗಳೂರು: ಕಾಂಗ್ರೆಸ್​ನ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಅಬ್ದುಲ್​ ಜಬ್ಬಾರ್​ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಬಣ ರಾಜಕೀಯ ಬಯಲಾಗಿದ್ದು, ಕೈ ನಾಯಕರಿಗೆ ಭಾರಿ ಮುಜುಗರ ತಂದೊಡಿದೆ. ಅರಮನೆ ಮೈದಾನದಲ್ಲಿ ಮಂಗಳವಾರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿರುವಾಗಲೇ ಕೆಲವರು ಡಿಕೆಶಿ.. ಡಿಕೆಶಿ.. ಜಮೀರ್ ಜಮೀರ್​ ಎಂದು ಘೋಷಣೆ ಕೂಗುತ್ತಿದ್ದರು. ಇನ್ನು ಮುಂದು ವರೆದು ಜಮೀರ್​ ಫೋಟೋ ಹಿಡಿದು ಜಮೀರ್​ ಜಮೀರ್​ ಎಂದು ಜೋರಾಗಿ ಕೂಗುತ್ತಿದ್ದರು. …

Read More »

ಮಹಿಳೆ ಹಾಗೂ ಮಕ್ಕಳ ಸುರಕ್ಷತೆಗಾಗಿ ಹೊಸ ಐಟಿ ನಿಯಮಾವಳಿ; ಹೈಕೋರ್ಟ್‌ ಗೆ ಕೇಂದ್ರದಿಂದ ಮಹತ್ವದ ಮಾಹಿತಿ

2021ನೇ ಸಾಲಿನ ಐಟಿ ನಿಯಮಾವಳಿಗಳು ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಯನ್ನು ಹೆಚ್ಚಿಸುವ ಬಗ್ಗೆ ಸ್ಪಷ್ಟ ಗಮನವನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್ ಗೆ​ ಮಾಹಿತಿಯನ್ನು ರವಾನಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ಎನ್​. ಪಟೇಲ್​ ಹಾಗೂ ನ್ಯಾಯಮೂರ್ತಿ ಜ್ಯೋತಿ ಸಿಂಗ್​​ ನೇತೃತ್ವದ ಪೀಠಕ್ಕೆ ಅಫಿಡವಿಟ್​ ಸಲ್ಲಿಸಿದ ಕೇಂದ್ರ ಸರ್ಕಾರವು ಐಟಿ ಹೊಸ ನಿಯಮಾವಳಿಗಳು ಅಶ್ಲೀಲತೆ ಹಾಗೂ ಭೌತಿಕ ಗೌಪ್ಯತೆಯನ್ನು ಉಲ್ಲಂಘಿಸುವಂತಹ ವಿಷಯಗಳನ್ನು ತೆಗೆದು ಹಾಕಲಿದೆ ಎಂದು ಹೇಳಿದೆ.   ‘ಐಟಿ …

Read More »