ಕುಡಿದ ಮತ್ತಿನಲ್ಲಿ ಬೈಕ್ ಅಡ್ಡಗಟ್ಟಿ ಹಣ ಸುಲಿಗೆಗೆ ಯತ್ನ: ಯುವಕನನ್ನ ಚಾಕುವಿನಿಂದ ಇರಿದು ಹತ್ಯೆ: ಮೂವರ ಬಂಧನ ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನ ಕುಡಿದ ಮತ್ತಿನಲ್ಲಿ ಹಣಕ್ಕಾಗಿ ಅಡಗಟ್ಟಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ ಆರೋಪದಡಿ ಮೂವರು ಆರೋಪಿಗಳನ್ನ ಬ್ಯಾಡರಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರೇಮ್ ಹತ್ಯೆಗೊಳಗಾದ ಯುವಕ. ಈತನ ಪೋಷಕರು ನೀಡಿದ ದೂರಿನ ಮೇರೆಗೆ ವಿಶಾಲ್, ಹೇಮಂತ್ ಹಾಗೂ ಪುನೀತ್ ಎಂಬುವರನ್ನ ಬಂಧಿಸಲಾಗಿದೆ. ಬಂಧಿತರ ಪೈಕಿ ವಿಶಾಲ್ …
Read More »ಬೆಳಗಾವಿ- ಬಾಲಕಿ ಕಿಡ್ನಾಪ್ ಮಾಡಿದ್ದ ಫೋಕ್ಸೋ ಕೇಸ್ ಆರೋಪಿ ಅಂದರ್; ಬಾಲಕಿ ರಕ್ಷಣೆ
ಬೆಳಗಾವಿ: ಬೆಳಗಾವಿಯ ಮಕ್ಕಳ ರಕ್ಷಣಾ ಘಟಕದಲ್ಲಿ ಆಶ್ರಯ ಪಡೆದಿದ್ದ ಬಾಲ್ಯ ವಿವಾಹಕ್ಕೆ ಒಳಗಾಗಿದ್ದ ಬಾಲಕಿಯನ್ನು ಆರೋಪಿಯೇ ಅಪಹರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ನಡೆದ ಐದು ದಿನಗಳ ಬಳಿಕ ಬಾಲಕಿಯನ್ನು ರಕ್ಷಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೋಕಾಕ್ ತಾಲೂಕಿನ ಗ್ರಾಮವೊಂದರ 13 ವರ್ಷದ ಬಾಲಕಿಗೆ ಮದುವೆ ಆಗಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಬಾಲಕಿಯನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ರಕ್ಷಿಸಿದ್ದರು. ಬಳಿಕ ಜುಲೈ 25ರಂದು “ಸೃಷ್ಟಿ ಹೆಣ್ಣುಮಕ್ಕಳ ತೆರೆದ ತಂಗುದಾಣ”ದಲ್ಲಿ …
Read More »ಇಂಗ್ಲೆಂಡ್ ವಿರುದ್ಧ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ
ಇಂಗ್ಲೆಂಡ್ ವಿರುದ್ಧ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-2 ರಿಂದ ಭಾರತ- ಇಂಗ್ಲೆಂಡ್ ಸಮಬಲ ಸಾಧಿಸಿವೆ. ಲಂಡನ್ನಲ್ಲಿರುವ ಕೆನ್ನಿಂಗ್ಟನ್ನ ಓವಲ್ ಸ್ಟೇಡಿಯಂನಲ್ಲಿ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಕ್ಯಾಪ್ಟನ್ ಆಲಿ ಪೋಪ್ ಟಾಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು. ಹೀಗಾಗಿ ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡಿದ್ದ ಶುಭ್ಮನ್ ಗಿಲ್ ನೇತೃತ್ವದ ಭಾರತ ತಂಡ ಆರಂಭದಲ್ಲಿ …
Read More »ರಾಜಕೀಯ ಹೋರಾಟ ಕೋರ್ಟ್ ಹೊರಗೆ ಇಟ್ಟುಕೊಳ್ಳಿ: ಶಿವಾನಂದ ಪಾಟೀಲ್ ಗೆ ಸುಪ್ರೀಂ ಚಾಟಿ
ನವದೆಹಲಿ, (ಆಗಸ್ಟ್ 04): ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಸಚಿವ ಶಿವನಾಂದ ಪಾಟೀಲ್ (Shivanand Patil) ಅವರ ನಡೆಗೆ ಸುಪ್ರೀಂ ಕೋರ್ಟ್ (supreme court) ಚಾಟಿ ಬೀಸಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ಶಿವಾನಂದ ಪಾಟೀಲ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡು ವಜಾಗೊಳಿಸಿದೆ. ವಿಚಾರಣೆ ವೇಳೆ , ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು, “ನಿಮ್ಮ …
Read More »ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಆಗಸ್ಟ್ 7ರ ವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಯೆಲ್ಲೋ ಅಲರ್ಟ್: ಬೆಂಗಳೂರು ನಗರ, ರಾಮನಗರ, …
Read More »ಬೆಳಗಾವಿ ರಾಜ್ಯ ಸರ್ಕಾರಕ್ಕೆ ಕನ್ನಡ ಹೋರಾಟಗಾರರ ಅಳಲು ನಾಡು, ನುಡಿ, ಜಲಕ್ಕಾಗಿ ಹೋರಾಡಿದ ಕನ್ನಡಿಗರ ಮೇಲೆ ಕೇಸ್
ಬೆಳಗಾವಿ ರಾಜ್ಯ ಸರ್ಕಾರಕ್ಕೆ ಕನ್ನಡ ಹೋರಾಟಗಾರರ ಅಳಲು ನಾಡು, ನುಡಿ, ಜಲಕ್ಕಾಗಿ ಹೋರಾಡಿದ ಕನ್ನಡಿಗರ ಮೇಲೆ ಕೇಸ್ ದಶಕಗಳಿಂದ ಕನ್ನಡ ಹೋರಾಟಗಾರರ ಮೇಲಿನ ಕೇಸ್ ರೌಡಿಶೀಟರ್ ಕೇಸ್ ವಾಪಸ್ ಗೆ ಒತ್ತಾಯ ಗಡಿ ಉಸ್ತುವಾರಿ ಸಚಿವರ ಮೂಲಕ ಸಿಎಂ ಸಿದ್ದರಾಮಯ್ಯ ಗೆ ಹೋರಾಟಗಾರರ ಮನವಿ ಸಚಿವ ಎಚ್.ಕೆ.ಪಾಟೀಲ್ ಮುಂದೆ ನೋವು ತೊಡಗಿಕೊಂಡ ಕನ್ನಡ ಹೋರಾಟಗಾರರ ಮಹಾದೇವ ತಳವಾರ ನಾವು ನಾಡು, ನಡಿ, ಜಲಕ್ಕಾಗಿ ಹೋರಾಡಿದ್ದೇವೆ ಮೊದಲು ಕೇಸ್ ಹಾಕ್ತಾರೆ ಅನಂತರ …
Read More »ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಮೇಯರ ಅವರಿಗೆ ಆಮ್ ಆದ್ಮಿ ಪಾರ್ಟಿ ಮನವಿ!!
ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಮೇಯರ ಅವರಿಗೆ ಆಮ್ ಆದ್ಮಿ ಪಾರ್ಟಿ ಮನವಿ!! ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹ ಮಹಾನಗರ ಪಾಲಿಕೆ ಎದುರು ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮೇಯರ ಮಂಗೇಶ ಪವಾರ ಅವರಿಗೆ ಕಾರ್ಯಕರ್ತರಿಂದ ಮನವಿ ರಸ್ತೆ ಗುಣಮಟ್ಟ ಕಾಪಾಡದ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಒತ್ತಾಯ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಯ …
Read More »ಭತ್ತ ಬೆಳೆಯುವ ಕೃಷಿಕರಿಗೆ ಯೂರಿಯಾ ಅಲಭ್ಯ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ರೈತ ಮುಖಂಡ ರಾಜು ಮರವೆ ನೇತೃತ್ವದಲ್ಲಿ ರೈತರ ಪ್ರತಿಭಟನೆ!!
ಭತ್ತ ಬೆಳೆಯುವ ಕೃಷಿಕರಿಗೆ ಯೂರಿಯಾ ಅಲಭ್ಯ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ರೈತ ಮುಖಂಡ ರಾಜು ಮರವೆ ನೇತೃತ್ವದಲ್ಲಿ ರೈತರ ಪ್ರತಿಭಟನೆ!! ಭತ್ತ ಬೆಳೆಯುವ ಕೃಷಿಕರಿಗೆ ಯೂರಿಯಾ ಅಲಭ್ಯ ರೈತರ ಸಂಕಷ್ಟ ಗೊಬ್ಬರ ಮಾರಾಟಗಾರರು ದುಪ್ಪಟ್ಟು ಬೆಲೆಗೆ ಮಾರಾಟದ ಆರೋಪ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ರೈತರ ಪ್ರತಿಭಟನೆ ಬೆಳಗಾವಿ ಶಹರ ಮತ್ತು ಸುತ್ತ ಮುತ್ತಲ್ಲಿನ ಗ್ರಾಮೀಣ ಭಾಗದ ರೈತರು ಭಾಗಿ ಭತ್ತ ಬೆಳೆಯುವ ಕೃಷಿಕರಿಗೆ ಮಾರುಕಟ್ಟೆಯಲ್ಲಿ ಯೂರಿಯಾ ಅಲಭ್ಯವಾದ …
Read More »ದಿವಂಗತ ನಿಶಾ ಛಾಬ್ರಿಯಾ ಅವರ ಪ್ರೇರಣಾದಾಯಿ ಜೀವನದ ಆದರ್ಶಗಳನ್ನು ಮುಂದಿಟ್ಟುಕೊಂಡು, ಅವರ ಜನ್ಮದಿನದ ಅಂಗವಾಗಿ ಬಡ ಪ್ರತಿಭಾನ್ವಿತ ಮಕ್ಕಳ ಕನಸನ್ನು ನನಸಾಗಿಸಲು ಸಹಾಯ ಹಸ್ತವನ್ನು ಚಾಚುವ ಉಪಕ್ರಮವನ್ನು ಇಂದು ಕೈಗೊಳ್ಳಲಾಯಿತು.
ದಿವಂಗತ ನಿಶಾ ಛಾಬ್ರಿಯಾ ಅವರ ಪ್ರೇರಣಾದಾಯಿ ಜೀವನದ ಆದರ್ಶಗಳನ್ನು ಮುಂದಿಟ್ಟುಕೊಂಡು, ಅವರ ಜನ್ಮದಿನದ ಅಂಗವಾಗಿ ಬಡ ಪ್ರತಿಭಾನ್ವಿತ ಮಕ್ಕಳ ಕನಸನ್ನು ನನಸಾಗಿಸಲು ಸಹಾಯ ಹಸ್ತವನ್ನು ಚಾಚುವ ಉಪಕ್ರಮವನ್ನು ಇಂದು ಕೈಗೊಳ್ಳಲಾಯಿತು. ಬೆಳಗಾವಿಯ ಅನಗೋಳದಲ್ಲಿರುವ ಸಂತ ಮೀರಾ ಶಾಲೆಯಲ್ಲಿ ಬೆಲಗಾಮ್ ಟ್ಯಾಜೆಂಟ್, ಫ್ರೋಟಿ ವನ್ನರ್ಸ್ ಕ್ಲಬ್ ಆಫ್ ಬೆಲಗಾಮ್-125 ಬೆಲಗಾಮ್ ರೌಂಡ್ ಟೇಬಲ್ -119, ಬೆಲಗಾಮ್ ಚಾಲೆಂಜರ್ಸ್ ಲೇಡಿಜ್ ಸರ್ಕಲ್- 208 ಸಹಯೋಗದಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮತ್ತು …
Read More »7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ:ಸಿಎಂ ಸಿದ್ದರಾಮಯ್ಯ
7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ:ಸಿಎಂ ಸಿದ್ದರಾಮಯ್ಯ 7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಸರ್ಕಾರಕ್ಕೆ ಮೀಸಲಾತಿ ಬಗ್ಗೆ ನಾಗಮೋಹನ ದಾಸ ವರದಿ ಸಲ್ಲಿಕೆ ನಾಳೆ ರಾಜ್ಯಕ್ಕೆ ರಾಹುಲ ಗಾಂಧಿಯವರ ಆಗಮನ ಸಮೀಕ್ಷೆ ಸರಿಯಾಗಿಲ್ಲ ಎಂದು ಯಾರೂ ಹೇಳಿಲ್ಲ:ಸಿಎಂ ಸಿದ್ದರಾಮಯ್ಯ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು …
Read More »
Laxmi News 24×7