ಬೆಂಗಳೂರು : ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ರಾಜ್ಯ ಸರ್ಕಾರ ಘೋಷಿಸಿದೆ. ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. …
Read More »ಗೋವಾ ಜನರಿಗೆ ಕ್ಯಾಸಿನೊದಲ್ಲಿ ಜೂಜು ನಿರ್ಬಂಧ: ತೀರ್ಪು ಕಾಯ್ದಿರಿಸಿದ ಉಚ್ಛ ನ್ಯಾಯಾಲಯ
ಪಣಜಿ: ಗೋವಾ ರಾಜ್ಯದ ಜನರಿಗೆ ಕ್ಯಾಸಿನೊ ಪ್ರವೇಶಕ್ಕೆ ಪರವಾನಗಿ ನೀಡುವ ಕುರಿತ ಅರ್ಜಿಗೆ ಸಂಬಂಧಿಸಿದಂತೆ ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಖಂಡಪೀಠದಲ್ಲಿ ವಿಚಾರಣೆ ಪೂರ್ಣಗೊಂಡಿದ್ದು ಈ ಪ್ರಕರಣದ ತೀರ್ಪನ್ನು ನ್ಯಾಯಾಲಯವು ಕಾಯ್ದಿರಿಸಿದೆ. ಗೋವಾ ರಾಜ್ಯದ ಜನತೆಗೆ ಕ್ಯಾಸಿನೊಕ್ಕೆ ಪ್ರವೇಶಾವಕಾಶ ಲಭಿಸುತ್ತಿಲ್ಲ. ಈ ಬೇಧಭಾವ ಸರಿಯಲ್ಲ ಎಂದು ಶುಕ್ರ ಉಜಗಾಂವಕರ್ ರವರು ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಖಂಡಪೀಠದಲ್ಲಿ ಅರ್ಜಿ ಸಲ್ಲಿಸಿದ್ದರು. ದಮನ್ ಮತ್ತು ದೀವ್ ಜೂಜು ಖಾಯ್ದೆಗೆ ಅರ್ಜಿದಾರ ಉಜಗಾಂವಕರ್ …
Read More »ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನಕ್ಕಾಗಿ ಆನ್ಲೈನ್ ಬುಕಿಂಗ್ ಆರಂಭ
ಪತ್ತನಂತಿಟ್ಟ: ಕೇರಳದ ಪ್ರಸಿದ್ಧ ಶಬರಿಮಲೆ ದೇಗುಲದಲ್ಲಿ(Sabarimala shrine) ಮಂಡಲ-ಮಕರವಿಳಕ್ಕು (Mandala-Makaravilakku) ಆನ್ಲೈನ್ ಬುಕಿಂಗ್ ಆರಂಭವಾಗಿದೆ. ಸೋಮವಾರದಿಂದ ಬುಕಿಂಗ್ ಆರಂಭವಾಗಿದೆ ಎಂದು ದಿನಮಲರ್ ಮತ್ತು ಇತರ ಸ್ಥಳೀಯ ಪ್ರಕಟಣೆಗಳು ವರದಿ ಮಾಡಿವೆ. ಮಂಡಲ-ಮಕರವಿಳಕ್ಕಿನ ಯಾತ್ರಾ ಕಾಲವು ನವೆಂಬರ್ 16 ರಿಂದ ಆರಂಭವಾಗುತ್ತದೆ ಮತ್ತು ಆರಂಭಿಕ ದಿನಗಳಲ್ಲಿ ಕೇವಲ 25,000 ಭಕ್ತರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗುತ್ತದೆ. ಭಕ್ತರ ಸಂಬಂಧಿತ ವಿವರಗಳು ಮತ್ತು ಫೋಟೊಗಳನ್ನು ಅಪ್ಲೋಡ್ ಮಾಡುವ ಮೂಲಕ ಶಬರಿಮಲೆಯ ಅಧಿಕೃತ ವೆಬ್ಸೈಟ್ನಲ್ಲಿ ಬುಕಿಂಗ್ …
Read More »ಆರ್ ಎಸ್ ಎಸ್ ವಿರುದ್ಧ 1977ರಿಂದಲೂ ನಾನು ಮಾತನಾಡುತ್ತಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ
ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ದ ವಿರುದ್ಧ 1977ರಿಂದಲೂ ನಾನು ಮಾತನಾಡುತ್ತಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಆರ್ಎಸ್ಎಸ್ ವಿರುದ್ಧ ಮಾತನಾಡುವುದು ಬೆಂಕಿ ಜತೆಗೆ ಸರಸವಾಡಿದಂತೆ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಮಾತಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 1977ರಿಂದಲೂ ಆರ್ ಎಸ್ ಎಸ್ ಮಾತನಾಡುತ್ತಾ ಬಂದಿರುವೆ. ಮೊದಲಿಂದಲೂ ಸಂಘ ಪರಿವಾರದ …
Read More »ಗೋಕಾಕ ತಾಲೂಕಿನ ಮಿನಿ ವಿಧಾನಸೌಧ ಎಷ್ಟು ವೈಜ್ಞಾನಿಕವಾಗಿ ಕಟ್ಟಿದ್ದಾರೆಂದರೆ. ಮಳೆ ಬಂದರೆ ಸಾಕು ಕಾರಿಡಾರ, ಮೆಟ್ಟಿಲು, ಟೈಲ್ಸ್ ಎಲ್ಲ ಮಳೆರಾಯ ಸ್ವಚ್ಛ ಮಾಡತಾನೆ.
ಗೋಕಾಕ: ಗೋಕಾಕ ಅಂದ್ರೇನೆ ಪವರ್ಫುಲ್ ಅನ್ನೋದು ಎಲ್ಲಾಜನರಿಗೆ ಗೊತ್ತು, ಹೇಗೆ ಕರದಂಟು ಫೇಮಸ್ ಇದೆಯೋ ಹಾಗೆ ಅಲ್ಲಿನ ರಾಜಕೀಯ ಕೂಡ ಹಾಗೆ ಇದೆ ಆದ್ರೆ ಇಲ್ಲೊಂದು ನಿನ್ನೆಯ ಮಳೆಯ ಆಗಮನಕ್ಕೆ ನಡೆದ ಘಟನೆ ವಿಚಿತ್ರ ವಾದರು ನಿಜ ನಮ್ಮ ಗೋಕಾಕ ತಾಲೂಕಿನ ಮಿನಿ ವಿಧಾನಸೌಧ ಎಷ್ಟು ವೈಜ್ಞಾನಿಕವಾಗಿ ಕಟ್ಟಿದ್ದಾರೆಂದರೆ. ಮಳೆ ಬಂದರೆ ಸಾಕು ಕಾರಿಡಾರ, ಮೆಟ್ಟಿಲು, ಟೈಲ್ಸ್ ಎಲ್ಲ ಮಳೆರಾಯ ಸ್ವಚ್ಛ ಮಾಡತಾನೆ. ಕೆಲಸದ ಗುಣಮಟ್ಟದ ಮೇಲೆ ಗಮನ ಇರದೆ, …
Read More »ಬೆಲ್ಟಿನಲ್ಲಿ 804 ಗ್ರಾಂ ಚಿನ್ನ ಅಡಗಿಸಿಕೊಂಡು ಬಂದ ಭೂಪನನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು!
ಹುಬ್ಬಳ್ಳಿ: ದೇಹದ ಯಾವ್ಯಾವುದೋ ಭಾಗದಲ್ಲಿ ಅಡಗಿಸಿಟ್ಟುಕೊಂಡು ವಿದೇಶಗಳಿಂದ ವಿಮಾನದ ಮೂಲಕ ಚಿನ್ನ ಕದ್ದು ತರೋದನ್ನು ನೋಡಿದ್ದೇವೆ. ಹುಬ್ಬಳ್ಳಿಯಲ್ಲೊಬ್ಬ ಬೆಲ್ಟ್ ನಲ್ಲಿ ಚಿನ್ನದ ಗಟ್ಟಿಗಳನ್ನು (Gold Smuggling) ಅಡಗಿಸಿಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಹತ್ತಿರ ಹತ್ತಿರ ಒಂದು ಕೆ.ಜಿ.ಯಷ್ಟು ತೂಕದ ಎರಡು ಚಿನ್ನದ ಗಟ್ಟಿಗಳನ್ನು ಬೆಲ್ಟ್ ನಲ್ಲಿ ಅಡಗಿಸಿಟ್ಟುಕೊಂಡು ಸಾಗಿಸೋ ವೇಳೆ ಪೊಲೀಸರ (Hubballi Police) ಬಲೆಗೆ ಬಿದ್ದಿದ್ದಾನೆ. ಗಾಂಜಾ ಮಾರಾಟ ಪ್ರಕರಣದಿಂದ ತೀವ್ರ ಚರ್ಚೆಗೆ …
Read More »ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಅಮೀರಾ ಎಂಬುವವರು ಆತ್ಮಹತ್ಯೆ,ಪತಿ ಅರೆಸ್ಟ್
ಕೊಡಗು: ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಅಮೀರಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ರುಬೈಸ್ನನ್ನ ಪೊಲೀಸರು ಬಂಧಿಸಿದ್ದಾರೆ. ಕೊಡಗಿನ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಗೃಹಿಣಿ ಅಮೀರಾ(21) ಸಾವನ್ನಪ್ಪಿದ್ದರು. ಅಮಿರಾಳಿಗೆ ವಾಟ್ಸ್ ಆಯಪ್ನಲ್ಲೇ ಪತಿ ರುಬೈಸ್ ತಲಾಖ್ ಹೇಳಿದ್ದ ಎನ್ನಲಾಗಿದೆ. ಸದ್ಯ ರುಬೈಸ್ನನ್ನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಗಳ ಸಾವಿನ ಬಳಿಕ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಇನ್ನು ರುಬೈಸ್ನ ತಂದೆ ತಾಯಿ …
Read More »ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆ ಏರ್ಪೋರ್ಟ್ಗೆ ಹೋಗಲು ಟ್ರ್ಯಾಕ್ಟರ್ ಮೊರೆಹೋದ ಪ್ಯಾಸೆಂಜರ್ಸ್
ಬೆಂಗಳೂರು: ಹಲವು ದಿನಗಳಿಂದ ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆ ಬೆಂಗಳೂರಿಗರನ್ನ ಕಂಗೆಡಿಸಿದೆ. ಇಂದು ಕೂಡ ಧಾರಾಕಾರ ಮಳೆ ಸುರಿದಿದ್ದು ವಾಹನ ಸವಾರರು ಪರದಾಡುವಂತಾಗಿತ್ತು. ಇತ್ತ ದೇವನಹಳ್ಳಿ ಏರ್ಪೋರ್ಟ್ ಬಳಿಯೂ ಭಾರೀ ಮಳೆಯಾಗಿದ್ದು ಏರ್ಪೋರ್ಟ್ ಅರೈವಲ್ ಮತ್ತು ಡಿಪಾರ್ಚರ್ ವೇ, ಪಾರ್ಕಿಂಗ್ ಬಳಿಯೂ ಕೆರೆಯಂಥ ಪರಿಸ್ಥಿತಿ ನಿರ್ಮಾಣವಾಗಿತ್ತು. ಇತ್ತ ಏರ್ಪೋರ್ಟ್ಗೆ ಹೋಗುವ ಪ್ಯಾಸೆಂಜರ್ಗಳು ಏರ್ಪೋರ್ಟ್ಗೆ ತೆರಳಬೇಕಿದ್ದ ಬಸ್ ಸಿಗದೇ ಪರದಾಡುವಂತಾಗಿದೆ. ಈ ವೇಳೆ ದೇವರಂತೆ ಬಂದ ಟ್ರ್ಯಾಕ್ಟರ್ ಚಾಲಕನೋರ್ವ ಏರ್ಪೋರ್ಟ್ಗೆ ಹೋಗಲು …
Read More »ಎಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಜಗಳ ಇನ್ನೂ ನಿಂತಿಲ್ಲ.
ಬೆಂಗಳೂರು: ರಾಜ್ಯ ವಿಧಾನಸಭಾ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ತಾರಕಕ್ಕೇರಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಜಗಳ ಇನ್ನೂ ನಿಂತಿಲ್ಲ. ಹಾನಗಲ್ ಮತ್ತು ಸಿಂದಗಿ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನು ಹಾಕಿದ ಮೇಲಂತೂ ಸಿದ್ದರಾಮಯ್ಯ ಎಚ್ಡಿಕೆ ಮೇಲೆ ಕೆಂಡಕಾರಿದ್ದರು. ಈಗ ಇದು ತಾತ್ಕಾಲಿಕ ಕದನ ವಿರಾಮವೋ, ಮಾತಿನ ಸಮರವೋ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಹೌದು, ಈ ಪ್ರಶ್ನೆ ಹುಟ್ಟಿಕೊಂಡಿದ್ದೇ ತಡ ದಿಢೀರನೇ ಸಿದ್ದರಾಮಯ್ಯ ತಾತ್ಕಾಲಿಕ …
Read More »ಪ್ರಧಾನಿ ತಮ್ಮ ಹೆಸರನ್ನು ಮೌನೇಂದ್ರ ಮೋದಿ ಅಂತ ಬದಲಾಯಿಸಿಕೊಂಡರೆ ಒಳ್ಳೆಯದು: ರಾಮಲಿಂಗಾರೆಡ್ಡಿ
ಅ.11: ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಜನ ಮೃತಪಟ್ಟರು. ಅದರ ಬಗ್ಗೆ ಬಿಜೆಪಿ ಧ್ವನಿ ಎತ್ತಲಿಲ್ಲ. ರೈತರ ಹತ್ಯೆಯಾಗಿದೆ, ಆಗಲೂ ಧ್ವನಿಯೆತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿಯಿಂದ ರೈತರಿಗೂ ನ್ಯಾಯ ಸಿಗಲ್ಲ. ಸಾಮಾನ್ಯ ಜನರಿಗೂ ನ್ಯಾಯ ಸಿಗಲ್ಲ. ಹಾಗಾಗಿ ಅವರು ತಮ್ಮ ಹೆಸರನ್ನು ಮೌನೇಂದ್ರ ಮೋದಿ ಅಂತ ಬದಲಾಯಿಸಿಕೊಂಡರೆ ಒಳ್ಳೆಯದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಕಿಡಿಗಾರಿದರು. ಸೋಮವಾರ ನಗರದ ರೇಸ್ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಆವರಣದಲ್ಲಿ ರೈತ ವಿರೋಧಿ ಕೃಷಿ ಕಾನೂನುಗಳು …
Read More »
Laxmi News 24×7