ತುಮಕೂರು: ಗಾಂಜಾ ಸೇದಲು ಬೆಂಕಿ ಪೊಟ್ಟಣ ಕೊಡದೇ ಇದ್ದಿದ್ದಕ್ಕೆ ಕುರಿಗಾಹಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಬಳಿ ನಡೆದಿದೆ. 6 ಜನರ ಯುವಕರ ಗುಂಪೊಂದು ಕುರಿಗಾಹಿಗಳನ್ನು ನೂಕಿದ್ದು, ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ತಿಪಟೂರು ನಗರದ ಗಗನ್, ರಾಕೇಶ್, ಅರ್ಜುನ್, ಸ್ವರೂಪ್ ಸೆರಿದಂತೆ ಒಟ್ಟು 6 ಜನ ಸೇರಿ ಕುರಿಗಾಹಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಕುರಿ ಮೇಯಿಸಲು ಬಂದಿದ್ದವರ ಮೇಲೆ ರಾಕ್ಷಸನಂತೆ ಎರಗಿದ …
Read More »ಶಾರೂಖ್ ಖಾನ್ ಮಗ ಅರೆಸ್ಟ್! ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ..
ಹಡಗಿನಲ್ಲಿ ಮಾದಕ ಪಾರ್ಟಿ ಮಾಡಿದ ಆರೋಪದ ಅಡಿಯಲ್ಲಿ ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಮಗ ಆರ್ಯನ್ ಖಾನ್ರನ್ನು ಎನ್ಸಿಬಿ ಅಂದ್ರೆ ಮಾದಕ ವಸ್ತು ನಿಗ್ರಹ ದಳ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಮುಂಬೈನಿಂದ ಗೋವಾಗೆ ಹೋಗ್ತಿದ್ದ ಈ ಹಡಗಿನಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು. ಇದ್ರ ಬಗ್ಗೆ ಮಾಹಿತಿ ಪಡೆದ ಎನ್ಸಿಬಿ ಪೊಲೀಸರು ನಿನ್ನೆ ರಾತ್ರಿ ದಾಳಿ ನಡೆಸಿದ್ದಾರೆ. ಈ ವೇಳೆ ಹಡಗಿನಲ್ಲಿ ಪಾರ್ಟಿ ನಡೆಯುತ್ತಿದ್ದ ಜಾಗದಲ್ಲಿ ಅಪಾರ ಪ್ರಮಾಣದ ಮಾದಕ ವಸ್ತುಗಳು …
Read More »ಶಾರುಖ್ಗೆ ಸಂಕಷ್ಟ ಎದುರಾಗಿರುವುದರಿಂದ ಗೆಳೆಯನಿಗೆ ಸಹಾಯ ಮಾಡಲು ಸಲ್ಮಾನ್ ಖಾನ್ ಆಗಮಿಸಿದ್ದಾರೆ.
ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬೈನ ಕಡಲ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಅವರು ಸಿಕ್ಕಿ ಬಿದ್ದಿದ್ದಾರೆ. ಎನ್ಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಆರ್ಯನ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದರಿಂದ ಶಾರುಖ್ ಖಾನ್ಗೆ ಟೆನ್ಷನ್ ಹೆಚ್ಚಿದೆ. ತಮ್ಮ ಸಿನಿಮಾಗಳ ಶೂಟಿಂಗ್ ಕ್ಯಾನ್ಸಲ್ ಮಾಡಿಕೊಂಡಿರುವ ಕಿಂಗ್ ಖಾನ್ ಅವರು ಮಗನ ರಕ್ಷಣೆಗಾಗಿ ಎಲ್ಲಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅವರ ಸ್ನೇಹಿತ ಸಲ್ಮಾನ್ ಖಾನ್ ಕೂಡ …
Read More »ಯುಪಿಎ ಅವಧಿಯಲ್ಲೇ ಹಗರಣಗಳು ಹೆಚ್ಚು : ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ದೇಶದ ಇತಿಹಾಸದಲ್ಲಿ ಅತ್ಯಂತ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದ್ದೇ 10 ವರ್ಷಗಳ ಯುಪಿಎ ಸರಕಾರದ ಅವಧಿಯಲ್ಲಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎ ಆಡಳಿತದಲ್ಲಿ 1 ಲಕ್ಷ 76 ಸಾವಿರ ಕೋಟಿ ರೂ. 2ಜಿ, 2 ಲಕ್ಷ 84 ಸಾವಿರ ಕೋಟಿ ರೂ. ಕಲ್ಲಿದ್ದಲು, ಸ್ಪೆಕ್ಟ್ರಂ, ಕ್ರೀಡೆ ಸೇರಿದಂತೆ ಪ್ರತಿಯೊಂದರಲ್ಲೂ ಸಹಿತ ಭ್ರಷ್ಟಾಚಾರ-ಹಗರಣ ಮಾಡಿದರು. ಈಗ ಪ್ರಧಾನಿ ಮೋದಿ …
Read More »ಉಪಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿ ನೇಮಕ | ವಿಜಯೇಂದ್ರಗೆ ಸಿಗದ ಸ್ಥಾನ
ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಇಂದು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಎರಡೂ ಕ್ಷೇತ್ರಗಳ ಉಸ್ತುವಾರಿ ಪಟ್ಟಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರಿಗೆ ಸ್ಥಾನ ಸಿಗದಿರುವುದು ಇದೀಗ ಗಮನ ಸೆಳೆಯುತ್ತಿದೆ. ಸಿಂಧಗಿ ವಿಧಾನ ಸಭೆ ಕ್ಷೇತ್ರಕ್ಕೆ ಗೋವಿಂದ್ ಕಾರಜೋಳ, ವಿ.ಸೋಮಣ್ಣ, ಸಿ.ಸಿ ಪಾಟೀಲ್, ಶಶಿಕಲಾ ಜೊಲ್ಲೆ, ರಮೇಶ್ ಜಿಗಜಿಣಗಿ, ಬಸನಗೌಡ ಪಾಟೀಲ್ ಯತ್ನಾಳ, ಲಕ್ಷ್ಮಣ ಸವದಿ, ಸೋಮನಗೌಡ ಪಾಟೀಲ್, ಎ.ಎಸ್. ಪಾಟೀಲ್ …
Read More »ಮಾಂಜ್ರಾ ನದಿ: 60 ಅಡಿ ಮೇಲಿಂದ ಧುಮುಕಿ ಯುವಕನ ಹುಚ್ಚಾಟ
ಬೀದರ್: ಮಹಾರಾಷ್ಟ್ರದಿಂದ ಭಾರೀ ನೀರು ಬಿಟ್ಟ ಕಾರಣ ಮಾಂಜ್ರಾ ನದಿ ಮೈದುಂಬಿ ಹರಿಯುತ್ತಿದ್ದು ನೋಡುಗರ ಕಣ್ಮನ ಸೆಳೆಯುತ್ತಿದೆ. ಉಕ್ಕಿ ಹರಿಯುತ್ತಿರುವ ಈ ನದಿಯಲ್ಲಿ ಯುವಕರು ಜೀವವನ್ನು ಲೆಕ್ಕಿಸದೇ ದುಸ್ಸಾಹಸಕ್ಕೆ ಮುಂದಾಗುತ್ತಿದ್ದು ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುವ ಭರದಲ್ಲಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಸುರಿದ ಮಳೆ ಮತ್ತು ನೆರೆಯ ರಾಜ್ಯದಿಂದ ನೀರಿ ಬಿಟ್ಟ ಕಾರಣ ಮಾಂಜ್ರಾ ನದಿ ತುಂಬಿ ತುಳುಕುತ್ತಿದೆ. ಕಳೆದ ತಿಂಗಳು ಈ ನದಿಯಲ್ಲಿ ದುಸ್ಸಾಹಸಕ್ಕೆ ಮುಂದಾಗಿದ್ದ ವ್ಯಕ್ತಿಯೋರ್ವ ನದಿಪಾಲಾಗಿದ್ದ. ಆ …
Read More »ಭಾರತ್ ಬಂದ್ ವೇಳೆ ಪೊಲೀಸರ ವಾಕಿಟಾಕಿಯೇ ಕಳವು
ಬೆಂಗಳೂರು: ಸೆಪ್ಟೆಂಬರ್ 27 ರಂದು ಕೃಷಿ ಕಾಯ್ದೆ ವಿರೋಧಿಸಿ ನಡೆದ ಭಾರತ್ ಬಂದ್ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ವಾಕಿಟಾಕಿ ಕಳ್ಳತನವಾಗಿದೆ. ಟೌನ್ ಹಾಲ್ ಮುಂಭಾಗ ಘಟನೆ ನಡೆದಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಹಲವು ಸಂಘಟನೆಗಳು ಭಾರತ್ ಬಂದ್ ನಡೆಸಿದ್ದವು. ಈ ವೇಳೆ ಟೌನ್ ಹಾಲ್ ಬಳಿ ರೈತರು ಪ್ರತಿಭಟನಾ ಜಾಥಾ ನಡೆಸಿದ್ದರು. ಈ ವೇಳೆ ಟೌನ್ ಹಾಲ್ ಬಳಿ ಕರ್ತವ್ಯಕ್ಕೆ ಎಸ್ ಜೆ ಪಾರ್ಕ್ ಠಾಣೆ …
Read More »ಆನಂದ್ ಸಿಂಗ್ರನ್ನು ಉಡಕ್ಕೆ ಹೋಲಿಸಿದ ಬೊಮ್ಮಾಯಿ
ವಿಜಯನಗರ: ರಾಜ್ಯದ ನೂತನ ಜಿಲ್ಲೆಯಾಗಿ ವಿಜಯನಗರ ಅಧಿಕೃತವಾಗಿ ಇಂದು ಉದ್ಘಾಟನೆಯಾಗಿದೆ. ಜಿಲ್ಲಾ ಕೇಂದ್ರ ಹೊಸಪೇಟೆಯ ಮುನಿಸಿಪಲ್ ಕ್ರೀಡಾಂಗಣದಲ್ಲಿ ರಚಿಸಿದ್ದ ಭವ್ಯ ವೇದಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ವೈ ಅಧಿಕೃತವಾಗಿ ಜಿಲ್ಲೆಯ ಉದ್ಘಾಟನೆಯನ್ನು ಮಾಡಿದ್ದಾರೆ. ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಆನಂದ್ ಸಿಂಗ್ ಹಠವಾದಿ. ಅವರು ಒಂದು ಕೆಲಸ ಹಿಡಿದರೆ ಮಾಡದೇ ಬಿಡಲ್ಲ. ಅವರು ಉಡದ ಹಾಗೆ ಕೆಲಸ ಮುಗಿಯುವವರೆಗೂ ಬಿಡಲ್ಲ. ನೂತನ ಜಿಲ್ಲೆಯ ಅಭಿವೃದ್ಧಿಗೆ ಇಡೀ …
Read More »ಎರಡು ಉಪಚುನಾವಣೆಯಲ್ಲಿ ಬಿಜೆಪಿ ಧೂಳಿಪಟ ಖಚಿತ: ಎಸ್ಆರ್ ಪಾಟೀಲ್
ಬಾಗಲಕೋಟೆ: ಸಿಂಧಗಿ, ಹಾನಗಲ್ ಎರಡು ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದ್ದು, ಬಿಜೆಪಿ ಧೂಳಿಪಟವಾಗಲಿದೆ ಎಂದು ಪರಿಷತ್ ವಿಪಕ್ಷ ನಾಯಕ ಎಸ್ಆರ್ ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತೆ, ಬಿಜೆಪಿ ಸೋಲುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ಹಾನಗಲ್ ಕ್ಷೇತ್ರದಲ್ಲಿ ಟಿಕೆಟ್ ವಿಚಾರವಾಗಿ ಭಿನ್ನಾಭಿಪ್ರಾಯ ಶುರುವಾಗಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹಾನಗಲ್ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದಾರೆ. ನಮ್ಮ ಪಕ್ಷದಲ್ಲಿ ಒಮ್ಮತದಿಂದ …
Read More »ಬೆಳಗಾವಿ ಲೋಕಸಭೆಯಿಂದ ನನ್ನ ಸ್ಪರ್ಧೆ ನಿಶ್ಚಿತ : ಸತೀಶ್ ಜಾರಕಿಹೊಳಿ
ಚಿಕ್ಕೋಡಿ: ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ರನಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರ ಹುಟ್ಟುಹಬ್ಬವನ್ನ ಆಚರಣೆ ಮಾಡಲಾಯಿತು. ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ, ಹುಟ್ಟುಹಬ್ಬದ ಆಚರಣೆಯಲ್ಲಿ ಐದು ಸಾವಿರಕ್ಕೂ ಹೆಚ್ಚಿನ ಜನ ಪಾಲ್ಗೊಂಡಿದ್ದರು. ಅಷ್ಟೇ …
Read More »
Laxmi News 24×7