Breaking News

ರಾಜ್ಯ

ಬಾಂಗ್ಲಾ ವಲಸಿಗರ ಕುರಿತು ರಾಜ್ಯಪಾಲರಿಗೆ ಹಾಗೂ ಪೋಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ ಬಿಜೆಪಿ ನಾಯಕರು.

ಬಾಂಗ್ಲಾ ವಲಸಿಗರ ಕುರಿತು ರಾಜ್ಯಪಾಲರಿಗೆ ಹಾಗೂ ಪೋಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ ಬಿಜೆಪಿ ನಾಯಕರು. ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ,ಕುಮಾರ್ ಬಂಗಾರಪ್ಪ ಸೇರಿದಂತೆ ಇತರ ಬಿಜೆಪಿ ನಾಯಕರು ಇಂದು ರಾಜ್ಯಪಾಲರನ್ನು ಹಾಗೂ ಪೋಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಆಕ್ರಮವಾಗಿ ಬಾಂಗ್ಲಾ ವಲಸಿಗರು ಠಿಖಾನಿ ಹೂಡಿರುವ ಕುರಿತು ಸಮಗ್ರ ವರದಿಯನ್ನು ಸಲ್ಲಿಸಿದ್ದು ಆಕ್ರಮ ವಲಸಿಗರ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವಂತ ಒತ್ತಾಯಿಸಿದರು

Read More »

ಹುಕ್ಕೇರಿಯಲ್ಲಿ ಶುರುವಾದ ರಾಜಕೀಯ ಮೇಲಾಟ ಬಿಜೆಪಿ Vs ಬಿಜೆಪಿ ನಡುವೆಯೇ ಶುರುವಾದ ಪೈಟ್

ಹುಕ್ಕೇರಿಯಲ್ಲಿ ಶುರುವಾದ ರಾಜಕೀಯ ಮೇಲಾಟ ಬಿಜೆಪಿ Vs ಬಿಜೆಪಿ ನಡುವೆಯೇ ಶುರುವಾದ ಪೈಟ್ಒಂದೆಡೆ ಕತ್ತಿ ಕುಟುಂಬದಿಂದ ಬಿಜೆಪಿ ಕಾರ್ಯಕರ್ತರ ಸಭೆ ಇನ್ನೊಂದೆಡೆ ಅಣ್ಣಾಸಾಹೇಬ್ ಜೋಲ್ಲೆ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ಪ್ರಮುಖರ ಸಭೆ ಹೀರಾ ಶುಗರ್ ಕತ್ತಿ ಕುಟುಂಬ ತೆಕ್ಕೆಗೆ ಬೆನ್ನಲೆ ಕೌಂಟರ್ ನೀಡಲು ಸಜ್ಜಾದ ಜೋಲ್ಲೆ ಸಂಕೇಶ್ವರ ಪಟ್ಟಣದಲ್ಲಿ ಬಿಜೆಪಿ ಬ್ಯಾನರ್ ಅಡಿ ಶಾಸಕ ಬಾಲಚಂದ್ರ ಜಾರಕಿಹೋಳಿ ಹಾಗೂ ಅಣ್ಣಾಸಾಹೇಬ್ ಜೋಲ್ಲೆಯಿಂದ ಪ್ರಮುಖರು ಸಭೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ …

Read More »

`ಬೆಳಗಾವಿಯಲ್ಲಿ ಕನ್ನಡ ಕಡ್ಡಾಯ; ಎಂ.ಇ.ಎಸ್. ನಗರಸೇವಕರಿಂದ ಮಹಾ ಸಿಎಂಗೆ ಕಂಪ್ಲೇಂಟ್!!! ಬೆಳಗಾವಿಯಲ್ಲಿ ಕನ್ನಡ ಕಡ್ಡಾಯ ಮಹಾ ಸಿಎಂಗೆ ಕಂಪ್ಲೇಂಟ್!!!

ಬೆಳಗಾವಿಯಲ್ಲಿ ಕನ್ನಡ ಕಡ್ಡಾಯ; ಎಂ.ಇ.ಎಸ್. ನಗರಸೇವಕರಿಂದ ಮಹಾ ಸಿಎಂಗೆ ಕಂಪ್ಲೇಂಟ್!!! ಬೆಳಗಾವಿಯಲ್ಲಿ ಕನ್ನಡ ಕಡ್ಡಾಯ ಮಹಾ ಸಿಎಂಗೆ ಕಂಪ್ಲೇಂಟ್!!! ನಗರಸೇವಕ ರವಿ ಸಾಳುಂಕೆ ಮನವಿಹಸ್ತಕ್ಷೇಪ ನಡೆಸುವಂತೆ ಆಗ್ರಹ ಗಡಿ ವಿವಾದಿತ ಬೆಳಗಾವಿಯಲ್ಲಿ ಕನ್ನಡ ಕಡ್ಡಾಯ ಜಾರಿ ನೀತಿಯನ್ನು ಪ್ರಶ್ನಿಸಬೇಕೆಂದು ಆಗ್ರಹಿಸಿ ಬೆಳಗಾವಿಯ ಮರಾಠಿ ಭಾಷಿಕ ನಗರಸೇವಕ ರವಿ ಸಾಳುಂಕೆ ಅವರು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಬೆಳಗಾವಿ ಗಡಿವಿವಾದದಲ್ಲಿರುವಾಗಲೂ ಕನ್ನಡ ಕಡ್ಡಾಯವನ್ನು ಜಾರಿಗೊಳಿಸಿ ಮರಾಠಿ ಭಾಷಿಕರಿಗೆ …

Read More »

ರಜೆಗೆಂದು ಬಂದಿದ್ದ ಯೋಧ ಅಪಘಾತದಲ್ಲಿ ಸಾವು!!!

ರಜೆಗೆಂದು ಬಂದಿದ್ದ ಯೋಧ ಅಪಘಾತದಲ್ಲಿ ಸಾವು!!! ರಾಷ್ಟ್ರೀಯ ಹೆದ್ದಾರಿಯ ಮೇಲೆ ವೇಗವಾಗಿ ಚಲಿಸುತ್ತಿದ್ದ ಬೈಕನಿಂದ ಆಯತಪ್ಪಿ ಬಿದ್ದು ಸೈನಿಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಖಾನಾಪುರ ತಾಲೂಕಿನ ಇದ್ದಲಹೊಂಡ ಗ್ರಾಮದ ಬಳಿ ನಡೆದಿದೆ. ರಜೆಗೆಂದು ಬೆಳಗಾವಿಗೆ ಬಂದಿದ್ದ ಸೈನಿಕ ಸೂರಬ್ ದ್ರೌಪದಕರ್ ಮೃತ ದುರ್ದೈವಿಯಾಗಿದ್ದಾನೆ. ರಾಷ್ಟ್ರೀಯ ಹೆದ್ದಾರಿಯ ಮೇಲೆ ವೇಗವಾಗಿ ಚಲಿಸುತ್ತಿದ್ದ ಬೈಕನಿಂದ ಆಯತಪ್ಪಿ ಬಿದ್ದು ಖಾನಾಪುರ ತಾಲೂಕಿನ ಇದ್ದಲಹೊಂಡ ಗ್ರಾಮದಲ್ಲಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಸಿಬ್ಬಂದಿಗಳು ಆಗಮಿಸಿ …

Read More »

ಚಿರತೆ ದಾಳಿಯಿಂದ ಗಾಯಗೊಂಡ ವ್ಯಕ್ತಿ ಕೈ ಬೆರಳು ತಿಂದ ಚಿರತೆ – LEOPARD ATTACK

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರ ಮೇಲೆ ಚಿರತೆ ದಾಳಿ ಮಾಡಿದೆ. ಸಖರಾಯಪಟ್ಟಣ ಸಮೀಪದ ಮದಗದ ಕೆರೆ ಬಳಿ ಘಟನೆ ನಡೆದಿದೆ. ಮೂರ್ತಣ್ಣ, ಮಂಜಣ್ಣ ಎಂಬಿಬ್ಬರ ಮೇಲೆ ಚಿರತೆ ದಾಳಿ ಮಾಡಿದೆ. ಹಳ್ಳಿಯಿಂದ ಸಖರಾಯಪಟ್ಟಣಕ್ಕೆ ಬರುವಾಗ ಮಾರ್ಗಮಧ್ಯೆ ಘಟನೆ ನಡೆದಿದೆ. ಮೂರ್ತಣ್ಣನ ಎಡಗೈಯ ಒಂದು ಬೆರಳನ್ನು ಚಿರತೆ ತಿಂದಿದೆ. ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ …

Read More »

ಹಾಡುಹಗಲೆ ಮನೆ ಕಳ್ಳತನ

ಹಾಡುಹಗಲೆ ಮನೆ ಕಳ್ಳತನ ಚಿಕ್ಕೋಡಿ:- ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಪಾಟೀಲ್ ನಗರದ ನಿವಾಸಿ ಲಕ್ಷ್ಮಣ ಹೊಸಮನಿ ಎಂಬುವರಿಗೆ ಸೇರಿದ್ದ ಮನೆಯಲ್ಲಿದ್ದ 30 ಗ್ರಾಂ ಬಂಗಾರ 70 ಸಾವಿರ ರೂಪಾಯಿ ಹಣವನ್ನ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದು ಕುಟುಂಬಸ್ಥರು ಕಂಗಾಲಾಗಿದ್ದಾರೆ.ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು. ಘಟನಾ ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು …

Read More »

ಅನಾರೋಗ್ಯದಿಂದ ಯೋಧ ನಿಧನ… ರಾಮನಗರಕ್ಕೆ ತಲುಪಿದ ಪಾರ್ಥಿವ ಶರೀರ

ಅನಾರೋಗ್ಯದಿಂದ ಯೋಧನ ಪಾರ್ಥಿವ ಇಂದು ಬೆಳಗಾವಿಯ ಮೂಲಕ ಖಾನಾಪೂರದ ರಾಮನಗರಕ್ಕೆ ತಲುಪಿತು. ಈ ವೇಳೆ ಹಲವಾರು ಜನರು ಅಂತ್ಯಯಾತ್ರೆಯಲ್ಲಿ ಭಾಗಿಯಾಗಿದ್ಧರು. ಜೋಯಿಡಾ ತಾಲೂಕಿನ ರಾಮನಗರದ ಯೋಧ ಶಶಿಕಾಂತ ಕೆ. ಬಾವಾ (44) ಮಂಗಳವಾರ ರಾತ್ರಿ ಹೊಟ್ಟೆ ನೋವಿನಿಂದ ನಿಧನರಾದರು. ಯೋಧ ಶಶಿಕಾಂತ 281 ಶಿಲ್ಡ್ ರೆಜಮೆಂಟಲ್ ಅಟ್ಲರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ಆಕಸ್ಮಿಕ ನಿಧನದಿಂದ ರಾಮನಗರದಲ್ಲಿ ಶೋಕ ವ್ಯಕ್ತವಾಗುತ್ತಿದೆ. ಇಂದು ಗುರುವಾರ ಅವರ ಪಾರ್ಥಿವ ಶರೀರವನ್ನು ಸಾಂಬ್ರಾ ವಿಮಾನ ನಿಲ್ದಾಣದ …

Read More »

ಶಾರ್ಟ್ ಸರ್ಕ್ಯೂಟ್’ನಿಂದ ಸುಟ್ಟು ಭಸ್ಮವಾದ ಮನೆ… ಬೀದಿಗೆ ಬಂದ ಕುಟುಂಬ!!!

ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ ಸರ್ಕಿಟ್ ನಿಂದ ಮನೆಯೊಂದು ಸಂಪೂರ್ಣ ಸುಟ್ಟ ಭಷ್ಮವಾದ ಘಟನೆ ಜರುಗಿದೆ. ಹೊಸಪೇಟೆ ಗ್ರಾಮ ಪಂಚಾಯತ ಅಡಿಯಲ್ಲಿ ಶಿಂದಿಹಟ್ಟಿ ಗ್ರಾಮದ ರಾಮಾ ಲಕ್ಮಣ ಮಗದುಮ್ಮ ಎಂಬುವರ ಮನೆಯಲ್ಲಿ ರಾತ್ರಿ ಸಮಯದಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ ನಿಂದ ಮನೆ ಮತ್ತು ಮನೆಯಲ್ಲಿಯ ದವಸ ಧಾನ್ಯ ಸೇರಿದಂತೆ ಹಣ ವಡವೆಗಳು ಸಂಪೂರ್ಣ ಸುಟ್ಟು ಭಷ್ಮವಾಗಿದೆ. ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ಹಣಬರ ಸಂಘದ ಚಿಕ್ಕೋಡಿ ಜಿಲ್ಲಾ …

Read More »

ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಕೆ ಆರೋಪ; ಕಾಂಗ್ರೆಸ್ ಮುಖಂಡ ಅರೆಸ್ಟ್!!!

ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಕೆ ಆರೋಪ; ಕಾಂಗ್ರೆಸ್ ಮುಖಂಡ ಅರೆಸ್ಟ್!!! ಮಾಜಿ ಕೇಂದ್ರ ಸಚಿವರ ಪುತ್ರಿಯ ಆಸ್ತಿಗೆ ಕನ್ನ ಹಾಕಿದ್ರಾ???!! ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಆಯೂಬ್ ಪಾರ್ಥನಹಳ್ಳಿ ಅವರನ್ನು ಖಡೇಬಜಾರ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬೆಳಗಾವಿಯ ಆಜಂನಗರ ನಿವಾಸಿಯಾಗಿದ್ದು, ಆಸ್ತಿ ಹಗರಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾನೆ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಬಿ. ಶಂಕರಾನಂದ ಅವರ ಪುತ್ರಿ …

Read More »

ಉದ್ಯಮಿಯಾಗಿ ಯಶಸ್ವಿಯಾದ ನಟಿ ಕೃತಿ, 400 ಕೋಟಿ ಬ್ಯುಸಿನೆಸ್

ಸಿನಿಮಾ ನಟ-ನಟಿಯರು ಉದ್ಯಮಗಳಲ್ಲಿ ತೊಡಗಿಕೊಳ್ಳುವುದು ಮಾಮೂಲು. ನಟರು ರಿಯಲ್ ಎಸ್ಟೇಟ್, ಸಿನಿಮಾ ನಿರ್ಮಾಣ ಸಂಸ್ಥೆ, ಸ್ಪೋರ್ಟ್ಸ್ ಫ್ರಾಂಚೈಸ್ ಇನ್ನಿತರೆ ಉದ್ಯಮಗಳ ಮೇಲೆ ಬಂಡವಾಳ ಹೂಡಿದರೆ ನಟಿಯರು ಸೌಂದರ್ಯಕ್ಕೆ ಸಂಬಂಧಿಸಿದ ಬ್ರ್ಯಾಂಡ್​ಗಳ ಮೇಲೆ ಹೂಡಿಕೆ ಮಾಡುತ್ತಾರೆ. ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್, ಆಲಿಯಾ ಭಟ್ ಇತ್ತೀಚೆಗೆ ರಶ್ಮಿಕಾ ಮಂದಣ್ಣ ಸಹ ಸೌಂದರ್ಯವರ್ಧಕ ಕಂಪೆನಿಗಳನ್ನು ಸ್ಥಾಪಿಸಿದ್ದಾರೆ. ಆದರೆ ಅತಿ ಹೆಚ್ಚು ಯಶಸ್ಸು ಗಳಿಸಿರುವುದು ನಟಿ ಕೃತಿ ಸೆನೊನ್. ಬಾಲಿವುಡ್ ಮಾತ್ರವಲ್ಲದೆ ದಕ್ಷಿಣ ಭಾರತದ …

Read More »