ದಾವಣಗೆರೆ: ರಾಜ್ಯದಲ್ಲಿ ದಿನಕ್ಕೊಂದು ಅಗ್ನಿ ದುರಂತಗಳು ಸಂಭವಿಸಿದ್ದು, ಇಂದು ಬೆಳ್ಳಂಬೆಳಗ್ಗೆ ದಾವಣಗೆರೆಯಲ್ಲಿ ಮೊಬೈಲ್ ಟವರ್ ಜನರೇಟರ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದೆ. ನಗರದ ಜಯದೇವ ವೃತ್ತದ ಬಳಿ ಬರುವ ಮಲ್ಲಿಕಾರ್ಜುನ ಲಾಡ್ಜ್ ಹಿಂಭಾಗ ಈ ಘಟನೆ ಸಂಭವಿಸಿದೆ. ಜನರೇಟರ್ ಹೊತ್ತಿ ಉರಿದಿದ್ದು, ಭಾರಿ ಪ್ರಮಾಣದಲ್ಲಿ ಹೊಗೆ ಆವರಿಸಿದೆ. ಸ್ಥಳಕ್ಕೆ ಸಕಾಲಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಿಯಂತ್ರಣ ಕಾರ್ಯದಲ್ಲಿ ತೊಡಗಿದೆ. ಮೊಬೈಲ್ ಟವರ್ …
Read More »ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು, ದೂರು ದಾಖಲು
ದಾಂಡೇಲಿ : ನಗರದ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಪಿ.ಸಿ.ಸಿ ಪ್ಲಾಂಟಿನ ಕಂಟೈನರ್ ಹತ್ತಿರ ಇಟ್ಟಿದ್ದ ಅಂದಾಜು ರೂ :14,800/- ಮೌಲ್ಯದ 15.2 ಎಂ.ಎಂ ಅಳತೆಯ ಹಾಗೂ 6.2 ಎಂ.ಎಂ ಅಳತೆಯ ತಲಾ 16 ಮೀಟರ್ ತಾಮ್ರದ ಕೊಳವೆಗಳನ್ನು ಕಳವುಗೈದ ಘಟನೆ ನಡೆದಿದೆ. ಈ ಬಗ್ಗೆ ದಾಂಡೇಲಿ ನಗರ ಠಾಣೆಯಲ್ಲಿ ಕಾಗದ ಕಾರ್ಖಾನೆಯ ಭದ್ರತಾ ವಿಭಾಗದ ಸಹಾಯಕ ಭದ್ರತಾ ವ್ಯವಸ್ಥಾಪಕರಾದ ಕುಶಾಲಪ್ಪ ಸುಬ್ಬೇಗೌಡ ಅವರು ದೂರು ನೀಡಿದ್ದು, ತನಿಖಾ ಪಿಎಸೈ …
Read More »ಅಣ್ಣಾವ್ರ ಮೊಮ್ಮಗಳ ‘ನಿನ್ನ ಸನಿಹಕೆ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ
ಡಾ. ರಾಜ್ ಕುಮಾರ್ ಮೊಮ್ಮಗಳು, ರಾಮ್ ಕುಮಾರ್ ಮಗಳು, ಧನ್ಯಾರಾಮ್ ಕುಮಾರ್ ಚೊಚ್ಚಲ ಸಿನಿಮಾ ‘ನಿನ್ನ ಸನಿಹಕೆ’ ಇನ್ನೇನು ಕೆಲವೇ ದಿನಗಳಲ್ಲಿ ತೆರೆಕಾಣಲಿದೆ. 100 % ಥಿಯೇಟರ್ ಓಪನಿಂಗ್ ಗೆ ಸರ್ಕಾರ ಅನುಮತಿ ಕೊಟ್ಟಿರೋ ಹಿನ್ನೆಲೆಯಲ್ಲಿ ಚಿತ್ರತಂಡ ನಿನ್ನ ಸನಿಹಕೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ.. ವಿಶೇಷ ಅಂದ್ರೆ ಈ ಸಿನಿಮಾದಲ್ಲಿ ರಾಜ್ ಕುಟುಂಬದ ಮೊದಲ ಹೀರೋಯಿನ್ ಧನ್ಯಾ ರಾಮ್ ಕುಮಾರ್ ನಟಿಸುತ್ತಿದ್ದಾರೆ. ನಿನ್ನ ಸನಿಹಕೆ ಸಿನಿಮಾವನ್ನು ಸೂರಜ್ …
Read More »ಬಿಜೆಪಿ ಸೇರಲು ಕಾಂಗ್ರೆಸ್ಸಿಗರು ತುದಿಗಾಲಿನಲ್ಲಿ ನಿಂತಿದ್ದಾರೆ : ಶಾಸಕ ರೇಣುಕಾಚಾರ್ಯ
ದಾವಣಗೆರೆ: ಕಾಂಗ್ರೆಸ್ ನ ಸಮಾನ ಮನಸ್ಕರರು ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಕಾದು ನೋಡಿ ಎಂದು ಶಾಸಕ ರೇಣುಕಾಚಾರ್ಯ ಹೇಳಿದರು. ಅವರು ಶನಿವಾರ ಸಂಜೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ನಿಂದ ಹಲವಾರು ಜನ ಬಿಜೆಪಿಗೆ ಬರಲು ಸಾಲಿನಲ್ಲಿ ನಿಂತಿದ್ದಾರೆ. ಬಿಜೆಪಿ ತತ್ವ ಸಿದ್ಧಾಂತ ಒಪ್ಪಿಕೊಂಡು ಪಕ್ಷ ಸೇರಲು ಸಿದ್ದರಾಗಿದ್ದಾರೆ. ಇಷ್ಟರಲ್ಲೆ ಎಲ್ಲ ಬದಲಾಗಲಿದೆ. 2023 ಕ್ಕೆ ಕಾಂಗ್ರೆಸ್ ಧೂಳಿಪಟವಾಗುತ್ತೆ ಎಂದರು. ಭಾರತ್ ಬಂದ್ ಬಗ್ಗೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, …
Read More »ಕೊವಿಡ್ ನಂತರ ಪರಿಸ್ಥಿತಿ ಸುಧಾರಿಸಿಕೊಳ್ಳುತ್ತಿದೆ; ಜನರಿಗೆ ತೊಂದರೆ ಆಗಬಾರದು: ಭಾರತ್ ಬಂದ್ ಬಗ್ಗೆ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ವಿಚಾರವಾಗಿ ಹುಬ್ಬಳ್ಳಿ ಏರ್ಪೋರ್ಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವಾಗಿ ನಾನು ಸದನದಲ್ಲೇ ಉತ್ತರವನ್ನ ನೀಡಿದ್ದೇನೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ರಿಗೂ ತಿಳಿಸಿದ್ದೇನೆ. ಅವರು ಸ್ವಾಮೀಜಿ ಜೊತೆ ಚರ್ಚೆಯನ್ನೂ ಮಾಡಿ ಬಂದಿದ್ದಾರೆ. ನಾನು ನಿರಂತರವಾಗಿ ಅವರ ಸಂಪರ್ಕದಲ್ಲಿ ಇದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …
Read More »ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಶನಿವಾರ ಸಂಜೆ …
Read More »ಅಥಣಿಯ ಮೋಟಗಿಮಠದ ಶ್ರೀ ಪ್ರಭು ಚನ್ನಬಸವ ಸ್ವಾಮಿಗಳು ರಚಿಸಿರುವ ಮಹಾತ್ಮರ ಚರಿತಾಮೃತ ಗ್ರಂಥ ಸಾರ್ಥಕ ಬದುಕಿಗೆ ದಾರಿದೀಪ : ಬೊಮ್ಮಾಯಿ
ಅಥಣಿಯ ಮೋಟಗಿಮಠದ ಶ್ರೀ ಪ್ರಭು ಚನ್ನಬಸವ ಸ್ವಾಮಿಗಳು ರಚಿಸಿರುವ ಮಹಾತ್ಮರ ಚರಿತಾಮೃತ ಗ್ರಂಥ ಸಾರ್ಥಕ ಬದುಕಿಗೆ ದಾರಿದೀಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಅಥಣಿಯ ಮೊಟಗಿಮಠದ ಪೀಠಾಧಿಪತಿ ಶ್ರೀ ಪ್ರಭು ಚನ್ನಬಸವ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥವನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಅಥಣಿಯ ಚನ್ನಬಸವ ಸ್ವಾಮಿಗಳು ಅತ್ಯಂತ ಕ್ರಿಯಾಶೀಲರು. ಚಿಂತನೆಯ ಜೊತೆಗೆ ಕ್ರಿಯಾಶೀಲತೆ ಮುಖ್ಯ. ಚಿಂತನೆಯನ್ನು ಕಾರ್ಯರೂಪಕ್ಕೆ ತರಲು ಕ್ರಿಯಾಶೀಲತೆ ಬೇಕು. ಸ್ವಾಮೀಜಿಗಳು ಒಂದು ಹೆಜ್ಜೆ …
Read More »ರಾಜ್ಯದಲ್ಲಿ ಮುಂದಿನ ತಿಂಗಳು 11 ದಿನ ಬ್ಯಾಂಕ್ ಗಳಿಗೆ ರಜಾ
ಸೆಪ್ಟೆಂಬರ್ ತಿಂಗಳು ಮುಗಿಯಲು ಇನ್ನು ಐದು ದಿನ ಮಾತ್ರ ಬಾಕಿ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಅಮವಾಸ್ಯೆ, ನವರಾತ್ರಿ, ವಿಜಯ ದಶಮಿ ಸೇರಿದಂತೆ ಅನೇಕ ಹಬ್ಬಗಳಿವೆ. ಇದೇ ಕಾರಣಕ್ಕೆ ಅಕ್ಟೋಬರ್ ತಿಂಗಳಿನಲ್ಲಿ 21 ದಿನಗಳ ಕಾಲ ಬ್ಯಾಂಕ್ ಮುಚ್ಚಿರಲಿದೆ. ಈ ರಜಾ ದಿನಗಳು ಬೇರೆ ಬೇರೆ ರಾಜ್ಯಗಳಿಗೆ ಬೇರೆ ಬೇರೆ ರೀತಿಯಾಗಿರುತ್ತವೆ. ಎಲ್ಲ ರಾಜ್ಯಗಳಲ್ಲೂ 21 ದಿನಗಳ ಕಾಲ ಬ್ಯಾಂಕ್ ರಜೆ ಇರುವುದಿಲ್ಲ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಅಕ್ಟೋಬರ್ ರಜಾ …
Read More »ಸೆ.27ರಂದು ‘ಭಾರತ್ ಬಂದ್’ ಹಿನ್ನಲೆ : ಬಸ್ ಗಳ ಮೇಲಿನ ದಾಳಿ ತಪ್ಪಿಸಲು KSRTCಯಿಂದ ಮುಂಜಾಗ್ರತಾ ಕ್ರಮ
ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರ ವಿರೋಧಿ ಮಸೂದೆ ಸೇರಿದಂತೆ ವಿವಿಧ ನೀತಿಗಳ ವಿರುದ್ಧ ಕಿಸಾನ್ ಮೋರ್ಚಾದಿಂದ ಸೆಪ್ಟೆಬರ್ 27ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಸಾರಿಗೆ ಬಸ್ ಗಳ ಮೇಲೆ ಉಂಟಾಗುವಂತ ದಾಳಿ, ಹಾನಿ ತಪ್ಪಿಸಲು ಕೆ ಎಸ್ ಆರ್ ಟಿ ಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು …
Read More »ಗೋಕಾಕ ಜನತೆಗೆ ಅನುಕೂಲಕ್ಕಾಗಿ ಅತಿ ಸುಂದರವಾದ ಸಮುದಾಯ ಭವನ: ಸತೀಶ್ ಜಾರಕಿಹೊಳಿ ಭೇಟಿನೀಡಿ ವೀಕ್ಷಣೆ.
ಗೋಕಾಕ: ಗೋಕಾಕ ನಗರದ ಜನತೆಗೆ ಲಕ್ಷ್ಮಿ ದೇವಿಯು ಆರಾಧ್ಯ ದೇವತೆ ಇನ್ನು ಪ್ರತಿಯೊಂದು ಕುಟುಂಬ ಈ ಆರಾಧ್ಯ ದೇವತೆಯ ಭಕ್ತರು ಇನ್ನು ಈ ಒಂದು ದೇವಸ್ಥಾನದ ಕಮಿಟಿ ಒಂದು ಅಧ್ಬೂತ ವಾದ ಕೆಲಸಕ್ಕೆ ಮುಂದಾಗಿದ್ದು ಇಂದು ಅದರ ಪ್ರತಿಫಲವಾಗಿ ಒಂದು ಸುಂದರವಾದ ಸಮುದಾಯ ಭವನ ಜನತೆಯೇ ಹಿತಾಸಕ್ತಿ ಗಾಗಿ ನಿರ್ಮಾಣ ವಾಗಿದೆ. ಈ ಒಂದು ಕೆಲಸಕ್ಕೆ ಗೋಕಾಕ ಜನತೆ ಜಾತ್ರಾ ಕಮಿಟಿ ಹಾಗೂ ಸಾಹುಕಾರರ …
Read More »
Laxmi News 24×7