Breaking News

ರಾಜ್ಯ

ಬೈಕ್ ಮೇಲೆ ಮರ ಬಿದ್ದು ಗಂಡ-ಹೆಂಡತಿ ಸಾವು, ಮಗಳಿಗೆ ಗಾಯ

ರಾಯಚೂರು: ಬೃಹದಾರದ ಮರವೊಂದು ಬೈಕ್ ಸವಾರರ ಮೇಲೆ ಉರುಳಿಬಿದ್ದ ಪರಿಣಾಮ ಪತಿ-ಪತ್ನಿ ಮೃತಪಟ್ಟಿದ್ದು, ಅವರ ಮಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ರಾಯಚೂರಿನ ಮುದಗಲ್‌ನಲ್ಲಿ ಬುಧವಾರ ನಡೆದಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಮದರ್ ಥೆರೆಸಾ ಶಾಲೆ ಬಳಿ ಈ ದುರ್ಘಟನೆ ಸಂಭವಿಸಿದೆ. ಪತಿ ರಮೇಶ್​ ಗುಡದಪ್ಪ(26), ಪತ್ನಿ ಮಂಜುಳಾ(23) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಮೂರು ವರ್ಷ ಮಗಳು ಸಣ್ಣಪುಟ್ಟ ಗಾಯಗಳೊಂದಿಗೆ, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತರನ್ನು …

Read More »

ಲೋಕಾಯುಕ್ತ ದಾಳಿ: ರಾಶಿರಾಶಿ ಚಿನ್ನ, ನಗದು ಸೇರಿ 37.41 ಕೋಟಿಯ ಆಸ್ತಿ ಪತ್ತೆ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದಡಿ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 8 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸಗಳೂ ಸೇರಿದಂತೆ ಏಕಕಾಲದಲ್ಲಿ 41 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ಪ್ರಮಾಣದ ಚರ-ಸ್ಥಿರಾಸ್ತಿ ಪತ್ತೆ ಮಾಡಿದ್ದಾರೆ. ಅಸಮತೋಲನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದರು. ಐಐಎಸ್ ಮಹಿಳಾ ಅಧಿಕಾರಿ ಒಳಗೊಂಡಂತೆ ಎಂಟು …

Read More »

ಸಣ್ಣ ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವ ವಿಚಾರವಾಗಿ ಜನರು ಬರೀ ವಾಣಿಜ್ಯ ತೆರಿಗೆ ಬಗ್ಗೆ ಅಷ್ಟೆ ಮಾತಾಡ್ತಿದ್ದಾರಾ? ಜಿಎಸ್ಟಿ ಬಗ್ಗೆ ಮಾತಾಡ್ತಿಲ್ವಾ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶ್ನಿಸಿದ್ದಾರೆ.

ಸಣ್ಣ ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವ ವಿಚಾರವಾಗಿ ಜನರು ಬರೀ ವಾಣಿಜ್ಯ ತೆರಿಗೆ ಬಗ್ಗೆ ಅಷ್ಟೆ ಮಾತಾಡ್ತಿದ್ದಾರಾ? ಜಿಎಸ್ಟಿ ಬಗ್ಗೆ ಮಾತಾಡ್ತಿಲ್ವಾ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶ್ನಿಸಿದ್ದಾರೆ. ಸಣ್ಣ ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವ ವಿಚಾರವಾಗಿ ಜನರು ಬರೀ ವಾಣಿಜ್ಯ ತೆರಿಗೆ ಬಗ್ಗೆ ಅಷ್ಟೆ ಮಾತಾಡ್ತಿದ್ದಾರಾ? ಜಿಎಸ್ಟಿ ಬಗ್ಗೆ ಮಾತಾಡ್ತಿಲ್ವಾ ಎಂದು ಮಾಧ್ಯಮಗಳಿಗೆ ಪ್ರಶ್ನಿಸಿದ ಅವರು ಈ ಕುರಿತು ಸಿಎಂ ಸಭೆಯನ್ನು …

Read More »

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಜಗದೀಶ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ

ಬೆಂಗಳೂರು: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಜಗದೀಶ್ ವಿರುದ್ಧ ಭಾರತೀನಗರ ಠಾಣೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ಧಾರೆ. ಜುಲೈ 15ರಂದು ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇದುವರೆಗೂ 12 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಬೆಳಕಿಗೆ ಬಂದಾಗಿನಿಂದಲೂ ಆರೋಪಿ ಜಗದೀಶ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ತೀವ್ರ ಶೋಧ ನಡೆಸಿದರೂ ಸುಳಿವು ಸಿಕ್ಕಿಲ್ಲ. ಹೀಗಾಗಿ, ಆತನ …

Read More »

ಗಣೇಶನ ಮೂರ್ತಿಕಾರರಲ್ಲಿ ಹಬ್ಬದ ಸಂಭ್ರಮ ವಿಘ್ನ ನಿವಾರಕನ ಆಗಮನಕ್ಕೆ ಗಣೇಶ ಮೂರ್ತಿಕಾರರಿಂದ ಸಿದ್ಧತೆಗಳು ಭರದಿಂದ ಸಾಗಿವೆ!

ಗಣೇಶನ ಮೂರ್ತಿಕಾರರಲ್ಲಿ ಹಬ್ಬದ ಸಂಭ್ರಮ ವಿಘ್ನ ನಿವಾರಕನ ಆಗಮನಕ್ಕೆ ಗಣೇಶ ಮೂರ್ತಿಕಾರರಿಂದ ಸಿದ್ಧತೆಗಳು ಭರದಿಂದ ಸಾಗಿವೆ! ಹಿಂದು ಧರ್ಮದಲ್ಲಿ ಯಾವುದೇ ಪೂಜೆ ಸಮಾರಂಭವಾದರೂ ಮೊದಲು ಪೂಜಿತನಾಗುವ ವಿಘ್ನ ನಿವಾರಕ ವಿನಾಯಕನೆಂದು ಕರೆಯಲ್ಪಡುವ ಗಣೇಶನಿಗೆ ಮಾತ್ರ ಪೂಜೆ ಆನಂತರ ಇನ್ನಿತರ ಕಾರ್ಯ ಆಗಸ್ಟ್ 27 ರಿಂದ ಭಕ್ತಿ ಭಾವದಿಂದ ಆಚರಿಸಲಾಗುವ ಗಣೋಶೋತ್ಸವಕ್ಕೆ ‘ಇನ್ ನ್ಯೂಸ್’ ಬೆಳಗಾವಿಯ ವಿವಿಧ ಗಣೇಶ ಮೂರ್ತಿ ತಯಾರಿಸುವ ಕಾರ್ಯಾಗಾರಗಳಿಗೆ ಭೇಟಿ ನೀಡಿದ ಸಮಯದಲ್ಲಿ ಗಣೇಶನ ಮೂರ್ತಿ ತಯಾರಿಸುವ …

Read More »

ಸೆಪ್ಟಂಬರ್ 22 ರಿಂದ ಅಕ್ಟೋಬರ್ 7 ರ ವರೆಗೆ ಜಾತಿಗಣತಿ ಸಮೀಕ್ಷೆ…

ಸೆಪ್ಟಂಬರ್ 22 ರಿಂದ ಅಕ್ಟೋಬರ್ 7 ರ ವರೆಗೆ ಜಾತಿಗಣತಿ ಸಮೀಕ್ಷೆ… ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಭೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಾತಿ ಜನಗಣತಿ ಮರು ಸಮೀಕ್ಷೆ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕಾವೇರಿ ನಿವಾಸದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಿಎಂ, ಹಿಂದುಳಿದ …

Read More »

ಜನರಿಗೆ ಹೆದರಿಸಿ ಜಬರದಸ್ತ ಮಾಡಿ ನಗನಾಣ್ಯ ದೋಚುತ್ತಿದ್ದ ಖದೀಮರ ಹೆಡೆಮೂಡಿ ಕಟ್ಟಿರುವ ಬೈಲಹೊಂಗಲ ಪೊಲೀಸರು!!

ಖತರನಾಕ ಕಳ್ಳರ ಬಂಧಿಸಿದ ಪೊಲೀಸರು ಜನರಿಗೆ ಹೆದರಿಸಿ ಜಬರದಸ್ತ ಮಾಡಿ ನಗನಾಣ್ಯ ದೋಚುತ್ತಿದ್ದ ಖದೀಮರ ಹೆಡೆಮೂಡಿ ಕಟ್ಟಿರುವ ಬೈಲಹೊಂಗಲ ಪೊಲೀಸರು!! ಜನರಿಗೆ ಹೆದರಿಸಿ ಬೇದರಿಸಿ ಜಬರದಸ್ತ ಮಾಡಿ ಅವರಿಂದ ನಗನಾಣ್ಯ ದೋಚುತ್ತಿದ್ದ ನಾಲ್ವರು ಖದೀಮ ಕಳ್ಳರನ್ನು ಪೊಲೀಸರು ಹೆಡೆಮೂಡಿ ಕಟ್ಟಿ ಬಂಧಿಸಿರುವ ಘಟನೆ ಜರುಗಿದೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪಾರನಟ್ಟಿ ಗ್ರಾಮದ ಬಸವರಾಜ್ ಗೋದಿ,ಸಿದ್ದಪ್ಪ ಧರ್ಮಟ್ಟಿ,ಮುತ್ತೆಪ್ಪ ಪೂಜೇರಿ, ಬಸವರಾಜ್ ಪೂಜೇರಿ ಎಂಬುವರು ಜನರನ್ನು ಹೆದರಿಸಿ ಬೇದರಿಸಿ ಜಬರದಸ್ತ ಮಾಡಿ …

Read More »

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸಿಎಂ ಭೇಟಿ

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸಿಎಂ ಭೇಟಿ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ!! ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ 5ನೇ ಅಕ್ಟೋಬರ್ 2025ರ ಭಾನುವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಸಿಎಂ ಸಿದ್ದರಾಯ್ಯ ಅವರನ್ನು ಭೇಟಿಯಾಗಿ ಆಹ್ವಾನಿಸಲಾಯಿತು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ರಾಜ್ಯಾದ್ಯಂತ ಸೆಪ್ಟೆಂಬರ್ 1ರಿಂದ ಅಕ್ಟೋಬರ್ 1ರವರೆಗೆ ಜರುಗಲಿರುವ ‘ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭವು 5ನೇ …

Read More »

ವಿಜಯೇಂದ್ರನಿಗೆ ಮತ್ತೇ ಮಣೆ ಹಾಕಿದ್ರೇ… ಹೊಸ ಪಕ್ಷ ಕಟ್ಟುವುದು ಗ್ಯಾರಂಟಿ…; ಯತ್ನಾಳ

ವಿಜಯೇಂದ್ರನಿಗೆ ಮತ್ತೇ ಮಣೆ ಹಾಕಿದ್ರೇ… ಹೊಸ ಪಕ್ಷ ಕಟ್ಟುವುದು ಗ್ಯಾರಂಟಿ…; ಯತ್ನಾಳ ಶ್ರೀರಾಮು ಹೇಳಿದ್ದು ಕೇಳಲು ನನಗೆ ಹುಚ್ಚು ಹಿಡಿದಿದೆಯಾ??? ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿಜಯೇಂದ್ರನನ್ನ ಮತ್ತೇ ತಲೆಯ ಮೇಲೆ ಕೂರಿಸಿಕೊಂಡರೇ, ಹೊಸ ಪಕ್ಷ ಗ್ಯಾರಂಟಿ. ನಮ್ಮ ಸರ್ಕಾರ ಬಹುಮತ ಬರುವುದು ಗ್ಯಾರಂಟಿ. ಕರ್ನಾಟಕ ಉದ್ಧಾರವಾಗುವುದು ಗ್ಯಾರಂಟಿ. ಹೇಗಾದರೂ ವಿಜಯದಶಮಿ ಹತ್ತಿರವಾಗುತ್ತಿದೆ. ವಿಜಯೇಂದ್ರನ ನೇತೃತ್ವ ಒಪ್ಪದ ಕಾರಣ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಗೊಂದಲುಮಯವಾಗಿದೆ ಎಂದರು. ಇನ್ನು ವಿಜಯೇಂದ್ರ …

Read More »

‘ನಾನೊಬ್ಬ ಪ್ರಾಮಾಣಿಕ ರಾಜಕಾರಣಿ, ಪ್ರಕರಣದಲ್ಲಿ ನನ್ನ ಸಿಲುಕಿಸುವ ಪ್ರಯತ್ನ’: ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಆಲಿಯಾಸ್ ಬಿಕ್ಲು ಶಿವ ಹತ್ಯೆ ಆರೋಪ ಪ್ರಕರಣದ ಐದನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ಎರಡನೇ ಬಾರಿಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದರು. ಪ್ರಕರಣದ ತನಿಖಾಧಿಕಾರಿ ಪ್ರಕಾಶ್ ರಾಥೋಡ್ ಅವರ ಮುಂದೆ ಶಾಸಕರು ಹಾಜರಾಗಿ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ಮತ್ತೊಂದೆಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ನೆರವು ನೀಡಿದ ಆರೋಪದಡಿ ಆಟೋ ಚಾಲಕ ಶಿವು ಎಂಬಾತನನ್ನು …

Read More »