Breaking News

ರಾಜ್ಯ

ಜನರು ಆತಂಕ ಪಡುವ ಅಗತ್ಯವಿಲ್ಲ: ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ: ಶಶಿಕಲಾ ಜೊಲ್ಲೆ

ಬೆಂಗಳೂರು: ವಿಜಯಪುರ ನಗರ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶನಿವಾರ ರಾತ್ರಿ ಕೇಳಿ ಬಂದಿರುವ ದೊಡ್ಡ ಶಬ್ದದ ಬಗ್ಗೆ ಸೂಕ್ತ ಅಧ್ಯಯನ ನಡೆಸಿ ವರದಿ ನೀಡಲು ಭೂರ್ಗರ್ಭ ಶಾಸ್ತ್ರಜ್ಞರಿಗೆ ಸೂಚಿಸಲಾಗಿದೆ. ಅಲ್ಲದೆ ರಾಜ್ಯದ ವಿಪತ್ತು ನಿರ್ವಹಣಾ ಘಟಕಕ್ಕೆ ಈಗಾಗಲೇ ಸೂಚನೆ ನೀಡಲಾಗಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಬೆಂಗಳೂರಿನಿಂದ ವಿಪತ್ತು ನಿರ್ವಹಣಾ ತಂಡ ವಿಜಯಪುರಕ್ಕೆ ಆಗಮಿಸಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ …

Read More »

ಉಜ್ವಲ ಯೋಜನೆ : ಈ ಕಾಗದವಿಲ್ಲದೆ ನೀವು ಉಚಿತ LPG ಸಿಲಿಂಡರ್ ಗಳನ್ನು ಪಡೆಯಲು ಸಾಧ್ಯವಿಲ್ಲ

 : ಉಜ್ವಲ ಯೋಜನೆ 2.0 ಅನ್ನು ಆಗಸ್ಟ್ 25 ರಿಂದ ಉತ್ತರ ಪ್ರದೇಶದಲ್ಲಿ ಪ್ರಾರಂಭಿಸಲಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಮೊದಲ ಹಂತದ ಅಡಿಯಲ್ಲಿ ದೇಶದ 80 ದಶಲಕ್ಷಕ್ಕೂ ಹೆಚ್ಚು ಮಹಿಳೆಯರು ಹೊಗೆಯಿಂದ ಮುಕ್ತಿ ಪಡೆದಿದ್ದಾರೆ ಎಂದು ಸರ್ಕಾರ ಹೇಳಿಕೊಂಡಿದೆ. ಎರಡನೇ ಹಂತದಲ್ಲಿ ಈ ಯೋಜನೆಯಿಂದ ರಾಜ್ಯದ ಸುಮಾರು 20 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ. ಯೋಜನೆಯ ಎರಡನೇ ಹಂತದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ ಎಂದು ಸರ್ಕಾರ ಹೇಳುತ್ತದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ …

Read More »

ಆಧಾರ್ ನಲ್ಲಿ ನಿಮ್ಮ ಹಳೆಯ ಫೋಟೋವನ್ನು ನವೀಕರಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಸರ್ಕಾರ, ಬ್ಯಾಂಕುಗಳು ಮತ್ತು ಇತರ ರಾಜ್ಯ ಬೆಂಬಲಿತ ಏಜೆನ್ಸಿಗಳು ನೀಡುವ ವಿವಿಧ ಸೇವೆಗಳ ಕೊಡುಗೆಗಳನ್ನು ಪಡೆಯಲು ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಹೊರಡಿಸಿದ 12 ಅಂಕಿಗಳ ಸಂಖ್ಯೆ ನಮ್ಮ ದೈನಂದಿನ ಜೀವನದಲ್ಲಿ ನಿಜವಾಗಿಯೂ ನಿರ್ಣಾಯಕವಾಗಿದೆ.   ಭಾರತೀಯ ಸರ್ಕಾರವು ಸೇವೆಯನ್ನು ಜಾರಿಗೆ ತಂದಾಗ ಹೆಚ್ಚಿನ ಭಾರತೀಯ ನಾಗರಿಕರು ವರ್ಷಗಳ ಹಿಂದೆ ಆಧಾರ್ ಕಾರ್ಡ್ ಗಾಗಿ ಅರ್ಜಿ ಹಾಕಿದ್ದರು. ಇದರ …

Read More »

ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಕರಂದ್ಲಾಜೆ ಎದುರಿಗೆ ಕಣ್ಣೀರಿಟ್ಟ ಕಾರ್ಯಕರ್ತೆ!

ಕಲಬುರಗಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎದುರಿಗೆ ಬಿಜೆಪಿ ಮಹಿಳಾ ಕಾರ್ಯಕರ್ತೆಯೊಬ್ಬರು ಕಣ್ಣೀರು ಹಾಕಿದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಕ್ಷದಲ್ಲಿ ಸೂಕ್ತ ಸ್ಥಾನ ಕೊಡದಿದ್ದಕ್ಕೆ ಸಾವಿತ್ರಿ ಕುಳಗೇರಿ ಶೋಭಾ ಕರಂದ್ಲಾಜೆ ಮುಂದೆ ಕಣ್ಣೀರು ಇಟ್ಟಿದ್ದಾರೆ. ಸಾವಿತ್ರಿ ಕುಳಗೇರಿ ಬಿಜೆಪಿ ರಾಜ್ಯ ಮಹಿಳಾ ಕಾರ್ಯಕಾರಣಿ ಸದಸ್ಯೆಯಾಗಿದ್ದಾರೆ. 25 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ಈ ಬಾರಿ ನಡೆದ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ …

Read More »

ಬೆಚ್ಚಿಬಿದ್ದ ರಾಯಚೂರು; ಕಣ್ಣಿಗೆ ಖಾರದಪುಡಿ ಎರಚಿ ಯುವಕನ ಬರ್ಬರ ಹತ್ಯೆ

ರಾಯಚೂರು: ಕಣ್ಣಿಗೆ ಖಾರದಪುಡಿ ಎರಚಿ ಯುವಕನೋರ್ವನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ನಡೆದಿದೆ. ಹಾಡಹಗಲೇ ಪಟ್ಟಣದ ನಡುಬೀದಿಯಲ್ಲಿ ಈ ಕೊಲೆ ನಡೆದಿದೆ. ಹಟ್ಟಿ ಚಿನ್ನದ ಗಣಿಯ ಹೊಸ ಬಸ್ ನಿಲ್ದಾಣದ ಹತ್ತಿರ ಬರ್ಬರ ಹತ್ಯೆ ನಡೆದಿದ್ದು ಸಾವನ್ನಪ್ಪಿದವನನ್ನ ದಿಲ್​ಬರ್​ (30) ಎಂದು ಗುರುತಿಸಲಾಗಿದೆ. ಘಟನಾ‌ ಸ್ಥಳಕ್ಕೆ ಸಿಪಿಐ ಮಹಾಂತೇಶ್ ಸಜ್ಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಬಿಕಿನಿ ತೊಟ್ಟು, ಮಾಸ್ಕ್​ ಹಾಕಿ ಏರ್​​ಪೋರ್ಟ್​ಗೆ ಬಂದ ಮಹಿಳೆ; ..

ಮಹಿಳೆಯೊಬ್ಬರು ಕೇವಲ ಬಿಕಿನಿ ತೊಟ್ಟು ಏರ್​​​ಪೋರ್ಟ್​ಗೆ ಬಂದಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಅಮೆರಿಕಾದ ಮಿಯಾಮಿ ವಿಮಾನ ನಿಲ್ದಾಣಕ್ಕೆ ಬಿಕಿನಿ ತೊಟ್ಟ ಮಹಿಳೆ ಬಂದಿದ್ದು, ಎಲ್ಲರ ಗಮನ ಸೆಳೆದಿದ್ದಾರೆ. ಗ್ರೀನ್​​ ಬಿಕಿನಿ ತೊಟ್ಟು ಏರ್​​ಪೋರ್ಟ್​ಗೆ ಬಂದಿದ್ದ ಮಹಿಳೆ ಮಾಸ್ಕ್​​​ ಹಾಕುವುದು ಮಾತ್ರ ಮರೆತಿರಲಿಲ್ಲ. ಕೈಯಲ್ಲಿ ಬ್ಯಾಗ್​​ ಹಿಡಿದು ಬಂದಿದ್ದ ಇವರು ಎಲ್ಲಿಗೆ ಹೊರಟಿದ್ದರು ಎಂಬ ಏರ್​​​ಪೋರ್ಟ್​ ಸಿಬ್ಬಂದಿ ಯಾವುದೇ ಮಾಹಿತಿ ನೀಡಿಲ್ಲ. ಏರ್​​ಪೋರ್ಟ್​ನಲ್ಲಿ ನಡೆದುಕೊಂಡು ಬರುತ್ತಿರುವ ಬಿಕಿನಿ ತೊಟ್ಟ ಮಹಿಳೆಯ ವಿಡಿಯೋ …

Read More »

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲು

ವಿಜಯಪುರ : ಶನಿವಾರ ತಡರಾತ್ರಿ ವಿಜಯ ಜಿಲ್ಲೆ ಸೇರಿದಂತೆ ನೆರೆಯ ಜಿಲ್ಲೆಗಳಲ್ಲಿ ಭೂಮಿ ನಡುಗಿದ ಅನುಭವ ಆಗಿದ್ದು, ರಿಕ್ಟರ್ ಮಾಪಕದಲ್ಲಿ ದಾಖಲಾದ ಲಘು ತೀವ್ರತೆ ಭೂಕಂಪ ಎಂಬುದನ್ನು ಜಿಲ್ಲಾಡಳಿತ ದೃಢೀಕರಿಸಿದೆ. ಭೂಕಂಪನ ಅಗಿದ್ದು‌ ರಿಕ್ಟರ್ ಮಾಪಕದಲ್ಲಿ ದಾಖಲು 3.9 ತೀವ್ರತೆಯ ಭೂಕಂಪನ ಆಗಿದೆ.ಮಹಾರಾಷ್ಟ್ರದ ಕೊಲ್ಹಾಪುರ ಭೂಕಂಪನದ ಕೇಂದ್ರ ಬಿಂಧುವಾಗಿತ್ತು. ಕೆ.ಎಸ್.ಎನ್. ಡಿ.ಎಂ.ಸಿ. ಮೂಲಕ ಮಾಹಿತಿ ಸಂಗ್ರಹಿಸಿದೆ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಬಹುತೇಕ ಎಲ್ಲ …

Read More »

ಶಾ ಹೇಳಿಕೆಯಿಂದ ಬಿಜೆಪಿಯಲ್ಲಿ ಅತೃ‍‍ಪ್ತಿಯ ಹೊಗೆ: ಬಿಎಸ್‌ವೈ-ಶೆಟ್ಟರ್ ಚರ್ಚೆ

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದು, ಅವರ ನೇತೃತ್ವದಲ್ಲೇ ಬಿಜೆಪಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಬಿಜೆಪಿಯಲ್ಲಿ ಅತೃಪ್ತಿಯ ಹೊಗೆ ಎಬ್ಬಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಬಿಜೆ‍ಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಶನಿವಾರ ಭೇಟಿಯಾದ ಮತ್ತೊಬ್ಬ ನಾಯಕ ಜಗದೀಶ ಶೆಟ್ಟರ್ ಅವರು, ಸುಮಾರು ಅರ್ಧತಾಸಿಗೂ ಹೆಚ್ಚಿನ ಹೊತ್ತು ಸಮಾಲೋಚನೆ ನಡೆಸಿದ್ದಾರೆ. ಹೊರಗಿನಿಂದ ಬಂದವರಿಗೆ ಏಕಾಏಕಿ …

Read More »

ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ

ಬೆಂಗಳೂರು: ಸರ್ಕಾರಕ್ಕೆ ಮುಜುಗರವಾಗಬಹುದಾದ ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವೇಳೆ ಕೆಲ ಸಚಿವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದ ‘ಅಷ್ಟೊತ್ತಿನಲ್ಲಿ ಹೆಣ್ಣುಮಕ್ಕಳು ಯಾಕೆ ಅಲ್ಲಿಗೆ ಹೋಗಬೇಕಿತ್ತು’ ಎಂಬ ಮಾತನ್ನು ನೆನಪಿಸಿದ್ದಾರೆ. ಸೆಕೆಂಡ್ ಶಿಫ್ಟ್​ನಲ್ಲಿ ಹೆಣ್ಣುಮಕ್ಕಳು ಕೆಲಸ ಮಾಡುವುದಿಲ್ಲವಾ? ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆಯಿಂದ ವಿವಾದವಾಗಿತ್ತು. ಎಂಬ ಮಾತು ಸಭೆಯಲ್ಲಿ ಕೇಳಿಬಂದಿದೆ. ಮುಖ್ಯಮಂತ್ರಿ ಬಸವರಾಜ …

Read More »

ಸೋಷಿಯಲ್ ಮೀಡಿಯಾ ಕಿಂಗ್ ವಿರಾಟ್ ಕೊಹ್ಲಿ ಗಳಿಸುವ ಆದಾಯವೆಷ್ಟು ಗೊತ್ತಾ?

ನವದೆಹಲಿ: ಅತ್ತ ಮೈದಾನದಲ್ಲಿ ದಾಖಲೆ ಮಾಡುವ ವಿರಾಟ್ ಕೊಹ್ಲಿ ಈಗ ಸೋಷಿಯಲ್ ಮೀಡಿಯಾದಲ್ಲೂ ಹೊಸ ದಾಖಲೆ ಮಾಡಿದ್ದಾರೆ. ಇನ್ ‍ಸ್ಟಾಗ್ರಾಂ ಪುಟದಲ್ಲಿ ಸಕ್ರಿಯರಾಗಿರುವ ಕೊಹ್ಲಿ, 150 ಮಿಲಿಯನ್ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ಕ್ರಿಕೆಟಿಗ ಎಂಬ ದಾಖಲೆ ಮಾಡಿದ್ದಾರೆ. ಕೊಹ್ಲಿ ಕೇವಲ ಫಾಲೋವರ್ ಗಳ ವಿಚಾರ ಮಾತ್ರವಲ್ಲ. ಗಳಿಕೆಯಲ್ಲೂ ಏಷ್ಯಾ ಸೆಲೆಬ್ರಿಟಿಗಳ ಪೈಕಿ ಮುಂದಿದ್ದಾರೆ. ಜಾಗತಿಕವಾಗಿಯೂ 150 ಮಿಲಿಯನ್ ಫಾಲೋವರ್ ಗಳನ್ನು ದಾಟಿದ ವಿಶ್ವದ ನಾಲ್ಕನೇ ಕ್ರೀಡಾಪಟು ಎಂಬ ಹೆಗ್ಗಳಿಕೆ ಕೊಹ್ಲಿಯದ್ದಾಗಿದೆ. …

Read More »