Breaking News

ರಾಜ್ಯ

ಇಂದಿರಾ ಕ್ಯಾಂಟೀನ್ ವಿಸ್ತರಣೆ: ಹಸಿವು ಮುಕ್ತ ಕರ್ನಾಟಕದತ್ತ ಮತ್ತೊಂದು ಹೆಜ್ಜೆ

ಇಂದಿರಾ ಕ್ಯಾಂಟೀನ್ ವಿಸ್ತರಣೆ: ಹಸಿವು ಮುಕ್ತ ಕರ್ನಾಟಕದತ್ತ ಮತ್ತೊಂದು ಹೆಜ್ಜೆ ಕರ್ನಾಟಕದಲ್ಲಿ ಬಡವರು ಹಾಗೂ ದುರ್ಬಲ ವರ್ಗದ ಜನರಿಗೆ ಸಮತೋಲಿತ ಆಹಾರ ಸುಲಭ ದರದಲ್ಲಿ ದೊರಕಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆ ಹಸಿವು ನಿವಾರಣೆ ಮತ್ತು ಪೋಷಣೆಯ ಭದ್ರತೆಯನ್ನು ಖಚಿತಪಡಿಸುವ ದಿಕ್ಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಸಾರ್ವಜನಿಕರ ಆರೋಗ್ಯ ಹಾಗೂ ಜೀವನಮಟ್ಟ ಸುಧಾರಣೆಗೆ ಈ ಯೋಜನೆ ನೆರವಾಗುತ್ತಿದೆ. ಸಚಿವ ಮಧು ಬಂಗಾರಪ್ಪ …

Read More »

ಭಾರವಾದ ಶಾಲಾ ಬ್ಯಾಗ್‌ ಹೊರೆ: ಕಾರವಾರದಲ್ಲಿ ಆರನೇ ತರಗತಿ ವಿದ್ಯಾರ್ಥಿಗೆ ಕೈ ಮುರಿತ

ಭಾರವಾದ ಶಾಲಾ ಬ್ಯಾಗ್‌ ಹೊರೆ: ಕಾರವಾರದಲ್ಲಿ ಆರನೇ ತರಗತಿ ವಿದ್ಯಾರ್ಥಿಗೆ ಕೈ ಮುರಿತ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡ ಪರಿಣಾಮ ಆರನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಬಲಗೈ ಮುರಿದ ಘಟನೆ ನಡೆದಿದೆ. ಖಾಸಗಿ ಶಾಲೆಯಲ್ಲಿ ಓದುತ್ತಿರುವ ಈ ವಿದ್ಯಾರ್ಥಿ ದಿನನಿತ್ಯದಂತೆ ಶಾಲೆಗೆ ತೆರಳಿದ್ದನು. ಶಿಕ್ಷಕರು ಹೆಚ್ಚು ಪಠ್ಯಪುಸ್ತಕಗಳನ್ನು ತರಲು ಸೂಚನೆ ನೀಡಿದ್ದರಿಂದ, ವಿದ್ಯಾರ್ಥಿ ಅಗತ್ಯಕ್ಕಿಂತ ಹೆಚ್ಚಿನ ಪುಸ್ತಕಗಳನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಶಾಲೆಗೆ ಹೋಗಿದ್ದಾನೆ. ದೀರ್ಘ ಸಮಯ …

Read More »

ಕಣ್ಣು ಬಿಡದ ಮಗಳ ಜೊತೆ #ಸೈನಿಕನ (ಪತಿ) ಅಂತ್ಯಸಂಸ್ಕಾರಕ್ಕೆ ಬಂದ #ಪತ್ನಿ

ಕಣ್ಣು ಬಿಡದ ಮಗಳ ಜೊತೆ #ಸೈನಿಕನ (ಪತಿ) ಅಂತ್ಯಸಂಸ್ಕಾರಕ್ಕೆ ಬಂದ #ಪತ್ನಿ ಇದು ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಪಾರ್ಲಿಯಲ್ಲಿ ನಡೆದ ಘಟನೆ. ಭಾರತೀಯ ಸೇನೆಯಲ್ಲಿದ್ದ ಪ್ರಮೋದ್ ಜಾಧವ್ ಎಂಬುವವರು ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಇತ್ತ ತುಂಬು ಗರ್ಭಿಣಿ ಪತ್ನಿ ಆಸ್ಪತ್ರೆಗೆ ಸೇರಿ ಮೊದಲ ಮಗುವಿನ ನಿರೀಕ್ಷೆಯಲ್ಲಿ ಕುಟುಂಬ ಇತ್ತು. ಆದರೆ ದುರಾದೃಷ್ಟವಶಾತ್ ಸೈನಿಕ ಪ್ರಮೋದ್ ರಸ್ತೆ ಅಪಘಾತದಲ್ಲಿ ಸಾವಣಪ್ಪಿದ್ದಾರೆ. ಪ್ರಮೋದ್ ತೀರಿಹೋದ ಕೆಲವೇ ಗಂಟೆಯಲ್ಲಿ ಪತ್ನಿ ಹೆಣ್ಣು ಮಗುವಿಗೆ …

Read More »

ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಮೊದಲ ಆದ್ಯತೆ..

ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಮೊದಲ ಆದ್ಯತೆ.. ನಿಪ್ಪಾಣಿ ನಗರದಲ್ಲಿ 3 ಕೋಟಿ ರೂ ಮೊತ್ತದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ, ಮಾತನಾಡಲಾಯಿತು.ಕ್ಷೇತ್ರದ ಬಡ ವಿಧ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಹೈ -ಟೆಕ್ ಕಾಲೇಜ ನಿರ್ಮಿಸಿ,ಶೀಘ್ರದಲ್ಲೇ ವಿಧ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು. ಈ ಕಾಲೇಜನಲ್ಲಿ ತರಗತಿ ಕೊಠಡಿಗಳು, ಪ್ರಯೋಗಾಲಯ,ಲ್ಯಾಬ್, ಮೂಲಭೂತ ಸೌಕರ್ಯ ಹಾಗೂ ಸುಸಜ್ಜಿತ ಕಟ್ಟಡ,ನಿರ್ಮಾಣ ಮಾಡಲಾಗುವುದು.ವಿಧ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಇನ್ನೂ …

Read More »

ಕಂಬಳ… ಇದು ಕರಾವಳಿಯ ನೆಲದ ಸೊಗಡು

ಕಂಬಳ… ಇದು ಕರಾವಳಿಯ ನೆಲದ ಸೊಗಡು ಕರಾವಳಿಯ ಪರಂಪರೆ, ಸಂಸ್ಕೃತಿ, ಸಂಪ್ರದಾಯ ಬಿಂಬಿಸುವ ಕಂಬಳ ಓಟ ಕಣ್ತುಂಬಿಕೊಳ್ಳುವುದೇ ಒಂದು ಭಾಗ್ಯ. ಇಂದು ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೋರ್ಲ-ಬೋಳದಲ್ಲಿ ನಡೆಯುತ್ತಿರುವ ನರಿಂಗಾನ ಲವ-ಕುಶ ಜೋಡುಕರೆ ಕಂಬಳ ಓಟ ಕಣ್ಣಾರೆ ನೋಡಿ ಆನಂದಿಸಿದೆ‌. ವೆಂಕಪ್ಪ ಕಾಜವರ ನೇತೃತ್ವದಲ್ಲಿ ಸರ್ವರೂ ಒಗ್ಗೂಡಿ ಮಾಡುವ ಕಂಬಳವು‌ ನೋಡುಗರ ಕಣ್ಮನ ಸೆಳೆಯುತ್ತಿದೆ..ಕೆಸರು ಗದ್ದೆಯ ಅಬ್ಬರ, ಕೋಣಗಳ ಓಟದ ಸಂಭ್ರಮ! ಇದು ಕೇವಲ ಕ್ರೀಡೆಯಲ್ಲ, ತುಳುನಾಡಿನ ಮಣ್ಣಿನ …

Read More »

ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?: ಸಿಎಂ

ಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್​) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. “ಬಳ್ಳಾರಿಯನ್ನು ರಿಪಬ್ಲಿಕ್​ ಬಳ್ಳಾರಿ ಮಾಡುತ್ತಾರೆ, ಅಕ್ರಮ ಗಣಿಗಾರಿಕೆ ಮಾಡಲಾಗುತ್ತದೆ ಎಂದು ಆರೋಪಿಸಿ ಅಂದು ಲೋಕಾಯುಕ್ತ ಸಂತೋಷ್ ಹೆಗ್ಡೆಯವರು ದೂರು ಕೊಟ್ಟಿದ್ದರು. ಈ ಬಗ್ಗೆ ನಾನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಬ್ರದರ್ಸ್, ಯಡಿಯೂರಪ್ಪ ಮೈಮೇಲೆ ಬಿದ್ದರು. ಅದಕ್ಕೋಸ್ಕರ ನಾವು ಅಂದು ಪಾದಯಾತ್ರೆ ಮಾಡಿದ್ದೆವು. ಇವರು ಯಾವ …

Read More »

ಬೆಳಗಾವಿ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ

ಬೆಳಗಾವಿ : ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನೇ ಗಾಂಜಾ ಘಮಲೇರಿಸಿಕೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ. ಮಕ್ಕಳ ವೈದ್ಯರಾಗಿರುವ ಡಾ.ರಾಹುಲ್ ವಿಠಲ ಬಂಟಿ ಅವರ ಮನೆಯಲ್ಲಿ ಗಾಂಜಾ ದೊರೆತಿದೆ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಮಾಳಮಾರುತಿ ಠಾಣೆ ಪೊಲೀಸರು ಡಾ.ರಾಹುಲ್ ಬಂಟಿ ಅವರ ಶಿವಬಸವ ನಗರದ ಮನೆ ಮೇಲೆ ದಾಳಿ ಮಾಡಿದಾಗ 134 ಗ್ರಾಂ ಗಾಂಜಾ ಸಿಕ್ಕಿದೆ. ಅಷ್ಟೇ ಅಲ್ಲದೇ, ವೈದ್ಯ ಗಾಂಜಾ ಸೇವಿಸಿರುವ ವಿಚಾರವೂ ಪೊಲೀಸರ …

Read More »

ಗೋಕಾಕ ನಗರದ ಗೃಹಕಚೇರಿಗೆ ಇಂದು ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ‌ಸ್ಪಂದಿಸಲಾಯಿತು.

ಗೋಕಾಕ ನಗರದ ಗೃಹಕಚೇರಿಗೆ ಇಂದು ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ‌ಸ್ಪಂದಿಸಲಾಯಿತು. ಈ ವೇಳೆ ಬೆಳಗಾವಿ ಜಿಲ್ಲಾ ವಾರ್ತಾ ಇಲಾಖೆಯ ಅಧಿಕಾರಿಗಳು ಭೇಟಿಯಾಗಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತು ವಸ್ತು ಪ್ರದರ್ಶನ ಏರ್ಪಡಿಸುವ ಕುರಿತು ಚರ್ಚೆ ನಡೆಸಿದರು. #priyankajarkiholi #ChikkodiMP

Read More »

ವೀರ ಜ್ಯೋತಿ ಯಾತ್ರೆಗೆ ಸವದತ್ತಿಯಲ್ಲಿ ಭಕ್ತಿಪೂರ್ವಕ ಸ್ವಾಗತ! 🚩

ವೀರ ಜ್ಯೋತಿ ಯಾತ್ರೆಗೆ ಸವದತ್ತಿಯಲ್ಲಿ ಭಕ್ತಿಪೂರ್ವಕ ಸ್ವಾಗತ! 🚩 ​ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2026ರ ಅಂಗವಾಗಿ ಸವದತ್ತಿಯ ಎಪಿಎಂಸಿ ಸರ್ಕಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವೀರ ಜ್ಯೋತಿ ಯಾತ್ರೆಯ ಸ್ವಾಗತ ಪೂಜೆ ಹಾಗೂ ಗೌರವಪೂರ್ವಕ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನನ್ನ ಅನುಪಸ್ಥಿತಿಯಲ್ಲಿ ಧರ್ಮ ಪತ್ನಿ ಶ್ರೀಮತಿ ಶೃತಿ ವಿಶ್ವಾಸ್ ವೈದ್ಯ ರವರು ಭಾಗಿಯಾದರು. ​ನಾಡಿನ ಹೆಮ್ಮೆಯ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನವರ ವೀರತ್ವ ಮತ್ತು ಬಲಿದಾನ ನಮಗೆಲ್ಲರಿಗೂ ಸದಾ ಸ್ಫೂರ್ತಿ. ಈ ಸಂಭ್ರಮದಲ್ಲಿ ಸಮಸ್ತ ಸವದತ್ತಿ …

Read More »

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

ಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ, ನರ್ಮ್ ಮನೆಗಳಲ್ಲಿ ವಾಸವಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರ ಕುಂದು – ಕೊರತೆ ಆಲಿಸಿದರು. ಸಾತಗಳ್ಳಿ ಅಂಬೇಡ್ಕರ್ ಕಾಲೋನಿಯಲ್ಲಿ 560 ಗುಂಪು ಮನೆಗಳಿದ್ದು, ಕಳೆದ 15 ವರ್ಷಗಳಿಂದ ವಾಸವಾಗಿದ್ದೇವೆ. ಕುಡಿಯುವ ನೀರಿನ ಸಮಸ್ಯೆ, ಶೌಚಾಲಯ ಹಾಗೂ ಒಳಚರಂಡಿ …

Read More »