Breaking News

ರಾಜ್ಯ

ಟಾಯರ್ ಬ್ಲಾಸ್ಟ್ ದಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಆರು ಜನರಿಗೆ ಗಂಭೀರ ಗಾಯ!

ಟಾಯರ್ ಬ್ಲಾಸ್ಟ್ ದಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಆರು ಜನರಿಗೆ ಗಂಭೀರ ಗಾಯ! ಟಾಯರ್ ಬ್ಲಾಸ್ಟವಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಆರು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜರುಗಿದೆ ಮಂಗಳವಾರ ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಮಹಾರಾಷ್ಟ್ರ ಮೂಲದ ಕಾರು ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ಬಳಿ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಾಯರ್ ಬ್ಲಾಸ್ಟ್ ದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ …

Read More »

ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್​ನಿಂದ ಸಣ್ಣ ವ್ಯಾಪಾರಸ್ಥರಿಗೆ ಆಘಾತ: ಬೊಮ್ಮಾಯಿ

ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್​ನಿಂದ ಸಣ್ಣ ವ್ಯಾಪಾರಸ್ಥರಿಗೆ ಆಘಾತ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು: ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆಯವರು ನೋಟಿಸ್ ಕೊಟ್ಟಿದ್ದು, ಸಣ್ಣ ವ್ಯಾಪಾರಸ್ಥರಿಗೆ ದೊಡ್ಡ ಆಘಾತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಕೇಂದ್ರದ ಮೇಲೆ ಹಾಕಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಜಿಎಸ್​ಟಿ ಕೌನ್ಸಿಲ್​ನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಂಟಿ ಜವಾಬ್ದಾರಿ ಇದೆ. ರಾಜ್ಯದ ಮೇಲೆ ಹೆಚ್ಚಿನ ಜವಾಬ್ದಾರಿ …

Read More »

ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಆರೋಪಿಯಿಂದ ಲಂಚ ಸ್ವೀಕಾರ ಆರೋಪ: ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಲೋಕಾ ಬಲೆಗೆ

ಬೆಂಗಳೂರು : ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಆರೋಪಿಯಿಂದ 1.25 ಲಕ್ಷ ಸ್ವೀಕರಿಸುತ್ತಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗೋವಿಂದಪುರ ಠಾಣೆಯ ಪಿಎಸ್ಐ ಸಾವಿತ್ರಿ ಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಮೊಹಮ್ಮದ್ ಯೂನಸ್ ಎಂಬಾತನಿಂದ 1.25 ಲಕ್ಷ ರೂ. ಸ್ವೀಕರಿಸುತ್ತಿದ್ದಾಗಲೇ ಸಾವಿತ್ರಿ ಬಾಯಿ ಅವರನ್ನ ವಶಕ್ಕೆ ಪಡೆಯಲಾಗಿದೆ. ಪ್ರಕರಣವೇನು‌?: ವಿವಾಹವಾಗಿರುವುದನ್ನು ಮುಚ್ಚಿಟ್ಟು ಲೀವ್ ಇನ್ ರಿಲೇಶನ್​ಶಿಪ್​ನಲ್ಲಿದ್ದ ಮೊಹಮ್ಮದ್ ಯೂನಸ್​ನನ್ನು ಪ್ರಶ್ನಿಸಿದಾಗ ತನ್ನ ಮೇಲೆ ಹಲ್ಲೆಗೈದಿರುವುದಾಗಿ …

Read More »

ಬಿಕ್ಲು ಶಿವ ಕೊಲೆ ಆರೋಪಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ಆರೋಪವೈದ್ಯಕೀಯ ಪರೀಕ್ಷೆಗೊಳಪಡಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಿಗೆ ಸೂಚಿಸಿದ ಹೈಕೋರ್ಟ್

ಬೆಂಗಳೂರು: ಶಿವ ಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಕಿರಣ್​ಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್​ಮೆಂಟ್ ನೀಡಿರುವುದು ಕಂಡುಬಂದ ಹಿನ್ನೆಲೆ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು. ಮತ್ತು ವರದಿಯೊಂದಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಬೇಕು ಎಂದು ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಪೊಲೀಸರು ವಿಚಾರಣೆ ವೇಳೆ ಹಲ್ಲೆ ನಡೆಸಿ, ಶಾಕ್ ಟ್ರೀಟ್ಮೆಂಟ್ ನೀಡುವ ಮೂಲಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ತನ್ನನ್ನು ಕೂಡಲೇ ನ್ಯಾಯಾಂಗ …

Read More »

ದೇಶಕ್ಕೆ ಅನ್ನ ನೀಡುವ ಅನ್ನದಾತರು ರೈತರು ರೈತರನ್ನು ನಾವು ಸ್ಮರಿಸಬೇಕು ಎಂದ ರೈತ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಪರಗನ್ನವರ್

ದೇಶಕ್ಕೆ ಅನ್ನ ನೀಡುವ ಅನ್ನದಾತರು ರೈತರು ರೈತರನ್ನು ನಾವು ಸ್ಮರಿಸಬೇಕು ಎಂದ ರೈತ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಪರಗನ್ನವರ್ ದೇಶಕ್ಕೆ ಅನ್ನ ನೀಡುವ ಅನ್ನದಾತರು ರೈತರು ದಿನನಿತ್ಯ ರೈತರನ್ನು ನಾವು ಸ್ಮರಿಸಬೇಕು ರೈತ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಪರಗನ್ನವರ್ ಬೆಳಗಾವಿಯಲ್ಲಿ ನಡೆದ ರೈತ ಹುತಾತ್ಮ ದಿನಾಚರಣೆ ದೇಶಕ್ಕೆ ಅನ್ನ ನೀಡುವ ಅನ್ನದಾತರು ರೈತರು ಹುತಾತ್ಮ ರೈತರನ್ನು ನಾವು ಸ್ಮರಿಸಬೇಕು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಪರಗನ್ನವರ್ ಹೇಳಿದರು ಸೋಮವಾರ …

Read More »

ಮರಕ್ಕೆ ಕಾರು ಡಿಕ್ಕಿ.. ಓರ್ವನ ದುರ್ಮರಣ…ಮೂವರಿಗೆ ಗಾಯ…

ಮರಕ್ಕೆ ಕಾರು ಡಿಕ್ಕಿ.. ಓರ್ವನ ದುರ್ಮರಣ…ಮೂವರಿಗೆ ಗಾಯ… ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಖಾನಾಪೂರ ತಾಲೂಕಿನ ರಾಮನಗರದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಗೋವಾಕ್ಕೆ ಹೋಗುತ್ತಿದ್ದ ಕಾರು (ಕೆಎ 22 ಪಿ 6325) ರಾಮನಗರ-ಧಾರವಾಡ ರಸ್ತೆಯ ರಾಮನಗರ ಟೋಲ್ ಪ್ಲಾಜಾ ಬಳಿಯ ಘರ್ಲಿ ಕ್ರಾಸ್ ಬಳಿಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ತಿರುವಿನ ಅಂದಾಜು ತಿಳಿಯದ ಕಾರಣ ಚಾಲಕ ಕಾರಿನ ಮೇಲಿನ …

Read More »

ಮೂರನೇ ರೇಲ್ವೆ ಗೇಟ್’ನಲ್ಲಿ ಗುಂಡಿಗಳ ಸಾಮ್ರಾಜ್ಯ ರಂಗೋಲಿ ಹಾಕಿ ವಿನೂತನವಾಗಿ ಪ್ರತಿಭಟನೆ…!!!

ಬೆಳಗಾವಿಯ ಮೂರನೇ ರೇಲ್ವೆ ಗೇಟ್’ನಲ್ಲಿ ಉಂಟಾಗ ಗುಂಡಿಗಳ ಸಾಮ್ರಾಜ್ಯದ ವಿರುದ್ಧ ರಂಗೋಲಿ ಹಾಕುವ ಮೂಲಕ ಇಲ್ಲಿನ ನಾಗರೀಕರು ವಿನೂತನವಾಗಿ ಪ್ರತಿಭಟಿಸಿದರು. ಮುಂಬರುವ 2-3 ದಿನಗಳಲ್ಲಿ ರಸ್ತೆಯನ್ನು ಅಭಿವೃದ್ಧಿಪಡಿಸದಿದ್ದರೇ, ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಬೆಳಗಾವಿಯ ನಾಲ್ಕನೇ ಗೇಟ್’ನಲ್ಲಿ ಕೆಳಸೇತುವೆ ನಿರ್ಮಾಣಕ್ಕೆ ಸಂಚಾರ ನಿರ್ಬಂಧಿಸಿದ್ದು, ಮೂರನೇ ರೇಲ್ವೆ ಗೇಟ್’ನಲ್ಲಿ ಸಂಚಾರದಟ್ಟಣೆಯಾಗಿ ರಸ್ತೆ ಹದಗೆಟ್ಟು, ಗುಂಡಿಗಳ ಸಾಮ್ರಾಜ್ಯ ನಿರ್ಮಾಣವಾಗಿದೆ. ಈ ಹಿನ್ನೆಲೆ ಜನರಿಗೆ ಉಂಟಾಗುತ್ತಿರುವ ಸಮಸ್ಯೆಗಾಗಿ ಜಿಲ್ಲಾಡಳಿತದ ಗಮನಸೆಳೆಯಲು ರಂಗೋಲಿ ಹಾಕುವ …

Read More »

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್

ಬೆಂಗಳೂರು, ಜುಲೈ 21: ಮುಡಾ ಹಗರಣ (MUDA Scam) ಸಂಬಂಧ ಜಾರಿ ನಿರ್ದೇಶನಾಲಯ (ED) ತನಿಖೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ (Parvathi Siddaramaiah) ಹಾಗೂ ಸಚಿವ ಭೈರತಿ ಸುರೇಶ್​​ಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ. ಅಷ್ಟೇ ಅಲ್ಲದೆ, ಇಡಿಯನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬಗ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅರ್ಜಿಯ …

Read More »

ಕಾಶಪ್ಪನವರ್ ಅಂತ್ಯ ಸಮೀಪಿಸಿದೆ, ವಿಭೂತಿ ಹೆಸರಲ್ಲಿ ಆಯಿಲ್ ಪೇಂಟ್ ಹಚ್ಚಿಕೊಳ್ಳುವ ಅವನೆಂಥ ಲಿಂಗಾಯತ? ಯತ್ನಾಳ್

ವಿಜಯಪುರ, ಜುಲೈ 21: ಕೂಡಲಸಂಗದ ಪೀಠದ ಸ್ವಾಮೀಜಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಯಾವದೇ ಪಕ್ಷಕ್ಕಾಗಿ ಹೋರಾಡುತ್ತಿಲ್ಲ, ಪಂಚಮಸಾಲಿ ಸಮಾಜದ ಒಳಿತಿಗಾಗಿ ಮಾತ್ರ ಅವರು ಹೋರಾಡುತ್ತಿದ್ದಾರೆ, ಅವರ ಕುರಿತು ಹಗುರವಾಗಿ ಮಾತಾಡುವ ಹುನುಗುಂದ ಶಾಸಕ ವಿಜಯಾನಂದ ಕಾಶಪ್ಪನವರ್  (Vijayanand Kashappanavar) ಅಂತ್ಯಕಾಲ ಬಂದಿದೆ, ದೀಪ ಆರುವ ಮುನ್ನ ಭಗ್ಗನೆ ಉರಿಯುವ ಹಾಗೆ ಅವನ ಅಂತ್ಯವೂ ಸಮೀಪಿಸಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಮಾಧ್ಯಮಗಳು ಟಿಆರ್​ಪಿಗೋಸ್ಕರ ಅಯೋಗ್ಯನನ್ನು ವೈಭವೀಕರಿಸುತ್ತಿವೆ, ತೈಲವರ್ಣದ ವಿಭೂತಿ ಹಣೆಗೆ ಬಳಿದುಕೊಳ್ಳುವ …

Read More »

ಹಳ್ಳಕ್ಕೆ ಉರುಳಿದ ಖಾಸಗಿ ಬಸ್

ಕಾರವಾರ (ಉತ್ತರಕನ್ನಡ): ಬೆಳ್ಳಂಬೆಳಗ್ಗೆ ಖಾಸಗಿ ಬಸ್​ವೊಂದು ಹಳ್ಳಕ್ಕೆ ಬಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಸೋಮವಾರ ಸಂಭವಿಸಿದೆ. ಸೇತುವೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬಿದ್ದ ಬಸ್​ : ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು ಬಳಿ ಖಾಸಗಿ ಸ್ಲೀಪರ್ ಬಸ್​​ ಚಾಲಕ‌ನ ನಿಯಂತ್ರಣ ತಪ್ಪಿ, ಸೇತುವೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬಿದ್ದಿದೆ. ಬಸ್​​ನಲ್ಲಿದ್ದ 18 ಮಂದಿ ಪ್ರಯಾಣಿಕರ ಪೈಕಿ ಓರ್ವ ಮೃತಪಟ್ಟಿದ್ದು, ಐವರಿಗೆ ಗಂಭೀರ ಗಾಯಗಳಾಗಿದೆ. …

Read More »