Breaking News

ರಾಜ್ಯ

ಕೋವಿಡ್‌ನಿಂದ ಕಣ್ಣಿಗೆ ತೊಂದರೆಯೇ ?

ಇತ್ತೀಚೆಗೆ ನನ್ನ ಕಣ್ಣಿನ ಕ್ಲಿನಿಕ್‌ಗೆ ಬರುವ ಹದಿಹರೆಯದವರು, ಮಕ್ಕಳು ಮತ್ತು 20-35 ವರ್ಷದವರ ಸಂಖ್ಯೆ ವಿಪರೀತವಾಗಿ ಜಾಸ್ತಿಯಾಗಿದೆ. ಮೊನ್ನೆ 15 ವರ್ಷದ ಹುಡುಗನನ್ನು ಕಣ್ಣಿನ ಪರೀಕ್ಷೆಗೆ ಅವನ ಪಾಲಕರು ಕರೆದುಕೊಂಡು ಬಂದಿದ್ದರು. ಡಾಕ್ಟ್ರೇ ನಮ್ಮ ಹುಡುಗ ಒಂದು ವಾರದಿಂದ ಬಹಳ ಕಣ್ಣಿನ ನೋವು, ತಲೆನೋವು ಎಂದು ಹೇಳುತ್ತಾ ಇದ್ದಾನೆ.   ನಾನು ಅವರ ಮಗನ ಬಗ್ಗೆ ಗಮನಿಸುತ್ತಿರುವಾಗಲೇ ಆನ್ ಲೈನ್ ಕ್ಲಾಸ್ ನಡೀತಾ ಇದೆಯಲ್ಲ ಅದರ ಪ್ರಭಾವ ಬಿಡಿ ಎಂದು …

Read More »

‘ಸಿಎಂ ಸಚಿವಾಲಯ’ದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ..ಯಾರಿಗೆ ಯಾವ ಜವಾಬ್ದಾರಿ.?

ಬೆಂಗಳೂರು : ಸಿಎಂ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ.   ಮಂಜುನಾಥ್ ಪ್ರಸಾದ್, ಅನಿಲ್ ಕುಮಾರ್, ರಂಗರಾಕ್, ಪೊನ್ನುರಾಜ್, ಹೆಚ್ ಎಸ್ ಸತೀಶ್ ಸೇರಿದಂತೆ ಹಲವರಿಗೆ ಕರ್ತವ್ಯಗಳನ್ನು ಹಂಚಿಕೆ ಮಾಡಲಾಗಿದೆ.       ಯಾರಿಗೆ ಯಾವ ಜವಾಬ್ದಾರಿ.?   1) ಮಂಜುನಾಥ್ ಪ್ರಸಾದ್ : ಸಿಎಂ ಪ್ರಧಾನ ಕಾರ್ಯದರ್ಶಿ, ( ಸಚಿವ ಸಂಪುಟದ ಎಲ್ಲಾ ಕಡತಗಳ ನಿರ್ವಹಣೆ, ಎಲ್ಲಾ …

Read More »

ರಾಹುಲ್ ಗಾಂಧಿ ಆರೋಪಕ್ಕೆ ಸ್ಮೃತಿ ಇರಾನಿ ಸೇಡು ತೀರಿಸಿಕೊಂಡರು, ಈ ದೊಡ್ಡ ವಿಷಯವನ್ನು ಹೇಳಿದರು

ಕೇಂದ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಹಣಕಾಸು ಸಚಿವರು ಮಂಗಳವಾರ ರಾಷ್ಟ್ರೀಯ ನೋಟು ರದ್ದುಗೊಳಿಸುವಿಕೆಯ ಪೈಪ್‌ಲೈನ್ ಘೋಷಣೆಯು ಸರ್ಕಾರವು ತನ್ನ ಮಾಲೀಕತ್ವವನ್ನು ನಗದೀಕರಣ ಪ್ರಕ್ರಿಯೆಯಲ್ಲಿ ಉಳಿಸಿಕೊಳ್ಳಲಿದೆ ಎಂದು ಸ್ಪಷ್ಟವಾಗಿ ಹೇಳಿದೆ. ರಾಜ್ಯದ ಮಾಲೀಕತ್ವವನ್ನು ಬದಲಿಸದೆ, ಎಲ್ಲಾ ರಾಜ್ಯಗಳು ಈ ಪ್ರಕ್ರಿಯೆಗೆ ತಮ್ಮ ನೋಡಲ್ ಅಧಿಕಾರಿಗಳನ್ನು ಘೋಷಿಸುತ್ತವೆ ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಈ ರೀತಿಯ ಹಣಗಳಿಕೆಯನ್ನು ಮಾಡುತ್ತಿರುವ ರಾಜ್ಯ ಸರ್ಕಾರಗಳು ಕೂಡ …

Read More »

ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ

ಸೆಪ್ಟೆಂಬರ್ 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸುವ ಮೂಲಕ ಚುನಾವಣೆ ವೇಳೆ ಶಾಂತತೆ ಕಾಪಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.     ಹೌದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಂಬಂಧ ಮಂಗಳವಾರ ಸಂಜೆ ಆರು ಗಂಟೆ …

Read More »

ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿದ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕೋವಿಡ್ ಎರಡನೇ ಅಲೆ ಕಾರಣ ಸಂಕಷ್ಠದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್‌ಗಳನ್ನು ಭಾರತ ಸರ್ಕಾರ ಕಾರ್ಮಿಕ ಮತ್ತು ಉದ್ಯೋಗ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿತರಿಸಿದರು. ಮಂಗಳವಾರದಂದು ಅರಭಾಂವಿ ವಿಧಾನಸಭಾ ಮತಕ್ಷೇತ್ರದ ಲೋಳಸೂರ, ನಲ್ಲಾನಟ್ಟಿ, ಬಳೋಬಾಳ, ಹುಣಶ್ಯಾಳ ಪಿ.ಜಿ, ಮಸಗುಪ್ಪಿ …

Read More »

ಉಗ್ರರ ಉಪಟಳಕ್ಕೆ ಲಗಾಮು ಹಾಕುವುದು ಅನಿವಾರ್ಯ

ಅಫ್ಘಾನಿಸ್ತಾನವನ್ನು ತಾಲಿಬಾನಿ ಗುಂಪು ವಶಕ್ಕೆ ಪಡೆದ ಬಳಿಕ, ಕೆಲ ಗಂಟೆಗಳ ಕಾಲ ಶಾಂತಿ ಪ್ರಿಯವಾಗಿದ್ದೇವೆ ಎನ್ನುವ ಮಾತನ್ನು ಹೇಳಿಕೊಂಡಿತ್ತು. ಈ ಮಾತು ತಾಲಿಬಾನ್ ಉಗ್ರರು ಹೇಳಿದಾಗ ಬಹುತೇಕ ರಾಷ್ಟ್ರಗಳು ಒಪ್ಪದಿದ್ದರೂ, ಬಹುತೇಕ ರಾಷ್ಟ್ರಗಳು ತಟಸ್ಥ ನೀತಿಯನ್ನು ಅನುಸರಿಸಿದ್ದವು.   ಆದರೆ ಅಧಿಕಾರ ಹಿಡಿದ ಮರುದಿನವೇ ತಮ್ಮ ಉಪಟಳವನ್ನು ತೋರಿಸಲು ಶುರುಮಾಡಿರುವ ತಾಲಿಬಾನ್ ಇದೀಗ ವಿಶ್ವದ ದೊಡ್ಡಣ್ಣ ಅಮೆರಿಕಗೆ ಗುಡುವು ನೀಡಿದೆ. ಇದಿಷ್ಟೇ ಅಲ್ಲದ್ದೇ, ಅಫ್ಘಾನಿಸ್ತಾನ ದಲ್ಲಿ ಅರಾಜಕತೆ ಸೃಷ್ಟಿಸಿ, ನೂರಾರು …

Read More »

ದುರಹಂಕಾರದಿಂದ ಸಿಎಂ ಸ್ಥಾನ ಕಳೆದುಕೊಂಡ ಎಚ್‌ಡಿಕೆ: ಕೃಷಿ ಸಚಿವ ಬಿ.ಸಿ.ಪಾಟೀಲ

ಹಾವೇರಿ: ‘ಎಚ್‌.ಡಿ.ಕುಮಾರಸ್ವಾಮಿ ತಮ್ಮ ದುರಹಂಕಾರ ಮತ್ತು ಸ್ವೇಚ್ಛಾಚಾರದಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆಯೇ ಹೊರತು ಬೇರೆ ಯಾರೂ ಕಳೆದಿಲ್ಲ. ಸಿ.ಎಂ ಸ್ಥಾನ ಕಳೆದುಕೊಂಡ ನಂತರ ನೀರಿನಿಂದ ಹೊರಬಿದ್ದ ಮೀನಿನಂತಾಗಿದ್ದಾರೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿರುಗೇಟು ನೀಡಿದರು. ರಟ್ಟೀಹಳ್ಳಿ ತಾಲ್ಲೂಕಿನ ಮದಗ ಮಾಸೂರು ಕೆರೆಗೆ ಮಂಗಳವಾರ ಬಾಗಿನ ಅರ್ಪಿಸಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಸ್ವಾರ್ಥ ಭಾವನೆಯಿಂದ ಎರಡು ಮೂರು ಜಿಲ್ಲೆಗಳಿಗೆ ಸೀಮಿತವಾದ ಆಡಳಿತ ನೀಡಿ, ಇಡೀ ಕರ್ನಾಟಕಕ್ಕೆ ಅನ್ಯಾಯ ಮಾಡಿದರು. …

Read More »

ಲಿಂಗಾಯತ ಧರ್ಮ ಹೋರಾಟದಿಂದ ಕಾಂಗ್ರೆಸ್ ಸೋತಿಲ್ಲ: ಎಂ.ಬಿ.ಪಾಟೀಲ್

ವಿಜಯಪುರ: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಿಂದ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿಲ್ಲ. ಈ ಹೋರಾಟವೂ ನನ್ನಿಂದ ಆರಂಭಗೊಂಡಿಲ್ಲ.‌ ವೀರಶೈವ ಮಹಾಸಭೆ ಆರಂಭಿಸಿದ್ದ ಹೋರಾಟವನ್ನು ನಾವು ಮುಂದುವರೆಸಿದ್ದು ಎಂದು ಮಾಜಿ ಸಚಿವ, ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ನಮ್ಮದೇ ಪಕ್ಷದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ನಾನು ಮಾಡಿದ ನೀರಾವರಿ ಯೋಜನೆ ಸಾಧನೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಹೊಟ್ಟೆಕಿಚ್ಚಿನಿಂದ ಅನಗತ್ಯವಾಗಿ ನನ್ನ …

Read More »

58 ವಾರ್ಡಗಳಿಗೆ ಚುನಾವಣೆ ,ಮತದಾನದ ಅವಧಿ ಒಂದು ಗಂಟೆ ವಿಸ್ತರಣೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ 2021 ರ ಕುರಿತು 58 ವಾರ್ಡಗಳಿಗೆ ಚುನಾವಣೆ ವೇಳಾ ಪಟ್ಟಿ ಪ್ರಕಟಿಸಲಾಗಿದ್ದು, ಅದರಂತೆ ಸೆಪ್ಟೆಂಬರ್ 3 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕರನ್ನು ನಿಯೋಜಿಸಿಲಾಗಿದೆ. ಭೂ ಸ್ವಾಧೀನ (ಪು.ವ.ಮತ್ತು ಪುನಿ) ಬೃಹತ್ ನೀರಾವರಿ ಯೋಜನೆಗಳ ವಿಶೇಷ ಜಿಲ್ಲಾಧಿಕಾರಿಗಳಾದ ಗೀತಾ ಕೌಲಗಿ (ಮೊ. ಸಂಖ್ಯೆ-9448933533) ಅವರನ್ನು ವಾರ್ಡ ಸಂಖ್ಯೆ 1 ರಿಂದ 29 ರವರೆಗೆ ಚುನಾವಣಾ ವೀಕ್ಷಕರನ್ನಾಗಿ ನಿಯೋಜಿಸಿಲಾಗಿದೆ. ಅದೇ ರೀತಿ, ಕೃಷಿ ಇಲಾಖೆಯ …

Read More »

ಇನ್ಮುಂದೆ ವಾಟ್ಸ್ಯಾಪ್ ಮೂಲಕವೂ ಲಸಿಕೆಯ ಸ್ಲಾಟ್ ಬುಕ್ ಮಾಡಬಹುದು : ಕೇಂದ್ರ

ನವ ದೆಹಲಿ : ದೇಶದಾದಯಂತ ನಡೆಯುತ್ತಿರುವ ಲಸಿಕಾ ಅಭಿಯಾನಕ್ಕೆ ವೇಗ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿತ್ಯ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹಾಗೂ ಮೈ ಗವರ್ನಮೆಂಟ್ ನೊಂದಿಗೆ ಸಾಮಾಜಿಕ ಜಾಲತಾಣಗಳ ದೈತ್ಯ ಸಂಸ್ಥೆಗಳಲ್ಲಿ ಒಂದಾದ ವಾಟ್ಸ್ಯಾಪ್ ಲಸಿಕಾ ಅಭಿಯಾನಕ್ಕೆ ಕೈ ಜೋಡಿಸಿದೆ. ಇನ್ಮುಂದೆ ಯಾವುದೇ ವಾಟ್ಸ್ಯಾಪ್ ಬಳಕೆದಾರರು ಲಸಿಕೆ ಪಡೆಯಲು ತಮ್ಮ ಸ್ಲಾಟ್ ಗಳನ್ನು ವಾಟ್ಸ್ಯಾಪ್ ನಲ್ಲಿಯೇ ಬುಕ್ ಮಾಡಬಹುದಾಗದೆ. ಈ ಬಗ್ಗೆ ತಮ್ಮ ಅಧಿಕೃತ …

Read More »